Bengalore

ಸೋಂಕು ನಿಯಂತ್ರಣಕ್ಕೆ ಕಾಂಗ್ರೆಸ್ ನಾಯಕರು ಸಹಕಾರ ನೀಡಲಿ

ಬೆಂಗಳೂರು, ಜನವರಿ 8 : ಕಾಂಗ್ರೆಸ್ ನಾಯಕರು ತಮ್ಮ ಹಠ ತೊರೆದು, ಕರೋನಾ ಸೋಂಕು ನಿಯಂತ್ರಣ ಕಾರ್ಯದಲ್ಲಿ ಸರಕಾರದ ಜೊತೆಗೆ ಸಹಕರಿಸಬೇಕು, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ಇಂದು ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಾಂಕ್ರಾಮಿಕವಾಗಿ ಉಲ್ಬಣ ವಾಗುತ್ತಿರುವ ಈ ಸಂದರ್ಬದಲ್ಲಿ ಮುಂಜಾಗರೂಕತಾ ಕ್ರಮವಾಗಿ ತೆಗೆದುಕೊಂಡ ನಿರ್ಭಂಧ ಗಳನ್ನು ಬೆಂಬಲಿಸಿ, ಸಹಕರಿಸಬೇಕು, ಎಂದರು. ಮೇಕೆದಾಟು ಯೋಜನೆ ಸಂಬಂಧ ಇರುವ ವಿವಾದ ಅತ್ಯುಚ್ಛ ನ್ಯಾಯಾಲಯದ ಅಂಗಳದಲ್ಲಿದೆ. ಕಾಂಗ್ರೆಸ್ ನವರು ಸರಕಾರ ನಡೆಸಿದವರು, ಜವಾಬ್ದಾರಿಯಿಂದ …

ಸೋಂಕು ನಿಯಂತ್ರಣಕ್ಕೆ ಕಾಂಗ್ರೆಸ್ ನಾಯಕರು ಸಹಕಾರ ನೀಡಲಿ Read More »

ಪ್ರತಿಷ್ಠಿತ ಕಾಗಿನೆಲೆ ಪೀಠದ ವಾರ್ಷಿಕ ಪ್ರಶಸ್ತಿ ಪ್ರಕಟ

ಬೆಂಗಳೂರು,ಜ,7 : ಹಾಲುಮತ ಬಾಸ್ಕರ್ ಪ್ರಶಸ್ತಿ – ಲಿಂಗದಹಳ್ಳಿ ಹಾಲಪ್ಪ, ಸಿದ್ದಶ್ರೀ ಪ್ರಶಸ್ತಿ – ನಟರಾಜ್ ಹುಲಿಕಲ್ಕ, ನಕರತ್ನ ಪ್ರಶಸ್ತಿ – ಡಾ.ಆರ್ ಸುನಂದಮ್ಮ, 50 ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿರುವ ಪ್ರಶಸ್ತಿ, ಜನವರಿ ಹನ್ನೆರಡುರಂದು ಪ್ರಶಸ್ತಿ ಪ್ರಧಾನ, ತಿಂಥಣಿ ಶಾಖಾ ಮಠದಲ್ಲಿ ನಡೆಯಲಿರುವ ಕಾರ್ಯಕ್ರಮ

ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ

ಬೆಂಗಳೂರು,ಜ,7 : ವಾಣಿಜ್ಯ ಮತ್ತು ಕೈಗಾರಿಕಾ ವಲಯದಲ್ಲಿ ಸಾಧ್ಯತೆಯ ಅಡಚಣೆಗಳನ್ನು ತಪ್ಪಿಸಲು ಸಹಾಯವಾಣಿ ಮತ್ತು ನಿಯಂತ್ರಣ ಕೊಠಡಿಗಳ ಸ್ಧಾಪನೆ ಕೋವಿಡ್ ಸಮಯದಲ್ಲಿ ಯಾವುದೇ ನಿರ್ಬಂಧಗಳಿಲ್ಲದೇ ಸರಕು ಮತ್ತು ಅಗತ್ಯ ವಸ್ತುಗಳ ಪೂರೈಕೆಯನ್ನು ಡಿಪಿಐಐಟಿ ಸಹಾಯವಾಣಿ ಖಚಿತಪಡಿಸಲಿದೆ ಸಾಂಕ್ರಾಮಿಕ ಉಲ್ಬಣಗೊಂಡ ಸಮಯದಲ್ಲಿ ಅಂತರರಾಷ್ಟ್ರೀಯ ವ್ಯಾಪಾರವನ್ನು ಬೆಂಬಲಿಸಲು ಡಿಜಿಎಫ್ ಟಿ ನಿಂದ ಕೋವಿಡ್ 19 ಸಹಾಯವಾಣಿ ತೆರೆಯಲಾಗಿದೆ ದೇಶದಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೈಗಾರಿಕೆ ಮತ್ತು ವ್ಯಾಪಾರ ಉತ್ತೇಜನ ಇಲಾಖೆ [ಡಿಪಿಐಐಟಿ] ವಿವಿಧ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಲ್ಲಿ …

ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ Read More »

ಪ್ರತಿಭೆಯ ವಿಕಾಸಕ್ಕೆ ಆಧುನಿಕ ಮಾಧ್ಯಮಗಳು ಪೂರಕವಾಗಬೇಕು

ಬೆಂಗಳೂರು ,ಜನವರಿ 7 : ಜಾಗತೀಕರಣದ ಈ ಸಂದರ್ಭದಲ್ಲಿ ನಮಗೆ ಲಭ್ಯವಿರುವ ಇಂದಿನ ಆಧುನಿಕ ಮಾಧ್ಯಮ ಗಳನ್ನು ಯುವ ಲೇಖಕರು ತಮ್ಮ ಪ್ರತಿಭೆಯ ವಿಕಾಸಕ್ಕೆ ಬಳಸಿಕೊಳ್ಳಬೇಕು ಎಂದು ಕನ್ನಡದ ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯ ಹೇಳಿದ್ದಾರೆ. ಅವರು ಇಂದು ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರಿನ ನಯನ ರಂಗಮಂದಿರದಲ್ಲಿ ಆಯೋಜಿಸಿದ್ದ 55 ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ ಮತ್ತು ಶಾಲಾ-ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡುತ್ತಿದ್ದರು. ಹಿಂದೆ ಇಂತಹ ಅನುಕೂಲಗಳು ಇರಲಿಲ್ಲ …

ಪ್ರತಿಭೆಯ ವಿಕಾಸಕ್ಕೆ ಆಧುನಿಕ ಮಾಧ್ಯಮಗಳು ಪೂರಕವಾಗಬೇಕು Read More »

ಸಿಎಸ್ಆರ್ ನಿಧಿ ಪರಿಸರ ಸಂರಕ್ಷಣೆಗೆ ಬಳಕೆಯಾಗಲಿ

ಬೆಂಗಳೂರು, ಜ, 7; ಕಂಪೆನಿಗಳ ಸಾಮಾಜಿಕ ಜವಾಬ್ದಾರಿ ಎಂದರೆ ಪಿಎಂ ಕೇರ್ಸ್ ನಂತಹ ನಿಧಿಗಳಿಗೆ ತನ್ನ ಪಾಲಿನ ದೇಣಿಗೆ ನೀಡಿ ಸುಮ್ಮನಾಗುವುದು ಸೂಕ್ತವಲ್ಲ. ಬದಲಿಗೆ ಸಿ.ಎಸ್.ಆರ್. ನಿಧಿಯನ್ನು ಅತ್ಯಂತ ರಚನಾತ್ಮಕವಾಗಿ ಅಭಿವೃದ್ಧಿ ಉದ್ದೇಶಗಳಿಗೆ ಬಳಸಿದರೆ ಮಾತ್ರ ಅದು ಸಾರ್ಥಕತೆ ಪಡೆಯುತ್ತದೆ ಎಂದು ಮೈಸೂರಿನ ಯದುವಿರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಬೆಂಗಳೂರಿನ ಅರಮನೆಯಲ್ಲಿ ನಡೆಯುತ್ತಿರುವ 49 ನೇ ಕಂಪೆನಿ ಸಕ್ರೆಟರಿಗಳ ರಾಷ್ಟ್ರೀಯ ಸಮಾವೇಶದಲ್ಲಿ ಕಂಪೆನಿಗಳ ಸಾಮಾಜಿಕ ಜವಾಬ್ದಾರಿ ಮತ್ತು ಸೇವಾ ಆಡಳಿತ ಕುರಿತು ಮಾತನಾಡಿದ ಅವರು, ಸರ್ಕಾರದ …

ಸಿಎಸ್ಆರ್ ನಿಧಿ ಪರಿಸರ ಸಂರಕ್ಷಣೆಗೆ ಬಳಕೆಯಾಗಲಿ Read More »

ಕಾರ್ಯಾಂಗ ಶಾಸಕಾಂಗ ಒಗ್ಗೂಡಿ ಕರ್ತವ್ಯ ಮಾಡಿದರೆ ಸಮಸ್ಯೆ ಇರುವುದಿಲ್ಲಾ

ದೇವನಹಳ್ಳಿ,ಜ,7 : ಸರ್ಕಾರಿ ಅಧಿಕಾರಿಗಳು ಪ್ರತಿ ದಿನ ಒಂದಲ್ಲಾ ಒಂದು ಒತ್ತಡದಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿರುತ್ತಾರೆ ಮೇಲಾಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಒತ್ತಡದ ಜಂಜಾಟದಲ್ಲಿ ಮೂರು ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ಒತ್ತಡಗಳನ್ನು ಬದಿಗೊತ್ತಿ ಆರೋಗ್ಯಕರ ಕ್ರೀಡಾ ಪ್ರೋತ್ಸಾಹ ಮೆರೆದು ತೀರ್ಪುಗಾರರು ಪಕ್ಷಪಾತ ಮಾಡದೇ ಕ್ರೀಡಾ ಸ್ಪೂರ್ತಿ ತೋರಬೇಕೆಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಸಲಹೆ ನೀಡಿದರು. ದೇವನಹಳ್ಳಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟ ಸಮಿತಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ …

ಕಾರ್ಯಾಂಗ ಶಾಸಕಾಂಗ ಒಗ್ಗೂಡಿ ಕರ್ತವ್ಯ ಮಾಡಿದರೆ ಸಮಸ್ಯೆ ಇರುವುದಿಲ್ಲಾ Read More »

ಬಿಜೆಪಿ ಸರಕಾರಗಳಿಂದ ಎಸ್‍ಟಿ ಸಮುದಾಯಕ್ಕಾಗಿ ಉತ್ತಮ ಯೋಜನೆಗಳು

ಬೆಂಗಳೂರು,ಜ,6 : ಬಿಜೆಪಿ ಎಸ್‍ಟಿ ಮೋರ್ಚಾದ ವತಿಯಿಂದ ದಕ್ಷಿಣ ಭಾರತಗಳಾದ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಪರಿಶಿಷ್ಟ ಪಂಗಡದ ರಾಷ್ಟ್ರೀಯ ನೀತಿ ಮತ್ತು ಸಂಶೋಧನಾ ಕಾರ್ಯಾಗಾರವು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು.ಉದ್ಘಾಟನೆ ನೆರವೇರಿಸಿದ ರಾಜ್ಯದ ಸಾರಿಗೆ ಮತ್ತು ಪರಿಶಿಷ್ಟ ಪoಗಡ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಮಾತನಾಡಿ, ಮಾನ್ಯ ಪ್ರಧಾನಿಗಳಾದ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯ ದೃಷ್ಟಿಯಿಂದ …

ಬಿಜೆಪಿ ಸರಕಾರಗಳಿಂದ ಎಸ್‍ಟಿ ಸಮುದಾಯಕ್ಕಾಗಿ ಉತ್ತಮ ಯೋಜನೆಗಳು Read More »

ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ

ಬೆಂಗಳೂರು, ಜನವರಿ 06: ನವದೆಹಲಿಯ ಇಫ್ಕೋ ಸಂಸ್ಥೆ ಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿ.ಇ. ಒ ಡಾ: ಉದಯ್ ಶಂಕರ್ ಅವಸ್ಥಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದರು. ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಿಧಾನ ಪರಿಷತ್ತಿನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ

ಬೆಂಗಳೂರು, ಜನವರಿ , 6 : ವಿಧಾನ ಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಇಂದು ನಡೆದ ನೂತನವಾಗಿ ಆಯ್ಕೆಯಾಗಿರುವ ವಿಧಾನ ಪರಿಷತ್ತಿನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪಾಲ್ಗೊಂಡರು. ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ನೂತನ ಸದಸ್ಯರು ಸಮಾರಂಭದಲ್ಲಿ ಭಾಗವಹಿಸಿದರು.

ಕಾಂಗ್ರೆಸ್ ನವರ ಪಾದಯಾತ್ರೆ ಮಾಡೋಕು ಮುನ್ನವೇ ರಾಜ್ಯದ ಜನರಿಗೆ ಸತ್ಯದರ್ಶನ ಮಾಡಿಸುತ್ತೇವೆ

ಬೆಂಗಳೂರು,ಜ,5 : ಮೇಕೆದಾಟು ಯೋಜನೆ ವಿಳಂಬಕ್ಕೆ ದಾಖಲೆ ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ನವರ ಪಾದಯಾತ್ರೆ ಮಾಡೋಕು ಮುನ್ನವೇ ರಾಜ್ಯದ ಜನರಿಗೆ ಸತ್ಯದರ್ಶನ ಮಾಡಿಸುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ. ವಿಕಾಸಸೌಧದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮೇಕೆದಾಟು ಯೋಜನೆ ವಿಳಂಬದ ಬಗ್ಗೆ ದಾಖಲೆ ಬಿಡುಗಡೆ ಮೂಲಕ ಸತ್ಯ ದರ್ಶನ ಮಾಡಿಸುತ್ತೇವೆ ಎಂದರು. ಮೇಕೆದಾಟು ಪಾದಯಾತ್ರೆ ಮಾಡಿಯೇ ಸಿದ್ದ ಎಂಬ ರಾಜ್ಯ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಾಯಕರು …

ಕಾಂಗ್ರೆಸ್ ನವರ ಪಾದಯಾತ್ರೆ ಮಾಡೋಕು ಮುನ್ನವೇ ರಾಜ್ಯದ ಜನರಿಗೆ ಸತ್ಯದರ್ಶನ ಮಾಡಿಸುತ್ತೇವೆ Read More »

Translate »
Scroll to Top