crime

ತಂದೆ-ತಾಯಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಮಡಿಕೇರಿ ಕಾಡಿನಲ್ಲಿ ಪತ್ತೆ…!

ಬೆಂಗಳೂರು: ತಂದೆ-ತಾಯಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಪರಾರಿಯಾಗಿದ್ದ ಆರೋಪಿ ಮಗನನ್ನು ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ : ಜಾರ್ಖಂಡ್‍ನ 3 ಮಹಿಳೆಯರ ಬಂಧನ

ಬೆಂಗಳೂರು: ಹೊರ ರಾಜ್ಯದಿಂದ ಕರ್ನಾಟಕಕ್ಕೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಮೂವರು ಅಂತರ್ ರಾಜ್ಯ ಮಹಿಳಾ ಡ್ರಗ್ ಪೆಡ್ಲರ್ಗಳನ್ನು ಪುಲಿಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಗಂಡನಿಂದಲೇ ಹೆಂಡತಿಯ ಬರ್ಬರ ಹತ್ಯೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಸವೇಶ್ವರ ನಗರದ ಮಂಜುನಾಥ ನಗರದಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.

ಪತ್ನಿಯನ್ನು ಕೊಲೆ ಮಾಡಿ ಮಾತೇ ಆಡುತ್ತಿಲ್ಲ ಎಂದು ಗೋಳಾಡಿ ಹೈಡ್ರಾಮಾ ಮಾಡಿದ ಪತಿ

ಬೆಂಗಳೂರು: ನಗರದ ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿ ನಂತರ ಆಕೆ ಮಾತೆ ಆಡುತ್ತಿಲ್ಲ ಎಂದು ಗೋಳಾಡಿ ಹೈಡ್ರಾಮ ಮಾಡಿದ್ದು ನಂತರ ಪೊಲೀಸರ ಬಳಿ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ.

3.5 ಕೋಟಿ ಪಡೆದು ವಂಚನೆ ಮಾಡಿದ ಕಾಂಗ್ರೆಸ್ ಮುಖಂಡ

ಬಳ್ಳಾರಿ : ಕಾಂಗ್ರೆಸ್ ಮುಖಂಡ ಟಿ.ಜಿ.ಎರಿಸ್ವಾಮಿ ಎಂಬುವವರು ನನಗೆ ಮೇಯರ್ ಸ್ಥಾನ ಕೊಡಿಸುವುದಾಗಿ ಭರವಸೆ ನೀಡಿ ನನ್ನಿಂದ ೩.೫ ಕೋಟಿ ರೂಗಳನ್ನು ಪಡೆದು, ಇದೀಗ ಹಣ ಕೇಳಿದರೆ ಜೀವ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪಿಸಿ ಪಾಲಿಕೆಯ ೩೦ನೇ ವಾರ್ಡ್ ಸದಸ್ಯ ಕಾಂಗ್ರೆಸ್ ಪಕ್ಷದ ಎನ್.ಎಂ.ಡಿ ಆಸೀಫ್ ಅವರು ಕೌಲ್ ಬಜಾರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.      ಕೌಲ್‌ಬಜಾರ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ನಮೂದು ಮಾಡಿರುವುದನ್ನು ನೋಡುವುದಾದರೆ, ಕಾಂಗ್ರೆಸ್ ಮುಖಂಡ ಟಿ.ಜಿ.ಎರಿಸ್ವಾಮಿ ಯವರು ತನ್ನ ಕಡೆಯಿಂದ ೩.೫ (ಮೂರುವರೆ) …

3.5 ಕೋಟಿ ಪಡೆದು ವಂಚನೆ ಮಾಡಿದ ಕಾಂಗ್ರೆಸ್ ಮುಖಂಡ Read More »

ಹಟ್ಟಿಯ ಖತರ್ನಾಕ್ ಕುರಿ ಕಳ್ಳರ ಬಂಧನ

ಹಟ್ಟಿ ಚಿನ್ನದ ಗಣಿ : ಡಿವೈಎಸ್‌ಪಿ ಎಸ್‌ಎಸ್ ಹೂಲ್ಲೂರು ಮಾರ್ಗದರ್ಶನದ ಮೇರೆಗೆ ಹಟ್ಟಿ ಪೊಲೀಸ್ ಇನ್ಸ್‌ಪೇಕ್ಟರ್ ಪ್ರಕಾಶ್ ಮಾಳಿ, ಪಿಎಸೈ ರಾಮಲಿಂಗಪ್ಪ, ಎಎಸೈ ಶೇಖ್ ರಹೇಮಾನ್, ಪೊಲೀಸ ಸಿಬ್ಬಂದಿಗಳಾದ ನಾರಾಯಣ, ಬಸವರಾಜ, ರಾಮಪ್ಪ, ಮಾರುತಿ ಕಾರ್ಯಾಚರಣೆ ನಡೆಸಿ, ಹಟ್ಟಿಯಲ್ಲಿ ಕುರಿಗಳನ್ನು ಕದಿಯುತ್ತಿದ್ದ ನಾಲ್ವರು ಖತರ್ನಾಕ್ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಮೂರು ಲಕ್ಷ ಮೌಲ್ಯದ ಒಂದು ಆಟೋ ಮತ್ತು ಕುರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳಲ್ಲಿ ಮೂರು ಜನ ಹಟ್ಟಿ ಪಟ್ಟಣದ ಬುಡ್ಡೇಕಲ್ ಚೌಕ್ ಹತ್ತಿರದವರಾಗಿದ್ದು ನಾಗರಾಜ್ ಬಸಣ್ಣ, ಗುಂಡಪ್ಪ …

ಹಟ್ಟಿಯ ಖತರ್ನಾಕ್ ಕುರಿ ಕಳ್ಳರ ಬಂಧನ Read More »

ಪಿಎಸ್ಐ ಮೇಲೆ ದಾಳಿ ಮಾಡಿದ ಬಳ್ಳಾರಿ ಎಸಿಬಿ

ಕಂಪ್ಲಿ,ಮಾ,8 ಪಟ್ಟಣದ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಮೇಲೆ ಇಂದು ದಾಳಿ ಮಾಡಿದ ಬಳ್ಳಾರಿ ಎಸಿಬಿ. ಇಲ್ಲಿನ ಠಾಣೆಯ ಕ್ರೈಂ ಪಿಎಸ್ಐ ಬಸಪ್ಪ ಲಮಾಣಿ ಅವರು ಕಛೇರಿಯಲ್ಲಿ 5 ಸಾವಿರ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ದೂರಿದಾರನೊಂದಿಗೆ ಬಂದ ಬಳ್ಳಾರಿ ಎಸಿಬಿ ಅಧಿಕಾರಿಗಳ ತಂಡ ಲಂಚದ ರೂಪದಲ್ಲಿ ಹಣ ಪಡೆಯುತ್ತಿದ್ದ ಅಪಾರ ವಿಭಾಗದ ಪಿಎಸ್ಐ ಬಸಪ್ಪ ಲಮಾಣಿ ಮೇಲೆ ಏಕಾಏಕಿ ದಾಳಿ ಮಾಡಿ, ಹಣ ಸಮೇತ ಕ್ರೈಂ ಪಿಎಸ್ಐ ಬಸಪ್ಪ ಲಮಾಣಿಯನ್ನು ವಶಕ್ಕೆ ಪಡೆದಿದ್ದಾರೆ. ಕಂಪ್ಲಿ ನಿವಾಸಿ …

ಪಿಎಸ್ಐ ಮೇಲೆ ದಾಳಿ ಮಾಡಿದ ಬಳ್ಳಾರಿ ಎಸಿಬಿ Read More »

ಅಪಘಾತ : ವೃದ್ಧೆ ಸಾವು

ತುಮಕೂರು: ಕೊರಟಗೆರೆ ತಾಲ್ಲೂಕು ಜೆಟ್ಟಿ ಅಗ್ರಹಾರ ಗ್ರಾಮದಲ್ಲಿ ಅತಿವೇಗವಾಗಿ ಬಂದ  ಖಾಸಗಿ ಬಸ್ಸು ಹರಿದು ಥರಟಿ ಗ್ರಾಮದ ಕೆಂಪಕ್ಕ(65) ಎಂಬುವವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕಾಗಮಿಸಿದ ಕೊರಟಗೆರೆ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ನಾಗರಾಜು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ದ್ವಿ ಚಕ್ರವಾಹನ ಕಳ್ಳರ ಬಂಧನ

ವಿಜಯನಗರ :  ಕೊಟ್ಟೂರು ಪೊಲೀಸ್ ಕಾರ್ಯಾಚರಣೆ ನಡೆಸಿ 3 ಜನ ಕಳ್ಳರನ್ನು ಬಂಧಿಸಿದ್ದಾರೆ.           ಬಂಧಿಸಿದ ಆರೋಪಿಗಳನ್ನು ಡಿ ಅಭಿಷೇಕ್( 19) ಕೆ. ಗಣೇಶ್( 20) , ಮತ್ತು ಕೆ. ಕೊಟ್ರೇಶ್( 46) ಎಂದು ಗುರತಿಸಲಾಗಿದೆ.           ಬಂಧಿತ ಎಲ್ಲಾ ಆರೋಪಿಗಳು ಕೊಟ್ಟೂರು ಮೂಲದವರು ಎಂದು ತಿಳಿದು ಬಂದಿದೆ. ಬಂಧಿತರಿಂದ  ಒಟ್ಟು ನಾಲ್ಕು ದ್ವಿ ಚಕ್ರವಾಹನಗಳು ವಶಕ್ಕೆ ಪಡೆದಿದ್ದಾರೆ. ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಮೂಡಿಗೆರೆ ಶಾಸಕರ ಕಾರು ಗುದ್ದಿ ಮಹಿಳೆ ಸಾವು

ಬೇಲೂರು: ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಕಾರು ಗುದ್ದಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬೇಲೂರು ಸಮೀಪ ನಡೆದಿದೆ.      ಪಟ್ಟಣದ ಗೆಂಡೇಹಳ್ಳಿ ರಸ್ತೆಯಲ್ಲಿರುವ ಹನುಮಂತನಗರದ ಹೂವಮ್ಮ (65) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸಂಜೆ 4.45 ರ ಸುಮಾರಿನಲ್ಲಿ ಮೊರಾರ್ಜಿ ಶಾಲೆಯ ಬಳಿ ಇರುವ ತಮ್ಮ ಮನೆಯ ಮುಂಭಾಗದಲ್ಲಿ ರಸ್ತೆಯ ಪಕ್ಕ ನಿಂತಿದ್ದಾಗ ಗೆಂಡೇಹಳ್ಳಿ ಕಡೆಯಿಂದ ಆಗಮಿಸಿದ ಕಾರು ಗುದ್ದಿದೆ. ಕಾರು ಗುದ್ದಿದ ರಭಸಕ್ಕೆ ಹೂವಮ್ಮ ಕೆಳಕ್ಕೆ ಬಿದ್ದಿದ್ದಾರೆ. ತಕ್ಷಣ ಆಸ್ಪತ್ರೆಗೆ ಕರೆತಂದರೂ ಪ್ರಯೋಜನವಾಗದೆ ಅಸುನೀಗಿದ್ದಾರೆ.      ಕಾರಿನಲ್ಲಿ ಶಾಸಕರು …

ಮೂಡಿಗೆರೆ ಶಾಸಕರ ಕಾರು ಗುದ್ದಿ ಮಹಿಳೆ ಸಾವು Read More »

Translate »
Scroll to Top