ತಾಲ್ಲೂಕಿನ ಅಭಿವೃದ್ಧಿ ಯ ಬಗ್ಗೆ ಒಗ್ಗಟ್ಟಾಗಿ ಶ್ರಮಿಸೋಣ : ಶಾಸಕ ನಿಸರ್ಗ ನಾರಾಯಣಸ್ವಾಮಿ
ದೇವನಹಳ್ಳಿ:ಸಭೆ ಸಮಾರಂಭಗಳಲ್ಲಿ ಪಕ್ಷದ ಎಲ್ಲ ಮುಖಂಡರು ಭಾಗವಹಿಸಿದಾಗ ತಾಲ್ಲೂಕಿನ ಅಭಿವೃದ್ಧಿಯ ಬಗ್ಗೆ ವಿಚಾರ ವಿನಿಮಯ, ಸೂಚನೆ ಸಲಹೆಗಳು ಬರುತ್ತವೆ. ಇಂತಹ ಒಗಟ್ಟು ಇದ್ದಾಗ ಮಾತ್ರ ತಾಲ್ಲೂಕನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸಾಧ್ಯ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಸಮೀಪದ ಯಲಿಯೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳಿಯೂರು ಗ್ರಾಮದ ವಸುಂಧರಿ ರೆಸಾರ್ಟ್ ನಲ್ಲಿ ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಹೆಚ್.ಎಂ.ರಮೇಶ್ ಗೌಡ …
ತಾಲ್ಲೂಕಿನ ಅಭಿವೃದ್ಧಿ ಯ ಬಗ್ಗೆ ಒಗ್ಗಟ್ಟಾಗಿ ಶ್ರಮಿಸೋಣ : ಶಾಸಕ ನಿಸರ್ಗ ನಾರಾಯಣಸ್ವಾಮಿ Read More »