ಮಹಾತ್ಮಗಾಂಧಿ ಪ್ರತಿಮೆ ನಿರ್ಲಕ್ಷಕ್ಕೆ ಒಳಗಾಗಿದೆ

ಮರಿಯಮ್ಮನಹಳ್ಳಿ : ನಮ್ಮ ದೇಶದಾದ್ಯಂತ ಆಚರಿಸುವ ರಾಷ್ಟ್ರೀಯ ಹಬ್ಬ ಗಾಂಧಿಜಯಂತಿ. ಎಲ್ಲಾ ಶಾಲೆಗಳಲ್ಲಿ, ಸರ್ಕಾರಿ ಕಛೇರಿಗಳಲ್ಲಿ ಮತ್ತು ಸಂಘ ಸಂಸ್ಥೆಗಳಲ್ಲಿ ಗಾಂಧಿಜಿಯವರ ಭಾವ ಚಿತ್ರವನ್ನು ಇಟ್ಟು ಪೂಜೆಯನ್ನು ಸಲ್ಲಿಸುತ್ತಾರೆ. ಶಾಲೆಗಳಲ್ಲಿ ಮತ್ತು ಕಾಲೇಜುಗಳಲ್ಲಿ ಅಂದು ಗಾಂಧಿಜಿಯವರ ಬಗ್ಗೆ ಹಾಗೂ ಅವರ ಸಾಧನೆಗಳ ಬಗ್ಗೆ ಜೊತೆಗೆ ಅವರ ಜೀವನದ ಚರಿತ್ರೆಯನ್ನು ಮಕ್ಕಳಿಗೆ ಹೇಳುತ್ತಾರೆ. ದೇಶವು ಗಾಂಧಿಜಯಂತಿ ದಿನ ಎಂದು ಸಂಭ್ರಮದಲ್ಲಿ ಮುಳುಗಿದೆ. ಆದರೆ ದಾಸ್ಯದ ಸಂಕೋಲೆಯಿಂದ ದೇಶವನ್ನು ಸ್ವಾತಂತ್ರ್ಯಗೊಳಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ರಾಷ್ಟ್ರದಲ್ಲೇಡೆ ಸ್ಮರಿಸಲಾಗುತ್ತದೆ. ಜಗತ್ತಿನಾದ್ಯಂತ ಮಹಾತ್ಮ …

ಮಹಾತ್ಮಗಾಂಧಿ ಪ್ರತಿಮೆ ನಿರ್ಲಕ್ಷಕ್ಕೆ ಒಳಗಾಗಿದೆ Read More »