Bengalore

ಡಿಜಿಟಲ್ ಇಂಡಿಯ ಶಿಕ್ಷಣ ಮತ್ತು ಉದ್ಯೋಗದಲ್ಲಿ ಆಳವಡಿಸಿಕೊಂಡರೆ ದೇಶ ಅಭಿವೃದ್ದಿ ಸಾಧ್ಯ

ಬೆಂಗಳೂರು: ಸಾಯಿರಾಂ ಕಾಲೇಜ್ ಆಫ್ ಇಂಜಿನಿಯರಿಂಗ್ ತನ್ನ 21 ನೇ ಪದವಿ ದಿನವನ್ನು ಕಾಲೇಜಿನಲ್ಲಿ ಆಚರಿಸಲಾಯಿತು. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರಾದ ಎ.ನಾರಾಯಣಸ್ವಾಮಿರವರು , ಡಾ. ಎಚ್.ಆರ್. ಸುದರ್ಶನ ರೆಡ್ಡಿ, ಪ್ರಾದೇಶಿಕ ನಿರ್ದೇಶಕರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಂಗಳೂರು ವಲಯ, ಶ್ರೀ ಸಾಯಿ ಪ್ರಕಾಶ್ ಲಿಯೋ ಮುತ್ತು, ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ & ಶ್ರೀ ನರೇಶ್ ರಾಜ್, ಮುಖ್ಯ ಮಾಹಿತಿ ಅಧಿಕಾರಿ, ಸಾಯಿರಾಂ ಸಮೂಹ ಸಂಸ್ಥೆಗಳು, ಡಾ. ಬಿ. ಷಡಕ್ಷರಪ್ಪ, ಕಾಲೇಜಿನ …

ಡಿಜಿಟಲ್ ಇಂಡಿಯ ಶಿಕ್ಷಣ ಮತ್ತು ಉದ್ಯೋಗದಲ್ಲಿ ಆಳವಡಿಸಿಕೊಂಡರೆ ದೇಶ ಅಭಿವೃದ್ದಿ ಸಾಧ್ಯ Read More »

ಭೋವಿ ಅಭಿವೃದ್ಧಿ ನಿಗಮದ ನಾಮನಿರ್ದೇಶಿತ ಸದಸ್ಯ ರವಿ ಕುಮಾರ್ ವಿರುದ್ಧ ಕ್ರಿಮಿನಲ್ ಪ್ರಕರಣ

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹೆಸರಿನಡಿ ನಕಲಿ ಮಂಜೂರಾತಿಗಳನ್ನು ಸೃಷ್ಟಿಸಿ ವಂಚಿಸಿರುವ ಭೋವಿ ಅಭಿವೃದ್ಧಿ ನಿಗಮದ ನಾಮನಿರ್ದೇಶಿತ ಸದಸ್ಯ ರವಿ ಕುಮಾರ್ ಎಂಬುವರ ವಿರುದ್ಧ ಮಹಾಲಕ್ಷ್ಮಿ ಪುರಂ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ಭಾರೀ ಪ್ರಮಾಣದ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಲೀಲಾವತಿ ಅವರು ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ತಮ್ಮದೇ ನಿಗಮದ ನಾಮನಿರ್ದೇಶಿತ ಸದಸ್ಯರ ವಿರುದ್ಧವೇ ದೂರು ದಾಖಲಿಸಿದ್ದಾರೆ. ನಿಗಮದ ಹೆಸರು ಹೇಳಿಕೊಂಡು …

ಭೋವಿ ಅಭಿವೃದ್ಧಿ ನಿಗಮದ ನಾಮನಿರ್ದೇಶಿತ ಸದಸ್ಯ ರವಿ ಕುಮಾರ್ ವಿರುದ್ಧ ಕ್ರಿಮಿನಲ್ ಪ್ರಕರಣ Read More »

ಪ್ಯಾರಾ ಮೆಡಿಕಲ್ ಕೌನ್ಸಿಲ್ ಸ್ಥಾಪನೆಗೆ ಒಕ್ಕಲಿಗರ ಸಂಘದ ಅಧ್ಯಕ್ಷ ಡಾ.ಟಿ.ಎಚ್. ಆಂಜನಪ್ಪ ಒತ್ತಾಯ

ಬೆಂಗಳೂರು: ವೈದ್ಯಕೀಯ ಕ್ಷೇತ್ರದಲ್ಲಿ ಅರೆ ವೈದ್ಯಕೀಯ ಸಿಬ್ಬಂದಿಯ ಪಾತ್ರ ಅತ್ಯಂತ ಅಗತ್ಯವಾಗಿದ್ದು, ಇದಕ್ಕಾಗಿ “ ಪ್ಯಾರಾ ಮೆಡಿಕಲ್ಸ್ ಕೌನ್ಸಿಲ್” ಸ್ಥಾಪಿಸುವಂತೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ಸರ್ಜನ್ ಡಾ. ಟಿ.ಎಚ್ ಆಂಜನಪ್ಪ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ನಗರದ ಕುವೆಂಪು ಕಲಾಕ್ಷೇತ್ರದಲ್ಲಿಂದು ರಾಷ್ಟ್ರಮಟ್ಟದ 6ನೇ ಮೆಡಿಕಲ್ ಲ್ಯಾಬ್ ಟೆಕ್ನಾಲಾಜಿಸ್ಟ್ ಅಧಿವೇಶನ ಹಾಗೂ ಅರೆ ವೈದ್ಯಕೀಯ ಕ್ಷೇತ್ರದ ಬೆಳವಣಿಗೆ ಕುರಿತ ವಿಚಾರ ಸಂಕೀರ್ಣ ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರಮಟ್ಟದಲ್ಲಿ ವೈದ್ಯಕೀಯ ಕೌನ್ಸಿಲ್ ಮಾದರಿಯಲ್ಲಿ ರಾಜ್ಯದಲ್ಲಿ ಪ್ಯಾರಾ ಮೆಡಿಕಲ್ ಕೌನ್ಸಿಲ್ …

ಪ್ಯಾರಾ ಮೆಡಿಕಲ್ ಕೌನ್ಸಿಲ್ ಸ್ಥಾಪನೆಗೆ ಒಕ್ಕಲಿಗರ ಸಂಘದ ಅಧ್ಯಕ್ಷ ಡಾ.ಟಿ.ಎಚ್. ಆಂಜನಪ್ಪ ಒತ್ತಾಯ Read More »

ಸ್ವಯಂ ಉದ್ಯಮ ಕೈಗೊಳ್ಳುವವರಿಗೆ ಸಬ್ಸಿಡಿ ಹಣ, ಸಾಲದ ನೆರವು ವಿವಿಧ ರೀತಿಯಲ್ಲಿ ನೆರವು

ಬೆಂಗಳೂರು: ಕರ್ನಾಟಕ ಸರ್ಕಾರ ಸ್ವಯಂ ಉದ್ಯಮ ಕೈಗೊಳ್ಳುವವರಿಗೆ ಸಬ್ಸಿಡಿ, ತರಬೇತಿ ಸೇರಿದಂತೆ ಇನ್ನಿತರೆ ಬೆಂಬಲ ನೀಡುತ್ತಿದೆ. ಜೊತೆಗೆ ಕೈಗಾರಿಕಾ ಸ್ಥಾಪನೆಗಾಗಿ 50 ಸಾವಿರ ಎಕರೆ ಜಮೀನನ್ನು ಸರ್ಕಾರ ಮೀಸಲಿಟ್ಟಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ಅವರು ಯಲಹಂಕದ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ‘ಸಾಂಸ್ಕೃತಿಕ, ತಾಂತ್ರಿಕ ಹಬ್ಬ-ಅನಾದ್ಯಂತ-2022’ ಅನ್ನು ಉದ್ಘಾಟಿಸಿ ಮಾತನಾಡಿದರು. ದೇಶದ ಜಿಡಿಪಿಯನ್ನು ವೃದ್ಧಿಸಲು ವಿದ್ಯಾರ್ಥಿಗಳ ಪ್ರತಿಭೆ, ತಾಂತ್ರಿಕ ಪರಿಣಿತಿ ಹಾಗೂ ಉದ್ಯಮಶೀಲತೆ ಅತ್ಯಂತ ಅವಶ್ಯಕವಿದೆ. ನಮ್ಮ …

ಸ್ವಯಂ ಉದ್ಯಮ ಕೈಗೊಳ್ಳುವವರಿಗೆ ಸಬ್ಸಿಡಿ ಹಣ, ಸಾಲದ ನೆರವು ವಿವಿಧ ರೀತಿಯಲ್ಲಿ ನೆರವು Read More »

ಬೆಳೆ ಸಮೀಕ್ಷೆ ಸರಿಯಾಗಿ ಅಪ್ಲೋಡ್ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು: ಹಂಗಾಮುವಾರು ಬೆಳೆ ವಿಮೆ ಶೀಘ್ರ ಇತ್ಯರ್ಥ ಪಡಿಸುವ ನಿಟ್ಟಿನಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು. ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಸಭೆಯಲ್ಲಿ ಇ-ಆಡಳಿತ ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖಾಧಿಕಾರಿಗಳೊಂದಿಗೆ ತಾಂತ್ರಿಕ ದೋಷಗಳು ಪರಿಹಾರಗಳ ಬಗ್ಗೆ ಚರ್ಚಿಸಲಾಯಿತು. ಬೆಳೆ ವಿಮೆಗೆ ಅನುಕೂಲ ಕಲ್ಪಿಸುವ ನನ್ನ ಬೆಳೆ ನನ್ನ ಹಕ್ಕು ಬೆಳೆ ಸಮೀಕ್ಷೆ ಯೋಜನೆಗೆ ರೈತರು ಹೆಚ್ಚು ಒತ್ತು ನೀಡಿ ರೈತರೇ ಸ್ವತಃ ಮೊಬೈಲ್ ಬೆಳೆ ಸಮೀಕ್ಷೆಯನ್ನು ಯಶಸ್ವಿಯಾಗಿ ಮಾಡುವಂತೆ ನೋಡಿಕೊಳ್ಳಬೇಕು. ಬೆಳೆ …

ಬೆಳೆ ಸಮೀಕ್ಷೆ ಸರಿಯಾಗಿ ಅಪ್ಲೋಡ್ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ Read More »

ರಾಜಕಾರಣದಲ್ಲಿ ದಿನಗಣನೆ ಮಾಡಲು ಆಗುವುದಿಲ್ಲ ಸಿಎಂ

ಬೆಂಗಳೂರು: ರಾಜಕಾರಣದಲ್ಲಿ ಹಾಗೆಲ್ಲ ದಿನಗಣನೆ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಆರ್.ಟಿ ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ಮೂರು ದಿನಗಳಲ್ಲಿ ಸಂಪುಟ ಸರ್ಜರಿ ನಿರ್ಣಯ ತಿಳಿಸುತ್ತೇವೆ ಎಂಬ ಅಮಿತ್ ಶಾ ಭರವಸೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಇದೇ ವೇಳೆ ದಾವೋಸ್ ಪ್ರವಾಸದ ಬಗ್ಗೆ ಮಾತನಾಡಿದ ಸಿಎಂ, ಪ್ರವಾಸದ ಬಗ್ಗೆ ಇಂದು ತೀರ್ಮಾನ ಮಾಡುತ್ತೇನೆ. ದಾವೋಸ್ಗೆ ಇಬ್ಬರು ಸಿಎಂಗಳಿಗೆ ಆಹ್ವಾನ ಬಂದಿದೆ. ಇಬ್ಬರು ಸಿಎಂಗಳಲ್ಲಿ ನಾನೂ ಒಬ್ಬ. ಹಾಗಾಗಿ ಇದು …

ರಾಜಕಾರಣದಲ್ಲಿ ದಿನಗಣನೆ ಮಾಡಲು ಆಗುವುದಿಲ್ಲ ಸಿಎಂ Read More »

ಶಿಕ್ಷಣದ ಮೂಲಕ ಸೌಹಾರ್ದತೆ ಮೂಡಿಸಲು ವಿದ್ಯಾರ್ಥಿಗಳು ಮುಂದಾಗಬೇಕು ರಾಜ್ಯಪಾಲ

ಬೆಂಗಳೂರು: ಸೌಹಾರ್ದತೆ ಭಾರತೀಯ ಪುರಾತನ ಸಂಸ್ಕೃತಿಯಾಗಿದ್ದು, ಶಿಕ್ಷಣದ ಮೂಲಕ ಜನರನ್ನು ಒಗ್ಗೂಡಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ. ಸೆಂಟ್ ಜೋಸೆಫ್ ಇನ್ಸ್ಟಿಟ್ಯೂಟ್ ಆಫ್ ಮೇನೆಜ್ಮೆಂಟ್ ನ 25 ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಿ, ಪಿಜಿಡಿಎಂ ಕಾರ್ಯಕ್ರಮವನ್ನು ಪೂರ್ಣಗೊಳಿಸಿದ ಎಲ್ಲಾ ಪದವಿಧರರಿಗೆ ಅಭಿನಂದನೆ ಸಲ್ಲಿಸಿದರು ಮತ್ತು ಇವರ ಮುಂದಿನ ಪ್ರಯತ್ನಗಳು ಯಶಸ್ವಿಯಾಗಲಿ ಎಂದು ಹಾರೈಸಿದರು. ಬಳಿಕ ಮಾತನಾಡಿದ ರಾಜ್ಯಪಾಲರು, ವಿದ್ಯಾರ್ಥಿ ಜೀವನದಲ್ಲಿ ಪಡೆದ ಶಿಕ್ಷಣ ಎಲ್ಲಾ ವಲಯಗಳಿಗೂ ಅನುಕೂಲವಾಗಬೇಕು. ಆಧುನಿಕ ಜೀವನದಲ್ಲಿ ಶಿಕ್ಷಣ …

ಶಿಕ್ಷಣದ ಮೂಲಕ ಸೌಹಾರ್ದತೆ ಮೂಡಿಸಲು ವಿದ್ಯಾರ್ಥಿಗಳು ಮುಂದಾಗಬೇಕು ರಾಜ್ಯಪಾಲ Read More »

ಆಸಿಡ್ ಎರಚಿ ಪರಾರಿಯಾಗಿದ ಆರೋಪಿ ಪೋಲಿಸರ ವಶ

ಬೆಂಗಳೂರು: ಯುವತಿಯ ಮೇಲೆ ಆಸಿಡ್ ಎರಚಿ ಅಮಾನುಷ ಕೃತ್ಯ ಎಸಗಿ ಪರಾರಿಯಾಗಿ ತಮಿಳುನಾಡಿನಲ್ಲಿ ಅಡಗಿಕೊಂಡಿದ್ದ ಆರೋಪಿ ನಾಗೇಶ್‌ನನ್ನು ರಾಜ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೇಶದಲ್ಲಿಯೇ, ಕರ್ನಾಟಕ ಪೊಲೀಸ್ ಅತ್ಯಂತ ದಕ್ಷ ಹಾಗೂ ವೃತ್ತಿಪರ ಪಡೆಯೆಂದು, ಸಾಬೀತುಪಡಿಸಿದ್ದು, ಇದಕ್ಕಾಗಿ ತಾವು ಪೊಲೀಸರನ್ನು ಅಭಿನಂದಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಹೀನಕೃತ್ಯ ನಡೆಸಿದ ಅಪರಾಧಿಯನ್ನು ಬಂಧಿಸುವ ಕಾರ್ಯದಲ್ಲಿ ತಮಿಳುನಾಡು ಪೊಲೀಸರೂ, ನಮ್ಮ ಪೊಲೀಸರಿಗೆ ನೆರವಾಗಿದ್ದಾರೆ, ಅವರಿಗೂ ಅಭಿನಂದನೆಗಳು ಎಂದರು. ಅಪರಾಧಿಗೆ ಕಠಿಣ ಶಿಕ್ಷೆಯಾಗುವಂತೆ, ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯದಲ್ಲಿ ಆತನ ವಿಚಾರಣೆ …

ಆಸಿಡ್ ಎರಚಿ ಪರಾರಿಯಾಗಿದ ಆರೋಪಿ ಪೋಲಿಸರ ವಶ Read More »

ಉಚಿತವಾಗಿ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ವಿತರಣೆ

ಬೆಂಗಳೂರು: ರಾಜ್ಯದ ಪ್ರತಿಯೊಬ್ಬರಿಗೂ ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಕಾರ್ಡುಗಳನ್ನು ಉಚಿತವಾಗಿ ಅವರ ಮನೆ ಬಾಗಿಲಿಗೆ ಇನ್ನು ಆರು ತಿಂಗಗೊಳಗಾಗಿ ತಲುಪಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾಡಳಿತ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಇಂದಿನಿಂದ ಆರಂಭಗೊಂಡ ಎರಡು ದಿನಗಳ ಆರೋಗ್ಯ ಮೇಳದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ದೇಶದ ಎಲ್ಲಾ ಪ್ರಜೆಗಳ ಆರೋಗ್ಯ ಸಂರಕ್ಷಣೆ ಮತ್ತು ಸುಧಾರಣೆಗೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದ್ದು, ದೇಶದ …

ಉಚಿತವಾಗಿ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ವಿತರಣೆ Read More »

ಸಚಿವ ಸಂಪುಟದ ಪುನಾರಚನೆ ಕುರಿತು ಸಿಎಂ ನಿರ್ಧಾರ ಅರುಣ್ ಸಿಂಗ್

ಬೆಂಗಳೂರು: ರಾಜ್ಯ ಸಚಿವಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಸಕಾಲದಲ್ಲಿ ನಿರ್ಧರಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮತ್ತು ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ತಿಳಿಸಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು. ಸಂಪುಟ ಪುನಾರಚನೆಯು ಮುಖ್ಯಮಂತ್ರಿಯ ಪರಮಾಧಿಕಾರ ಎಂದೂ ಅವರು ನಗುತ್ತ ನುಡಿದರು. ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯತ್ವಕ್ಕೆ ಸ್ಪರ್ಧಿಸಲು ಬಯಸುವವರ ಪಟ್ಟಿಯನ್ನು ರಾಜ್ಯ ಕೋರ್ ಕಮಿಟಿ ಮತ್ತು ರಾಜ್ಯ ಚುನಾವಣಾ …

ಸಚಿವ ಸಂಪುಟದ ಪುನಾರಚನೆ ಕುರಿತು ಸಿಎಂ ನಿರ್ಧಾರ ಅರುಣ್ ಸಿಂಗ್ Read More »

Translate »
Scroll to Top