celebration

ಪವರ್ ಸ್ಟಾರ್ ಯುವಕರ ಪಾಲಿನ ಕಣ್ಮಣಿ: ಬಿ.ಶ್ರೀರಾಮುಲು

ಬಳ್ಳಾರಿ : ಕನ್ನಡ ಚಿತ್ರರಂಗದ ಪವರ್ ಸ್ಟಾರ್, ಸ್ಯಾಂಡಲ್ವುಡ್ನ ಹೈವೋಲ್ಟೇಜ್ ಕರೆಂಟ್ ಅಂತಲೇ ಕರೆಯಿಸಿಕೊಳ್ಳುತ್ತಿದ್ದವರು ಪುನೀತ್ ರಾಜ್ಕುಮಾರ್ ಎಂದು ಬಳ್ಳಾರಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಬಿ.ಶ್ರೀರಾಮುಲು ಅವರು ಹೇಳಿದರು.

ಫೆ.28 ರಂದು ವಿನೂತನ ರೀತಿಯಲ್ಲಿ “ರಾಷ್ಟ್ರೀಯ ವಿಜ್ಞಾನ ದಿನ” ಆಚರಣೆ

ಬೆಂಗಳೂರು : ವೈಜ್ಞಾನಿಕ ಮನೋಭಾವನೆ ಅಳವಡಿಸಿಕೊಳ್ಳುವ ಪ್ರತಿಜ್ಞಾ ವಿಧಿಯನ್ನು ಭೋಧಿಸುವ ಮೂಲಕ ಈ ಬಾರಿಯ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನ ವಿನೂತನವಾಗಿ ಆಚರಿಸಲಾಗುವುದು ಎಂದು ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌ ಭೋಸರಾಜು ತಿಳಿಸಿದ್ದಾರೆ.

ಕರ್ನಾಟಕ ಸಂಭ್ರಮ ಯಶಸ್ವಿಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ

ಹೊಸಪೇಟೆ : ಕರ್ನಾಟಕ ಎಂದು ನಾಮಕರಣ ಗೊಂಡು 50 ವರ್ಷ ತುಂಬಿದ ಸಂದರ್ಭದಲ್ಲಿ ಆಯೋಜಿಸಲಾಗಿರುವ ‘ ಕರ್ನಾಟಕ ಸಂಭ್ರಮ -50’ ಯಶಸ್ವಿ ಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಸೂಚನೆ ನೀಡಿದ್ದಾರೆ.

ಏಕತೆ ಮತ್ತು ದೇಶಭಕ್ತಿಯ ಭಾವನೆಯನ್ನು ಬಲಪಡಿಸುವ ಗುರಿ : ಯಶವಂತ್‍ಭೂಪಾಲ್‍

ಬಳ್ಳಾರಿ: “ಮಕ್ಕಳಲ್ಲಿ ಮತ್ತು ಸಾರ್ವಜನಿಕರಲ್ಲಿ ದೇಶಭಕ್ತಿ ಗೀತಗಾಯನ ಮತ್ತು ನೃತ್ಯ ರೂಪಕಗಳ ಮೂಲಕ ಅಚಲವಾದ ದೇಶಭಕ್ತಿಯನ್ನು ಪ್ರದರ್ಶಿಸುತ್ತದೆ ಹಾಗೂ ಭಾರತವನ್ನು ಸಾಮರಸ್ಯ ಮತ್ತು ಸ್ಥಿತಿಸ್ಥಾಪಕತ್ವದ ನಾಡನ್ನಾಗಿ ಮಾಡುವ ಮೌಲ್ಯಗಳು, ತ್ಯಾಗಗಳು ಮತ್ತು ವೈವಿಧ್ಯತೆಗೆ ಇದು ಅಸಾಧಾರಣ ಗೌರವವಾಗಿದೆ” ಎಂದು ಕಿಷ್ಕಿಂದ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಯಶವಂತ್ ಭೂಪಾಲ್ ತಿಳಿಸಿದರು.

ಕಾಲ ಭೈರವ ನುಂಕೇಮಲೆ ಸಿದ್ದೇಶ್ವರ ಸ್ವಾಮಿಗಳ ರಾಥೋತ್ಸವ ಮತ್ತು ಸಿಡಿ ಉತ್ಸವ

ಮೊಳಕಾಲ್ಮುರು : ತಾಲ್ಲೂಕಿನ ಕಾಲ ಭೈರವ ನುಂಕೇಮಲೆ ಸಿದ್ದೇಶ್ವರ ಸ್ವಾಮಿಗಳ ರಾಥೋತ್ಸವ ಮತ್ತು ಸಿಡಿ ಉತ್ಸವ ಬಹಳ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಪ್ರತಿ ವರ್ಷದ ಪದ್ಧತಿಯಂತೆ ಕೊಮ್ಮಾನಪಟ್ಟಿಯ ಗ್ರಾಮಸ್ಥರು ಸಿಡಿ ಉತ್ಸವದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಿಡಿ ಉತ್ಸವವನ್ನು ಸಾವಿರಾರು ಭಕ್ತರು ತಾಲ್ಲೂಕಿನ ಮೂಲೆ ಮೂಲೆಗಳಿಂದ ಬಂದು ವೀಕ್ಷಣೆ ಮಾಡಿದರು ಹೊರ ತಾಲ್ಲೂಕಗಳಾದ ಚಳ್ಳಕೆರೆ ಚಿತ್ರದುರ್ಗ ರಾಯದುರ್ಗ ಕಲ್ಯಾಣ ದುರ್ಗ ಕೂಡ್ಲಿಗಿ ಸಂಡೂರ್ ಬಳ್ಳಾರಿ ಹಾಗೂ ಮೊಳಕಾಲ್ಮುರು ತಾಲ್ಲೂಕಿನ ಎಲ್ಲಾ ಗ್ರಾಮಗಳಿಂದ ಭಾಗವಹಿಸಿ ಸಂತೋಷ ಪಟ್ಟು ನುಂಕೇಮಲೆ …

ಕಾಲ ಭೈರವ ನುಂಕೇಮಲೆ ಸಿದ್ದೇಶ್ವರ ಸ್ವಾಮಿಗಳ ರಾಥೋತ್ಸವ ಮತ್ತು ಸಿಡಿ ಉತ್ಸವ Read More »

ಗಂಗಮ್ಮ ತಾಯಿ ದರ್ಶನ ಪಡೆದ ಸಹಸ್ರಾರು ಭಕ್ತರು

ದೇವನಹಳ್ಳಿ: ಊರ ಕಾಯುವ ದೇವತೆ, ಇಷ್ಟಾರ್ಥ ಸಿದ್ಧಿಯ ಗಂಗಮ್ಮ ತಾಯಿಯ 52 ನೇ ಜಾತ್ರಾ ಮಹೋತ್ಸವ ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ ಮಹೋತ್ಸವಕ್ಕೆ ಮೇ 3 ನೇ ತಾರೀಖಿನಿಂದಲೇ ಹಲವಾರು ಪೂಜಾ ವಿಧಿ ವಿಧಾನಗಳು ಆರಂಭಗೊಂಡು, ಪ್ರತಿ ನಿತ್ಯ ತಾಯಿಗೆ ವಿಶೇಷ ಪೂಜೆ ನಡೆಯುತ್ತಿತ್ತು. ಮೇ. 10 ರ ಬೆಳಗ್ಗೆ ಗಂಗಮ್ಮ ತಾಯಿಯ 52 ನೇ ವರ್ಷದ ಜಾತ್ರಾ ಮಹೋತ್ಸವ ಸಂಪ್ರದಾಯ ಬದ್ಧವಾಗಿ ನೆರವೇರಿತು. ಊರಿಗೇ ಊರೇ ಹಬ್ಬ …

ಗಂಗಮ್ಮ ತಾಯಿ ದರ್ಶನ ಪಡೆದ ಸಹಸ್ರಾರು ಭಕ್ತರು Read More »

ಶಿವರಶರಣೆ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ:ಸಂಭ್ರಮದ ಮೆರವಣಿಗೆ

ಬಳ್ಳಾರಿ: ಶಿವರಶರಣೆ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತ್ಯೋತ್ಸವದ ಮೆರವಣಿಗೆಗೆ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಬಳ್ಳಾರಿಯ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಿದರು.ಶಿವಶರಣೆ ಮಹಾಸಾಧ್ವಿ ಹೇಮರೆಡ್ಡಿ ಅವರ‌ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ, ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್, ಡಿಸಿ‌ ಪವನಕುಮಾರ್ ಮಾಲಪಾಟಿ, ಎಸ್ಪಿ ಸೈದುಲು ಅಡಾವತ್, ಎಡಿಸಿ ಮಂಜುನಾಥ ಸೇರಿದಂತೆ ಇನ್ನೀತರರು ಇದ್ದರು.ಮೆರವಣಿಗೆಯು ಶ್ರೀ ಕನಕದುರ್ಗಮ್ಮ ದೇವಸ್ಥಾನದಿಂದ …

ಶಿವರಶರಣೆ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ:ಸಂಭ್ರಮದ ಮೆರವಣಿಗೆ Read More »

ಮೇ ತಿಂಗಳ ಮೊದಲ ಭಾನುವಾರ ವಿಶ್ವ ನಗು ದಿನ ಆಚರಣೆ-ರಂಗಲಕ್ಷ್ಮಿ ಶ್ರೀನಿವಾಸ್

ಬೆಂಗಳೂರು ; ಮೇ ತಿಂಗಳ ಮೊದಲ ಭಾನುವಾರದ ವಿಶ್ವ ನಗು ದಿನಾಚರಣೆಯಿಂದ ಜೂನ್ 21 ರ ವಿಶ್ವ ಯೋಗದ ದಿನದವರೆಗೆ ನಗೆ ಯೋಗ ಅಭಿಯಾನ ನಡೆಸಲಾಗುವುದು ಎಂದು ಅಂತರರಾಷ್ಟ್ರೀಯ ನಗೆಯೋಗ ತರಬೇತಿದಾರರು, ಗಿನ್ನೀಸ್ ವಿಶ್ವ ದಾಖಲೆ ಸ್ಥಾಪಿಸಿರುವ ನಗೆಯೋಗ ತಜ್ಞೆ ರಂಗಲಕ್ಷ್ಮಿ ಶ್ರೀನಿವಾಸ್ ಹೇಳಿದ್ದಾರೆ.ಸ್ವಾತಂತ್ರ್ಯ ದೊರೆತ 75 ನೇ ವರ್ಷಾಚರಣೆಯ ಆಜಾದಿ ಕಾ ಅಮೃತ ಮಹೋತ್ಸವ ಸಂದರ್ಭದಲ್ಲಿ ನಡೆಯುತ್ತಿರುವ ಯೋಗ ದಿನಾಚರಣೆಯನ್ನು ಯೋಗದ ಮತ್ತೊಂದು ಆಯಾಮವಾಗಿರುವ ನಗೆಯೋಗದ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. ಈ …

ಮೇ ತಿಂಗಳ ಮೊದಲ ಭಾನುವಾರ ವಿಶ್ವ ನಗು ದಿನ ಆಚರಣೆ-ರಂಗಲಕ್ಷ್ಮಿ ಶ್ರೀನಿವಾಸ್ Read More »

ಡಾ.ರಾಜಕುಮಾರ್ ಜಯಂತಿ ಆಚರಣೆ

ರಾಯಚೂರು : ಕನ್ನಡ ಕಂಠೀರವ, ರಸಿಕರ ರಾಜ, ಗಾನ ಗಂಧರ್ವ, ಕರ್ನಾಟಕ ರತ್ನ, ನಟಸಾರ್ವಭೌಮ, ಪದ್ಮಭೂಷಣ ಡಾ.ರಾಜ್ ಕುಮಾರ್ ಅವರ 94ನೇ ಜನ್ಮ ದಿನಾಚರಣೆ ಅಂಗವಾಗಿ ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ.ಕೆ.ಆರ್.ದುರುಗೇಶ್ ಅವರು ಡಾ.ರಾಜಕುಮಾರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿ, ಅವರು ಸಾಮಾನ್ಯ ಕುಟುಂಬದಿoದ ಬಂದು ಅಸಾಮಾನ್ಯ ಸಾಧನೆ ಮಾಡಿ, ಪ್ರತಿಯೊಬ್ಬರಲ್ಲೂ ಒಂದೇ ತರನಾಗಿ ಕಾಣುವ ವ್ಯಕ್ತಿತ್ವ ಡಾ.ರಾಜಕುಮಾರ್ ಅವರದ್ದು ಎಂದು ಸ್ಮರಿಸಿದರು. ಸಮಗ್ರ ಕರ್ನಾಟಕವನ್ನು …

ಡಾ.ರಾಜಕುಮಾರ್ ಜಯಂತಿ ಆಚರಣೆ Read More »

Translate »
Scroll to Top