development

ಯು.ಕೆ ದೇಶದ ವ್ಹೊಲ್ವರಹ್ಯಾಂಪ್ಟನ್ ವಿಶ್ವವಿದ್ಯಾನಿಲಯ ಮತ್ತು ಬೆಂಗಳೂರು ನಗರ ವಿಶ್ವವಿದ್ಯಾನಿಲಯಗಳ ಸಂಶೋಧನಾ ಒಡಂಬಡಿಕೆಯ ಉದ್ಘಾಟನೆ

ಬೆಂಗಳೂರು: ಕಳೆದ ತಿಂಗಳು (ಜುಲೈ 2023) ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಲಿಂಗರಾಜ ಗಾಂಧಿ ಅವರು ಯು.ಕೆ. ದೇಶದ ವ್ಹೊಲ್ವರಹ್ಯಾಂಪ್ಟನ್ ವಿಶ್ವವಿದ್ಯಾನಿಲಯದ ಅಹ್ವಾನದ ಮೇಲೆ ಸಂದರ್ಶಕ ಸಂಶೋಧನಾ ವಿದ್ವಾಂಸರಾಗಿ ಭೇಟಿ ನೀಡಿದ ಸಂದರ್ಭದಲ್ಲಿ ಜರುಗಿದ ಚರ್ಚೆ ಮತ್ತು ಸಮಾಲೋಚನೆಗಳ ಫಲಿತಾಂಶ ರೂಪದ ಶೈಕ್ಷಣಿಕ/ಸಂಶೋಧನಾ ಒಡಂಬಡಿಕೆಗೆ ಇಂದು ಜರುಗಿದ ಸರಳ ಸಮಾರಂಭದಲ್ಲಿ ಅಧಿಕೃತವಾಗಿ ಚಾಲನೆ ನೀಡಿ ಉದ್ಘಾಟಿಸಲಾಯಿತು.

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಾವೆಲ್ಲರೂ ಬದ್ಧ : ಸಚಿವ ನಾಗೇಂದ್ರ

ಬಳ್ಳಾರಿ: ನಾನು ಕಲಿತ ಸ್ಥಳ ನಾನು ಬೆಳೆದ ಊರಿನಲ್ಲಿ ಇಂದು ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸುವುದಕ್ಕೆ ಸಾಕಷ್ಟು ಸಂತೋಷ ವಾಗಿದೆ. ಜಿಲ್ಲೆಯ ಸರ್ವೊತೊಮುಖ ಅಭಿವೃದ್ಧಿಗಾಗಿ ಎಲ್ಲಾ ಜನಪ್ರತಿನಿಧಿಗಳು ಶ್ರಮಿಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ತಿಳಿಸಿದರು.

ವೈಮಾನಿಕ ತರಬೇತಿ ಶಾಲೆಯ ಅಭಿವೃದ್ಧಿಗಾಗಿ ವಿಶೇಷ ಕಾಳಜಿವಹಿಸುವಂತೆ ಅಧಿಕಾರಿಗಳಿಗೆ ಸೂಚನೆ : ಸಚಿವ ಬಿ. ನಾಗೇಂದ್ರ

ಬೆಂಗಳೂರು: ವೈಮಾನಿಕ ತರಬೇತಿ ಶಾಲೆಗಾಗಿ ಸರ್ಕಾರದ ವತಿಯಿಂದ ಮೀಸಲಿಟ್ಟಿರುವ 214 ಎಕರೆ ಜಾಗವನ್ನು ಯಾವುದೇ ಖಾಸಗಿ ಕಂಪನಿ ಹಾಗೂ ಅಕ್ಕಪಕ್ಕದ ನಿವಾಸಿಗಳು ಒತ್ತುವರಿ ಮಾಡದಂತೆ ಕಟ್ಟೆಚ್ಚರ ವಹಿಸಿ ಹಾಗೂ ಏರ್ ಕ್ರಾಫ್ಟ್ ಗೆ ಸಂಬಂದಿಸಿದ ಎಲ್ಲಾ ನ್ಯೂನ್ಯತೆಗಳನ್ನು ಕೂಡಲೇ ಸರಿಪಡಿಸಿ ತರಬೇತುದಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಳ್ಳಾರಿ ರೈಲ್ವೇ ನಿಲ್ದಾಣದ ಅಭಿವೃದ್ಧಿಗೆ ಸಂಸದ, ಶಾಸಕರಿಂದ ಚಾಲನೆ

ಬಳ್ಳಾರಿ: ದೇಶದ ಒಟ್ಟು 508 ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಶಿಲಾನ್ಯಾಸ ಮಾಡಿದರು. ಅದೇ ರೀತಿ ಬಳ್ಳಾರಿಯಲ್ಲಿ ಸಂಸದ ವೈ.ದೇವೇಂದ್ರಪ್ಪ ಹಾಗೂ ಬಳ್ಳಾರಿ ನಗರ ಶಾಸಕ ನಾರಾ ಭರತ್‍ ರೆಡ್ಡಿಯವರು ಬಳ್ಳಾರಿ ರೈಲ್ವೇ ನಿಲ್ದಾಣದ ಅಭಿವೃದ್ಧಿಗೆ ಚಾಲನೆ ನೀಡಿದರು.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಸಮಗ್ರ ಅಭಿವೃದ್ಧಿಯೇ ನಮ್ಮ ಸರ್ಕಾರದ ಮುಖ್ಯ ಗುರಿ

ಬೆಂಗಳೂರು: 2023-24 ನೇ ಸಾಲಿನ ರಾಜ್ಯ ಸರ್ಕಾರದ ಆಯವ್ಯಯದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 5000 ಕೋಟಿ ರೂಪಾಯಿಗಳ ಅನುದಾನ ಮೀಸಲಿಟ್ಟಿದ್ದು,ಮಂಡಳಿ ವ್ಯಾಪ್ತಿಗೆ ಬರುವ ಎಲ್ಲಾ ಜಿಲ್ಲೆಗಳಿಗೆ ಸಮಾನ ರೀತಿಯಲ್ಲಿ ಕ್ರಿಯಾಯೋಜನೆ ರೂಪಿಸಿ ಕಾಮಗಾರಿಗಳನ್ನು ಅನುಷ್ಠಾನಕ್ಕೆ ತಂದು ಕಳೆದ ಸರ್ಕಾರದ ಅವಧಿಯಲ್ಲಿ ಕುಂಟಿತವಾದ ಕಾಮಗಾರಿಗಳನ್ನು ಹಾಗೂ ಅರೋಗ್ಯ ಇಲಾಖೆ, ಶಿಕ್ಷಣ, ಇಲಾಖೆ, ಎಸ್. ಸಿ & ಎಸ್. ಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತೇವೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದರು

ಬಳ್ಳಾರಿ ಅಭಿವೃಧ್ಧಿಗೆ ಆದ್ಯತೆ ನೀಡಲು ಸರ್ಕಾರಕ್ಕೆ ಮನವಿ

ಬೆಂಗಳೂರು: ಬಳ್ಳಾರಿ ನಗರದಲ್ಲಿ ಸುಮಾರು ೯೦ ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗಿದೆ. ಅದರಲ್ಲಿ ಯಂತ್ರೋಪಕರಣಗಳಿಗೆ ಇನ್ನೂ ೫೨.೬೬ ಕೋಟಿ ರೂ ಅನುದಾನ ಅವಶ್ಯಕತೆಯಿದೆ. ಈ ಆಸ್ಪತ್ರೆ ಸುಸಜ್ಜಿತವಾಗಿ ಸಿದ್ದವಾದಲ್ಲಿ ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಯ ಜನರಿಗೆ ಅನುಕೂಲವಾಗುತ್ತದೆ ಎಂದು ಮಾಜಿ ಸಚಿವ ಹಾಗು ಹಾಲಿ ಗಂಗಾವತಿ ಕ್ಷೇತ್ರದ ಶಾಸಕ ಜಿ.ಜನಾರ್ದನರೆಡ್ಡಿಯವರು ಸ್ಪೀಕರ್ ಗಮನ ಸೆಳೆದರು.

ಸಿದ್ಧಿ ಸಮಾಜದ ಅಭಿವೃದ್ಧಿಗಾಗಿ ಒತ್ತಾಯಿಸಿ ಸಚಿವ ನಾಗೇಂದ್ರ ಅವರಿಗೆ ಮನವಿ

ಬೆಂಗಳೂರು:ನಗರದ ವಿಧಾನಸೌಧದಲ್ಲಿರುವ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವಜನ ಸಬಲೀಕರಣ ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರ ಅವರ ಕಚೇರಿಗೆ ಉತ್ತರ ಕನ್ನಡ ಜಿಲ್ಲೆಯ ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ದಿ ಅವರು ಭೇಟಿ ನೀಡಿ, ಮಾನ್ಯ ಸಚಿವರಿಗೆ ಶುಭ ಕೋರಿದರು.

ಸಾಮಾರಸ್ಯ ಇದ್ದಾಗ ಮಾತ್ರ ಅಭಿವೃದ್ಧಿ ಸಾಧ್ಯ

ಬೆಂಗಳೂರು : ಹಂಪಿ ಹೇಮಕೂಟ ಶ್ರೀ ಗಾಯತ್ರಿ ಪೀಠ ಮಹಾ ಸಂಸ್ಥಾನ ಟ್ರಸ್ಟ್, ರಾಜ್ಯ ದೇವಾಂಗ ಸಂಘ ಆಯೋಜಿಸಿದ್ದ ಶ್ರೀ ದಯಾನಂದಪುರಿ ಸ್ವಾಮೀಜಿಯವರ 33ನೇ ಪೀಠಾರೋಹಣ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಮಾತುಗಳು: ಶ್ರೀ ದಯಾನಂದಪುರಿ ಸ್ವಾಮೀಜಿಗಳು ಪೀಠಾಧ್ಯಕ್ಷರಾದ ನಂತರ ಕಳೆದ 32 ವರ್ಷಗಳಿಂದ ದೇವಾಂಗ ಸಮಾಜದ ಅಭಿವೃದ್ಧಿಗೆ ನಿರಂತರ ಕೆಲಸ ಮಾಡಿದ್ದಾರೆ. ಶ್ರೀಗಳು ಅತ್ಯಂತ ಸರಳ ಸ್ವಭಾವದವರು. ಸಮಾಜದ ಬಗೆಗೆ ಅಪಾರ ಕಾಳಜಿ ಹೊಂದಿದ್ದಾರೆ. ಸಮಾಜದಲ್ಲಿ ಸಮಾನತೆ ಸ್ಥಾಪನೆಯಾದಾಗ ಶಾಂತಿ, ನೆಮ್ಮದಿ …

ಸಾಮಾರಸ್ಯ ಇದ್ದಾಗ ಮಾತ್ರ ಅಭಿವೃದ್ಧಿ ಸಾಧ್ಯ Read More »

ರಾಜ್ಯದ ಸಮಗ್ರ ಅಭಿವೃದ್ಧಿಗೆ ಮತ್ತೊಮ್ಮೆ ಕಾಂಗ್ರೆಸ್ ಎ.ಸಿ.ಶ್ರೀ ನಿವಾಸ್

ದೇವನಹಳ್ಳಿ: ದೇವನಹಳ್ಳಿ ತಾಲ್ಲೂಕು ಕುಂದಾಣ ಹೋಬಳಿಯ ಸೋಲೂರು ಗ್ರಾಮದ ಖಾಸಗಿ ಫಂಕ್ಷನ್ ಹಾಲ್ ನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯಾಗಿ ಮರು ಆಯ್ಕೆಯಾದ ಎ.ಸಿ.ಶ್ರೀನಿವಾಸ್ ರವರಿಗೆ ಕುಂದಾಣ ಹೋಬಳಿಯ ಕುರುಬ ಸಮುದಾಯದ ವತಿಯಿಂದ ಅಭಿನಂದನೆ ಕಾರ್ಯಕ್ರಮ ನಡೆಯಿತು. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷದ ಎರಡು ಶಕ್ತಿಯಿದ್ದಂತೆ ಇವರ ಒಗ್ಗಟ್ಟಿನ ಮಂತ್ರದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸಂಘಟನೆ ಬಲಗೊಳ್ಳುತ್ತಿರುವುದನ್ನು ವಿರೋದ ಪಕ್ಷ ಸಹಿಸದೇ ಕುತಂತ್ರ ರಾಜಕಾರಣ ಮಾಡುತ್ತಿದ್ದಾರೆ.ಡಿ.ಕೆ.ಶಿವಕುಮಾರ್ ರವರ ಶಕ್ತಿ ಮತ್ತು ಸಿದ್ದರಾಮಯ್ಯನವರ ಯುಕ್ತಿಯಿಂದ ರಾಜ್ಯದಲ್ಲಿ ಮತ್ತು ದೇವನಹಳ್ಳಿ …

ರಾಜ್ಯದ ಸಮಗ್ರ ಅಭಿವೃದ್ಧಿಗೆ ಮತ್ತೊಮ್ಮೆ ಕಾಂಗ್ರೆಸ್ ಎ.ಸಿ.ಶ್ರೀ ನಿವಾಸ್ Read More »

ದೇಶದ ಸಮಗ್ರ ಅಭಿವೃದ್ಧಿಗೆ ಎನ್ಇಪಿ ಅವಶ್ಯಕ: ಸಚಿವ ಅಶ್ವಥ್ ನಾರಾಯಣ

ಬೆಳಗಾವಿ: ರಾಷ್ಟೀಯ ಶಿಕ್ಷಣ ನೀತಿಯಿಂದ ಭಾರತ ಜ್ಞಾನ ಜಗತ್ತಿನ ಬಲಶಾಲಿ ರಾಷ್ಟ್ರವಾಗಲಿದೆ. ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರಿಂದ, ಸಮತೆಯುಳ್ಳ ಮತ್ತು ಚಲನಶೀಲ ಜ್ಞಾನ ಸಮಾಜದ ಪರಿವರ್ತನೆಗೆ ಹಾಗೂ ದೇಶದ ಸಮಗ್ರ ಅಭಿವೃದ್ಧಿಗೆ ಎನ್ಇಪಿ ಅವಶ್ಯಕ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಅವರು ತಿಳಿಸಿದರು.ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಶನಿವಾರ (ಏ.30) ನಡೆದ “ರಾಷ್ಟೀಯ ಶಿಕ್ಷಣ ನೀತಿ- 2020 ಅನುಷ್ಠಾನದ ರಾಷ್ಟ್ರೀಯ ಸಮ್ಮೇಳನ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಸ್ತುತ …

ದೇಶದ ಸಮಗ್ರ ಅಭಿವೃದ್ಧಿಗೆ ಎನ್ಇಪಿ ಅವಶ್ಯಕ: ಸಚಿವ ಅಶ್ವಥ್ ನಾರಾಯಣ Read More »

Translate »
Scroll to Top