development

ತಾಲ್ಲೂಕಿನ ಅಭಿವೃದ್ಧಿ ಯ ಬಗ್ಗೆ ಒಗ್ಗಟ್ಟಾಗಿ ಶ್ರಮಿಸೋಣ : ಶಾಸಕ ನಿಸರ್ಗ ನಾರಾಯಣಸ್ವಾಮಿ

ದೇವನಹಳ್ಳಿ:ಸಭೆ ಸಮಾರಂಭಗಳಲ್ಲಿ ಪಕ್ಷದ ಎಲ್ಲ ಮುಖಂಡರು ಭಾಗವಹಿಸಿದಾಗ ತಾಲ್ಲೂಕಿನ ಅಭಿವೃದ್ಧಿಯ ಬಗ್ಗೆ ವಿಚಾರ ವಿನಿಮಯ, ಸೂಚನೆ ಸಲಹೆಗಳು ಬರುತ್ತವೆ. ಇಂತಹ ಒಗಟ್ಟು ಇದ್ದಾಗ ಮಾತ್ರ ತಾಲ್ಲೂಕನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸಾಧ್ಯ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಸಮೀಪದ ಯಲಿಯೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳಿಯೂರು ಗ್ರಾಮದ ವಸುಂಧರಿ ರೆಸಾರ್ಟ್ ನಲ್ಲಿ ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಹೆಚ್.ಎಂ.ರಮೇಶ್ ಗೌಡ …

ತಾಲ್ಲೂಕಿನ ಅಭಿವೃದ್ಧಿ ಯ ಬಗ್ಗೆ ಒಗ್ಗಟ್ಟಾಗಿ ಶ್ರಮಿಸೋಣ : ಶಾಸಕ ನಿಸರ್ಗ ನಾರಾಯಣಸ್ವಾಮಿ Read More »

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಆದ್ಯತೆ : ಕೆ.ರಾಘವೇಂದ್ರ ಹಿಟ್ನಾಳ್

ಕೊಪ್ಪಳ,: ಮತ ಕ್ಷೇತ್ರದಾದ್ಯಂತವಾಗಿ ಅತಿವೃಷ್ಟಿಯಿಂದಾಗಿ ರಸ್ತೆಗಳ ಸುಧಾರಣೆಗೆ ಕ್ರಮ ಜರುಗಿಸುವುದ ಅವಶ್ಯವಿದ್ದು, ಈಗಾಗಲೇ ಕ್ಷೇತ್ರದ ನಗರ ಹಾಗೂ ಗ್ರಾಮೀಣ ಭಾಗದಲ್ಲಿನ ರಸ್ತೆಗಳ ಸುಧಾರಣೆಗಾಗಿ ಅನುದಾನ ಬಿಡಗಡೆಯಾಗಿದೆ. ಮುಂದಿನ ದಿನಗಳಲ್ಲಿ ಮತಕ್ಷೇತ್ರದ ಎಲ್ಲ ರಸ್ತೆಗಳನ್ನು ಸುಧಾರಣೆ ಮಾಡಲಾಗುವುದು ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಹೇಳಿದರು. ತಾಲೂಕಿನ ಹಳೆ ಬಂಡಿಹರ್ಲಾಪುರ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಶೀರ್ಷಿಕೆ 5054 ಯೋಜನೆಯಡಿಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಈಗಾಗಲೇ 22 ಕೋಟಿ ರೂಪಾಯಿ ವೆಚ್ಚದಲ್ಲಿ ಹಿಟ್ನಾಳ್ ನಿಂದ ಬಸಾಪುರ ಗ್ರಾಮದವರಿಗೆ …

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಆದ್ಯತೆ : ಕೆ.ರಾಘವೇಂದ್ರ ಹಿಟ್ನಾಳ್ Read More »

ವಿಜಯನಗರ ಜಿಲ್ಲೆಯಲ್ಲಿ ಅಭಿವೃದ್ಧಿಗೆ ಮುನ್ನುಡಿ ಬರೆದ ರಾಜ್ಯ ಸರಕಾರ

ವಿಜಯನಗರ :ನೂತನವಾಗಿ ಆಸ್ತಿತ್ವಕ್ಕೆ ಬಂದಿರುವ ರಾಜ್ಯದ 31ನೇ ಜಿಲ್ಲೆ ವಿಜಯನಗರದಲ್ಲಿ ರೂ.464 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸುವುದರ ಮೂಲಕ ರಾಜ್ಯ ಸರಕಾರ ಮುನ್ನುಡಿ ಬರೆದಿದೆ. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಿರ್ಮಿಸಲಾಗಿರುವ ವಿದ್ಯಾರಣ್ಯ ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಜಯನಗರ ಜಿಲ್ಲೆಗೆ ಅಧಿಕೃತವಾಗಿ ಉದ್ಘಾಟಿಸುವುದರ ಜೊತೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಮೂಲಕ ಈ ಪ್ರದೇಶಗಳ ಮೇಲಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ತನ್ನ ಬದ್ಧತೆಯನ್ನು …

ವಿಜಯನಗರ ಜಿಲ್ಲೆಯಲ್ಲಿ ಅಭಿವೃದ್ಧಿಗೆ ಮುನ್ನುಡಿ ಬರೆದ ರಾಜ್ಯ ಸರಕಾರ Read More »

ನೂತನ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ

ಕಾರಟಗಿ : ಹುಳ್ಕಿಹಾಳ ಗ್ರಾಮದಲ್ಲಿ ಸರಕಾರಿ ಪ್ರೌಢಶಾಲಾ (RMSA) ಯಲ್ಲಿ ನೂತನ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಯನ್ನು ರಚಿಸಲಾಯಿತು ನೂತನ ಅಧ್ಯಕ್ಷರಾಗಿ ಸಂಗಪ್ಪ ಜುಮಲಾಪುರ ಉಪಾಧ್ಯಕ್ಷರಾಗಿ ಶಾಹಿನ್ ಬೇಗಂ ಸದಸ್ಯರಾಗಿ ಸುವರ್ಣ ವೀರಾಪುರ ಅಂಬಮ್ಮ ಚಲುವಾದಿ ಮುತ್ತಮ್ಮ ತಳವಾರ ಶಿವರಡ್ಡಿ ಏಡಿಬಾಳ ಪಂಪಾಪತಿ ಉಪ್ಪಾರ ಆಂಜನೇಯ ಚಲುವಾದಿ ಗೋವಿಂದಪ್ಪ ಬಡೀಗೇರ ನಾಮ ನಿರ್ದೇಶನ ಸದಸ್ಯರಾಗಿ ಮಲ್ಲಿಕಾರ್ಜುನ ಯತ್ನಟ್ಟಿ ಸಂಘದ ಪ್ರತಿನಿಧಿಯಾಗಿ ವಿದ್ಯಾಧರ ಪೋಲಿಸ್ ಪಾಟೀಲ ಕಾರ್ಯದರ್ಶಿಯಾಗಿ ಶಾಲೆಯ ಮುಖ್ಯೋಪಾಧ್ಯಾಯರಾದ ನಾಗಭೂಷಣ್ ಆಯ್ಕೆ ಮಾಡಲಾಯಿತು.

Translate »
Scroll to Top