ಸಮಾಜ ಸೇವೆ, ಶಿಕ್ಷಣ, ಪರೋಪಕಾರಿ ಡಿ.ಆರ್.ವಿಜಯ ಸಾರಥಿ
ಬೆಂಗಳೂರು : ಡಿ.ಅರ್. ವಿಜಯ ಸಾರಥಿ ಕೋಲಾರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಹಿರೇಕಟ್ಟಿಗೇನ ಹಳ್ಳಿಯವರು. ಶಿಕ್ಷಣ ತಜ್ಞ, ಸಮಾಜ ಸೇವಕ ಮತ್ತು ಪರೋಪಕಾರಿ ವಲಯದಲ್ಲಿ ಗುರುತಿಸಿಕೊಂಡವರು.
ಬೆಂಗಳೂರು : ಡಿ.ಅರ್. ವಿಜಯ ಸಾರಥಿ ಕೋಲಾರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಹಿರೇಕಟ್ಟಿಗೇನ ಹಳ್ಳಿಯವರು. ಶಿಕ್ಷಣ ತಜ್ಞ, ಸಮಾಜ ಸೇವಕ ಮತ್ತು ಪರೋಪಕಾರಿ ವಲಯದಲ್ಲಿ ಗುರುತಿಸಿಕೊಂಡವರು.
ಬೆಂಗಳೂರು: ಈ ಉಪ ಚುನಾವಣೆಗೆ ಕಾರಣರಾದವರನ್ನು ಕೈಬಿಟ್ಟು ಬಿಜೆಪಿ- ಜೆಡಿಎಸ್, ಎನ್ಡಿೂಎ ಅಭ್ಯರ್ಥಿ ರಂಗನಾಥ್ ಅವರನ್ನು ಗೆಲ್ಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ದಾವಣಗೆರೆ : ಜಾತಿ ವ್ಯವಸ್ಥೆ ಬೇರೂರಲು ವೈಚಾರಿಕ ಶಿಕ್ಷಣದ ಕೊರತೆ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಳ್ಳಾರಿ : ಕೊಟಕ್ ಮ್ಯೂಚುವಲ್ ಫಂಡ್ ತನ್ನ ಹೂಡಿಕೆದಾರರ ಶಿಕ್ಷಣ ಮತ್ತು ಜಾಗೃತಿ ಉಪಕ್ರಮವಾದ ‘ಸೀಖೋ ಪೈಸೋ ಕಿ ಭಾಷಾ’ ಅನ್ನು ಬಳ್ಳಾರಿಯಲ್ಲಿ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಸಹಭಾಗಿತ್ವದಲ್ಲಿ ನಡೆಸುತ್ತದೆ.
ಮಕ್ಕಳಿಗೆ ಜ್ಞಾನದ ಜೊತೆ ಉತ್ತಮ ಸಾಂಸ್ಕೃತಿಕ ಚಟುವಟಿಕೆ ಅಗತ್ಯ -ಡಿ.ಆರ್.ವಿಜಯಸಾರಥಿ
ಬೆಂಗಳೂರು:ವಾಸವಿ ಜ್ಞಾನಪೀಠ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಅರೋಹಿ-2024
ಅಂತರಕಾಲೇಜು ಫೆಸ್ಟ್ ಆಯೋಜಿಸಲಾಗಿತ್ತು. ಸಂಗೀತ ನಿರ್ದೇಶಕ ಹೇಮಂತ್, ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಿ.ಆರ್.ವಿಜಯಸಾರಥಿ ಅವರು ಸಂಗೀತ ನಿರ್ದೇಶಕ ಹೇಮಂತ್ ರವರು ಮತ್ತು ಪ್ರಾಂಶುಪಾಲರಾದ ಪದ್ಮ, ರಚನ, ಡಾ.ರಂಗಸ್ವಾಮಿ, ಸೌಭಾಗ್ಯರವರು ಅರೋಹಿ ಅಂತರ ಕಾಲೇಜು ಫೆಸ್ಟ್-2024 ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಅಂತರ ಕಾಲೇಜು ಫೆಸ್ಟ್-2024 ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬೆಂಗಳೂರು : ಸಾಮಾಜಿಕ ಅಸಮಾನತೆಯಿರುವ ಕಾಲಮಾನದಲ್ಲಿ ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಸೇವೆ ಶ್ಲಾಘನೀಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರಿನ ಸಮೀಪದ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಖಂಡಿಸಿದ್ದಾರೆ. ಈ ಘಟನೆಯ ವಸ್ತುಸ್ಥಿತಿ ಅಧ್ಯಯನಕ್ಕೆ ರಾಜ್ಯ ಸಮಿತಿಯನ್ನು ರಚಿಸಿ ಅವರು ಆದೇಶ ಹೊರಡಿಸಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
ಮಧುಗಿರಿ : ಇಲಾಖೆ ಯಾವುದೇ ಇರಲಿ ತಾಲೂಕಿನ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ದೊರಕು ವಂತಹ ಎಲ್ಲಾ ಸೌಲಭ್ಯಗಳನ್ನು ಅಧಿಕಾರಿಗಳು ಕಲ್ಪಿಸಿ ಕೊಡಲು ಮುಂದಾಗಬೇಕೆಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಸೂಚಿಸಿದರು.
ನಾಯಕನಹಟ್ಟಿ,: ವಿದ್ಯಾರ್ಥಿಗಳ ಕಲಿಕ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸುವುದಕೋಸ್ಕರ ಇಂಗ್ಲಿಷ್ ಕಮ್ಯುನಿಕೇಶನ್ ಮತ್ತು ಕೌಶಲ್ಯವನ್ನು ಹೆಚ್ಚಿಸಲು ಹಾಗೂ ಪ್ರತಿಯೊಬ್ಬರೂ ಸರಳವಾಗಿ ಇಂಗ್ಲಿಷ್ ಭಾಷೆಯನ್ನು ಮಾತನಾಡಿಸಲು ಕಲಿಸುವಂತಹ ಒಂದು ಚಟುವಟಿಕೆಗೋಸ್ಕರ ಎಂದು ಜೆ,ಜೆ,ಆರ್, ಸ್ಕೂಲಿನ ಮುಖ್ಯ ಶಿಕ್ಷಕರಾದ ಟಿ.ಮಹಾಂತೇಶ್ ಮಾತನಾಡಿದರು.
ಬೆಂಗಳೂರು: ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.