dasara

ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವೇ ಶಿಕ್ಷಣ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ವೈಚಾರಿಕ , ವೈಜ್ಞಾನಿಕ ಚಿಂತನೆಗೆ ಶಿಕ್ಷಣ ಅಗತ್ಯ. ಮೌಢ್ಯ ಹಾಗೂ ಕಂದಾಚಾರದಿಂದ ಸಮಾಜದ ಹಿನ್ನಡೆಯಾಗುತ್ತದೆ. ಶಿಕ್ಷಣ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು.

ನಾಡಹಬ್ಬ ಮೈಸೂರು ದಸರಾಗೆ ಸಾಂಪ್ರದಾಯಿಕ ಚಾಲನೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳ ಜತೆಗಿದ್ದರು.

ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಶರನ್ನವರಾತ್ರಿ ದಸರಾ ಧರ್ಮಸಮ್ಮೇಳನ

ರಾಯಚೂರು ಜಿಲ್ಲೆ ˌಲಿಂಗಸುಗೂರು ನಗರದಲ್ಲಿ ನಾಳೆಯಿಂದ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಶರನ್ನವರಾತ್ರಿ ದಸರಾ ಧರ್ಮಸಮ್ಮೇಳನ ಪ್ರಾರಂಭವಾಗಲಿದೆ.

ದಸರಾ ಮಹೋತ್ಸವದ ಅಂಗವಾಗಿ ಉಡಿತುಂಬುವ ಕಾರ್ಯಕ್ರಮ

ಬಳ್ಳಾರಿ: ನಗರದ ಪಟೇಲ್ನಗರದಲ್ಲಿರುವ ಸಣ್ಣ ದುರುಗಮ್ಮ ದೇವಸ್ಥಾನದಲ್ಲಿ 8 ನೇ ವರ್ಷದ ದಸರಾ ಉತ್ಸವದ ಹಿನ್ನೆಲೆಯಲ್ಲಿ ಶರನ್ನವರಾತ್ರಿ ವೈಭವದ ಉತ್ಸವಗಳು ಆಚರಣೆ ನಡೆಯಲಿವೆ ಎಂದು ಜೆಡಿಎಸ್ನ ಹಿರಿಯ ಮುಖಂಡ ಮೀನಳ್ಳಿ ತಾಯಣ್ಣ ತಿಳಿಸಿದರು.

ವೈಭವದ ಮೈಸೂರು ದಸರಾ ಕ್ರೀಡಾಕೂಟ ಇಡೀ ದೇಶಕ್ಕೆ ಮಾದರಿಯಾಗಿದೆ :

ಮೈಸೂರು: ನಮ್ಮ ಸಂಸ್ಕೃತಿ ಮತ್ತು ಪರಂಪರೆಗಳ ವೈಭವದ ಸಂಕೇತ ಈ ನಮ್ಮ ಮೈಸೂರು ದಸರಾ ದೊಡ್ಡ ಹಬ್ಬವಾಗಿದೆ, ನಾಡಹಬ್ಬ ದಸರಾ ಹಬ್ಬದ ಪ್ರಮುಖ ಆಕರ್ಷಣೆಗಳಲ್ಲಿ ದಸರಾ ಕ್ರೀಡಾಕೂಟಕ್ಕೆ ವಿಶೇಷ ಗೌರವ ದೊರೆಯುತ್ತಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ತಿಳಿಸಿದರು

ದಸರಾ ಹಬ್ಬದ ಅಂಗವಾಗಿ ಗರುಡ ಮಾಲ್ ನಲ್ಲಿ 15 ದಿನಗಳ ಗೊಂಬೆಗಳ ಬೃಹತ್ ಪ್ರದರ್ಶನ

79 ಕಲಾವಿದರ ಕೈ ಯಲ್ಲಿ ಮಾಡಿರುವ ಗೊಂಬೆಗಳು ಗ್ರಾಮ ದೇವತೆಗಳು, ಗುರುಗಳು, ಋಷಿ ಮುನಿಗಳು ದೈವದ ಎಲ್ಲಾ ಆಕಾರಗಳನ್ನು ಕಣ್ತುಂಬಿಕೊಳ್ಳಲು ಸದಾವಕಾಶ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆ– ದಾಖಲೆಗಳ ಹಸ್ತಾಂತರ ಬೆಂಗಳೂರು:  ಡಾಲ್‌ ಮೇಕಿಂಗ್‌ ಎಂಥೂಸಿಯಾಸಿಸ್ಟ್‌ ಗುಂಪಿನಿಂದ ಲೋಕಕಲ್ಯಾಣಕ್ಕಾಗಿ ಅವತರಿಸಿರುವ ವಿಶೇಷ, ವಿನೂತನ ಮತ್ತು ದೈವಿ ಸ್ಪರೂಪದ ದೇವಾನುದೇವತೆಗಳ ಬೊಂಬೆಗಳ ವಿಶಿಷ್ಟ ಪ್ರದರ್ಶನ ನಗರದ ಗರುಡಾ ಮಾಲ್‌ ನಲ್ಲಿ ಆಯೋಜಿಸಲಾಗಿದ್ದು, 79 ಕಲಾವಿದರ ಕೈ ಚಳಕದಿಂದ ನಿರ್ಮಾಣವಾಗಿರುವ ಸಹಸ್ರಾರು …

ದಸರಾ ಹಬ್ಬದ ಅಂಗವಾಗಿ ಗರುಡ ಮಾಲ್ ನಲ್ಲಿ 15 ದಿನಗಳ ಗೊಂಬೆಗಳ ಬೃಹತ್ ಪ್ರದರ್ಶನ Read More »

ಮೈಸೂರು ದಸಾರ: ಸಾರ್ವಜನಿಕರಿಗೆ ಅರಮನೆ ಪ್ರವೇಶ ನಿರ್ಬಂಧ

ಮೈಸೂರು: ದಸರಾ ಅಂಗವಾಗಿ ಮೈಸೂರು ರಾಜವಂಶಸ್ಥರು ಅರಮನೆಯಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಕೈಗೊಳ್ಳುವುದರಿಂದಾಗಿ, ನಿಗದಿತ ದಿನಗಳಲ್ಲಿ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಖ್ಯಾತ ಸಂಗೀತ ನಿರ್ದೇಶಕ  ಹಂಸಲೇಖರಿಂದ ದಸರಾ ಉದ್ಘಾಟನೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವವನ್ನು ನಾಡಿನ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ಮೂಲಕ ಈ ಬಾರಿಯ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.

ಅ. 11ರಿಂದ 16ರವರೆಗೆ ಹೈಕೋರ್ಟ್ ಗೆ ದಸರಾ ರಜೆ

ಬೆಂಗಳೂರು: ಅಕ್ಟೋಬರ್ 11ರಿಂದ 16ರವರೆಗೆ ಹೈಕೋರ್ಟ್‍ನ ಎಲ್ಲಾ ಪೀಠಗಳಿಗೆ ದಸರಾ ರಜೆ ನೀಡಲಾಗಿದೆ. ರಾಜ್ಯ ಹೈಕೋರ್ಟ್‍ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ರಜೆ ನೀಡಲಾಗಿದೆ. ರಜೆ ದಿನಗಳಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಕೇಸ್‍ಗಳ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ಒಂದು ವೇಳೆ ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡೆಯಾಜ್ಞೆ ಅರ್ಜಿಗಳು ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆ ಅರ್ಜಿಗಳನ್ನು ಮಾತ್ರ ಸಲ್ಲಿಸಬಹುದಾಗಿದೆ. ತುರ್ತು ಅರ್ಜಿಗಳಿದ್ದಲ್ಲಿ ಅವುಗಳ ವಿಚಾರಣೆ ಬೆಳಗ್ಗೆ 10.30ರಿಂದ 12 ನಡುವೆ ನಡೆಯಲಿದೆ. ಈ ಬಗ್ಗೆ ಹೈಕೋರ್ಟ್ …

ಅ. 11ರಿಂದ 16ರವರೆಗೆ ಹೈಕೋರ್ಟ್ ಗೆ ದಸರಾ ರಜೆ Read More »

Translate »
Scroll to Top