ಹುಲಿ ಉಗುರಿನ ವಿಚಾರಕ್ಕೆ ಕೇಂದ್ರದಿಂದ ಸುತ್ತೋಲೆ ಬಂದಿದೆ, ಈ ಬಗ್ಗೆ ಮಾಡಿ ತೀರ್ಮಾನಿಸುತ್ತೇವೆ -ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು: ಹುಲಿ ಉಗುರಿನ ವಿಚಾರಕ್ಕೆ ಕೇಂದ್ರದಿಂದ ನಮಗೆ ಸುತ್ತೋಲೆ ಬಂದಿದೆ. ಹುಲಿ ಉಗುರಿನ ವಿಚಾರಕ್ಕೆ ರಾಜ್ಯ ಮಟ್ಟದಲ್ಲಿ ಆದೇಶ ಹೊರಡಿಸಿದ್ದೀರಿ. ಇದು ನಿಮ್ಮ ವ್ಯಾಪ್ತಿಗೆ ಬರಲ್ಲ, ನಾವು ನರ್ಧಾ ರ ಮಾಡ್ತೀವಿ ಎಂದು ಕೇಂದ್ರ ಸರ್ಕಾರ ಹೇಳಿದೆ. ಹೀಗಾಗಿ ಕೇಂದ್ರ ರ್ಕಾ ರದ ಅಧಿಕಾರಿಗಳ ಜೊತೆ ರ್ಚೆ ಮಾಡ್ತೇವೆ. ನಮ್ಮ ಆದೇಶದ ಗಡುವು ಮುಗಿದಿದೆ, ಕೆಲವರು ವಾಪಸ್ ತಂದಿದ್ದಾರೆ. ಕಾನೂನು ಇಲಾಖೆ ಜೊತೆಗೆ ರ್ಚೆ ಮಾಡಿ ತೀರ್ಮಾನ ಮಾಡ್ತೇವೆ ಎಂದು ಬೆಂಗಳೂರಿನಲ್ಲಿ ಅರಣ್ಯ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.