ಮುಂದಿನ ವಾರ ದೆಹಲಿಗೆ ಬರುವಂತೆ ಮುಖ್ಯಮಂತ್ರಿಗೆ ಬುಲಾವ್
ಬೆಂಗಳೂರು,ಜನವರಿ,19-ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸಚಿವ ಸಂಪುಟ ಪುನರ್ ರಚನೆಗೆ ಬಿಜೆಪಿ ವರಿಷ್ಟರು ಗ್ರೀನ್ ಸಿಗ್ನಲ್ ನೀಡಿದ್ದು ಈ ಸಂಬಂಧ ಚರ್ಚಿಸಲು ಮುಂದಿನ ವಾರ ದೆಹಲಿಗೆ ಬರುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬುಲಾವ್ ನೀಡಿದ್ದಾರೆ. ಬಿಜೆಪಿಯ ಉನ್ನತ ಮೂಲಗಳು ಈ ವಿಷಯವನ್ನು ತಿಳಿಸಿದ್ದು,ಸಂಪುಟ ಪುನರ್ ರಚನೆಗೆ ವರಿಷ್ಟರ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಿಜೆಪಿಯ ಹಿರಿಯ ನಾಯಕರು ಮತ್ತು ಸಚಿವರ ಜತೆ ರಹಸ್ಯ ಚರ್ಚೆ ಆರಂಭಿಸಿದ್ದಾರೆ. ಇದರ ಆರಂಬಿಕ ಸುತ್ತಿನಲ್ಲಿ ಇಂದು ಮಾಜಿ …