chief minister

ಮತಾಂತರ ನಿಷೇಧ ಕಾಯ್ದೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಮಾತನಾಡಿದರು

ಬೆಳಗಾವಿ, ಡಿಸೆಂಬರ್ 23 : ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರೂಪಿಸಲಾಗಿದ್ದ ಮತಾಂತರ ನಿಷೇಧ ಕಾಯ್ದೆಯ ಕರಡನ್ನು ಸಚಿವ ಸಂಪುಟದ ಮುಂದೆ ತರುವಂತೆ ನಾನು ಸಹಿ ಹಾಕಿದ್ದೆ. ಆದರೆ ಬಿಜೆಪಿ ಸರ್ಕಾರದ ಕಾಯ್ದೆಗೂ, ನಾವಿದ್ದಾಗ ರೂಪಿಸಿದ್ದ ಕಾಯ್ದೆಗೂ ಅಜಗಜಾಂತರ ವ್ಯತ್ಯಾಸಗಳಿವೆ. ಸಂಸದೀಯ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ಎಂದರೆ ಸಮಾನರಲ್ಲಿ ಮೊದಲಿಗ ಎಂಬ ವ್ಯಾಖ್ಯಾನವಿದೆ. ಮುಖ್ಯಮಂತ್ರಿಯಾಗಿ ನಾನೊಬ್ಬನೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಬರಲ್ಲ, ಕರಡು ಸಂಪುಟ ಸಭೆಯಲ್ಲಿ ಚರ್ಚೆಯಾಗಲಿ ಎಂಬ ಕಾರಣಕ್ಕೆ ಸಹಿ ಮಾಡಿದ್ದೆ. ಸಹಿ ಮಾಡಿದ ಮಾತ್ರಕ್ಕೆ ಒಪ್ಪಿದ್ದೆ ಎಂದಲ್ಲ. …

ಮತಾಂತರ ನಿಷೇಧ ಕಾಯ್ದೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಮಾತನಾಡಿದರು Read More »

ಬೇಡಿಕೆ ಈಡೇರಿಯುವವರಿಗೂ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ ಧರಣಿ ಸತ್ಯಾಗ್ರಹ

ಕುಷ್ಟಗಿ:- ಭೋವಿ (ವಡ್ಡರ) ಜನಾಂಗದ ಭೋವಿ ನಿಗಮ ಅಭಿವೃದ್ದಿ ಮಂಡಳಿಗೆ ೨೦೦೦ ಸಾವಿರ ಕೋಟಿ ಹಣವನ್ನು ಬಿಡುಗಡೆ ಮಾಡಬೇಕು ಮತ್ತು ಸದಾಶಿವ ಆಯೋಗ ಜಾರಿಗೆ ಮಾಡಬಾರದು ಪರಿಶಿಷ್ಟ ಜನಾಂಗದವರು ನಾವುಗಳು ಒಂದೆ ತಾಯಿಯ ಮಕ್ಕಳು ಸರಕಾರ ಪರಿಶಿಷ್ಟ ಜನಾಂಗಕ್ಕೆ ಮೀಸಲು ಹೆಚ್ಚಿಗೆ ಮಾಡಬೇಕು ಇಲ್ಲವಾದಲ್ಲಿ ಮುಖ್ಯಮಂತ್ರಿ ಮನೆ ಮುಂದೆ ಇದೇ ಡಿ.೨೭ ರಂದು ಬೆಂಗಳೂರು ಚಲೋ ಹಮ್ಮಿಕೊಂಡು ಧರಣಿ ಸತ್ಯಾಗ್ರಹ ನೆಡೆಸಲಾಗುತ್ತಿದೆ ಎಂದು ಭೋವಿ ಸಮಾಜದ ರಾಜ್ಯ ಉಪಾಧ್ಯಕ್ಷ ಸೂಚಪ್ಪ ಭೋವಿ ಹೇಳಿದರು. ಇಲ್ಲಿನ ಹಳೇ ಪ್ರವಾಸಿ …

ಬೇಡಿಕೆ ಈಡೇರಿಯುವವರಿಗೂ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ ಧರಣಿ ಸತ್ಯಾಗ್ರಹ Read More »

ವಸತಿ ನಿಲಯಗಳ ಸ್ಥಾಪನೆಗೆ ಮುಂದಿನ ಬಜೆಟ್‌ನಲ್ಲಿ ವಿಶೇಷ ಅನುದಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗಾವಿ ಸುವರ್ಣಸೌಧ,ಡಿ.೧೫ : ಹಿಂದುಳಿದ ವರ್ಗಗಗಳ ಹಾಗೂ ಪರಿಶಿಷ್ಟ ಜಾತಿ ಮತು ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳ ವಸತಿ ನಿಲಯಗಳ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ, ಪ್ರಾದೇಶಿ ಕೇಂದ್ರಗಳಲ್ಲಿ ಹೆಚ್ಚುವರಿ ಸೌಲಭ್ಯ ಕಲ್ಪಿಸಲು ಮುಂದಿನ ಬಜೆಟ್‌ನಲ್ಲಿ ವಿಶೇಷ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಬುಧವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಎಲ್.ನಾಗೇಂದ್ರ ಅವರ ಪ್ರಶ್ನೆಗೆ ಪೂರಕವಾಗಿ ಉತ್ತರಿಸಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ವಸತಿ ನಿಲಯಗಳ ಕೊರತೆಯಿಂದ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆ ಉಂಟಾಗುತ್ತಿದೆ. ಈ …

ವಸತಿ ನಿಲಯಗಳ ಸ್ಥಾಪನೆಗೆ ಮುಂದಿನ ಬಜೆಟ್‌ನಲ್ಲಿ ವಿಶೇಷ ಅನುದಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read More »

ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಬೆಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ನಾವು ಸಾಮಾಜಿಕ ನ್ಯಾಯ ಪಾಲನೆ ಮಾಡಿದ್ದೇವೆ. ತಲಾ ಒಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ, ಐದು ಜನ ಹಿಂದುಳಿದ ವರ್ಗದ, ಮಹಿಳಾ ಅಭ್ಯರ್ಥಿ, ಎರಡು ಮಂದಿ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ. ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಸಂವಿಧಾನಕ್ಕೆ 73 ಹಾಗೂ 74 ನೇ ತಿದ್ದುಪಡಿ ತಂದು ಮೊದಲ ಬಾರಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ, ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿದರು. ಬಿಜೆಪಿಯ ರಾಜ್ಯಸಭಾ ಸದಸ್ಯರಾಗಿದ್ದ …

ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. Read More »

ಮುಖ್ಯ ಮಂತ್ರಿಗಳ ಜಿಲ್ಲಾ ಪ್ರವಾಸ

ಗದಗ,ಡಿ.೫: ರಾಜ್ಯದ ಮಾನ್ಯಮುಖ್ಯ ಮಂತ್ರಿಗಳಾದಬಸವರಾಜ ಬೊಮ್ಮಾಯಿಅವರು ಸೋಮವಾರ ಡಿ.೬ ರಂದು ಗದಗ ಜಿಲ್ಲೆಯಲ್ಲಿಪ್ರವಾಸ ಕೈಗೊಳ್ಳಲಿದ್ದಾರೆ. ಡಿ.೬ರಂದು ಬೆಳಗ್ಗೆ ೧೧.೩೦ ಗಂಟೆಗೆ ಹುಬ್ಬಳ್ಳಿಯಿಂದ ರಸ್ತೆಯಮೂಲಕ ಗದಗ ನಗರಕ್ಕೆಆಗಮಿಸಿ ನಗರದಅಂಬೇಡ್ಕರ ಭವನದಲ್ಲಿಗದಗ ಜಿಲ್ಲಾ ಭಾಜಪಾವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿಭಾಗ ವಹಿಸುವರು.ನಂತರ ೧.೩೦ಗಂಟೆಗೆಗದಗ ನಿಂದ ರಸ್ತೆಯ ಮೂಲಕಹಾವೇರಿ ಜಿಲ್ಲೆಯ ಕಾಗಿನೆಲೆಗೆಪ್ರಯಾಣ ಬೆಳೆಸುವರು.

ನೂತನ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು

ಬಳ್ಳಾರಿ : ಬಳ್ಳಾರಿಯಲ್ಲಿ ಎಸ್.ಕೆ.ಮೋದಿ ನ್ಯಾಷನಲ್ ಸ್ಕೂಲ್ ಹಾಗೂ ವಿವಿ ಸಂಘದ ಕಿಂಡರ್ ಗಾರ್ಡನ್ ಸ್ಕೂಲ್ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಎಸ್.ಕೆ.ಮೋದಿ ಪ್ರತಿಮೆಯನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ,ಬಿ.ಶ್ರೀರಾಮುಲು,ಸಿ.ಸಿ.ಪಾಟೀಲ್,ಸಂಸದ ವೈ.ದೇವೇಂದ್ರಪ್ಪ, ಶಾಸಕರಾದ‌ ಸೋಮಶೇಖರ್ ರೆಡ್ಡಿ,ನಾಗೇಂದ್ರ,ಸೋಮಲಿಂಗಪ್ಪ,ಕೆ.ಸಿ.ಕೊಂಡಯ್ಯ,ಅಲ್ಲಂ ವೀರಭದ್ರಪ್ಪ, ಶಶೀಲ್‌ ನಮೋಶಿ,ಈ.ತುಕಾರಾಂ,ಬುಡಾ ಅಧ್ಯಕ್ಷ ಪಾಲನ್ನ,ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ತಿಪ್ಪಣ್ಣ ಹಾಗೂ ಜನಪ್ರತಿನಿಧಿಗಳು ಹಾಗೂ ವಿವಿ ಸಂಘದ ಪದಾಧಿಕಾರಿಗಳು ಇದ್ದರು.

Translate »
Scroll to Top