ballary

ಸಾರ್ವಜನಿಕರ ಅಹವಾಲು ಸ್ವೀಕಾರ:  ಸ್ಥಳದಲ್ಲೇ ಸಮಸ್ಯೆ ಪರಿಹರಿಸಿದ ಸಚಿವ ಬಿ.ನಾಗೇಂದ್ರ

ಬಳ್ಳಾರಿ: ನಗರದ ಮಾನ್ಯ ಸಚಿವರ ಗೃಹ ಕಚೇರಿ ಆವರಣದಲ್ಲಿರುವ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಬುಧವಾರ ವಿವಿಧ ಕ್ಷೇತ್ರದ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

ಪ್ರಥಮ ಬಹುಮಾನ ಪಡೆದ ಯಂಕಪ್ಪರ ಜೋಡೆತ್ತು

ರಾಜಬೀದಿಯಲ್ಲಿ 101 ಎತ್ತಿನ ಜೋಡಿಗಳ ಭವ್ಯ ಮೆರವಣಿಗೆ ವಿಜಯನಗರ(ಹೊಸಪೇಟೆ): ಜಾನಪದ ಕಲೆಗಳಾದ ಡೊಳ್ಳು ಕುಣಿತ, ಪೂಜೆ ಕುಣಿತ, ಪಟ ಕುಣಿತ, ಕಂಸಾಳೆ, ಹಗಲುವೇಶದಾರಿಗಳ ವಿಭಿನ್ನ ವೇಷಗಳು ಹಾಗೂ ಕಹಳೆ ನಾದಗಳ ಸಾಕ್ಷಿಯಾಗಿ 101 ಜೋಡಿಗಳ ಎತ್ತಿನ ಬಂಡಿಯ ಮೆರವಣಿಗೆ ಹೊಸಪೇಟೆ ನಗರದ ರಾಜಬೀದಿಯಲ್ಲಿ ಸಂಭ್ರಮ ಸಡಗರದಿಂದ ಉತ್ಸವದಂತೆ ನೆರವೇರಿತು. ವಿಜಯನಗರ ಉತ್ಸವ ಹಾಗೂ ಉದ್ಘಾಟನಾ ಸಮಾರಂಭದ ಪ್ರಯುಕ್ತ ಹೊಸಪೇಟೆ ನಗರದಲ್ಲಿ ಏರ್ಪಡಿಸಿದ್ದ ಎತ್ತಿನ ಬಂಡಿಯ ಮೆರವಣಿಗೆ ನೋಡುಗರ ಕಣ್ಮನ ತಣಿಸಿತು. ಬಾಳೆ ದಿಂಡುಗಳು, ಕಣ್ಣು ಕುಕ್ಕುವ ಲೈಟಿಂಗ್‍ನಿಂದ …

ಪ್ರಥಮ ಬಹುಮಾನ ಪಡೆದ ಯಂಕಪ್ಪರ ಜೋಡೆತ್ತು Read More »

ಆರೋಗ್ಯ ನಂದನ ಅಡಿಯಲ್ಲಿ ಉಚಿತ ಚಿಕಿತ್ಸೆ

ಬಳ್ಳಾರಿ : ಮಕ್ಕಳಿಗೆ ಒಳ್ಳೆಯ ಭವಿಷ್ಯ ರೂಪಿಸಲು ಮಗು ಹುಟ್ಟಿದ ಮೂರು ವರ್ಷಗಳ ಕಾಲ ಪ್ರತಿ ಆರು ತಿಂಗಳಿಗೊಮ್ಮೆ ಮಕ್ಕಳ ತಜ್ಞರಿಂದ ಪರೀಕ್ಷೆ ಮಾಡಿಸಿ ಎಂದು ಜಿಪಂ ಸಿಇಒ ನಂದಿನಿ ಕೆ.ಆರ್ ಅವರು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದ ಸಂಯುಕ್ತಾಶ್ರಯಲ್ಲಿ ಆರೋಗ್ಯ ನಂದನ ಅಭಿಯಾನದಡಿಯಲ್ಲಿ ನಗರದ ಜಿಲ್ಲಾಸ್ಪತ್ರೆಯ ಆವರಣದ ಮಕ್ಕಳ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನಕುಮಾರಿ …

ಆರೋಗ್ಯ ನಂದನ ಅಡಿಯಲ್ಲಿ ಉಚಿತ ಚಿಕಿತ್ಸೆ Read More »

Translate »
Scroll to Top