ಮತಾಂತರ ನಿಷೇಧ ಕಾಯ್ದೆ ತಿರಸ್ಕರಿಸಲು ರಾಜ್ಯಪಾಲರಿಗೆ ಮನವಿ
ಬೆಂಗಳೂರು: ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬತ್ತಲೆ ಆಗುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ಧಾರ್ಮಿಕ ಭಾವನೆ ಕೆರಳಿಸಿ ಜನರ ಗಮನ ಬೇರೆಡೆ ಸೆಳೆಯುವ ದುರುದ್ದೇಶದಿಂದ ಸುಗ್ರಿವಾಜ್ಞೆ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಗೊಳಿಸಲು ಹೊರಟಿದೆ. ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶದ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಬೇಕೆಂದು ರಾಜ್ಯದ ಘನತೆವೆತ್ತ ರಾಜ್ಯಪಾಲರಿಗೆ ಮನವಿ ಮಾಡುತ್ತಿದ್ದೇನೆ. ಆಮಿಷ,ಒತ್ತಡ, ಬೆದರಿಕೆಗಳ …
ಮತಾಂತರ ನಿಷೇಧ ಕಾಯ್ದೆ ತಿರಸ್ಕರಿಸಲು ರಾಜ್ಯಪಾಲರಿಗೆ ಮನವಿ Read More »