gandhi jayanthi

ವಿಶ್ವ ವಿಖ್ಯಾತ ಹಂಪಿಯಲ್ಲಿ ಮಾಜಿ ಸೈನಿಕರಿಂದ ಸ್ವಚ್ಛತಾ ಸೇವೆ

ದೇಶಾದ್ಯಂತ ನಡೆದ ಸ್ವಚ್ಛತೆಯೇ ಸೇವೆ ಅಭಿಯಾನದಡಿ ಯುನೆಸ್ಕೋ ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಮಹೋನ್ನತ ಸ್ಥಾನ ಪಡೆದಿರುವ ವಿಶ್ವವಿಖ್ಯಾತ ಹಂಪಿಯಲ್ಲಿ ಮಾಜಿ ಸೈನಿಕರು ಮತ್ತು ವೀರ ನಾರಿಯರಿಂದ ಸ್ವಚ್ಛತಾ ಅಭಿಯಾನ ನಡೆಯಿತು

ಸಿರವಾರ ತಾಲ್ಲೂಕಿನ ಬಾಗಲವಾಡ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ

ಬೆಂಗಳೂರಿನ ವಿಧಾನ ಸೌಧದ ಬಾಲಕೈಟ್ ಹಾಲ್ನಲ್ಲಿ ಆಯೋಜಿಸಲಾಗಿದ್ದ 2022-23 ನೇ ಸಾಲಿನ ರಾಜ್ಯ ಮಟ್ಟದ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾದ ಸಿರವಾರ ತಾಲ್ಲೂಕಿನ ಬಾಗಲವಾಡ ಗ್ರಾಮ ಪಂಚಾಯಿತ ಅಧ್ಯಕ್ಷ ಪಿ.ತಿಪ್ಪಣ್ಣ

ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಡಿ.ಕೆ. ಶಿವಕುಮಾರ್

ಬೆಂಗಳೂರು,ಜನವರಿ, 30 : ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ನಾಯಕ ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ದಿನ ಇಂದು. ಗಾಂಧಿಜೀ ಅವರು ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಜವಾಬ್ದಾರಿ ಹೊತ್ತಿದ್ದರು. ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಅವರು ಇಡೀ ವಿಶ್ವದ ನಾಯಕರಿಗೆ ಪ್ರೇರಣಾಶಕ್ತಿಯಾಗಿದ್ದು, ಅವರ ಹೆಸರು ಶಾಶ್ವತವಾಗಿ ಉಳಿದುಕೊಂಡಿದೆ. ಈ ದಿನ ನಾವೆಲ್ಲ ಅವರಿಗೆ ಗೌರವ ಸೂಚಿಸಲು ಇಲ್ಲಿ ಸೇರಿದ್ದೇವೆ. ಯಾರೂ ಏನೇ ರಾಜಕೀಯ ಮಾಡಿದರು ಕೂಡ ಮಹಾತ್ಮಾ ಗಾಂಧೀಜಿ ಅವರ ತತ್ವ, ಸಿದ್ಧಾಂತವನ್ನು ಇಡೀ ವಿಶ್ವವೇ ಒಪ್ಪಿದೆ. ಅವರು …

ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಡಿ.ಕೆ. ಶಿವಕುಮಾರ್ Read More »

ಗಾಂಧಿ ಜಯಂತಿ ಆಚರಣೆ

ಕೊಪ್ಪಳ,: ತಾಲೂಕಿನ ಗಿಣಿಗೇರಿ ಗ್ರಾಮದ ನವಚೇತನ ತರುಣ ಸಂಘ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಶನಿವಾರ ದಂದುಆಚರಿಸಲಾಯಿತು. ಬಿಜೆಪಿ ಮುಖಂಡ ಅಮರೇಶ ಕರಡಿ ಅವರು ಮಹಾತ್ಮ ಗಾಂಧಿಜೀ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪವನ್ನು ಅರ್ಪಿಸುವುದರ ಮೂಲಕ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಗಿಣಗೇರಿ ಗ್ರಾಮದ ಕೊಟ್ರಬಸಯ್ಯ ಸ್ವಾಮಿ,ಕರಿಯಪ್ಪ ಮೇಟಿ, ಮಂಜುನಾಥ ಪಾಟೀಲ್, ಯಮನೂರಪ್ಪ ಕಟ್ಟಿಗಿ, ಪಾಂಡು ಹಲಗೇರಿ, ಚಂದ್ರು ಲಮಾಣಿ, ಶಂಕರಗೌಡ ಪೋಲೀಸ್ ಪಾಟೀಲ್, ನಾಗರಾಜ ಧರ್ಮನಗೌಡ್ರು, ಶಂಕರ್ ನಾಯಕ, ಶ್ರೀನಿವಾಸ ಪೂಜಾರ, ಫಕೀರಸ್ವಾಮಿ …

ಗಾಂಧಿ ಜಯಂತಿ ಆಚರಣೆ Read More »

Translate »
Scroll to Top