hospete

ದಾವಣಗೆರೆ ಮಾರ್ಗವಾಗಿ ಸಂಚಾರ

ಬಳ್ಳಾರಿ-ಹರಿಹರ ವಿಶೇಷ ಡೆಮೋ ರೈಲಿಗೆ ಹಸಿರು ನಿಶಾನೆ ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆಯ ರೈಲ್ವೆ ನಿಲ್ದಾಣದ ಆವರಣದಲ್ಲಿ ರೈಲು ಸಂಖ್ಯೆ 07395 ಬಳ್ಳಾರಿ-ಹರಿಹರ(ದಾವಣಗೆರೆ ಮಾರ್ಗ)ಸಂಖ್ಯೆಯ ವಿಶೇಷ ಡೆಮೋ ರೈಲು ಬಳ್ಳಾರಿ ಇಂದ ಹರಿಹರಕ್ಕೆ ದಾವಣಗೆರೆ ಮಾರ್ಗವಾಗಿ ಆರಂಭಗೊಂಡ ರೈಲುಗೆ ಪ್ರವಾಸೋದ್ಯಮ, ಪರಿಸರ ಹಾಗೂ ಜೀವ ವೈವಿಧ್ಯ ಸಚಿವರಾದ ಆನಂದ್‍ಸಿಂಗ್ ಅವರು ಸೋಮವಾರ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಚಾಲನೆ ನೀಡಿ ನಂತರ ಮಾತನಾಡಿದ ಸಚಿವ ಆನಂದ್‍ಸಿಂಗ್ ಅವರು, ಹೊಸಪೇಟೆಯಿಂದ ಹರಿಹರಕ್ಕೆ ಬಸ್ಸಿನಲ್ಲಿ ಪ್ರಯಾಣಿಸಲು ರೂ.197 ವೆಚ್ಚವಾಗಲಿದ್ದು, …

ದಾವಣಗೆರೆ ಮಾರ್ಗವಾಗಿ ಸಂಚಾರ Read More »

ಸೀತಾರಾಮ ತಾಂಡಾ: ನರೇಗಾ ಕೂಲಿಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ

ಹೊಸಪೇಟೆ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸೀತಾರಾಮತಾಂಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಮಂಗಳವಾರ ಏರ್ಪಡಿಸಲಾಗಿತ್ತು.ಶಿಬಿರ ಉದ್ಘಾಟಿಸಿ ಮಾತನಾಡಿದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಅವರು ಜಂಬು ದೀಪದಿಂದ ಉದಯಿಸಿದ ನಮ್ಮ ಭಾರತ ದೇಶಕ್ಕೆ ಮಹಿಳೆಯರ ಕೊಡುಗೆ ಅತ್ಯಮೂಲ್ಯವಾದದ್ದು ಹಾಗೂ ಪ್ರಪಂಚದಲ್ಲೇ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಏಕೈಕ ದೇಶದ ಮಹಿಳೆಯರ ಅಂದರೆ ಅದು ನಮ್ಮ ಭಾರತ ದೇಶದ ಮಹಿಳೆಯರು; ಕಿತ್ತೂರು ರಾಣಿ ಚೆನ್ನಮ್ಮ, …

ಸೀತಾರಾಮ ತಾಂಡಾ: ನರೇಗಾ ಕೂಲಿಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ Read More »

ಆಜಾದಿ ಕಾ ಅಮೃತ್ ಮಹೋತ್ಸವ ನಿಮಿತ್ತ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ವತಿಯಿಂದ ಆಯೋಜನೆ

ಹಂಪಿಯಲ್ಲಿ “ದೇವಯಾತನಂ-ಭಾರತೀಯ ದೇವಾಲಯ ವಾಸ್ತುಶಿಲ್ಪ ಅದ್ಭುತ ಮಹಾಕಾವ್ಯ’’ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಫೆ.25ರಿಂದಹೊಸಪೇಟೆ: ರಾಷ್ಟ್ರವ್ಯಾಪಿ ನಡೆಯುತ್ತಿರುವ ಆಜಾದಿ ಕಾ ಅಮೃತ ಮಹೋತ್ಸವದ ಭಾಗವಾಗಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್‍ಐ)ಯು ಹಂಪಿಯಲ್ಲಿ ಇದೇ ಫೆ.25 ಮತ್ತು 26ರಂದು ಎರಡು ದಿನಗಳ ಕಾಲ “ದೇವಯಾತನಂ-ಭಾರತೀಯ ದೇವಾಲಯ ವಾಸ್ತುಶಿಲ್ಪ ಅದ್ಭುತ ಮಹಾಕಾವ್ಯ’’ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ.ಕೇಂದ್ರ ಪ್ರವಾಸೋದ್ಯಮ,ಸಂಸ್ಕøತಿ ಸಚಿವರಾದ ಜಿ. ಕಿಶನ್ ರೆಡ್ಡಿ ಅವರು ಫೆ.25ರಂದು ಬೆಳಗ್ಗೆ 9:30ಕ್ಕೆ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಸಚಿವ ಆನಂದ್‍ಸಿಂಗ್, ಲೋಕಸಭಾ …

ಆಜಾದಿ ಕಾ ಅಮೃತ್ ಮಹೋತ್ಸವ ನಿಮಿತ್ತ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ವತಿಯಿಂದ ಆಯೋಜನೆ Read More »

ಲಾರಿ ಬೈಕ್ ಡಿಕ್ಕಿ ಬೈಕ್ ಸವಾರ ಸಾವು

ಮರಿಯಮ್ಮನಹಳ್ಳಿ : ಪಟ್ಟಣ ಸಮೀಪದ ನಂದಿಬಂಡಿ ಗ್ರಾಮದ ಬಳಿ ಬುಧವಾರ ರಾತ್ರಿ ಬೈಕ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದು, ಹಿಂಬದಿ ಸವಾರನ ಎರಡು ಕಾಲು ಮುರಿದ ಘಟನೆ ಜರುಗಿದೆ. ಮೃತನನ್ನು ವರದಾಪುರ ಗ್ರಾಮದ ಮಂಜುನಾಥ (೨೯) ಎಂದು ಗುರುತಿಸಲಾಗಿದೆ. ಗಾಯಾಳು ಚೌಡಪ್ಪ(೪೨) ಮೆಟ್ರಿ ದೇವಲಾಪುರ ಗ್ರಾಮದ ನಿವಾಸಿಯಾಗಿದ್ದಾನೆ. ಗಾಯಾಳನ್ನು ಹೊಸಪೇಟೆಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್‌ಗೆ ದಾಖಲಿಸಲಾಗಿದೆ. ಇವರು ನಂದಿಬಂಡಿ ಗ್ರಾಮದಿಂದ ವರದಾಪುರ …

ಲಾರಿ ಬೈಕ್ ಡಿಕ್ಕಿ ಬೈಕ್ ಸವಾರ ಸಾವು Read More »

ಕಾಲೇಜ್‌ಗಳಲ್ಲಿ ಹಿಜಾಬ್ ಗೊಂದಲ ಮುಂದುವರಿಕೆ

ಹೊಸಪೇಟೆ:ಹಿಜಾಬ್ ಗೊಂದಲ ನಗರದ ಕಾಲೇಜ್‌ಗಳಲ್ಲಿ ಗುರುವಾರ ಕೂಡ ಮುಂದುವರೆದಿದ್ದು, ಹಿಜಾಬ್ ತೆಗೆಯದಿರಲು ಪಟ್ಟು ಬಿಡದ ವಿದ್ಯಾರ್ಥಿನಿಯರು ಮರಳಿ ಮನೆಗೆ ತೆರಳಿದ ಪ್ರಸಂಗವೂ ನಡೆಯಿತು. ಇಲ್ಲಿನ ಟಿಎಂಎಇಎಸ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಗುರುವಾರ ಬೆಳಗ್ಗೆ ಕಾಲೇಜು ಆರಂಭವಾಗುತ್ತಿದ್ದಂತೆ ಹಿಜಾಬ್ ಧರಿಸಿ ಬರುತ್ತಿದ್ದ ವಿದ್ಯಾರ್ಥಿನಿಯರನ್ನು ತರಗತಿಯೊಳಗೆ ಹಿಜಾಬ್ ತೆಗೆದು ತೆರಳಲು ಕಾಲೇಜಿನ ಸಿಬ್ಬಂದಿ ಸೂಚಿಸಿದರು. ಇದಕ್ಕೆ ಕೆಲ ವಿದ್ಯಾರ್ಥಿನಿಯರು ಸಮ್ಮತಿಸಿ ಹಿಜಾಬ್ ತೆಗೆದು ತರಗತಿ ಪ್ರವೇಶಿಸಿದರು. ಆದರೆ, ೧೦ ವಿದ್ಯಾರ್ಥಿನಿಯರು ಮಾತ್ರ ಹಿಜಾಬ್ ತೆಗೆಯಲು ನಿರಾಕರಿಸಿದರು. ಹಿಜಾಬ್‌ನೊಂದಿಗೆ ತರಗತಿ ಒಳಗೆ ಹೋಗಲು …

ಕಾಲೇಜ್‌ಗಳಲ್ಲಿ ಹಿಜಾಬ್ ಗೊಂದಲ ಮುಂದುವರಿಕೆ Read More »

ಅವಳಿ ಜಿಲ್ಲೆಗಳಲ್ಲಿ ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಉತ್ಪನ್ನ ಖರೀದಿ ಕೇಂದ್ರಗಳ ಆರಂಭ

ಬಳ್ಳಾರಿ: ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತದಿಂದ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು 2021-22ನೇ ಸಾಲಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ನಿಗಧಿಪಡಿಸಿದ ಬೆಂಬಲ ಬೆಲೆ ಯೋಜನೆ ಅಡಿ ಪ್ರತಿ ಕ್ವಿಂಟಾಲ್‍ಗೆ ರೂ.5230ರಂತೆ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ತಿಳಿಸಿದ್ದಾರೆ.ಬಳ್ಳಾರಿ ಜಿಲ್ಲೆಯ ಬಳ್ಳಾರಿ,ಸಿರಗುಪ್ಪ ಮತ್ತು ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಖರೀದಿ ಕೇಂದ್ರಗಳ ವಿವರ: ಬಳ್ಳಾರಿಯಲ್ಲಿ ರೈತ ಸೇವಾ ಸಹಕಾರ ಸಂಘ ನಿಯಮಿತ ಮತ್ತು …

ಅವಳಿ ಜಿಲ್ಲೆಗಳಲ್ಲಿ ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಉತ್ಪನ್ನ ಖರೀದಿ ಕೇಂದ್ರಗಳ ಆರಂಭ Read More »

ಕಂಟೇರ್ನಲ್ಲಿ ಕಾಣಿಸಿಕೊಂಡ ಬೆಂಕಿ

ವಿಜಯನಗರ: ಹೊಸಪೇಟೆ ತಾಲೂಕಿನ ವ್ಯಾಸನಕೆರೆ ಗ್ರಾಮದ ಬಳಿ ರಾಷ್ಟೀಯ ಹೆದ್ದಾರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಕಂಟೇನರ್ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.         ಚಂಡಿಗಢ ನಿಂದ ಬೆಂಗಳೂರಿಗೆ ಮೆಡಿಸನ್ ತರುತ್ತಿದ್ದ ಕಂಟೇನರ್ ಲಾರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಚಾಲಕ ಪಾರಾಗಿದ್ದಾನೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.  ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದು, ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಉಡಾ ಮಾರಾಟ : ಆರೋಪಿ ಬಂಧನ

ವಿಜಯನಗರ: ಅಕ್ರಮವಾಗಿ ಉಡಾ ಮಾರಾಟ ಮಾಡಲು ಮುಂದಾಗಿದ್ದ ಆರೋಪಿಯನ್ನು ಹೊಸಪೇಟೆಯ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.           ಅಳಿವಿನಂಚಿನಲ್ಲಿರುವ ಉಡಾ ಮಾರಾಟಕ್ಕಿದೆ ಅಂತ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಎಂಬ ಆರೋಪದಡಿ ಹುಲುಗಪ್ಪ ಎಂಬಾತನನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಬಂಧಿಸಿದ್ದಾರೆ.           ಆರೋಪಿ  ಹುಲುಗಪ್ಪ ಉಡಾ ಮಾರಾಟಕ್ಕಿದೆ ಅಂತ ವಾಟ್ಸಾಪ್ ಸ್ಟೇಟಸ್ ಇಟ್ಟುಕೊಂಡಿದ್ದ.  ಇದನ್ನು ಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ಜೀವಂತ ಉಡಾ ಸಮೇತ ಆರೋಪಿಯ ಬಂಧಿಸಿದ್ದಾರೆ.

ವಿಜಯನಗರ ಜಿಲ್ಲಾ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಭ್ರಮದ ತೆರೆ

ವಿಜಯನಗರ(ಹೊಸಪೇಟೆ):  ರಾಜ್ಯದ 31ನೇ ಜಿಲ್ಲೆಯಾಗಿ ಅಸ್ತಿತ್ವಕ್ಕೆ ಬಂದಿರುವ ನೂತನ ವಿಜಯನಗರ ಜಿಲ್ಲೆಯ ಉದ್ಘಾಟನಾ ಕಾರ್ಯಕ್ರಮ ಹಾಗೂ ವಿಜಯನಗರ ಉತ್ಸವಕ್ಕೆ ಭಾನುವಾರ ಸಂಜೆ ಸಂಭ್ರಮದ ತೆರೆ ಬಿದ್ದಿತು. ಐತಿಹಾಸಿಕ ನಗರಿಯ ಗತ ವೈಭವದ ಸ್ಮರಣೆಯೊಂದಿಗೆ ಸಮಾರೋಪ ಸಮಾರಂಭ ಜರುಗಿತು. ಈ ಸಂದರ್ಭದಲ್ಲಿ ಪ್ರವಾಸೋದ್ಯಮ,ಪರಿಸರ,ಜೀವಿಶಾಸ್ತ್ರ ಹಾಗೂ ಅವಳಿ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಮಾತನಾಡಿ ರಾಜಕೀಯ ಅಧಿಕಾರ,ಸಂಪತ್ತು ಶಾಶ್ವತವಲ್ಲ.ಇದೇ ಮೈದಾನದಲ್ಲಿ ಇಂತಹದ್ದೇ ಕಾರ್ಯಕ್ರಮವೊಂದರಲ್ಲಿ ಜನರಿಗೆ ನೀಡಿದ ಭರವಸೆಗಳಲ್ಲಿ ಪ್ರಮುಖವಾದ ಜಿಲ್ಲಾ ರಚನೆಯನ್ನು ಇಂದು ಸಾಕಾರಗೊಳಿಸಿದ್ದೇನೆ.ಜನರು ನೀಡಿದ ಬಲವೇ …

ವಿಜಯನಗರ ಜಿಲ್ಲಾ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಭ್ರಮದ ತೆರೆ Read More »

ಡಾ.ಅರುಣ್ ಕೆ. ವಿಜಯನಗರ ಜಿಲ್ಲೆಯ ಹೊಸ ಎಸ್ಪಿ

ವಿಜಯನಗರ : ವಿಜಯನಗರ ಜಿಲ್ಲೆಯ ಮೊದಲ ಎಸ್ಪಿಯನ್ನು ನೇಮಿಸಿದ ರಾಜ್ಯ ಸರಕಾರ ಡಾ.ಅರುಣ್ ಕೆ. ವಿಜಯನಗರ ಜಿಲ್ಲೆಯ ಹೊಸ ಎಸ್ಪಿ 2014 ರ ಬ್ಯಾಚ್ ನ IPS ಅಧಿಕಾರಿ ಭದ್ರತಾ ಮತ್ತು ಜಾಗೃತ ದಳದ ಎಸ್ಪಿ ಮತ್ತು ನಿರ್ದೇಶಕರಾಗಿದ್ದರು . ವಿಜಯನಗರ ಜಿಲ್ಲೆಯ ಹೊಸ ಎಸ್ಪಿಯನ್ನಾಗಿ ನೇಮಕ ಮಾಡಿದ ರಾಜ್ಯ ಸರ್ಕಾರ ಡಾ‌.ಅರುಣ್ ಕೆ ರನ್ನು ನೇಮಿಸಿ, ನಾಗಪ್ಪ ಎಸ್. ನಾಗಪ್ಪ ಎಸ್, ಆಡಳಿತ ವಿಭಾಗದ ಕಾರ್ಯದರ್ಶಿ.

Translate »
Scroll to Top