Devanahalli

ದೇವನಹಳ್ಳಿ ಬಳಿಯ 400 ವರ್ಷ ಪುರಾತನವಾದ ಹುಣಸೆ ಬನ ಅಭಿವೃದ್ಧಿಗೆ ಸೂಚನೆ

ಬೆಂಗಳೂರು: ದೇವನಹಳ್ಳಿ ಬಳಿ ಇರುವ ಅರಣ್ಯ ಪ್ರದೇಶದಲ್ಲಿ 400 ವರ್ಷಗಳಷ್ಟು ಪುರಾತನವಾದ ಹುಣಸೆ ಮರಗಳಿದ್ದು, ಈ ಪ್ರದೇಶವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಿ, ಸಂರಕ್ಷಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ರಕ್ಷಾ ರಾಮಯ್ಯ ಅವರ ಹುಟ್ಟು ಹಬ್ಬ

ದೇವನಹಳ್ಳಿ, : ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಏಐಸಿಸಿ ಸದಸ್ಯ ಎಂ.ಎಸ್. ರಕ್ಷಾ ರಾಮಯ್ಯ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಇಂದು ಹಲವಾರು ಸಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಎಂ.ಎಸ್. ರಾಮಯ್ಯ ಯೂಥ್ ಫೌಂಡೇಷನ್ ನಿಂದ ಆಶಾ ಕಾರ್ಯಕರ್ತೆಯರಿಗೆ ಗೌರವ ಸಮಪರ್ಣೆ

ದೇವನಹಳ್ಳಿ,: ಎಂ.ಎಸ್. ರಾಮಯ್ಯ ಯೂಥ್ ಫೌಂಡೇಷನ್ ನಿಂದ ದೇವನಹಳ್ಳಿಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸಾಧನೆಗೊಂದು ಸಲಾಂ: ಪ್ರಗತಿ ಶಾಲೆಯ ವಿದ್ಯಾರ್ಥಿನಿ ಚೈತನ್ಯ ಗೆ ಅಭಿನಂದನೆಗಳ ಸುರಿಮಳೆ

ದೇವನಹಳ್ಳಿ: 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆದಿದ್ದು, ನಮ್ಮ ಪ್ರಗತಿ ಶಾಲೆಗೆ ಇದೇ ಪ್ರಥಮ ಬಾರಿಗೆ ವಿದ್ಯಾರ್ಥಿನಿ ಚೈತನ್ಯ 625 ಕ್ಕೆ 625 ಅಂಕ ಗಳಿಸುವ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ ಎಂದು ಪ್ರಗತಿ ವಿದ್ಯಾ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಎಸ್. ಕೃಪಾಶಂಕರ್ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಪ್ರಗತಿ ಶಾಲಾ ಆವರಣದಲ್ಲಿ ವಿದ್ಯಾರ್ಥಿನಿ ಚೈತನ್ಯಳಿಗೆ ಅಭಿನಂದನೆ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿ, ವಿದ್ಯಾರ್ಥಿನಿಯ ಸಾಧನೆಯ ಹಿಂದೆ ಶಿಕ್ಷಕರ ಮತ್ತು ಪೋಷಕರ …

ಸಾಧನೆಗೊಂದು ಸಲಾಂ: ಪ್ರಗತಿ ಶಾಲೆಯ ವಿದ್ಯಾರ್ಥಿನಿ ಚೈತನ್ಯ ಗೆ ಅಭಿನಂದನೆಗಳ ಸುರಿಮಳೆ Read More »

ಗಂಗಮ್ಮ ತಾಯಿ ದರ್ಶನ ಪಡೆದ ಸಹಸ್ರಾರು ಭಕ್ತರು

ದೇವನಹಳ್ಳಿ: ಊರ ಕಾಯುವ ದೇವತೆ, ಇಷ್ಟಾರ್ಥ ಸಿದ್ಧಿಯ ಗಂಗಮ್ಮ ತಾಯಿಯ 52 ನೇ ಜಾತ್ರಾ ಮಹೋತ್ಸವ ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ ಮಹೋತ್ಸವಕ್ಕೆ ಮೇ 3 ನೇ ತಾರೀಖಿನಿಂದಲೇ ಹಲವಾರು ಪೂಜಾ ವಿಧಿ ವಿಧಾನಗಳು ಆರಂಭಗೊಂಡು, ಪ್ರತಿ ನಿತ್ಯ ತಾಯಿಗೆ ವಿಶೇಷ ಪೂಜೆ ನಡೆಯುತ್ತಿತ್ತು. ಮೇ. 10 ರ ಬೆಳಗ್ಗೆ ಗಂಗಮ್ಮ ತಾಯಿಯ 52 ನೇ ವರ್ಷದ ಜಾತ್ರಾ ಮಹೋತ್ಸವ ಸಂಪ್ರದಾಯ ಬದ್ಧವಾಗಿ ನೆರವೇರಿತು. ಊರಿಗೇ ಊರೇ ಹಬ್ಬ …

ಗಂಗಮ್ಮ ತಾಯಿ ದರ್ಶನ ಪಡೆದ ಸಹಸ್ರಾರು ಭಕ್ತರು Read More »

ತಿಗಳ ಜನಾಂಗದ ಬಗ್ಗೆ ಕಡೆಗಣನೆ ಬೇಡ: ಸಿ. ಜಯರಾಜ್

ದೇವನಹಳ್ಳಿ : ನಮ್ಮಲ್ಲೇ ಜಾತಿ ಪಂಗಡಗಳನ್ನು ವಿಂಗಡಿಸದೆ ತಿಗಳರೆಂದರೆ ಎಲ್ಲರೂ ಒಂದೇ ಎಂದು ಹೇಳಬೇಕು. ಸರ್ಕಾರ ಹಾಗೂ ರಾಜಕಾರಣಿಗಳು ಸಂಘಟನೆಗೆ ಕೊಡುವ ಬೆಲೆಯೇ ಬೇರೆ. ಆದ್ದರಿಂದ ನಾವು ಒಗ್ಗಟ್ಟಾಗಿರಬೇಕು ಎಂದು ವಿಧಾನಪರಿಷತ್ ಸದಸ್ಯ ಪಿ.ಆರ್.ರಮೇಶ್ ತಿಳಿಸಿದರು.ದೇವನಹಳ್ಳಿ ತಾಲ್ಲೂಕು ವಿಜಯಪುರ ಸಮೀಪದ ಬಿಜ್ಜವಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ಬುಳ್ಳಹಳ್ಳಿ ಗ್ರಾಮದ ಶ್ರೀ ದ್ರೌಪದಿ ಆದಿಪರಾಶಕ್ತಿ ಮಹಾ ಸಂಸ್ಥಾನ ಪೀಠದ ಆಶ್ರಮದಲ್ಲಿ ಹಾಗೂ ಅಕ್ಷತಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎಸ್.ಆರ್.ಎಸ್. ದೇವರಾಜ್ ರವರ ನೇತೃತ್ವದಲ್ಲಿಜೆ.ಆರ್.ಮುನಿವೀರಣ್ಣ ಸಂಪಾದಕತ್ವದ ತಿಗಳ ವೈಭವ ಮಾಸ …

ತಿಗಳ ಜನಾಂಗದ ಬಗ್ಗೆ ಕಡೆಗಣನೆ ಬೇಡ: ಸಿ. ಜಯರಾಜ್ Read More »

ರಾಜ್ಯಕ್ಕೆ ಮತ್ತೊಮ್ಮೆ ಜೆಡಿಎಸ್ ಆಡಳಿತದ ಅಗತ್ಯವಿದೆ

ದೇವನಹಳ್ಳಿ: ಎರಡು ರಾಜಕೀಯ ಪಕ್ಷಗಳ ನಿರ್ಲಕ್ಷ್ಯ ದಿಂದ ನಮ್ಮ ರಾಜ್ಯದ ನದಿಗಳ ನೀರನ್ನು ನಾವೇ ಉಪಯೋಗಿಸಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರೊಂದಿಗೆ ಜನರು ಎರಡು ವರ್ಷಗಳಿಂದ ಕೋವಿಡ್ ಸಂಕಷ್ಟವನ್ನು ಎದುರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ರಾಜ್ಯದ ಜನತೆ ಬಗ್ಗೆ ಕಳವಳ ವ್ಯಕ್ತ ಪಡಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರದ ಜ್ಯೂನಿಯರ್ ಕಾಲೇಜಿನ ಮೈದಾನದಲ್ಲಿ ಏರ್ಪಡಿಸಿದ್ದ ಜನತಾ ಜಲಧಾರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕರ್ನಾಟಕದಾದ್ಯಂತ ಜನತಾ ಜಲಾಧಾರೆ ಪ್ರಾರಂಭವಾಗಿದ್ದು ಇದು ರೈತರ ಪರವಾಗಿ ನಡೆಯುತ್ತಿರುವ ಹೋರಾಟ. …

ರಾಜ್ಯಕ್ಕೆ ಮತ್ತೊಮ್ಮೆ ಜೆಡಿಎಸ್ ಆಡಳಿತದ ಅಗತ್ಯವಿದೆ Read More »

ನಾಯಕರಿಲ್ಲದ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ

ದೇವನಹಳ್ಳಿ: ದೇಶದ ಒಂದೊಂದು ರಾಜ್ಯವು ಕಾಂಗ್ರೆಸ್ ಮುಕ್ತವಾಗುತ್ತಾ ಬರುತ್ತಿದೆ. ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದಿದೆ. ಕರ್ನಾಟಕದಲ್ಲೂ ಕಾಂಗ್ರೆಸ್ ಹೇಳ ಹೆಸರಿಲ್ಲದಂತೆ ಹೋಗುವ ಕಾಲ ಸನ್ನಿಹಿತವಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಬಸವೇಶ್ವರ ಪ್ಯಾಲೇಸ್ ಸಭಾಂಗಣದಲ್ಲಿ  ಆಯೋಜಿಸಿದ್ದ ಬಿಜೆಪಿ ಜಿಲ್ಲಾ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿ, ಕಾಂಗ್ರೆಸ್ ಸರಿಯಾದ ನಾಯಕತ್ವವಿಲ್ಲದ ಪಕ್ಷ. ಇಂತಹ ಪಕ್ಷಗಳು ಎಂದೂ ಗಟ್ಟಿಯಾಗಿ ನೆಲೆಯೂರಲು ಸಾಧ್ಯ ವಿಲ್ಲ. ಇಡೀ ದೇಶವನ್ನು ಬಿಜೆಪಿಮಯವನ್ನಾಗಿ ಮಾಡುವ …

ನಾಯಕರಿಲ್ಲದ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ Read More »

ರಾಜ್ಯ ಸರ್ಕಾರದ ದುರಾಡಳಿತಕ್ಕೆ ಜನರು ಬೇಸತ್ತಿದ್ದಾರೆ

ದೇವನಹಳ್ಳಿ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಂಡವಾಳ ಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ ವಿನಃ ಬಡವರ ಪರವಾಗಿ ಮಾಡುತ್ತಿಲ್ಲಾ ದಿನನಿತ್ಯ ಬಳಕೆ ವಸ್ತುಗಳ ಬೆಲೆ ಗಗನಕ್ಕೆ ಮುಟ್ಟಿದೆ ಸಾಮಾನ್ಯ ಜನರ ಕೈಗೆಟುಕದ ಕಬ್ಬಿಣದ ಕಡಲೆಯಾಗಿದೆ ಡೀಸೆಲ್, ಪೆಟ್ರೋಲ್, ಅಡುಗೆ ಎಣ್ಣೆ, ಗ್ಯಾಸ್ ಇನ್ನಿತರೆ ವಸ್ತುಗಳ ಬೆಲೆ ದುಬಾರಿಯಾಗಿ ಮಧ್ಯಮ ಮತ್ತು ಸಾಮಾನ್ಯ ಜನ ಬದುಕಲು ಪರದಾಡುವಂತಾಗಿದೆ ಎಂದು ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್ ತಿಳಿಸಿದರು. ದೇವನಹಳ್ಳಿ ಪಟ್ಟಣದ ಹೊಸಬಸ್ ನಿಲ್ದಾಣದ ಹಿಂಭಾಗದ ಕಾಂಗ್ರೆಸ್ ಹಿಂದುಳಿದ ವರ್ಗಗಳ …

ರಾಜ್ಯ ಸರ್ಕಾರದ ದುರಾಡಳಿತಕ್ಕೆ ಜನರು ಬೇಸತ್ತಿದ್ದಾರೆ Read More »

ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಅಶ್ವಥ್‍ನಾರಾಯಣಗೆ ಬಿಳ್ಕೊಡುಗೆ

ದೇವನಹಳ್ಳಿ: ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಅಶ್ವಥ್‍ನಾರಾಯಣ್ ಅವರು ನಮ್ಮ ತಾಲೂಕಿಗೆ ಶೈಕ್ಷಣಿಕವಾಗಿ ಅನೇಕ ಯೋಜನೆಗಳನ್ನು ರೂಪಿಸಿದ್ದರ ಪರಿಣಾಮವಾಗಿ ದೇವನಹಳ್ಳಿ ತಾಲೂಕಿಗೆ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ ಬರಲು ಸಾಧ್ಯವಾಯಿತು. ಹಾಗೂ ಅವರು ಕರ್ತವ್ಯದಲ್ಲಿದ್ದಾಗ ಅವರು ನನಗೆ ನೀಡುತ್ತಿದ್ದ ಮಾರ್ಗದರ್ಶನದಿಂದಾಗಿ ನಾನು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕೆಲಸ ಮಾಡಲು ಸಹಕಾರಿಯಾಗಿದೆ ಎಂದು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಕೊಟ್ರೇಶ್ ತಿಳಿಸಿದರು. ಪಟ್ಟಣದ ಗುರುಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಅಶ್ವಥ್‍ನಾರಾಯಣ್ ಅವರಿಗೆ ಬಿಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು ಅಶ್ವಥ್ ನಾರಾಯಣ್ ಅವರು …

ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಅಶ್ವಥ್‍ನಾರಾಯಣಗೆ ಬಿಳ್ಕೊಡುಗೆ Read More »

Translate »
Scroll to Top