Bengalore

ಮತಾಂತರ ನಿಷೇಧ ಕಾಯ್ದೆ ತಿರಸ್ಕರಿಸಲು ರಾಜ್ಯಪಾಲರಿಗೆ ಮನವಿ

ಬೆಂಗಳೂರು: ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬತ್ತಲೆ ಆಗುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ಧಾರ್ಮಿಕ ಭಾವನೆ ಕೆರಳಿಸಿ ಜನರ ಗಮನ ಬೇರೆಡೆ ಸೆಳೆಯುವ ದುರುದ್ದೇಶದಿಂದ ಸುಗ್ರಿವಾಜ್ಞೆ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಗೊಳಿಸಲು ಹೊರಟಿದೆ. ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶದ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಬೇಕೆಂದು ರಾಜ್ಯದ ಘನತೆವೆತ್ತ ರಾಜ್ಯಪಾಲರಿಗೆ ಮನವಿ ಮಾಡುತ್ತಿದ್ದೇನೆ. ಆಮಿಷ,ಒತ್ತಡ, ಬೆದರಿಕೆಗಳ …

ಮತಾಂತರ ನಿಷೇಧ ಕಾಯ್ದೆ ತಿರಸ್ಕರಿಸಲು ರಾಜ್ಯಪಾಲರಿಗೆ ಮನವಿ Read More »

ಕುತೂಹಲ ಮೂಡಿಸಿದ ’ಟ್ವೆಂಟಿ ಒನ್ ಅವರ್ಸ್’ ಟ್ರೇಲರ್

ಇತ್ತೀಚೆಗೆ ಚಂದನವನದಲ್ಲಿ ಹೊಸತನದ ಸಿನಿಮಾಗಳು ಹೆಚ್ಚಾಗಿ ರಿಲೀಸ್ ಆಗುತ್ತಿವೆ. ಆ ಸಾಲಿಗೆ ಸದ್ಯ ಡಾಲಿ ಧನಂಜಯ್ ಅಭಿನಯದ ’ಟ್ವೆಂಟಿ ಒನ್ ಅವರ್ಸ್’ ಸಿನಿಮಾ ಸೇರಲಿದೆ. ಇತ್ತೀಚೆಗಷ್ಟೇ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಸಸ್ಪೆನ್ಸ್, ಥ್ರಿಲ್ಲರ್ ಮಾದರಿಯ ಈ ಸಿನಿಮಾದಲ್ಲಿ ತಂತ್ರಜ್ಞಾನವೂ ಹೈಲೈಟ್ ಎನ್ನಬಹುದು. ಜಾಹಿರಾತು ವಿಭಾಗದಲ್ಲಿ ಸಾಕಷ್ಟು ಹೆಸರು ಮಾಡಿರುವ ಜೈಶಂಕರ್ ಪಂಡಿತ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಇದು ಅವರು ಆಕ್ಷನ್-ಕಟ್ ಹೇಳಿರುವ ಮೊದಲ ಸಿನಿಮಾ ಎಂಬುದು ವಿಶೇಷ. ’ಟ್ವೆಂಟಿ …

ಕುತೂಹಲ ಮೂಡಿಸಿದ ’ಟ್ವೆಂಟಿ ಒನ್ ಅವರ್ಸ್’ ಟ್ರೇಲರ್ Read More »

ಶಂಕರ ಪಾಟೀಲ್ ಮುನೇನಕೊಪ್ಪ ಪತ್ರಿಕಾಗೋಷ್ಠಿ

ಬೆಂಗಳೂರು: ಇಂದು ಸಕ್ಕರೆ ಕಾರ್ಖಾನೆ ಮಾಲಿಕರ ಸಭೆ ಕರೆದು ಬಾಕಿ ನೀಡುವ ಕುರಿತು ಚರ್ಚೆ ನಡೆಸಿದ್ದೇವೆ. ಕಳೆದ ವರ್ಷ ಮನವಿ ಮಾಡಿದ ಹಿನ್ನೆಲೆಯಲ್ಲಿ ರೈತರಿಗೆ ಬಾಕಿ ಹಣ ನೀಡಿದ್ದರು. ಈ ವರ್ಷ ಇನ್ನೂ ಕಬ್ಬು ಕಟಾವು ನಡೆದಿದೆ. ರಾಜ್ಯದಲ್ಲಿ 621.93 ಮೆ.ಟನ್ ಕಬ್ಬು ನುರಿಸಲಾಗಿದೆ. 19626. ಕೋಟಿ ರೂ. ರೈತರಿಗೆ ಕೊಡಿಸಬೇಕಿದೆ. 18224. ಕೋಟಿ ಈಗಾಗಲೇ ಪಾವತಿ ಮಾಡುವ ಕೆಲಸ ಮಾಡಲಾಗಿದೆ. ಸರ್ಕಾರ ಸೂಚನೆ ಕೊಟ್ಟ ನಂತರ 400 ಕೋಟಿ ಕೊಟ್ಟಿದ್ದಾರೆ. ಶೇ 93 ರಷ್ಟು ಹಣ …

ಶಂಕರ ಪಾಟೀಲ್ ಮುನೇನಕೊಪ್ಪ ಪತ್ರಿಕಾಗೋಷ್ಠಿ Read More »

ಹವಾಲ್ದಾರ್ ಕಾಶಿರಾಯ ಬಮ್ಮನಳ್ಳಿ ಅವರಿಗೆ ಶೋರ್ಯಚಕ್ರ ಪ್ರಶಸ್ತಿ

ಬೆಂಗಳೂರು: ಕಳೆದ ಜುಲೈನಲ್ಲಿ ಪಲ್ವಾಮಾದಲ್ಲಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧ ವಿಜಯಪುರ ಜಿಲ್ಲೆಯ ಕಾಶಿರಾಯ ಬಮ್ಮನಳ್ಳಿ ಅವರಿಗೆ ಮರಣೋತ್ತರವಾಗಿ ಶೌರ್ಯ ಚಕ್ರ ಪ್ರಶಸ್ತಿ ನೀಡಿ ಗೌರವಿಸಿ ರುವುದು ಹೆಮ್ಮೆಯ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆಕನ್ನಡಿಗ ಯೋಧನೊಬ್ಬ ಪಡೆದಿರುವ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ಬಮ್ಮನಳ್ಳಿ ಅವರ ಶೌರ್ಯ, ಸಾಹಸ, ಬಲಿದಾನ ಗಳಿಗೆ ಸಂದ ಗೌರವ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯ ಪಟ್ಟಿದ್ದಾರೆ. ಬಮ್ಮನಳ್ಳಿ ಅವರ ಕುಟುಂಬಕ್ಕೆ ಸರ್ಕಾರ ನಿಯಮಾನುಸಾರ ಎಲ್ಲ ರೀತಿಯ ಬೆಂಬಲ ನೀಡಲಿದೆ …

ಹವಾಲ್ದಾರ್ ಕಾಶಿರಾಯ ಬಮ್ಮನಳ್ಳಿ ಅವರಿಗೆ ಶೋರ್ಯಚಕ್ರ ಪ್ರಶಸ್ತಿ Read More »

ಧರ್ಮ ಬೇಕಾ? ಜೀವನಾ ಬೇಕಾ? ಜನರನ್ನು ಪ್ರಶ್ನಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಧರ್ಮದ ಹೆಸರಿನಲ್ಲಿ ನಿಮ್ಮನ್ನು ದಾರಿ ತಪ್ಪಿಸಲಾಗುತ್ತಿದೆ. ನಿಮಗೆ ಧರ್ಮ ಬೇಕಾ? ಜೀವನ ಬೇಕಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜನರನ್ನು ಪ್ರಶ್ನೆ ಮಾಡಿದ್ದಾರೆ. ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ʼಜನತಾ ಜಲಧಾರೆʼ ಕಾರ್ಯಕ್ರಮದ ವೇಳೆ ಗವಿಗಂಗಾಧರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು. ಧರ್ಮವನ್ನು ಮನೆಯಲ್ಲಿ ಇಟ್ಟುಕೊಳ್ಳೋಣ. ಬೀದಿಯಲ್ಲಿ ರಕ್ತದ ಓಕುಳಿ ಹರಿಸುವುದು ಬೇಡ ಎಂದು ಯುವಕರಿಗೆ ಮಾಜಿ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು. ಈಗಾಗಲೇ ಎರಡು ಬಾರಿ ನಾನು …

ಧರ್ಮ ಬೇಕಾ? ಜೀವನಾ ಬೇಕಾ? ಜನರನ್ನು ಪ್ರಶ್ನಿಸಿದ ಹೆಚ್.ಡಿ.ಕುಮಾರಸ್ವಾಮಿ Read More »

ಐದು ದಿನಗಳಲ್ಲಿ 3343 ಟಿಸಿಗಳನ್ನು ನಿರ್ವಹಿಸಿದ ಬೆಸ್ಕಾಂ

ಬೆಂಗಳೂರು: ವಿದ್ಯುತ್ ಪರಿವರ್ತಕಗಳ (ಟಿಸಿ) ನಿರ್ವಹಣೆ ಕಾರ್ಯದ ಮುಂದುವರಿದ ಅಭಿಯಾನದಲ್ಲಿ ಐದು ದಿನಗಳಲ್ಲಿ ಎಲ್ಲ 536 ಸೆಕ್ಷನ್ ಗಳಲ್ಲಿ 3343 ಟಿಸಿಗಳ ನಿರ್ವಹಣೆ ಮಾಡಲಾಗಿದೆ ಎಂದು ಬೆಸ್ಕಾಂ ತಿಳಿಸಿದೆ. ತಾಂತ್ರಿಕ ಸಮಸ್ಯೆ ಉಂಟಾಗಿರುವ ಎಲ್ಲ ಟಿಸಿಗಳಿಗೆ ಶಾಶ್ವತ ಕಾಯಕಲ್ಪ ಒದಗಿಸಲು ಬೆಸ್ಕಾಂ ಮುಂದಾಗಿದ್ದು ಈ ಅಭಿಯಾನವನ್ನು ಇಂಧನ ಸಚಿವ ವಿ. ಸುನಿಲ್ ಕುಮಾರ್ ಸೂಚನೆ ಮೇರೆಗೆ ಬೆಸ್ಕಾಂ ಮೇ 5 ರಂದು ಕೈಗೊಂಡಿತ್ತು. 15 ದಿನಗಳ ಈ ಅಭಿಯಾನದಲ್ಲಿ ತಾಂತ್ರಿಕ ಸಮಸ್ಯೆ ಎದುರಿಸತ್ತಿರುವ ಹಾಗು ಸುರಕ್ಷಿತವಲ್ಲದ ಜನ …

ಐದು ದಿನಗಳಲ್ಲಿ 3343 ಟಿಸಿಗಳನ್ನು ನಿರ್ವಹಿಸಿದ ಬೆಸ್ಕಾಂ Read More »

ರೆಡ್ ಕ್ರಾಸ್ ಭವನದಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ

ಬೆಂಗಳೂರು: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆ ನಗರದ ರೇಸ್ ಕೋರ್ಸ್ ರಸ್ತೆಯ ರೆಡ್ ಕ್ರಾಸ್ ಭವನದಲ್ಲಿ ವಿಶ್ವ ರೆಡ್ ಕ್ರಾಸ್ ದಿನದ ಆಚರಣೆಯನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಎ. ರಘುರಾಮ್ ಭಟ್, ಮಾಜಿ ಕ್ರಿಕೆಟ್ ಆಟಗಾರರು ಮಾತನಾಡಿ ನಮ್ಮೆಲ್ಲಾ ಕ್ರೀಡಾ ಸಂಘ-ಸಂಸ್ಥೆಗಳ ಮೂಲಕವಾಗಿ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ಹೆಚ್ಚು ಮಾಡುವಲ್ಲಿ ನೆರವು ನೀಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಬ್ರಿಗೇಡಿಯರ್ ಎಸ್. ವಿಜಯ ಭಾಸ್ಕರ್ ವಿಆರ್‌ಸಿ, ಹೆಚ್ಓಎ, ಸೆಲೆಕ್ಷನ್ ಸೆಂಟರ್ ಸೌತ್ ರವರು …

ರೆಡ್ ಕ್ರಾಸ್ ಭವನದಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ Read More »

ವೈಯಾಲಿಕಾವಲ್ ನಲ್ಲಿರುವ ತಿರುಮಲ ತಿರುಪತಿ ದೇವಾಸ್ಥಾನದಲ್ಲಿ ಮಹಾ ಸಂಪ್ರೋಕ್ಷಣ ಕಾರ್ಯಕ್ರಮ‌

ಬೆಂಗಳೂರು: ವೈಯಾಲಿಕಾವಲ್ ನಲ್ಲಿರುವ ತಿರುಮಲ ತಿರುಪತಿ ದೇವಾಸ್ಥಾನ ನಿರ್ಮಾನ ವಾಗಿ 12 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಮಹಾ ಸಂಪ್ರೋಕ್ಷಣ ಕಾರ್ಯಕ್ರಮ‌ ಹಮ್ಮಿಕೊಳ್ಳಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನದ ಸ್ಥಳೀಯ ಆಡಳಿತ ಮಂಡಳಿ ಅಧ್ಯಕ್ಷ ಡಾ ಸಂಪತ್ ರವಿನಾರಾಯಣ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದ ಡಾ ಸಂಪತ್ ರವಿನಾರಾಯಣ್ ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ದೇವಸ್ಥಾನ ನಿರ್ಮಿಸಿ ಹನ್ನೆರಡು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಈ ತಿಂಗಳ‌ 9, 10, ಹಾಗೂ 11 ರಂದು ಸಂಪ್ರೊಕ್ಷಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ತಿರುಪತಿಯಿಂದ …

ವೈಯಾಲಿಕಾವಲ್ ನಲ್ಲಿರುವ ತಿರುಮಲ ತಿರುಪತಿ ದೇವಾಸ್ಥಾನದಲ್ಲಿ ಮಹಾ ಸಂಪ್ರೋಕ್ಷಣ ಕಾರ್ಯಕ್ರಮ‌ Read More »

ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಸಹಾಯ ಹಸ್ತ

ಬೆಂಗಳೂರು: ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ, ಶಾಸಕರಾದ ರವಿ ಸುಬ್ರಮಣ್ಯ,ಮಾಜಿ ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ,ಟೈಟಾನ್ ಪ್ರಾದೇಶಿಕ ಮಾರಾಟ ವ್ಯವಸ್ಥಾಪಕರಾದ ಶರದ್ ಮತ್ತು ಬನಶಂಕರಿ ಟೈಟಾನ್ ವಲ್ಡ್ ಮಾಲೀಕರಾದ ಪದ್ಮಲತಾರವರು ಉದ್ಘಾಟಿಸಿದರು. ಪ್ರತಿ ವಾಚ್ ಮಾರಾಟದಿಂದ 100ರೂಪಾಯಿನ್ನ ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ನಿಗದಿ ಮತ್ತು ಸಾರ್ಥಕ ಸಾಮಾಜಿಕ ಸೇವಾ ಸಂಘಟನೆಗೆ 6ಲಕ್ಷ ದೇಣಿಗೆ ಚಕ್ಕನ್ನ ವಿತರಿಸಲಾಯಿತು. ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ ರವರು ಮಾತನಾಡಿ ಕೊರೋನ ನಂತರ ಸ್ವಯಂ ಉದ್ಯೋಗ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಕೇಂದ್ರ ಮತ್ತು …

ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಸಹಾಯ ಹಸ್ತ Read More »

ಸಣ್ಣಪುಟ್ಟ ಆರೋಪಿಗಳನ್ನು ಹಿಡಿದು ಜಂಬ ಕೊಚ್ಚಿಕೊಳ್ಳಬೇಡಿ

ಬೆಂಗಳೂರು: ದಕ್ಷತೆಗೆ ಹೆಸರಾಗಿದ್ದ ಪೊಲೀಸ್ ವ್ಯವಸ್ಥೆ ನಿಮ್ಮ ಉಸ್ತುವಾರಿಯಲ್ಲಿ ಅನಗ್ಯವಾದ ಕಳಂಕ ಹೊತ್ತುಕೊಳ್ಳುತ್ತಿದೆ. ಸಾರ್ವಜನಿಕ ವಲಯದಲ್ಲಿರುವ ಆಡಿಯೋ ಕ್ಲಿಪ್ ನ ನೈಜ್ಯತೆಯನ್ನು ದೃಢಪಡಿಸಿಕೊಳ್ಳಲಾಗದಷ್ಟು ಮಟ್ಟಿಗೆ ಸಿಐಡಿ ದುರ್ಬಲವಾಗಿದೆ ಎಂದು ಅನಿಸುವುದಿಲ್ಲ. ನಿಮ್ಮ ಒತ್ತಡದಿಂದ ಕೈಕಟ್ಟಿಕೊಂಡು, ಕುದುರೆ ಕಣ್ಣಿನಂತೆ ಹಗರಣವನ್ನು ನೋಡುತ್ತಿದೆ. ಈಗಾಗಲೇ ನಡೆದಿರುವ ಪಿಎಸ್‍ಐನ 545 ಮತ್ತು ಮುಂದೆ ನಡೆಯಬೇಕಿರುವ 402 ಪಿಎಸ್‍ಐ ಹುದ್ದೆಗಳ ಅಕ್ರಮಗಳಿಂದ ಕಂಗಾಲಾಗಿರುವ ನೀವು ಹೊಣೆಗಾರಿಕೆ ತಪ್ಪಿಸಿಕೊಳ್ಳಲು ಪ್ರತಿಕ್ರಿಯಿಸುತ್ತಿದ್ದೀರಾ ಎನಿಸುತ್ತಿದೆ. ಹಗರಣದಲ್ಲಿ ವಸೂಲಿ ಮಾಡಲಾದ ಹಣ ಮರೆ ಮಾಚಲು ತನಿಖೆಯಲ್ಲಿ ಅನಗತ್ಯ ವಿಳಂಬ …

ಸಣ್ಣಪುಟ್ಟ ಆರೋಪಿಗಳನ್ನು ಹಿಡಿದು ಜಂಬ ಕೊಚ್ಚಿಕೊಳ್ಳಬೇಡಿ Read More »

Translate »
Scroll to Top