ವಿಶ್ವ ವಿಖ್ಯಾತ ಹಂಪಿಯಲ್ಲಿ ಮಾಜಿ ಸೈನಿಕರಿಂದ ಸ್ವಚ್ಛತಾ ಸೇವೆ
ದೇಶಾದ್ಯಂತ ನಡೆದ ಸ್ವಚ್ಛತೆಯೇ ಸೇವೆ ಅಭಿಯಾನದಡಿ ಯುನೆಸ್ಕೋ ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಮಹೋನ್ನತ ಸ್ಥಾನ ಪಡೆದಿರುವ ವಿಶ್ವವಿಖ್ಯಾತ ಹಂಪಿಯಲ್ಲಿ ಮಾಜಿ ಸೈನಿಕರು ಮತ್ತು ವೀರ ನಾರಿಯರಿಂದ ಸ್ವಚ್ಛತಾ ಅಭಿಯಾನ ನಡೆಯಿತು
ದೇಶಾದ್ಯಂತ ನಡೆದ ಸ್ವಚ್ಛತೆಯೇ ಸೇವೆ ಅಭಿಯಾನದಡಿ ಯುನೆಸ್ಕೋ ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಮಹೋನ್ನತ ಸ್ಥಾನ ಪಡೆದಿರುವ ವಿಶ್ವವಿಖ್ಯಾತ ಹಂಪಿಯಲ್ಲಿ ಮಾಜಿ ಸೈನಿಕರು ಮತ್ತು ವೀರ ನಾರಿಯರಿಂದ ಸ್ವಚ್ಛತಾ ಅಭಿಯಾನ ನಡೆಯಿತು
ಬೆಂಗಳೂರಿನ ವಿಧಾನ ಸೌಧದ ಬಾಲಕೈಟ್ ಹಾಲ್ನಲ್ಲಿ ಆಯೋಜಿಸಲಾಗಿದ್ದ 2022-23 ನೇ ಸಾಲಿನ ರಾಜ್ಯ ಮಟ್ಟದ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾದ ಸಿರವಾರ ತಾಲ್ಲೂಕಿನ ಬಾಗಲವಾಡ ಗ್ರಾಮ ಪಂಚಾಯಿತ ಅಧ್ಯಕ್ಷ ಪಿ.ತಿಪ್ಪಣ್ಣ
ಬೆಂಗಳೂರು: ಅತ್ಯಂತ ಧರ್ಮವಂತರಾಗಿ ಬದುಕುತ್ತಿದ್ದ ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿ ಲಂಕೇಶ್, ದಾಭೋಲ್ಕರ್, ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಅವರನ್ನು ಕೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಪ್ರಾರಂಭವಾಗಿದ್ದು ರಾಜ್ಯದಲ್ಲಿ ನಿಗದಿತ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಇದ್ದು ಸಕಾಲದಲ್ಲಿ ರೈತರಿಗೆ ಇವುಗಳನ್ನು ತಲುಪಿಸಲು ಮಾನ್ಯ ಕೃಷಿ ಸ ಚಿವರಾದ ಬಿ.ಸಿ. ಪಾಟೀಲ್ ಅವರು ತಿಳಿಸಿದರು. ಮಾನ್ಯ ಸಚಿವರು ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜರಗಿದ ರಾಜ್ಯಮಟ್ಟದ ಮುಂಗಾರು ಹಂಗಾಮಿನ ಕಾರ್ಯಗಾರ ಉದ್ದೇಶಿಸಿ ಮಾತನಾಡುತ್ತಾ ಅಧಿಕಾರಿಗಳಿಗೆ ಕಳಪೆ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳು ಸರಬರಾಜು ಆಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು …
ಬೆಂಗಳೂರು,ಜನವರಿ, 30 : ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ನಾಯಕ ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ದಿನ ಇಂದು. ಗಾಂಧಿಜೀ ಅವರು ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಜವಾಬ್ದಾರಿ ಹೊತ್ತಿದ್ದರು. ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಅವರು ಇಡೀ ವಿಶ್ವದ ನಾಯಕರಿಗೆ ಪ್ರೇರಣಾಶಕ್ತಿಯಾಗಿದ್ದು, ಅವರ ಹೆಸರು ಶಾಶ್ವತವಾಗಿ ಉಳಿದುಕೊಂಡಿದೆ. ಈ ದಿನ ನಾವೆಲ್ಲ ಅವರಿಗೆ ಗೌರವ ಸೂಚಿಸಲು ಇಲ್ಲಿ ಸೇರಿದ್ದೇವೆ. ಯಾರೂ ಏನೇ ರಾಜಕೀಯ ಮಾಡಿದರು ಕೂಡ ಮಹಾತ್ಮಾ ಗಾಂಧೀಜಿ ಅವರ ತತ್ವ, ಸಿದ್ಧಾಂತವನ್ನು ಇಡೀ ವಿಶ್ವವೇ ಒಪ್ಪಿದೆ. ಅವರು …
ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಡಿ.ಕೆ. ಶಿವಕುಮಾರ್ Read More »
ಮರಿಯಮ್ಮನಹಳ್ಳಿ : ನಮ್ಮ ದೇಶದಾದ್ಯಂತ ಆಚರಿಸುವ ರಾಷ್ಟ್ರೀಯ ಹಬ್ಬ ಗಾಂಧಿಜಯಂತಿ. ಎಲ್ಲಾ ಶಾಲೆಗಳಲ್ಲಿ, ಸರ್ಕಾರಿ ಕಛೇರಿಗಳಲ್ಲಿ ಮತ್ತು ಸಂಘ ಸಂಸ್ಥೆಗಳಲ್ಲಿ ಗಾಂಧಿಜಿಯವರ ಭಾವ ಚಿತ್ರವನ್ನು ಇಟ್ಟು ಪೂಜೆಯನ್ನು ಸಲ್ಲಿಸುತ್ತಾರೆ. ಶಾಲೆಗಳಲ್ಲಿ ಮತ್ತು ಕಾಲೇಜುಗಳಲ್ಲಿ ಅಂದು ಗಾಂಧಿಜಿಯವರ ಬಗ್ಗೆ ಹಾಗೂ ಅವರ ಸಾಧನೆಗಳ ಬಗ್ಗೆ ಜೊತೆಗೆ ಅವರ ಜೀವನದ ಚರಿತ್ರೆಯನ್ನು ಮಕ್ಕಳಿಗೆ ಹೇಳುತ್ತಾರೆ. ದೇಶವು ಗಾಂಧಿಜಯಂತಿ ದಿನ ಎಂದು ಸಂಭ್ರಮದಲ್ಲಿ ಮುಳುಗಿದೆ. ಆದರೆ ದಾಸ್ಯದ ಸಂಕೋಲೆಯಿಂದ ದೇಶವನ್ನು ಸ್ವಾತಂತ್ರ್ಯಗೊಳಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ರಾಷ್ಟ್ರದಲ್ಲೇಡೆ ಸ್ಮರಿಸಲಾಗುತ್ತದೆ. ಜಗತ್ತಿನಾದ್ಯಂತ ಮಹಾತ್ಮ …