chief minister

ಮುಖ್ಯಮಂತ್ರಿ ಅವರ ಜತೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ

ಬೆಂಗಳೂರು, ಫೆ, 26: ರಾಜ್ಯದ ಆರ್ಥಿಕ, ಕೈಗಾರಿಕಾಭಿವೃದ್ಧಿ, ಉದ್ಯೋಗ ಒದಗಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ಪೀಣ್ಯ ಕೈಗಾರಿಕಾ ವಲಯದ ಸಮಗ್ರ ಅಭಿವೃದ್ಧಿಗೆ 2022-23 ನೇ ಸಾಲಿನ ಮುಂಗಡ ಪತ್ರದಲ್ಲಿ 500 ಕೋಟಿ ರೂಪಾಯಿ ಒದಗಿಸುವಂತೆ ಪೀಣ್ಯ ಕೈಗಾರಿಕಾ ಸಂಘ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಅವರ ಜತೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಮುರಳಿ ಕೃಷ್ಣ, ಗೌರವ ಕಾರ್ಯದರ್ಶಿ ಆರ್. ಶಿವ ಕುಮಾರ್ ನೇತೃತ್ವದ ತಂಡ …

ಮುಖ್ಯಮಂತ್ರಿ ಅವರ ಜತೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ Read More »

ಕಾರ್ಯಕರ್ತ ಹರ್ಷ ಅವರ ಸಾವೇ ಕೊನೆಯಾಗಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ

ಕುಷ್ಟಗಿ,ಫೆ,23 : ಶಿವಮೊಗ್ಗದಲ್ಲಿ ನಡೆದಂತ ಭಜರಂಗ ದಳದ ಕಾರ್ಯಕರ್ತ ಹರ್ಷ ಅವರ ಹತ್ಯೆ ಮನಸ್ಸಿಗೆ ತುಂಬಾ ನೋವುಂಟು ತಂದಿದೆ. ಹತ್ಯೆಯನ್ನು ಖಂಡಿಸುತ್ತೇನೆ. ಜೊತೆಗೆ ತಪ್ಪಿಸ್ಥರು ಯಾರೇ ಇದ್ದರು ಕೂಡಲೇ ಶಿಕ್ಷೆಯನ್ನು ನೀಡಬೇಕು ಎಂದು ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಪ್ರತಿಕಾ ಪ್ರಕಟಣೆ ಮೂಲಕ ಹೇಳಿದ್ದಾರೆ. ನಂತರ ಈ ಹತ್ಯೆ ಹಿಂದೆ ಇರುವವರು ಯಾರೆಂದು ಪತ್ತೆಹಚ್ಚಬೇಕು ಘಟನೆಯ ಪೂರ್ವ ನಿಯೋಜಿತ ವಾಗಿರುವಂತೆ ಕಾಣಿಸುತ್ತದೆ. ಸಮಗ್ರ ತನಿಖೆಯಾಗಬೇಕು ಹಿಂದೂ ಕಾರ್ಯಕರ್ತರು ಎದೆಗುಂದಬೇಕಾಗಿಲ್ಲ. ನನ್ನನ್ನು …

ಕಾರ್ಯಕರ್ತ ಹರ್ಷ ಅವರ ಸಾವೇ ಕೊನೆಯಾಗಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ Read More »

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಕಾರ್ಯಕ್ರಮ

ಬೆಂಗಳೂರು,ಫೆ,22 : ಖ್ಯಾತ ವೈದ್ಯ ಡಾ.ಬಿ.ಎಂ.ಹೆಗ್ಡೆ ಮತ್ತು ವಿಜ್ಞಾನ ಲೇಖಕ ಟಿ.ಆರ್.ಅನಂತರಾಮು ಅವರಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ 2021ನೇ ಸಾಲಿನ ಚಿನ್ನದ ಪದಕ ಸಹಿತ ಸಿಎನ್ಆರ್ ರಾವ್ ಜೀವಮಾನ ಸಾಧನೆ ಪುರಸ್ಕಾರ’ ಮತ್ತು ನಿಟ್ಟೆ ವಿ.ವಿ.ಯ ಡಾ.ಇದ್ಯಾಕರುಣಾ ಸಾಗರ್ ಅವರಿಗೆಜೀವಮಾನ ಸಾಧನೆ ಪ್ರಶಸ್ತಿ’ಯನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಮಂಗಳವಾರ ಪ್ರದಾನ ಮಾಡಿದರು. ಇಲ್ಲಿನ ಜಿಕೆವಿಕೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಗಳ ವೈಜ್ಞಾನಿಕ ಸಲಹೆಗಾರ ಕೆ.ವಿಜಯರಾಘವನ್, ಉದ್ಯಮಿ ಕಿರಣ್ ಮಜುಂದಾರ್ …

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಕಾರ್ಯಕ್ರಮ Read More »

ಕಾಂಗ್ರೆಸ್ ಮತ್ತು ಎಸ್‍ಡಿಪಿಐ ಜೊತೆಗೂಡಿ ಹಿಜಾಬ್ ಗಲಭೆ ಸೃಷ್ಟಿಸಿವೆ

ಬೆಂಗಳೂರು,ಫೆ,21 : ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ತಮ್ಮ ಯೋಜನೆಗಳ ಮೂಲಕ ಜನಮೆಚ್ಚುಗೆಯನ್ನು ಮತ್ತು ಜನರ ವಿಶ್ವಾಸವನ್ನು ಹೆಚ್ಚಿಸಿಕೊಂಡಿದ್ದರೆ, ಕಾಂಗ್ರೆಸ್ ಪಕ್ಷ ಹಿಜಾಬ್ ಒಳಗೆ ಸೇರಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಜಾಬ್ ಗಲಭೆಯನ್ನು ಪ್ರಾರಂಭಿಸಲು ಎರಡು ಶಕ್ತಿಗಳು ಒಂದುಗೂಡಿವೆ. ಇದರಲ್ಲಿ ಮಾನಸಿಕ ಮತ್ತು ಬೌದ್ಧಿಕ ಚಿಂತನೆ ಕಾಂಗ್ರೆಸ್ ಪಕ್ಷದ್ದಾದರೆ, …

ಕಾಂಗ್ರೆಸ್ ಮತ್ತು ಎಸ್‍ಡಿಪಿಐ ಜೊತೆಗೂಡಿ ಹಿಜಾಬ್ ಗಲಭೆ ಸೃಷ್ಟಿಸಿವೆ Read More »

ಗಂಗಾ ಆರತಿ

ದಾವಣಗೆರೆ, ಫೆಬ್ರವರಿ 20: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉತ್ತರದಲ್ಲಿ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣದಲ್ಲಿ ಹರಿಹರದಲ್ಲಿ ತುಂಗಭದ್ರಾ ನದಿ ತಟದಲ್ಲಿ ತುಂಗಾ ಆರತಿ ಪ್ರಯುಕ್ತ 108 ಯೋಗ ಮಂಟಪಗಳ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿದರು. ಹರಿಹರದ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮಿಗಳು, ಸಚಿವರಾದ ಬಿ.ಎ. ಬಸವರಾಜ, ಮುರುಗೇಶ್ ನಿರಾಣಿ, ಸಂಸದ ಜಿ.ಎಂ.ಸಿದ್ದೇಶ್ವರ ಮೊದಲಾದವರು ಉಪಸ್ಥಿತರಿದ್ದರು.

ಪರಿಶಿಷ್ಟ ಜಾತಿ ವರ್ಗಗಳ ಅಭಿವೃದ್ಧಿಗೆ ಉತ್ತಮ ಕಾರ್ಯಕ್ರಮ ರೂಪಿಸಲು ಮನವಿ

ಬೆಂಗಳೂರು,ಫೆ,18 : ಪರಿಶಿಷ್ಟ ಜಾತಿ ಮತ್ತು ವರ್ಗಗಳ ಅಭಿವೃದ್ಧಿಗಾಗಿ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುವಂತೆ ಮುಂಬರುವ ಬಜೆಟ್ನಲ್ಲಿ ಸೇರಿಸಲು ಬಿಜೆಪಿ ಎಸ್ ಸಿ ಮೋರ್ಚಾ ವತಿಯಿಂದ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ ರವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ರವರಿಗೆ ಮನವಿಪತ್ರ ಸಲ್ಲಿಸಲಾಯಿತು. ಬಿ.ಜೆ.ಪಿ ಎಸ್.ಸಿ ಮೋರ್ಚಾ ವತಿಯಿಂದ ಶಾಸಕರ ಭವನದಲ್ಲಿ ರಾಜ್ಯ ಮಟ್ಟದ ಬಜೆಟ್ ಪೂರ್ವಭಾವಿ ಸಂವಾದದಲ್ಲಿ ಪರಿಶಿಷ್ಟ ಜಾತಿ/ವರ್ಗಗಳ ಹಿರಿಯ ಅಧಿಕಾರಿಗಳು, ಶಿಕ್ಷಣ ತಜ್ಞರು, ಉದ್ಯಮಿಗಳು, ಸಾಮಾಜಿಕ ಕಾರ್ಯಕರ್ತರು, ಪಕ್ಷದ ಮುಖಂಡರುಗಳು ಸವಿವರವಾಗಿ ಚರ್ಚಿಸಿ …

ಪರಿಶಿಷ್ಟ ಜಾತಿ ವರ್ಗಗಳ ಅಭಿವೃದ್ಧಿಗೆ ಉತ್ತಮ ಕಾರ್ಯಕ್ರಮ ರೂಪಿಸಲು ಮನವಿ Read More »

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ನೀಡಿದ ಪ್ರತಿಕ್ರಿಯೆ

ಬೆಂಗಳೂರು,ಫೆ,18 : ನಾವು ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯಿರಿ ಎಂದು ಸರ್ಕಾರಕ್ಕೆ ಕೇಳುತ್ತಿಲ್ಲ. ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬುದು ನಮ್ಮ ಆಗ್ರಹ. ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸುವಾಗ ಏನೆಂದು ಪ್ರಮಾಣ ಮಾಡಿದ್ದರು? ಸಂವಿಧಾನ ಕಾಪಾಡುತ್ತೇನೆ, ದೇಶದ ಗೌರವ ಕಾಪಾಡುತ್ತೇನೆ ಎಂದಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರು ಈಗ ಆ ಕೆಲಸ ಮಾಡಬೇಕಲ್ಲವೇ? ಇದು ಕೇವಲ ಈಶ್ವರಪ್ಪನ ವಿಚಾರ ಅಲ್ಲ. ರಾಷ್ಟ್ರಧ್ವಜ ಗೌರವದ ಪ್ರಶ್ನೆ. ವಿಧಾನಸೌಧದಲ್ಲಿ ಅಹೋರಾತ್ರಿ ನಡೆಸಿದ ಧರಣಿ ನಮ್ಮ ಹಾಗೂ ಬಿಜೆಪಿ ನಡುವಣ ವೈಯಕ್ತಿಕ ಹೋರಾಟ …

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ನೀಡಿದ ಪ್ರತಿಕ್ರಿಯೆ Read More »

ಇಂದಿನ ವಿಧಾನಸಭಾ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ

ಬೆಂಗಳೂರು,ಫೆ,16 : ಗ್ರಾಮೀಣಾಭಿವೃದ್ಧಿ ಸಚಿವರಾದ ಈಶ್ವರಪ್ಪನವರು ಈ ತಿಂಗಳ 9 ರಂದು ರಾಷ್ಟ್ರ ಧ್ವಜದ ಬಗ್ಗೆ ನೀಡಿರುವ ಹೇಳಿಕೆ 10ನೇ ತಾರೀಖಿನಂದು ಸುದ್ದಿ ಮಾಧ್ಯಮಗಳಲ್ಲಿ, ಪತ್ರಿಕೆಗಳಲ್ಲಿ ಪ್ರಸಾರವಾಗಿರುವುದನ್ನು ನಾವೆಲ್ಲಾ ನೋಡಿದ್ದೇವೆ, ಓದಿದ್ದೇವೆ. 2006 ರಿಂದಲೂ ಸಚಿವರಾಗಿದ್ದವರು, ಅನುಭವಿಗಳು, ಹಿರಿಯರು ಆದ ಅವರು ಗೌರವದಿಂದ ಮಾತನಾಡುತ್ತಾರೆ ಎಂದು ಭಾವಿಸಿದ್ದೆ, ಆದರೆ ಅವರು ಸಂವಿಧಾನ, ರಾಷ್ಟ್ರ ಧ್ವಜ, ರಾಷ್ಟ್ರ ಗೀತೆ ಬಗೆಗೆ ಬಹಳ ಅಗೌರವದಿಂದ ಮಾತನಾಡಿದ್ದಾರೆ. ಸಂವಿಧಾನದ ಆರ್ಟಿಕಲ್ 51(1) ರಲ್ಲಿ ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳ ಬಗ್ಗೆ ಸ್ಪಷ್ಟವಾಗಿ …

ಇಂದಿನ ವಿಧಾನಸಭಾ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ Read More »

ನಾಡೋಜ ಚನ್ನವೀರ ಕಣವಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು, ಫೆಬ್ರವರಿ 16: ನಾಡೋಜ ಚನ್ನವೀರ ಕಣವಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಾಡು ಕಂಡ ಅತ್ಯಂತ ಸೃಜನಶೀಲ ಸಾಹಿತಿ, ಕನ್ನಡ ಸಾರಸ್ವತ ಲೋಕದಲ್ಲಿ ತಮ್ಮದೇ ಸ್ಥಾನವನ್ನು ಪಡೆದಿದ್ದರು. ಕಳೆದ ನಾಲ್ಕು ದಶಕಗಳಿಂದ ಅವರು ಮತ್ತು ಅವರ ಕುಟುಂಬ ನಮಗೆ ಬಹಳಷ್ಟು ಆತ್ಮೀಯರಾಗಿದ್ದರು. ಸಜ್ಜನಿಕೆಯ ಸಾಕಾರ ಮೂರ್ತಿಯಾಗಿದ್ದ ಅವರು ತಮ್ಮ ಮೃದು ಹಾಗೂ ಮಾನವೀಯತೆಯತೆಯ ಮಾತುಗಳಿಂದ ಮನಸ್ಸು ಗೆಲ್ಲುವ ಅಪರೂಪದ ವ್ಯಕ್ತಿತ್ವ ಹೊಂದಿದ್ದರು. ಅವರು ಕೋಪ ಮಾಡಿಕೊಂಡಿದ್ದನ್ನು ನೋಡಿಯೇ ಇಲ್ಲ ಎಂದ …

ನಾಡೋಜ ಚನ್ನವೀರ ಕಣವಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ Read More »

ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ

ಬೆಂಗಳೂರು,ಫೆ,14 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ಆಗಮಿಸಿದ ರಾಜ್ಯಪಾಲರಾದ ಶ್ರೀ ಥಾವರ ಚಂದ ಗೆಹ್ಲೋಟ್ ಅವರನ್ನು ವಿಧಾನಸೌಧ ಮಹಾ ಮೆಟ್ಟಿಲುಗಳ ಬಳಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಮಾಧುಸ್ವಾಮಿ ಮತ್ತು ಇತರರು ಉಪಸ್ಥಿತರಿದ್ದರು.

Translate »
Scroll to Top