event

ಸೇವಾಲಾಲರು ಸಮಾಜ ಸುಧಾರಕರು: ಮೇಯರ್ ಬಿ.ಶ್ವೇತ

ಬಳ್ಳಾರಿ: ಸೇವಾಲಾಲರು ತಮ್ಮ ಧನಾತ್ಮಕ ಚಿಂತನೆಗಳಿಂದ ಮೌಢ್ಯಗಳ ಬಗ್ಗೆ ಅರಿವು ಮೂಡಿಸಿದವರು. ಸಮುದಾಯದ ಜನರಿಗೆ ಜಾಗೃತಿ ಮೂಡಿಸುತ್ತಾ, ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದು ಕರೆ ನೀಡುವ ಮೂಲಕ ಸಮಾಜ ಸುಧಾರಕರಾಗಿದ್ದರು ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಬಿ.ಶ್ವೇತ ಅವರು ಹೇಳಿದರು.

ದಯಾನಂದ್ ಸಾಗರ್ ಕಾಲೇಜಿನಿಂದ “ಗೇಮ್ ಆನ್ ಕ್ಯಾಂಪಸ್” ಆಯೋಜನೆ

ಬೆಂಗಳೂರು : ದಯಾನಂದ್ ಸಾಗರ್ ಅಕಾಡೆಮಿ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್ಮೆಂಟ್ ನಿಂದ ಆಯೋಜಿಸಲಾದ “ಗೇಮ್ ಆನ್ ಕ್ಯಾಂಪಸ್” ನಲ್ಲಿ ” ವ್ಯಾಲೊರೆಂಟ್ ಪಂದ್ಯಾವಳಿಯ ಚಾಂಪಿಯನ್ ಆಗಿ ಟೀಮ್ ರೈಡರ್ಸ್” ಹೊರಹೊಮ್ಮಿದೆ. “ಟೀಮ್ ನೆಕ್ಸಸ್ “ಬಿಜಿಎಂಐ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಸಂವಿಧಾನ ಮತ್ತು ಶರಣ ಸಾಹಿತ್ಯ ಎರಡರ ಆಶಯವೂ ಒಂದೇ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಸಂವಿಧಾನ ಮತ್ತು ಶರಣ ಸಾಹಿತ್ಯದ ಆಶಯ ಒಂದೇ ಆಗಿದೆ. ಜಾತಿ ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಇವೆರಡರ ಗುರಿಯೂ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ನಾಳೆ ಬಿಡುಗಡೆಯಾಗಲಿದೆ ಜವಾನ್ ಚಿತ್ರದ ಪ್ರಿವ್ಯೂ

ಶಾರುಖ್ ಖಾನ್ ಅವರ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. ಶಾರುಖ್ ಅಭಿನಯದ ‘ಜವಾನ್’ ಚಿತ್ರದ ಪ್ರಿವ್ಯೂ ಬಿಡುಗಡೆ ದಿನಾಂಕ ಹೊರಬಿದ್ದಿದ್ದು, ಪ್ರಿವ್ಯೂ ಇದೇ ಸೋಮವಾರ ಅಂದರೆ ಜುಲೈ 10ರ ಬೆಳಗ್ಗೆ 10:30ಕ್ಕೆ ಬಿಡುಗಡೆಯಾಗಲಿದೆ .

ದೇಶದ ಅತಿದೊಡ್ಡ ಕ್ರೀಡಾಕೂಟಕ್ಕೆ ಕ್ಷಣಗಣನೆ-ಭಾನುವಾರ ಸಂಜೆ ಅದ್ದೂರಿ ಉದ್ಘಾಟನೆ

ಬೆಂಗಳೂರು: ಕರ್ನಾಟಕದ ಹೆಮ್ಮೆ, ಐತಿಹಾಸಿಕ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021 ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವ ಡಾ.ನಾರಾಯಣಗೌಡ ಅವರು, ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಕ್ರೀಡಾಕೂಟದ ಸಿದ್ದತೆ ಕುರಿತು ಮಾಹಿತಿ ನೀಡಿದರು. ಭಾನುವಾರ ಸಂಜೆ ಕಂಠೀರವ ಕ್ರೀಡಾಂಗಣದಲ್ಲಿ ಎರಡನೇ ಆವೃತ್ತಿಯ ಖೇಲೋ ಇಂಡಿಯಾ ವಿವಿ ಗೇಮ್ಸ್‌ಗೆ …

ದೇಶದ ಅತಿದೊಡ್ಡ ಕ್ರೀಡಾಕೂಟಕ್ಕೆ ಕ್ಷಣಗಣನೆ-ಭಾನುವಾರ ಸಂಜೆ ಅದ್ದೂರಿ ಉದ್ಘಾಟನೆ Read More »

ಆಮಂತ್ರಣ ನೀಡಿ ಮಾಧ್ಯಮದವರಿಗೆ ಹೊರಗಿಟ್ಟು ಘಟಿಕೋತ್ಸವ ಆಚರಣೆ

ರಾಯಚೂರು : ನಿಗದಿತ ಸಮಯಕ್ಕೆ ಬಾರದೆ ಇರುವ ಕಾರಣ ನೆಪ ಒಡ್ಡಿ ಮಾಧ್ಯಮದವರು ಮತ್ತು ಪಾಲಕರನ್ನು ಹೊರಗಿಟ್ಟು ಘಟಿಕೋತ್ಸವ ಆಚರಣೆ ಹಾಗೂ ಪದಕ ವಿಜೇತ ವಿದ್ಯಾರ್ಥಿಗಳ ಪಾಲಕರನ್ನು ಪ್ರವೇಶ ನೀಡದ ನವೋದಯ ಮೆಡಿಕಲ್ ಕಾಲೇಜ್. ಶುಕ್ರವಾರ ಬೆಳಗ್ಗೆ 10ಕ್ಕೆ ನಿಗದಿಯಾದ ಘಟಿಕೋತ್ಸವಕ್ಕೆ ಪತ್ರಕರ್ತರಿಗೆ ಆಹ್ವಾನ ನೀಡಲಾಗಿತ್ತು ಆದರೆ ಕೆಲ ನಿಮಿಷದಲ್ಲಿ ಪ್ರವೇಶದ್ವಾರ ಬಂದ್ ಮಾಡುವ ಮೂಲಕ ಪತ್ರಕರ್ತರಿಗೆ ಪ್ರವೇಶ ನಿರಾಕರಿಸಲಾಯಿತು. ನಗರದ ಮಂತ್ರಾಲಯ ರಸ್ತೆಯಲ್ಲಿರುವ ನವೋದಯ ಮೆಡಿಕಲ್ ಕಾಲೇಜಿನಲ್ಲಿ ಒಂದಿಲ್ಲೊಂದು ಆವಾಂತರಕ್ಕೆ ಕಾರಣವಾಗುತ್ತಿದೆ, ಆನೆ ನಡೆದಿದ್ದೇ ದಾರಿ …

ಆಮಂತ್ರಣ ನೀಡಿ ಮಾಧ್ಯಮದವರಿಗೆ ಹೊರಗಿಟ್ಟು ಘಟಿಕೋತ್ಸವ ಆಚರಣೆ Read More »

Translate »
Scroll to Top