ias

ನಾಳೆಯಿಂದ 3 ದಿನ ಕಂಪೆನಿ ಸಕ್ರೆಟರಿಗಳ ರಾಷ್ಟ್ರೀಯ ಸಮಾವೇಶ

ಬೆಂಗಳೂರು, ಜ, 5 ; ದೇಶದ ಆಡಳಿತ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ ತರಲು ಮಹತ್ವದ ಪಾತ್ರವಹಿಸುತ್ತಿರುವ ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಆಫ್ ಇಂಡಿಯಾದಿಂದ “ ಉತ್ತಮ ಆಡಳಿತ ; ಸಾರ್ವತ್ರಿಕ ಧರ್ಮ” ಎಂಬ ವಿಷಯದಡಿ ಮೂರು ದಿನಗಳ 49 ನೇ ಕಂಪೆನಿ ಸೆಕ್ರೆಟರಿಗಳ ರಾಷ್ಟ್ರೀಯ ಸಮಾವೇಶ ನಾಳೆಯಿಂದ ಆರಂಭವಾಗಲಿದೆ.ಬೆಂಗಳೂರು ಅರಮನೆ ಆವರಣದಲ್ಲಿ ನಡೆಯಲಿರುವ ಸಮಾವೇಶವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ …

ನಾಳೆಯಿಂದ 3 ದಿನ ಕಂಪೆನಿ ಸಕ್ರೆಟರಿಗಳ ರಾಷ್ಟ್ರೀಯ ಸಮಾವೇಶ Read More »

ಸುವರ್ಣ ಅಕ್ಷರದಲ್ಲಿ ಬರೆದಿಡುವಂತೆ ಮಾಡಬೇಕು

ಕುಷ್ಟಗಿ : ಉಚಿತ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಪಡೆದು ಪ್ರತಿ ನಿತ್ಯ ನ್ಯೂಸ್ ಪೇಪರ್, 1ನೇ ತರಗತಿಯಿಂದ 10ನೇ ತರಗತಿಯ ವರಗಿನ ಪುಸ್ತಕವನ್ನು ಓದಿಕೊಂಡು ಸ್ಪರ್ಧಾತ್ಮಕ ಪರೀಕ್ಷೆ ಕಡೆ ಗಮನಕೊಟ್ಟು ಪ್ರತಿದಿನ 6 ರಿಂದ 8 ತಾಸು ಓದಿ KAS, IAS, PSI, FDA, TET, CET ಮತ್ತು ಗ್ರುಪ್ C ಉದ್ಯೋಗ ಪಡೆದು ಸರಕಾರಿ ನೌಕರಸ್ಥರಾಗಿ ಸುವರ್ಣ ಅಕ್ಷರದಲ್ಲಿ ಬರೆದಿಡುವಂತೆ ಮಾಡಬೇಕು ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಹೇಳಿದರು. ಇಲ್ಲಿನ ಸರಕಾರಿ ಪದವಿ ಪೂರ್ವ …

ಸುವರ್ಣ ಅಕ್ಷರದಲ್ಲಿ ಬರೆದಿಡುವಂತೆ ಮಾಡಬೇಕು Read More »

Translate »
Scroll to Top