district hospital

ಆಯುಷ್ಮಾನ್ ಭವಃ  ಅಭಿಯಾನಡಿಯ ಶಿಬಿರಗಳ ಮೂಲಕ ಕ್ಷಯರೋಗ ನಿರ್ಮೂಲನೆಗಾಗಿ ನಿಕ್ಷಯ ಮಿತ್ರರಾಗಿ ಮುಂದೆ ಬನ್ನಿ: ಡಾ ಇಂದ್ರಾಣಿ

ಬಳ್ಳಾರಿ: ಆಯುಷ್ಮಾನ್ ಭವಃ ದಡಿಯ ಆರೋಗ್ಯ ತಪಾಸಣಾ ಶಿಬಿರಗಳ ಮೂಲಕ ಒಂದೆ ಸೂರಿನಡಿ ಆರೋಗ್ಯ ಸೇವೆಗಳನ್ನು ನೀಡಲಾಗುತ್ತಿದ್ದು ಕ್ಷಯರೋಗಿಗಳಿಗೆ ಬೆಂಬಲಬಾಗಿ ನಿಕ್ಷಯಮಿತ್ರರಾಗಿ ಮುಂದೆ ಬಂದು ಚಿಕಿತ್ಸೆ ಪಡೆಯುವ ರೋಗಿಗಳಿಗೆ ಶೀಘ್ರ ಗುಣಮುಖರಾಗಿಸಲು ಕೈಜೊಡಿಸಿ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ ಇಂದ್ರಾಣಿ. ವಿ ತಿಳಿಸಿದರು.

ವೈದ್ಯಕೀಯ ಪದವಿ ಪಡೆಯದ ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ದಾಳಿ

ಬಳ್ಳಾರಿ: ಕರ್ನಾಟಕ ಖಾಸಗಿ ಆಸ್ಪತ್ರೆಗಳ ಅಧಿನಿಯಮ-2007ರ ಅಡಿಯಲ್ಲಿ ಆಸ್ಪತ್ರೆಗಳು ಮತ್ತು ಪ್ರಯೋಗಾಲಯಗಳು ಕಡ್ಡಾಯವಾಗಿ ನೋಂದಣಿ ಮಾಡಿಸಿ ಅನುಮತಿ ಪಡೆದುಕೊಂಡು ಕಾರ್ಯ ಆರಂಭ ಮಾಡಬೇಕೆಂದು ಒಂದು ವೇಳೆ ಅನುಮತಿ ಪಡೆಯದೆ ಆರಂಭಿಸಿದರೆ ತಕ್ಷಣ ಸ್ಥಗಿತಗೊಳಿಸಿ ಅನುಮತಿ ಪಡೆಯಬೇಕು. ಅದರಲ್ಲೂ ವೈದ್ಯರು ಅಲ್ಲದವರು ವೈದ್ಯ ವೃತ್ತಿ ಮಾಡುತ್ತಿದ್ದಲ್ಲಿ ಕಾನೂನು ರೀತಿಯಲ್ಲಿ ಎಫ್ಐಅರ್ ದಾಖಲಿಸಲಾಗುವುದು ಎಂದು ಬಳ್ಳಾರಿ ತಾಲೂಕಾ ಆರೋಗ್ಯ ಅಧಿಕಾರಿ ಡಾ ಮೋಹನ ಕುಮಾರಿ ತಿಳಿಸಿದರು.

ಮಕ್ಕಳ ಸದೃಢ ಆರೋಗ್ಯಕ್ಕಾಗಿ ತಪ್ಪದೇ ಲಸಿಕೆ ಹಾಕಿಸಿ: ಡಾ.ವೈ ರಮೇಶಬಾಬು

ಬಳ್ಳಾರಿ: ಬಾಲ್ಯದಲ್ಲಿ ಕಾಡುವ 12 ಮಾರಕ ರೋಗಗಳನ್ನು ತಡೆಗಟ್ಟಲು ವಯಸ್ಸಿನ ಅನುಸಾರ ಮಕ್ಕಳಿಗೆ ನೀಡುವ ಎಲ್ಲ ಲಸಿಕೆಗಳನ್ನು ತಪ್ಪದೇ ಹಾಕಿಸಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶಬಾಬು ತಿಳಿಸಿದರು.

ಕಲುಷಿತ ನೀರು ಸೇವನೆ : ಹಲವರು ಅಸ್ವಸ್ಥ

ಬಳ್ಳಾರಿ: ಇತ್ತೀಚೆಗಷ್ಟೇ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಹಳ್ಳಿಯೊಂದರಲ್ಲಿ ಕಲುಷಿತ ನೀರು ಸೇವಿಸಿ ಸಾಕಷ್ಟು ಮಂದಿ ಅಸ್ವಸ್ಥಗೊಂಡಿದ್ದ ಘಟನೆ ಮರೆಯುವಷ್ಟರಲ್ಲೇ ಇದೀಗ ಬಳ್ಳಾರಿ ನಗರದಲ್ಲಿ ಕಲುಷಿತ ನೀರು ಸೇವಿಸಿ ಸುಮಾರು 40 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜನನ-ಮರಣ ಸಮರ್ಪಕ ಮಾಹಿತಿ ನೀಡಿ:ಡಿಸಿ ಮಾಲಪಾಟಿ

ಬಳ್ಳಾರಿ: ಜಿಲ್ಲೆಯಲ್ಲಿನ ಎಲ್ಲಾ ತಾಲೂಕುವಾರು ಆಸ್ಪತ್ರೆಗಳಲ್ಲಿನ ಜನನ ಮತ್ತು ಮರಣ ದಾಖಲೆಗಳ ನೊಂದಣಿಗಳು,ಬೆಳೆಕಟಾವು ಪ್ರಯೋಗಗಳು,ಬೆಳೆ ಕ್ಷೇತ್ರಗಳ ಮರುಹೊಂದಾಣಿಕೆ ಕುರಿತು ಸಮರ್ಪಕವಾದ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೋಮವಾರದಂದು ಕೆಸ್ವಾನ್ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರುಜನನ ಮತ್ತು ಮರಣ ನೋಂದಣಿಯನ್ನು ಇ-ಜನ್ಮ ತಂತ್ರಾಂಶದಲ್ಲಿ 2015ರಿಂದ ನೋಂದಣಿ ಮಾಡಲಾಗುತ್ತಿದೆ.ಬಳ್ಳಾರಿಯಲ್ಲಿ ಮೊದಲ ಬಾರಿಗೆ 2019ರಿಂದ ಇ-ಜನ್ಮ ತಂತ್ರಾಂಶದಲ್ಲಿ ಡಿಜಿಟಲ್ ಸಹಿ ಮುಖಾಂತರ ಪ್ರಮಾಣಪತ್ರಗಳನ್ನು …

ಜನನ-ಮರಣ ಸಮರ್ಪಕ ಮಾಹಿತಿ ನೀಡಿ:ಡಿಸಿ ಮಾಲಪಾಟಿ Read More »

ಕೋವಿಡ್ ಲಸಿಕಾಕರಣದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ

ಬೆಂಗಳೂರು, ಜನವರಿ 31, : ರಾಜ್ಯ ಸರ್ಕಾರದಿಂದ ಆಸ್ಪತ್ರೆಗಳ ನಿರ್ಮಾಣದಲ್ಲಿ ಮತ್ತು ಇಡೀ ಆರೋಗ್ಯ ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ಧಿಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಶಿಲಾನ್ಯಾಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿದರು. ಬಳಿಕ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಬಿಜೆಪಿ ಸರ್ಕಾರದ ಅತ್ಯುತ್ತಮ ಕೊಡುಗೆಯಾಗಿದೆ. ಕೋಲಾರ ಮತ್ತು ಬೆಂಗಳೂರು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಮೊದಲ ತಾಯಿ ಮತ್ತು …

ಕೋವಿಡ್ ಲಸಿಕಾಕರಣದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ Read More »

ಔಷಧಿ ಬೆಲೆ ನಿಗದಿ ಅಧಿಕಾರ ಖಾಸಗಿ ಕಂಪನಿಗಳಿಗೆ

ದಾವಣಗೆರೆ,ಜನವರಿ,20 : ಔಷಧಿಗಳ ಬೆಲೆ ನಿಯಂತ್ರಣವು ಕೇಂದ್ರ ಸರ್ಕಾರದ ಅಧೀನದಲ್ಲಿದ್ದರೂ ಬೆಲೆ ನಿಗದಿ ಮಾಡಲು ಖಾಸಗಿ ಸಂಸ್ಥೆಗಳಿಗೆ ಅಧಿಕಾರ ನೀಡಿರುವುದನ್ನು ವಿರೋಧಿಸಿ ಇಂದು ಔಷಧಿ ಮಾರಾಟಗಾರರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಅಖಿಲ ಭಾರತ ಔಷಧಿ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ನೇತೃತ್ವದಲ್ಲಿ ಜಿಲ್ಲೆಯಲ್ಲಿ ವಿವಿಧ ಔಷಧ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ 700 ಕ್ಕೂ ಹೆಚ್ಚು ಔಷಧಿ ಮಾರಾಟ ಪ್ರತಿನಿಧಿಗಳು ಇಂದು ತಮ್ಮ ಕೆಲಸಗಳನ್ನು ನಿಲ್ಲಿಸುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರು. ಔಷಧ ನಿಯಂತ್ರಣ ಕಾಯಿದೆ, 2013 ರಲ್ಲಿ …

ಔಷಧಿ ಬೆಲೆ ನಿಗದಿ ಅಧಿಕಾರ ಖಾಸಗಿ ಕಂಪನಿಗಳಿಗೆ Read More »

ಆರೋಗ್ಯ ನಂದನ ಅಡಿಯಲ್ಲಿ ಉಚಿತ ಚಿಕಿತ್ಸೆ

ಬಳ್ಳಾರಿ : ಮಕ್ಕಳಿಗೆ ಒಳ್ಳೆಯ ಭವಿಷ್ಯ ರೂಪಿಸಲು ಮಗು ಹುಟ್ಟಿದ ಮೂರು ವರ್ಷಗಳ ಕಾಲ ಪ್ರತಿ ಆರು ತಿಂಗಳಿಗೊಮ್ಮೆ ಮಕ್ಕಳ ತಜ್ಞರಿಂದ ಪರೀಕ್ಷೆ ಮಾಡಿಸಿ ಎಂದು ಜಿಪಂ ಸಿಇಒ ನಂದಿನಿ ಕೆ.ಆರ್ ಅವರು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದ ಸಂಯುಕ್ತಾಶ್ರಯಲ್ಲಿ ಆರೋಗ್ಯ ನಂದನ ಅಭಿಯಾನದಡಿಯಲ್ಲಿ ನಗರದ ಜಿಲ್ಲಾಸ್ಪತ್ರೆಯ ಆವರಣದ ಮಕ್ಕಳ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನಕುಮಾರಿ …

ಆರೋಗ್ಯ ನಂದನ ಅಡಿಯಲ್ಲಿ ಉಚಿತ ಚಿಕಿತ್ಸೆ Read More »

Translate »
Scroll to Top