flood

ಬೆಂಗಳೂರಲ್ಲಿ ಉಂಟಾಗಲಿದೆ ಕೃತಕ ನೆರೆ ಪರಿಸ್ಥಿತಿ….!

ಬೆಂಗಳೂರು:   ರಾಜ್ಯದಾದ್ಯಂತ ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ಹಲವೆಡೆ ಈಗಾಗಲೇ ಅನೇಕ ಅನಾಹುತಗಳು ಸಂಭವಿಸಿವೆ. ಬೆಂಗಳೂರಿನಲ್ಲಿಯೂ ಹಲವೆಡೆ ಕೃತಕ ನೆರೆ ಪರಿಸ್ಥಿತಿ ಉಂಟಾಗಿದೆ. ಕೆಲವು ದಿನಗಳ ಹಿಂದಷ್ಟೇ ಕೆಆರ್ ಸರ್ಕಲ್ ಅಂಡರ್ಪಾಸ್ನಲ್ಲಿ ಕಾರೊಂದು ನೀರಿನಲ್ಲಿ ಮುಳುಗಿ ಯುವತಿಯೊಬ್ಬರು ಮೃತಪಟ್ಟಿದ್ದರು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಮುಂಗಾರು ಮಳೆಗೆ ಬೆಂಗಳೂರು ಹೇಗೆ ಸಿದ್ಧಗೊಂಡಿದೆ ಮತ್ತು ಮಹಾನಗರದಲ್ಲಿ ಪ್ರವಾಹ ಭೀತಿ ಎದುರಿಸುತ್ತಿರುವ ಎಷ್ಟು ಪ್ರದೇಶಗಳಿವೆ ಎಂಬುದನ್ನು ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಸಮಿತಿಯ ಪಟ್ಟಿ ಮಾಡಿದೆ. ರಾಜ್ಯ ನೈಸರ್ಗಿಕ …

ಬೆಂಗಳೂರಲ್ಲಿ ಉಂಟಾಗಲಿದೆ ಕೃತಕ ನೆರೆ ಪರಿಸ್ಥಿತಿ….! Read More »

ಬರಗಾಲ, ಪ್ರವಾಹದ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ಮಾಡಿ

ಬಳ್ಳಾರಿ; ಭಾಷೆ ಈಗ ಕೇವಲ ವ್ಯವಹಾರಕ್ಕೆ ಮಾತ್ರ ಸೀಮಿತಗೊಂಡಿರುವುರಿಂದ ಅದರ ಮೌಲ್ಯ ಕಡಿಮೆಯಾಗಿದೆ. ಅದಕ್ಕಾಗಿ ಭಾಷೆಯನ್ನು ಹೊಸ ಹೊಸ ತಂತ್ರಜ್ಞಾನದಿಂದ ವಿಶ್ವದಲ್ಲಿನ ಘಟನೆ, ಸಂಶೋದನೆಯನ್ನು ತಕ್ಷಣ ಕನ್ನಡ ಭಾಷೆಯಲ್ಲಿ ದೊರೆಯುಂತೆ ಆಗಬೇಕು ಎಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಅವರು‌ ಇಂದು ಹಂಪಿ ಕನ್ನಡ ವಿಶ್ವ ವಿದ್ಯಾಲಯದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡುತ್ತಿದ್ದರು. ನಾಗರೀಕತೆ ಬೆಳವಣಿಗೆಯೇ ಸಂಸ್ಕೃತಿಯ ಬೆಳವಣಿಗೆ ಎಂಬುದನ್ನು ತಪ್ಪು ಎಂದು ಈ ವಿವಿ ಶೋಧನೆ ಮಾಡಬೇಕಿದೆ. ಚರಿತ್ರೆ ನಮ್ಮ‌ನಡೆ …

ಬರಗಾಲ, ಪ್ರವಾಹದ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ಮಾಡಿ Read More »

Translate »
Scroll to Top