GOVERNMENT

ಕೃಷಿ ಪರಿಕರ ಮತ್ತು ಕೀಟನಾಶಕ ಬಳಕೆ ಕುರಿತು ತರಬೇತಿ ಕಾರ್ಯಕ್ರಮ

ಮೊಳಕಾಲ್ಮೂರು ; ಉತ್ತಮ ಗುಣ ಮಟ್ಟದ ಪರಿಕರ, ಉತ್ತಮವಾದ ರಸಾಯನಿಕ ಗೊಬ್ಬರ, ಕಿಟನಾಶಕ ನೀಡಿ ಸಹಕರಿಸಿ, ರೈತರ ಬದುಕಿನ ಜೊತೆ ಆಟ ಆಡುವುದು ಒಳ್ಳೆಯದು ಅಲ್ಲ ಎಂದು ವೃತ್ತ ನಿರೀಕ್ಷಿಕರು ಸತೀಶ್ ರವರು ಸಲಹೆ ನೀಡಿದರು. ಪಟ್ಟಣದ ಕೃಷಿ ಇಲಾಖೆಯ ಕಚೇರಿಯಲ್ಲಿ ಆಯೋಜಿಸಿದ್ದ ಕೃಷಿ ಪರಿಕರ ಮತ್ತು ಕೀಟನಾಶಕ ಬಳಕೆ ಕುರಿತು ತರಬೇತಿ ಕಾರ್ಯಕ್ರಮ ಕುರಿತು ಸಲಹೆ ನೀಡಿ ಇವರು ಮಾತನಾಡಿದರು. ರೈತರಿಗೆ ಸುಮಾರು ವರ್ಷಗಳಿಂದ ಉತ್ತಮ ಬೆಳೆ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ರೈತರಿಗೆ ಉತ್ತಮ …

ಕೃಷಿ ಪರಿಕರ ಮತ್ತು ಕೀಟನಾಶಕ ಬಳಕೆ ಕುರಿತು ತರಬೇತಿ ಕಾರ್ಯಕ್ರಮ Read More »

ಮಳೆ ಹಾನಿ ವೀಕ್ಷಣೆ ನೆಪದಲ್ಲಿ ಫೋಟೋ ಶೂಟ್ ಬೇಡ: ಸಿಎಂಗೆ ಮಾಜಿ ಸಿಎಂ ಹೆಚ್ ಡಿಕೆ ಟಾಂಗ್

ಬೆಂಗಳೂರು: ಫೋಟೋ ಶೂಟ್ ಗೆ ಬಂದು ಹೋಗುವುದು ಬೇಡ, ಮಳೆಹಾನಿ ಪ್ರದೇಶಗಳಲ್ಲಿ ಪರಿಹಾರ ಕೊಡುವುದಕ್ಕೆ ಮಾಹಿತಿಯನ್ನೇ ಇದುವರೆಗೂ ಸರಕಾರ ತೆಗೆದುಕೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ದೂರಿದರು.ಬ್ಯಾಟರಾಯನಪುರ ಕ್ಷೇತ್ರದ ನಾಗವಾರ ರಿಂಗ್ ರೋಡ್ ಜಂಕ್ಷನ್, ಥಣಿಸಂದ್ರ, ಹೆಬ್ಬಾಳ ಕ್ಷೇತ್ರದ ಮಳೆ ಹಾನಿ ಪ್ರದೇಶಗಳಲ್ಲಿ ಇಂದು ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಹೆಚ್ ಡಿಕೆ, ಬೆಂಗಳೂರಲ್ಲಿ ಏಳು ಜನರು ಮಂತ್ರಿ ಇದ್ದರೂ ಏನು ಪ್ರಯೋಜನ ಹೇಳಿ? ಸರ್ಕಾರ ಹಾಗೂ ಕಾರ್ಪೊರೇಷನ್ ನಲ್ಲಿ ಹಣದ ಕೊರತೆ ಇಲ್ಲ. …

ಮಳೆ ಹಾನಿ ವೀಕ್ಷಣೆ ನೆಪದಲ್ಲಿ ಫೋಟೋ ಶೂಟ್ ಬೇಡ: ಸಿಎಂಗೆ ಮಾಜಿ ಸಿಎಂ ಹೆಚ್ ಡಿಕೆ ಟಾಂಗ್ Read More »

ಮೇ. 20 ರಂದು ಸಂಪೂರ್ಣ ಕುಷ್ಟಗಿ ಬಂದ್- ಟಿ.ರತ್ನಾಕರ್

ಕುಷ್ಟಗಿ ; ವಾಲ್ಮೀಕಿ ಗುರು ಪೀಠದ ಪ್ರಸಾದ ನಂದ ಸ್ವಾಮೀಜಿಗಳು ವಾಲ್ಮೀಕಿ ಮತ್ತು ಪರಿಶಿಷ್ಟ ಜಾತಿ ಜನಾಂಗಕ್ಕೆ ಮಿಸಲಾತಿ ನೀಡಬೇಕು ಎಂದು ಮತ್ತು ಹಿಂದುಳಿದ ವರ್ಗದವರಿಗೆ ಮಿಸಲಾತಿ ದೊರೆಯಬೇಕು ಎನ್ನುವ ದೃಷ್ಟಿಯಿಂದ ಬೆಂಗಳೂರುನ ವಿಧಾನ ಸೌಧ ಪ್ರೀ ಡಮ್ ಪಾರ್ಕಿನಲ್ಲಿ ಸುಮಾರು ೯೫ ದಿನಗಳಿಂದ ಮಳೆ ಬಿಸಿಲು ಎಂದು ಲೆಕ್ಕಿಸದೇ ನಿರಂತರವಾಗಿ ಹೋರಾಟವನ್ನು ಮಾಡುತ್ತಿದ್ದಾರೆ ಇವತ್ತು ಸ್ವಾಮೀಗಳ ಬೇಡಿಕೆಗಳನ್ನು ಹಿಡಿರಿಸಲು ಸರಕಾರ ಮುಂದಾಗದ ಕಾರಣ ಇದೇ ತಿಂಗಳ ಮೇ . ೨೦ ರಂದು ಕೊಪ್ಪಳ ಜಿಲ್ಲೆ ಅಲ್ಲದೇ …

ಮೇ. 20 ರಂದು ಸಂಪೂರ್ಣ ಕುಷ್ಟಗಿ ಬಂದ್- ಟಿ.ರತ್ನಾಕರ್ Read More »

ದೇಶದ ಜನರಿಗಾಗಿ ನಿಮ್ಮ ಸೇವೆ ಮುಡಿಪಾಗಿರಲಿ : ವೈದ್ಯರಿಗೆ ಮುಖ್ಯಮಂತ್ರಿಗಳ ಕಿವಿಮಾತು

ಮಂಡ್ಯ : ದೇಶದ ಜನರಿಗಾಗಿ ನಿಮ್ಮ ಸೇವೆ ಮುಡಿಪಾಗಿರಲಿ ಎಂದು ಇಂದು ವೈದ್ಯ ವೃತ್ತಿಗೆ ಪಾದಾರ್ಪಣೆ ಮಾಡುತ್ತಿರುವ ಯುವ ವೈದ್ಯರಿಗೆ ಮುಖ್ಯಮಂತ್ರಿಗಳು ಕಿವಿಮಾತು ಹೇಳಿದರು. ಆದಿಚುಂಚನಗಿರಿ ಇನ್ನ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿರುವ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಪದವಿ ಪ್ರದಾನ ಸಮಾರಂಭ ಹಾಗೂ ಹೃದಯ ವಿಜ್ಞಾನ ವಿಭಾಗದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕಲಿಕೆ ಒಂದು ನಿರಂತರ ಪ್ರಕ್ರಿಯೆ. ನಿಜಜೀವನದಲ್ಲಿ ಮೊದಲು ಪರೀಕ್ಷೆ …

ದೇಶದ ಜನರಿಗಾಗಿ ನಿಮ್ಮ ಸೇವೆ ಮುಡಿಪಾಗಿರಲಿ : ವೈದ್ಯರಿಗೆ ಮುಖ್ಯಮಂತ್ರಿಗಳ ಕಿವಿಮಾತು Read More »

ಲಿಡ್ಕರ್ ಮೂಲಕ ಸ್ವಯಂ ಉದ್ಯೋಗ ಒದಗಿಸಲು ಆದ್ಯತೆ -ಬೊಮ್ಮಾಯಿ

ಬೆಂಗಳೂರು : ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ 100 ಹೆಚ್ಚುವರಿ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡಲು ತೀರ್ಮಾನಿಸಲಾಗಿದ್ದು, ಲಿಡ್ಕರ್ ಯುವಕರಿಗೆ ಉದ್ಯೋಗವನ್ನು ಕಲ್ಪಿಸಲು ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಲಿಡ್ಕರ್ ನಿಗಮಕ್ಕೆ ಈ ಬಾರಿ 25 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ. ನಿಗಮವು ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಿದ್ದಲ್ಲಿ ಪೂರಕ ಬಜೆಟ್ ನಲ್ಲಿ ಹೆಚ್ಚಿನ ಅನುದಾನವನ್ನು ನೀಡಲಾಗುವುದು. ಯುವಕರಿಗೆ ಉದ್ಯೋಗ ನೀಡುವ ಮೂಲಕ ಸ್ವಾಭಿಮಾನದ ಸ್ವಾವಲಂಬಿ ಬದುಕು ನಡೆಸಲು ಅನುವು ಮಾಡಿಕೊಡಬೇಕು. ಚರ್ಮೋದ್ಯಮದ ಆಧುನೀಕರಣದಲ್ಲಿ ದೊಡ್ಡ …

ಲಿಡ್ಕರ್ ಮೂಲಕ ಸ್ವಯಂ ಉದ್ಯೋಗ ಒದಗಿಸಲು ಆದ್ಯತೆ -ಬೊಮ್ಮಾಯಿ Read More »

‘ರಾಂಗ್ ನಂಬರ್ ಡಯಲ್ ಮಾಡಿ ಪೆಚ್ಚಾದ ಶಿವಕುಮಾರ್ ‘

ಬೆಂಗಳೂರು: ತಮ್ಮದೇ ಪಕ್ಷದ ನಾಯಕ ಎಂ.ಬಿ.ಪಾಟೀಲ್ ಮತ್ತು ನನ್ನ ಹೆಸರು ಹೇಳಿಕೊಂಡು ಡಿ.ಕೆ.ಶಿವಕುಮಾರ್ ತಮ್ಮ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದರು. ಆದರೆ ರಮ್ಯಾ ಅವರ ಟ್ವೀಟ್ ಇವರ ಬಣ್ಣವನ್ನು ಬಯಲು ಮಾಡಿತು. ರಾಂಗ್ ನಂಬರ್ ಡಯಲ್ ಮಾಡಿದ ಶಿವಕುಮಾರ್ ಪೆಚ್ಚು ಮೋರೆ ಹಾಕಿಕೊಂಡು ಓಡಾಡಬೇಕಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ಟ್ವೀಟ್ ಕಿತ್ತಾಟದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಅವರು ಶುಕ್ರವಾರ ಹೀಗೆ ಉತ್ತರಿಸಿದರು. ‘ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. …

‘ರಾಂಗ್ ನಂಬರ್ ಡಯಲ್ ಮಾಡಿ ಪೆಚ್ಚಾದ ಶಿವಕುಮಾರ್ ‘ Read More »

ಶಿಕ್ಷಣ, ಉದ್ಯೋಗ, ಮತ್ತು ಸಬಲೀಕರಣದ ಮೂಲಕ ಬದಲಾವಣೆ ಸಾಧ್ಯ

ಬೆಂಗಳೂರು: ಈ ದೇಶದ ಆರ್ಥಿಕತೆಯನ್ನು ಬಂಡವಾಳಶಾಹಿಗಳು ಮುನ್ನಡೆಸುತ್ತಿಲ್ಲ. ದುಡಿಯುವ ವರ್ಗ ದೇಶದ ಆರ್ಥಿಕತೆಯನ್ನು ಮುನ್ನಡೆಸುತ್ತಿದೆ. ಪಿರಾಮಿಡ್ ನ ತಳಹಂತದಲ್ಲಿರುವವರು ದೇಶವನ್ನು ನೈಜವಾಗಿ ಮುನ್ನಡೆಸುವವರು. ಅದಕ್ಕಾಗಿ ದುಡಿಯುವ ವರ್ಗಕ್ಕೆ ಅತಿ ಹೆಚ್ವಿನ ಕಾರ್ಯಕ್ರಮ ಹಾಗೂ ಅನುದಾನವನ್ನು ನನ್ನ ಸರ್ಕಾರ ಒದಗಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು Intellectual Forum – MAC* ,Karnataka, and National Intellectual Forum , MAC, ವಿಶಾಖಪಟ್ಟಣಂ, ಇವರ ವತಿಯಿಂದ ಆಯೋಜಿಸಿದ್ದ 4 ನೇ ವಿಶ್ವ ಮಾದಿಗ ದಿನಾಚರಣೆ …

ಶಿಕ್ಷಣ, ಉದ್ಯೋಗ, ಮತ್ತು ಸಬಲೀಕರಣದ ಮೂಲಕ ಬದಲಾವಣೆ ಸಾಧ್ಯ Read More »

ದುಬಾರಿ ಬೆಲೆಯ ಮದ್ಯದ ಮೇಲಿನ ತೆರಿಗೆಯನ್ನು ಕಡಿಮೆ ಮಾಡಿ ಸರ್ಕಾರ

ಬೆಂಗಳೂರು: ವಿಸ್ಕಿ,ವೈನ್ ಸೇರಿದಂತೆ ದುಬಾರಿ ಬೆಲೆಯ ಮದ್ಯದ ಬೆಲೆಯನ್ನು ಕಡಿಮೆ ಮಾಡಿ ಸುಮಾರು 5000 ಕೋಟಿ ರೂಪಾಯಿಗಳಷ್ಟು ಹೆಚ್ಚುವರಿ ಆದಾಯವನ್ನು ಗಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ದುಬಾರಿ ಬೆಲೆಯ ಮದ್ಯದ ಮೇಲಿನ ತೆರಿಗೆಯನ್ನು ಗಣನೀಯವಾಗಿ ಕಡಿತಗೊಳಿಸಿದರೆ ಹೆಚ್ಚು ಮದ್ಯ ಮಾರಾಟವಾಗಲಿದೆ ಎಂಬ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಸರ್ಕಾರ ಈ ಚಿಂತನೆ ನಡೆಸಿದೆ ಎಂದು ಉನ್ನತ ಮೂಲಗಳು ವಿವರ ನೀಡಿವೆ. ಈ ಸಂಬಂಧ ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದ್ದು,ಇದರ ಬೆನ್ನಲ್ಲೇ ಇದಕ್ಕೆ ಪ್ರೇರಣೆ …

ದುಬಾರಿ ಬೆಲೆಯ ಮದ್ಯದ ಮೇಲಿನ ತೆರಿಗೆಯನ್ನು ಕಡಿಮೆ ಮಾಡಿ ಸರ್ಕಾರ Read More »

ಅನರ್ಹರು ಹುದ್ದೆ ಅಲಂಕರಿಸಿದರೆ, ದೇಶದ ಭವಿಷ್ಯಕ್ಕೆ ಮಾರಕ

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿದ್ದೆ ವಾಮವಾರ್ಗ ಹಾಗೂ ಭ್ರಷ್ಟಾಚಾರದಿಂದ. ಬಿಜೆಪಿಯವರು ಹೇಳೋದೆಲ್ಲಾ ತತ್ವ ಸಿದ್ಧಾಂತ ಆದರೆ ಮಾಡೋದು ಭ್ರಷ್ಟಾಚಾರ. ಈಗ ಅನೇಕ ವಿಚಾರಗಳಲ್ಲಿ ಸರ್ಕಾರದ ಅಕ್ರಮ ಬಗ್ಗೆ ಚರ್ಚೆ ಆಗುತ್ತಿದೆ. ದುರ್ದೈವ ಸಂಗತಿ ಏನೆಂದರೆ ಬೇರೆ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಹಾಗೂ ಶಿಕ್ಷಣ ಇಲಾಖೆ ಭ್ರಷ್ಟಾಚಾರಕ್ಕೆ ಬಹಳ ವ್ಯತ್ಯಾಸವಿದೆ. ಈ ಇಲಾಖೆಯಲ್ಲಿ ಅನರ್ಹರು ಹುದ್ದೆ ಅಲಂಕರಿಸಿದರೆ, ದೇಶದ ಭವಿಷ್ಯಕ್ಕೆ ಮಾರಕವಾಗುತ್ತದೆ. ಬಿಜೆಪಿ ಸರ್ಕಾರ ಲ್ಯಾಪ್ ಟಾಪ್ ಖರೀದಿಯಿಂದ ಸಹಾಯಕ ಪ್ರಾಧ್ಯಾಪಕ ನೇಮಕಾತಿ ಅಕ್ರಮದವರೆಗೂ ಪ್ರತಿ ಹಂತದಲ್ಲೂ …

ಅನರ್ಹರು ಹುದ್ದೆ ಅಲಂಕರಿಸಿದರೆ, ದೇಶದ ಭವಿಷ್ಯಕ್ಕೆ ಮಾರಕ Read More »

ತಿಗಳ ಜನಾಂಗದ ಬಗ್ಗೆ ಕಡೆಗಣನೆ ಬೇಡ: ಸಿ. ಜಯರಾಜ್

ದೇವನಹಳ್ಳಿ : ನಮ್ಮಲ್ಲೇ ಜಾತಿ ಪಂಗಡಗಳನ್ನು ವಿಂಗಡಿಸದೆ ತಿಗಳರೆಂದರೆ ಎಲ್ಲರೂ ಒಂದೇ ಎಂದು ಹೇಳಬೇಕು. ಸರ್ಕಾರ ಹಾಗೂ ರಾಜಕಾರಣಿಗಳು ಸಂಘಟನೆಗೆ ಕೊಡುವ ಬೆಲೆಯೇ ಬೇರೆ. ಆದ್ದರಿಂದ ನಾವು ಒಗ್ಗಟ್ಟಾಗಿರಬೇಕು ಎಂದು ವಿಧಾನಪರಿಷತ್ ಸದಸ್ಯ ಪಿ.ಆರ್.ರಮೇಶ್ ತಿಳಿಸಿದರು.ದೇವನಹಳ್ಳಿ ತಾಲ್ಲೂಕು ವಿಜಯಪುರ ಸಮೀಪದ ಬಿಜ್ಜವಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ಬುಳ್ಳಹಳ್ಳಿ ಗ್ರಾಮದ ಶ್ರೀ ದ್ರೌಪದಿ ಆದಿಪರಾಶಕ್ತಿ ಮಹಾ ಸಂಸ್ಥಾನ ಪೀಠದ ಆಶ್ರಮದಲ್ಲಿ ಹಾಗೂ ಅಕ್ಷತಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎಸ್.ಆರ್.ಎಸ್. ದೇವರಾಜ್ ರವರ ನೇತೃತ್ವದಲ್ಲಿಜೆ.ಆರ್.ಮುನಿವೀರಣ್ಣ ಸಂಪಾದಕತ್ವದ ತಿಗಳ ವೈಭವ ಮಾಸ …

ತಿಗಳ ಜನಾಂಗದ ಬಗ್ಗೆ ಕಡೆಗಣನೆ ಬೇಡ: ಸಿ. ಜಯರಾಜ್ Read More »

Translate »
Scroll to Top