ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ರಾಜ್ಯ ಸರ್ಕಾರದ ಹೊಸ ಕಾರ್ಯಸೂಚಿ
ಬೆಂಗಳೂರು,ಜ,5 : ರಾಜ್ಯದಲ್ಲಿ ಕೋವಿಡ್-19 ರೂಪಾಂತರಿ ವೈರಸ್ ಒಮಿಕ್ರಾನ್ ವೈರಾಣು ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ರಾಜ್ಯ ಸರ್ಕಾರ ಹೊಸ ಕಾರ್ಯಸೂಚಿಯನ್ನು ಹೊರಡಿಸಿದೆ. ಸಚಿವಾಲಯದ ಮುಖ್ಯಮಂತ್ರಿ ಕಚೇರಿ, ಸಚಿವರು ಮತ್ತು ಸಚಿವಾಲಯದ ಇಲಾಖೆಗಳಿಂದ ಮುಂಚಿತವಾಗಿ ನಿಗದಿಪಡಿಸಲಾಗಿರುವ, ಭೇಟಿಗೆ ಆಗಮಿಸುವ ಇಲಾಖೆ ಮುಖ್ಯಸ್ಥರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಕಡ್ಡಾಯವಾಗಿ 2 ನೇ ಡೋಸ್ ಪಡೆದಿರುವ ಪ್ರಮಾಣ ಪತ್ರವನ್ನು ಹೊಂದಿರಬೇಕು. ಈ ಪ್ರಮಾಣ ಪತ್ರವನ್ನು ಹೊಂದಿದವರು ಮಾತ್ರ ಕಚೇರಿಗೆ ಆಗಮಿಸಬೇಕು. ಒಂದು ವೇಳೆ …
ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ರಾಜ್ಯ ಸರ್ಕಾರದ ಹೊಸ ಕಾರ್ಯಸೂಚಿ Read More »