ಮುಖ್ಯಮಂತ್ರಿ ಅವರ ಜತೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ
ಬೆಂಗಳೂರು, ಫೆ, 26: ರಾಜ್ಯದ ಆರ್ಥಿಕ, ಕೈಗಾರಿಕಾಭಿವೃದ್ಧಿ, ಉದ್ಯೋಗ ಒದಗಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ಪೀಣ್ಯ ಕೈಗಾರಿಕಾ ವಲಯದ ಸಮಗ್ರ ಅಭಿವೃದ್ಧಿಗೆ 2022-23 ನೇ ಸಾಲಿನ ಮುಂಗಡ ಪತ್ರದಲ್ಲಿ 500 ಕೋಟಿ ರೂಪಾಯಿ ಒದಗಿಸುವಂತೆ ಪೀಣ್ಯ ಕೈಗಾರಿಕಾ ಸಂಘ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಅವರ ಜತೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಮುರಳಿ ಕೃಷ್ಣ, ಗೌರವ ಕಾರ್ಯದರ್ಶಿ ಆರ್. ಶಿವ ಕುಮಾರ್ ನೇತೃತ್ವದ ತಂಡ …
ಮುಖ್ಯಮಂತ್ರಿ ಅವರ ಜತೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ Read More »