ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಸಿಎಂ ಮಾತುಕತೆ
ಬೆಂಗಳೂರು, ಮಾರ್ಚ್ 03 : ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೂರವಾಣಿ ಮೂಲಕ ಮಾತನಾಡಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು. ತಮ್ಮ ಪರಿಸ್ಥಿತಿಯನ್ನು ವಿವರಿಸಿದ ವಿದ್ಯಾರ್ಥಿಗಳು, ‘ಕಾರಕೀವ್ ದಿಂದ ೩೦ ಕಿಮೀ ದೂರದ ಪ್ರದೇಶಕ್ಕೆ ನಾವು ನಡೆದುಕೊಂಡು ಬಂದಿದ್ದೇವೆ ಸದ್ಯಕ್ಕೆ ನಾವು ಸುರಕ್ಷಿತವಾಗಿ ಇದ್ದೇವೆ’ ಎಂದು ಮುಖ್ಯ ಮಂತ್ರಿಗಳಿಗೆ ತಿಳಿಸಿದರು. ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ ಮುಖ್ಯಮಂತ್ರಿಗಳು ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಜತೆ ಕರ್ನಾಟಕ ಸರ್ಕಾರ ನಿರಂತರವಾಗಿ …
ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಸಿಎಂ ಮಾತುಕತೆ Read More »