ಕೃಷಿ ಪರಿಕರ ಮತ್ತು ಕೀಟನಾಶಕ ಬಳಕೆ ಕುರಿತು ತರಬೇತಿ ಕಾರ್ಯಕ್ರಮ
ಮೊಳಕಾಲ್ಮೂರು ; ಉತ್ತಮ ಗುಣ ಮಟ್ಟದ ಪರಿಕರ, ಉತ್ತಮವಾದ ರಸಾಯನಿಕ ಗೊಬ್ಬರ, ಕಿಟನಾಶಕ ನೀಡಿ ಸಹಕರಿಸಿ, ರೈತರ ಬದುಕಿನ ಜೊತೆ ಆಟ ಆಡುವುದು ಒಳ್ಳೆಯದು ಅಲ್ಲ ಎಂದು ವೃತ್ತ ನಿರೀಕ್ಷಿಕರು ಸತೀಶ್ ರವರು ಸಲಹೆ ನೀಡಿದರು. ಪಟ್ಟಣದ ಕೃಷಿ ಇಲಾಖೆಯ ಕಚೇರಿಯಲ್ಲಿ ಆಯೋಜಿಸಿದ್ದ ಕೃಷಿ ಪರಿಕರ ಮತ್ತು ಕೀಟನಾಶಕ ಬಳಕೆ ಕುರಿತು ತರಬೇತಿ ಕಾರ್ಯಕ್ರಮ ಕುರಿತು ಸಲಹೆ ನೀಡಿ ಇವರು ಮಾತನಾಡಿದರು. ರೈತರಿಗೆ ಸುಮಾರು ವರ್ಷಗಳಿಂದ ಉತ್ತಮ ಬೆಳೆ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ರೈತರಿಗೆ ಉತ್ತಮ …
ಕೃಷಿ ಪರಿಕರ ಮತ್ತು ಕೀಟನಾಶಕ ಬಳಕೆ ಕುರಿತು ತರಬೇತಿ ಕಾರ್ಯಕ್ರಮ Read More »