celebration

ವೆಂಕಟಾಪುರ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಮರಿಯಮ್ಮನಹಳ್ಳಿ : ಪಟ್ಟಣ ಸಮೀಪದ 112 ವೆಂಕಟಾಪುರ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಸಡಗರ ಸಂಭ್ರಮದಿಂದ ಗ್ರಾಮದ ಜನರು ಆಚರಣೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯ ಮಹೇಶ್, ಹನುಮಂತ, ಮಾರುತಿ, ವಿನೋದ್, ಬೆಳ್ಳಿ ಹನುಮಂತ, ಲಕ್ಷ್ಮಣ, ತಿರುಪತಿ, ಮಂಜುನಾಥ, ಅಂಜಿನಪ್ಪ, ಭೀಮೇಶ್, ಗಣೇಶ್, ದುರುಗಪ್ಪ, ರಮೇಶ್, ವೆಂಕಟೇಶ್ ಇತರರಿದ್ದರು.

ಬಳ್ಳಾರಿಯಲ್ಲಿ ಭಗವಾನ್ ಶ್ರೀ ಮಹಾವೀರ 2621ನೇ ಜಯಂತಿ ಆಚರಣೆ

ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತ ಇಲಾಖೆ ಸಂಯುಕ್ತಾಶ್ರಯದಲ್ಲಿ ತೇರು ಬೀದಿಯ ಶ್ರೀ ಪಾಶ್ರ್ವನಾಥ ಜೈನ್ ಭವನದಲ್ಲಿ ಗುರುವಾರ ಭಗವಾನ್ ಶ್ರೀ ಮಹಾವೀರ ಅವರ 2621ನೇ ಜಯಂತ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ಜಯಂತ್ಯೋತ್ಸವ ನಿಮಿತ್ತ ನಗರದಲ್ಲಿ ಏರ್ಪಡಿಸಿದ್ದ ಮೆರವಣಿಗೆಗೆ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಭಗವನ್ ಶ್ರೀ ಮಹಾವೀರ 2621ನೇ …

ಬಳ್ಳಾರಿಯಲ್ಲಿ ಭಗವಾನ್ ಶ್ರೀ ಮಹಾವೀರ 2621ನೇ ಜಯಂತಿ ಆಚರಣೆ Read More »

ಬಿಜೆಪಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಕೊಪ್ಪಳ,: ಭಾರತೀಯ ಜನತಾ ಪಾರ್ಟಿ ಕೊಪ್ಪಳ ಜಿಲ್ಲಾ ಕಾರ್ಯಾಲಯದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 131 ನೇ ಜಯಂತಿ ಕಾರ್ಯಕ್ರಮವನ್ನು ಗುರುವಾರ ದಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ನಾಡಿಗೇರ್, ರಾಜ್ಯ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಈಶಪ್ಪ ಹಿರೇಮನಿ, ಮಂಡಲ ಅಧ್ಯಕ್ಷ ಸುನೀಲ ಹೆಸರು, ಗ್ರಾಮೀಣ ಮಂಡಲ ಅಧ್ಯಕ್ಷ ಪ್ರದೀಪ ಹಿಟ್ನಾಳ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವಾಣಿಶ್ರೀ ಮಠದ, ಪಕ್ಷದ ಮುಖಂಡರಾದ ಕಳಕಪ್ಪ ಜಾಧವ್, ಚಂದ್ರುಸ್ವಾಮಿ ಬಹದ್ದೂರಬಂಡಿ, ಕನಕಪ್ಪ ಚಲವಾದಿ, ಗಣೇಶ …

ಬಿಜೆಪಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ Read More »

ಸಂಸ್ಥಾಪನಾ ದಿನಾಚರಣೆ

ದೇವನಹಳ್ಳಿ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯನ್ನು ತಾಲ್ಲೂಕು ಅಧ್ಯಕ್ಷ ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯಲ್ಲಿ ನಡೆಯಿತು. ತಾಲ್ಲೂಕು ಬಿಜೆಪಿ ಪಕ್ಷದ ಕಚೇರಿಯಲ್ಲಿ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಮೊದಲಿಗೆ ಒಂದೇ ಮಾತರಂ ಗೀತೆ ಹಾಡುವ ಮೂಲಕ ಆಚರಿಸಿ ರಾಷ್ಟ್ರ ಧ್ವಜ ಹಾಗೂ ಬಿಜೆಪಿ ಬಾವುಟ ಹಿಡಿದು ಕೇಸರಿ ಶಾಲು ಧರಿಸಿ ರಸ್ತೆಯುದ್ದಕ್ಕೂ ಬಿಜೆಪಿ ಕಾರ್ಯಕರ್ತರು, ಮುಖಂಡರು ಜೈಕಾರ ಹಾಕುವ ಮೂಲಕ ಮೋದಿಯವರ ಕರೆಗೆ ಧ್ವನಿಗೂಡಿಸಿದರು. ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ …

ಸಂಸ್ಥಾಪನಾ ದಿನಾಚರಣೆ Read More »

ಶತಕ ದಾಟಿದ ಸಂಭ್ರಮದಲ್ಲಿ ಕುರೆಕುಪ್ಪ ಕರೆಮ್ಮಾ

ಕನ್ನಡನಾಡು ವಾರ್ತೆ, ‌ಸಂಡೂರು: ಮಾ: 23: 105 ನೇ ಹುಟ್ಟು ಹಬ್ಬ ಆಚರಿಸಿ ಕೊಂಡ ಶತಾಯುಷಿ ದೊಡ್ಡಮನೆ ಕರೆಮ್ಮ ತಾಲೂಕಿನ ಕುರೇಕುಪ್ಪ ಗ್ರಾಮದ ದೊಡ್ಡ ಮನೆ ಕುಟುಂಬದ ದಿವಂಗತ ಲಿಂಗಪ್ಪ ನವರ ಪತ್ನಿ ಶ್ರೀಮತಿ ಕರೆಮ್ಮ ಇವರಿಗೆ 104 ವರ್ಷಗಳು ತುಂಬಿದ್ದು, ದೊಡ್ಡ ಮನೆ ಕುಟುಂಬದವರು ಸಂಭ್ರಮದಿಂದ 105 ನೇ ಹುಟ್ಟುಹಬ್ಬ ಆಚರಿಸಿ, ಕರೆಮ್ಮ ರವರಿಂದ ಕೇಕ್ ಕಟ್ ಮಾಡಿಸಿ ಸಿಹಿ ಹಂಚಿದ್ದಾರೆ, ಈ ಸಂದರ್ಭದಲ್ಲಿ ಕುಟುಂಬದ ಮತ್ತು ಗ್ರಾಮದ ಸುಮಾರು ಎರಡು ನೂರು ಜನರು ಹಾಜರಾಗಿದ್ದು, …

ಶತಕ ದಾಟಿದ ಸಂಭ್ರಮದಲ್ಲಿ ಕುರೆಕುಪ್ಪ ಕರೆಮ್ಮಾ Read More »

ವನವಾಸಿಗಳ ಜತೆ ಅಂತರರಾಷ್ಟ್ರೀಯ ಮಹಿಳಾ ದಿನ ಆಚರಣೆ

ಬೆಂಗಳೂರು/ ಚಾಮರಾಜನಗರ, ಮಾ, 8; ಪರಿಸರ ಅರ್ಥಶಾಸ್ತ್ರ ಮತ್ತು ನೈಸರ್ಗಿಕ ಸಂಪನ್ಮೂಲಗಳ ಕೇಂದ್ರ ಹಾಗೂ ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಅಧ್ಯಯನ ಸಂಸ್ಥೆ (ಐಸೆಕ್) ಸಹಯೋಗದಲ್ಲಿ ಸ್ವಾತಂತ್ರ್ಯೋವದ ಸುವರ್ಣ ಮಹವೋತ್ಸವದ ಅಂಗವಾಗಿ ಮಲೈಮಹದೇಶ್ವರ ಬೆಟ್ಟದ ಕಾಡಿನ ಖಾಧ್ಯಗಳು ಕುರಿತು ವಿನೂತನ ರಾಜ್ಯಮಟ್ಟದ ಕಾರ್ಯಾಗಾರವನ್ನು ಹನೂರಿನ ಕೆಂಚಳ್ಳಿಯಲ್ಲಿಂದು ಆಯೋಜಿಸಲಾಗಿತ್ತು. ಕಾಡಿನ ಮಹಿಳೆಯರು ಮತ್ತು ವನವಾಸಿಗಳ ಆದಾಯ ಹೆಚ್ಚಳ ಮತ್ತು ಜೀವನೋಪಾಯ ಸುಧಾರಿಸುವ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ ಈ ಕಾರ್ಯಾಗಾರ ಏರ್ಪಡಿಸಲಾಗಿತ್ತು. ವನವಾಸಿ ಮಹಿಳೆಯರ ಆರ್ಥಿಕ …

ವನವಾಸಿಗಳ ಜತೆ ಅಂತರರಾಷ್ಟ್ರೀಯ ಮಹಿಳಾ ದಿನ ಆಚರಣೆ Read More »

ವಿಜ್ಞಾನ-ತಂತ್ರಜ್ಞಾನ ಇಲಾಖೆಯಿಂದಲೇ `ವಿಜ್ಞಾನ ದಿನ’ ಆಚರಣೆ

ಬೆಂಗಳೂರು,ಫೆ,25 : ಮುಂದಿನ ವರ್ಷದಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದಲೇ ರಾಜ್ಯದಾದ್ಯಂತ `ರಾಷ್ಟ್ರೀಯ ವಿಜ್ಞಾನ ದಿನ’ವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಉನ್ನತ ಶಿಕ್ಷಣ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಶುಕ್ರವಾರ ಇಲ್ಲಿ ಏರ್ಪಡಿಸಿದ್ದ 29ನೇ ವರ್ಷದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ರಾಜ್ಯವು ಇಂದು ಗಳಿಸಿರುವ ಆರ್ಥಿಕ ಅಭಿವೃದ್ಧಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಗಳ ಪಾತ್ರ ಅಗಾಧವಾಗಿದೆ ಎಂದರು. ರಾಜ್ಯವು …

ವಿಜ್ಞಾನ-ತಂತ್ರಜ್ಞಾನ ಇಲಾಖೆಯಿಂದಲೇ `ವಿಜ್ಞಾನ ದಿನ’ ಆಚರಣೆ Read More »

ಬಿಜೆಪಿ ಕಾರ್ಯಾಲಯದಲ್ಲಿ ಶಿವಾಜಿ ಜಯಂತಿ

ಮಸ್ಕಿ,ಫೆ,19 : ಕನಕಗಿರಿ ಕ್ಷೇತ್ರದ ಕಾರಟಗಿ ಬಿಜೆಪಿ ಕಾರ್ಯಾಲಯದಲ್ಲಿ ಹಿಂದೂ ಸಾಮ್ರಾಟ್, ಛತ್ರಪತಿ ಶಿವಾಜಿ ಮಹಾರಾಜ್ ಅವರ ಜಯಂತಿ ಆಚರಿಸಲಾಯಿತು .ಈ ಸಂದರ್ಭದಲ್ಲಿ . ಕನಕಗಿರಿ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಬಸವರಾಜ ಧಡೇಸುಗೂರು ರವರ ಸುಪುತ್ರರಾದ ಸನ್ಮಾನ್ಯ ಶ್ರೀ ಮೌನೇಶ್ ಧಡೇಸುಗೂರು ರವರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಕಾರಟಗಿ ಮಂಡಲ ಮಂಜುನಾಥ ಮಸ್ಕಿ ಕಾರಟಗಿ ಮಂಡಲ ವಕ್ತಾರರು ರಾಜುಗೌಡ ಮಾಲಿಪಾಟೀಲ್ಯ ರಡೋಣ ಶಕ್ತಿಕೇಂದ್ರದ ಅಧ್ಯಕ್ಷರು ವೀರಭದ್ರಗೌಡ ಕೂಡ್ಲೂರು ಆನಂದ ಕುಲಕರ್ಣಿ, ದೇವರಡ್ಡಿ ಮುಸಲಿ, ಧನಂಜಯ್, ವೆಂಕಟೇಶ್, …

ಬಿಜೆಪಿ ಕಾರ್ಯಾಲಯದಲ್ಲಿ ಶಿವಾಜಿ ಜಯಂತಿ Read More »

ಪಟ್ಟಣದಲ್ಲಿ ಗಣರಾಜ್ಯೋತ್ಸವ ಆಚರಣೆ

ಮರಿಯಮ್ಮನಹಳ್ಳಿ, 26 : ಪಟ್ಟಣದ ಒಂದನೇ ವಾರ್ಡನಲ್ಲಿ ವಿಮುಕ್ತ ದೇವದಾಸಿ ಮಹಿಳಾ ಮತ್ತು ಮಕ್ಕಳ ವೇದಿಕೆ ಕರ್ನಾಟಕ ಇವರಿಂದ ಬುಧವಾರ ಬೆಳಿಗ್ಗೆ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿಜೇತ ಮಕ್ಕಳಿಗೆ ಪುಸ್ತಕ, ಪೆನ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಇಂದಿರಾ ಗಾಂಧಿ ರಾಜ್ಯ ಪ್ರಶಸ್ತಿ ಪುರಸ್ಕೃತೆ ಮಾಳಗಿ ಮಂಜುಳ, ವಕೀಲರಾದ ಎಲ್. ಮಲ್ಲಿಕಾರ್ಜುನ, ಪಟ್ಟಣ ಪಂಚಾಯಿತಿ ನೂತನ ಸದಸ್ಯ ರಾದ ಎಲ್. ವಸಂತ ಕುಮಾರ್, ಎಲ್. ಪರುಶುರಾಮ, ಮರಡಿ ಸುರೇಶ ಇದ್ದರು. ಹಾಗೂ ಪಟ್ಟದ …

ಪಟ್ಟಣದಲ್ಲಿ ಗಣರಾಜ್ಯೋತ್ಸವ ಆಚರಣೆ Read More »

73ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಸಚಿವ ಆನಂದ್ ಸಿಂಗ್

ಕೊಪ್ಪಳ,: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 73ನೇ ಗಣರಾಜ್ಯೋತ್ಸವ ಅಂಗವಾಗಿ ರಾಜ್ಯ ಸರ್ಕಾರದ ಪ್ರವಾಸೋದ್ಯೊಮ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಂತರ ಪೊಲೀಸ್, ಎನ್.ಸಿ.ಸಿ., ಸೇವಾದಳ, ಭಾರತ್ ಸ್ಕೌಟ್ಸ್ ಮತು ಗೈಡ್ಸ್ , ಗೃಹ ರಕ್ಷಕ ದಳದಿಂದ  ಪಥ ಸಂಚಲನದ 10 ತುಕಡಿಗಳಿಂದ ಗೌರವವಂದನೆ ಸ್ವೀಕರಿಸಿದರು. ನಂತರ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ‌ಕಾರ್ಯಕ್ರಮಗಳು ಜರುಗಿದವು. ಈ ವೇಳೆ ಸಂಸದ ಕರಡಿ ಸಂಗಣ್ಣ, ಶಾಸಕ …

73ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಸಚಿವ ಆನಂದ್ ಸಿಂಗ್ Read More »

Translate »
Scroll to Top