ias

ಅಧಿಕಾರಿಗಳು ಅರ್ಪಣಾ ಮನೋಭಾವದಿಂದ ಕೆಲಸ ಮಾಡಿದರೆ ಪರಿಣಾಮಕಾರಿ ಅಭಿವೃದ್ಧಿ ಸಾಧ್ಯ

ಮೈಸೂರು: ಒಗ್ಗಟ್ಟಿನ ಶ್ರಮ ಮತ್ತು ಕೆಲಸಗಳ ಹಂಚಿಕೆ ಮೂಲಕ ಸಾರ್ವಜನಿಕರಿಂದ ಆಕ್ಷೇಪಣೆ ಇಲ್ಲದಂತೆ ದಸರಾ ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಕ್ಷಮತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಬಳ್ಳಾರಿ ಜಿಲ್ಲಾ ನೂತನ ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರಾ

ಬಳ್ಳಾರಿ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ 2014ರ ಬ್ಯಾಚ್ ನ ಐ.ಎ.ಎಸ್. ಕೇಡರ್ ಅಧಿಕಾರಿ ಪ್ರಶಾಂತ ಕುಮಾರ್ ಮಿಶ್ರಾ ಅವರು ಅಧಿಕಾರ ಸ್ವೀಕರಿಸಿದರು.

ಘಟಬಂಧನ್ ನಾಯಕರಿಗೆ ಐಎಎಸ್ ಅಧಿಕಾರಿಗಳ ಆತಿಥ್ಯಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಕರ್ನಾಟಕದ ಹೆಮ್ಮೆ, ಪರಂಪರೆಗೆ ಘಟಶ್ರಾದ್ಧ ಮಾಡಿದ ಕಾಂಗ್ರೆಸ್, ಕಾಂಗ್ರೆಸ್ ಪಕ್ಷವನ್ನು ಹಿರಣ್ಯಕಶಿಪುಗೆ ಹೋಲಿಸಿದ ಮಾಜಿ ಮುಖ್ಯಮಂತ್ರಿ.

ನ್ಯಾಯಮೂರ್ತಿ ಭಕ್ತವತ್ಸಲ ಅಧ್ಯಕ್ಷತೆಯಲ್ಲಿ ಆಯೋಗ ರಚನೆ

ಬೆಂಗಳೂರು : ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ಅಧ್ಯಯನ ನಡೆಸಲು ಸರ್ಕಾರವು ಪ್ರತ್ಯೇಕ ಆಯೋಗವನ್ನು ನ್ಯಾಯಮೂರ್ತಿ ಭಕ್ತವತ್ಸಲ ಅವರ ಅಧ್ಯಕ್ಷತೆಯಲ್ಲಿ ರಚಿಸಿದೆ. ನಿವೃತ್ತ ಐಎಎಸ್ ಅಧಿಕಾರಿ ಸಿ.ಆರ್. ಚಿಕ್ಕಮಠ ಅವರು ಈ ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಹಿಂದುಳಿದ ವರ್ಗಗಳಿಗೆ ಪಂಚಾಯತ್ ರಾಜ್ ಸಂಸ್ಥೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವ ಕುರಿತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಸೂಚನೆಯಂತೆ ಈ ಆಯೋಗ ರಚಿಸಲಾಗಿದೆ. ಈ ಬಗ್ಗೆ ಮಾರ್ಚ್ …

ನ್ಯಾಯಮೂರ್ತಿ ಭಕ್ತವತ್ಸಲ ಅಧ್ಯಕ್ಷತೆಯಲ್ಲಿ ಆಯೋಗ ರಚನೆ Read More »

ತಾಪಂ ಇಓ ಆಗಿ ಡಾ.ಡಿ.ಮೋಹನ್ ಅಧಿಕಾರ ಸ್ವೀಕಾರ

ಕಾರಟಗಿ : ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾಗಿದ್ದ (ಪ್ರಭಾರ) ಹೇಮಂತ್ ಎನ್., ಐಎಎಸ್ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಡಾ.ಡಿ.ಮೋಹನ್ ಅವರು ಬುಧವಾರ ಅಧಿಕಾರ ಸ್ವೀಕಾರ ಮಾಡಿಕೊಂಡರು. ಇಓ ಪ್ರಭಾರರಾಗಿ ಒಂದು ತಿಂಗಳ ಕಾಲ ಕಾರ್ಯನಿರ್ವಹಿಸಿ ವರ್ಗಾವಣೆಗೊಂಡ ಹೇಮಂತ್ ಎನ್., ಐಎಎಸ್ ಅವರನ್ನು ತಾಪಂ ಅಧಿಕಾರಿಗಳು, ಪಿಡಿಓಗಳು, ಸಿಬ್ಬಂದಿಗಳು ಸನ್ಮಾನ ಮಾಡುವ ಮೂಲಕ ಬೀಳ್ಕೊಟ್ಟರು.

ಕರ್ನಾಟಕ ಮಾಹಿತಿ ಆಯೋಗದ ನೂತನ ಮಾಹಿತಿ ಆಯುಕ್ತರುಗಳ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು : ಕರ್ನಾಟಕ ಮಾಹಿತಿ ಆಯೋಗದ ನೂತನ ಮಾಹಿತಿ ಆಯುಕ್ತರುಗಳಾಗಿ ಹೆಚ್.ಸಿ.ಸತ್ಯನ್, ನಿವೃತ್ತ ಐ.ಎ.ಎಸ್ ಅಧಿಕಾರಿ ಎಸ್. ಪಿ. ಬೊಮ್ಮನಹಳ್ಳಿ ಹಾಗೂ ರವೀಂದ್ರ ಗುರುನಾಥ ಡಾಕಪ್ಪ ಅವರು ಇಂದು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ರಾಜ್ಯ ಮಾಹಿತಿ ಆಯೋಗದ ಹಂಗಾಮಿ ಆಯುಕ್ತರಾದ ಸಂತೋಷ್ ಎಲ್ ಪಾಟೀಲ್ ಅವರು ಸೇರಿದಂತೆ ನೂತನ ಸದಸ್ಯರ ಕುಟುಂಬ …

ಕರ್ನಾಟಕ ಮಾಹಿತಿ ಆಯೋಗದ ನೂತನ ಮಾಹಿತಿ ಆಯುಕ್ತರುಗಳ ಪ್ರಮಾಣ ವಚನ ಸ್ವೀಕಾರ Read More »

ಸರ್ವೋಚ್ಛ ನ್ಯಾಯಾಲಯದಿಂದ 1475 ಕಟ್ಟಡಗಳಿಗೆ ಅನುಮೋದನೆ

ಬೆಂಗಳೂರು: ಕಳೆದ 15 ತಿಂಗಳುಗಳಲ್ಲಿ ಸಮಿತಿಯು ಮಾನ್ಯ ಸರ್ವೋಚ್ಛ ನ್ಯಾಯಾಲಯಕ್ಕೆ 12 ವರದಿಗಳನ್ನು ಸಲ್ಲಿಸಿದೆ. ಜೆಸಿಸಿ ಸಲ್ಲಿಸಿದ್ದ ವರದಿಗಳನ್ನು ಮಾನ್ಯ ಸರ್ವೋಚ್ಛ ನ್ಯಾಯಾಲಯವು ಪರಿಗಣಿಸಿದ ಹಿನ್ನೆಲೆಯಲ್ಲಿ 2014-18 ರ ಅವಧಿಯಲ್ಲಿ ಡಾ.ಶಿವರಾಂ ಕಾರಂತ ಬಡಾವಣೆಗೆಂದು ಅಧಿಸೂಚನೆ ಹೊರಡಿಸಲಾಗಿದ್ದ 17 ಗ್ರಾಮಗಳ 1475 ಕಟ್ಟಡಗಳಿಗೆ ಅನುಮೋದನೆ ನೀಡಿದೆ ಎಂದು ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಅವರು ತಿಳಿಸಿದರು. ಇಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಎಲ್ಲಾ ಅರ್ಜಿದಾರರಿಗೆ ಎಸ್‍ಎಂಎಸ್ …

ಸರ್ವೋಚ್ಛ ನ್ಯಾಯಾಲಯದಿಂದ 1475 ಕಟ್ಟಡಗಳಿಗೆ ಅನುಮೋದನೆ Read More »

ಪವಿತ್ರ ಶಾಸನ ಸ್ಥಳಗಳು ವಿಶ್ವ ಪರಂಪರೆಯ ಪಟ್ಟಿಯಲ್ಲಿ

ಬೆಂಗಳೂರು,ಫೆಬ್ರವರಿ, 1: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ವಿಕಾಸ ಮತ್ತು ಪರಂಪರೆ ಎರಡಕ್ಕೂ ಬದ್ಧವಾಗಿದೆ : ಜಿ. ಕಿಶನ್ ರೆಡ್ಡಿ ಕರ್ನಾಟಕದ ಬೇಲೂರು, ಹಳೇಬಿಡು ಮತ್ತು ಸೋಮನಾಥಪುರದ ಹೊಯ್ಸಳರ ಕಾಲದ ದೇವಾಲಯಗಳನ್ನು 2022-2023 ರ ಸಾಲಿಗೆ ವಿಶ್ವ ಪಾರಂಪರಿಕ ಪಟ್ಟಿಗೆ ನಾಮನಿರ್ದೇಶನ ಮಾಡಲು ಅಂತಿಮಗೊಳಿಸಲಾಗಿದೆ. ಹೊಯ್ಸಳರ ಪವಿತ್ರ ಸ್ಥಳಗಳು 2014 ರ ಏಪ್ರಿಲ್ 15 ರಿಂದ ಯುನೆಸ್ಕೋದ ತಾತ್ಕಾಲಿಕ ಪಟ್ಟಿಯಲ್ಲಿವೆ ಮತ್ತು ಮಾನವ ಸೃಜನಶೀಲ ಪ್ರತಿಭೆಯ ಅತ್ಯುನ್ನತ ಕೇಂದ್ರಗಳನ್ನು ಇವು ಪ್ರತಿಬಿಂಬಿಸುತ್ತವೆ ಮತ್ತು …

ಪವಿತ್ರ ಶಾಸನ ಸ್ಥಳಗಳು ವಿಶ್ವ ಪರಂಪರೆಯ ಪಟ್ಟಿಯಲ್ಲಿ Read More »

ರಾಜ್ಯಗಳ ಆಡಳಿತದ ಮೇಲೆ ಕೇಂದ್ರ ಸರ್ಕಾರ ನಿಯಂತ್ರಣ ಸಾಧಿಸಲು ಹೊರಟಿದೆ

ಬೆಂಗಳೂರು,ಜನವರಿ,೨೧ : ‘ಭಾರತೀಯ ಆಡಳಿತ ಸೇವೆಯ (ಸಿಬ್ಬಂದಿ) ನಿಯಮ 1954’ ಕ್ಕೆ ತಿದ್ದುಪಡಿ ತರುವುದರ ಮೂಲಕ ರಾಜ್ಯಗಳ ಆಡಳಿತಗಳ ಮೇಲೆ ಕೇಂದ್ರ ಸರ್ಕಾರ ನಿಯಂತ್ರಣ ಸಾಧಿಸಲು ಹೊರಟಿದೆ ಎಂದು ವಿಧಾನಸಭೆ ‌ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ತನ್ನ ವಿರೋಧ ವ್ಯಕ್ತಪಡಿಸಬೇಕು. ಪ್ರತಿ ಪಕ್ಷಗಳ ಜೊತೆ ಚರ್ಚಿಸಿ ಕೇಂದ್ರದ ನಿಲುವಿಗೆ ತನ್ನ ವಿರೋಧ ತಿಳಿಸಬೇಕು ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಯವರಿಗೆ …

ರಾಜ್ಯಗಳ ಆಡಳಿತದ ಮೇಲೆ ಕೇಂದ್ರ ಸರ್ಕಾರ ನಿಯಂತ್ರಣ ಸಾಧಿಸಲು ಹೊರಟಿದೆ Read More »

ನಾಳೆಯಿಂದ 3 ದಿನ ಕಂಪೆನಿ ಸಕ್ರೆಟರಿಗಳ ರಾಷ್ಟ್ರೀಯ ಸಮಾವೇಶ

ಬೆಂಗಳೂರು, ಜ, 5 ; ದೇಶದ ಆಡಳಿತ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ ತರಲು ಮಹತ್ವದ ಪಾತ್ರವಹಿಸುತ್ತಿರುವ ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಆಫ್ ಇಂಡಿಯಾದಿಂದ “ ಉತ್ತಮ ಆಡಳಿತ ; ಸಾರ್ವತ್ರಿಕ ಧರ್ಮ” ಎಂಬ ವಿಷಯದಡಿ ಮೂರು ದಿನಗಳ 49 ನೇ ಕಂಪೆನಿ ಸೆಕ್ರೆಟರಿಗಳ ರಾಷ್ಟ್ರೀಯ ಸಮಾವೇಶ ನಾಳೆಯಿಂದ ಆರಂಭವಾಗಲಿದೆ.ಬೆಂಗಳೂರು ಅರಮನೆ ಆವರಣದಲ್ಲಿ ನಡೆಯಲಿರುವ ಸಮಾವೇಶವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ …

ನಾಳೆಯಿಂದ 3 ದಿನ ಕಂಪೆನಿ ಸಕ್ರೆಟರಿಗಳ ರಾಷ್ಟ್ರೀಯ ಸಮಾವೇಶ Read More »

Translate »
Scroll to Top