india

ದೇಶದಲ್ಲಿ 42 ಲಕ್ಷ ಜನ ಸತ್ತಿದ್ದಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ

ಕೋವಿಡ್ ಸಾವಿನ ಲೆಕ್ಕ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳು ಕೋವಿಡ್ ಸಾವಿನ ಕುರಿತು ಸುಳ್ಳು ಲೆಕ್ಕ ಕೊಟ್ಟಿದ್ದು, ಈ ವಿಚಾರವಾಗಿ ನಾನು ಈ ಹಿಂದೆಯೇ ಪ್ರಶ್ನೆ ಕೇಳಿದ್ದೆ. ಬಿಜೆಪಿ ಸರ್ಕಾರ ಸಾವಿನ ಲೆಕ್ಕ ಮುಚ್ಚಿಟ್ಟ ಹಿನ್ನೆಲೆ 2019 ಹಾಗೂ 2020ರಲ್ಲಿ ಸತ್ತವರ ಸ್ನಾಖ್ಯೆಯಲ್ಲಿನ ವ್ಯತ್ಯಾಸದ ಅಂಕಿ ಅಂಶಗಳನ್ನು ಮುಂದಿಟ್ಟು ಸರ್ಕಾರದ ಸುಳ್ಳು ಲೆಕ್ಕವನ್ನು ಪ್ರಶ್ನಿಸಿದ್ದೆ. ದೇಶದಲ್ಲಿ 42 ಲಕ್ಷ ಜನ ಸತ್ತಿದ್ದಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಆದರೆ, ಈಗ ವಿಶ್ವ ಆರೋಗ್ಯ ಸಂಸ್ಥೆ …

ದೇಶದಲ್ಲಿ 42 ಲಕ್ಷ ಜನ ಸತ್ತಿದ್ದಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ Read More »

ಮೇ 3ರಂದು ನೃಪತುಂಗ ವಿವಿ ಉದ್ಘಾಟನೆ, ಅಮಿತ್ ಶಾ ಆಗಮನ

ಬೆಂಗಳೂರು: ಕೇಂದ್ರ ಸರಕಾರದ `ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನ’ದಡಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ನೃಪತುಂಗ ವಿಶ್ವವಿದ್ಯಾಲಯವನ್ನು ಮೇ 3ರ ಮಂಗಳವಾರದಂದು ಅಧಿಕೃತವಾಗಿ ಉದ್ಘಾಟಿಸಲಾಗುವುದು. ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿ.ವಿ.ದ ಶೈಕ್ಷಣಿಕ ಸಮುಚ್ಚಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮೇ 3ರ ಕಾರ್ಯಕ್ರಮಕ್ಕೆ ನಡೆದಿರುವ ಸಿದ್ಧತೆಗಳನ್ನು ಭಾನುವಾರ ಪರಿಶೀಲಿಸಿದ ಅವರು, `ನೃಪತುಂಗ ವಿವಿ ಉದ್ಘಾಟನೆ ಕಾರ್ಯಕ್ರಮವನ್ನು ಚಾರಿತ್ರಿಕ ಸಮಾರಂಭವನ್ನಾಗಿ ಮಾಡಿ, ಸ್ಮರಣೀಯಗೊಳಿಸಲಾಗುವುದು. ಸರಕಾರಿ ಕಲಾ …

ಮೇ 3ರಂದು ನೃಪತುಂಗ ವಿವಿ ಉದ್ಘಾಟನೆ, ಅಮಿತ್ ಶಾ ಆಗಮನ Read More »

ವೈದ್ಯಕೀಯ ಶಿಕ್ಷಣದಲ್ಲಿ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ

ಬೆಂಗಳೂರು: ಕಳೆದ 7 ವರ್ಷಗಳಲ್ಲಿ ದೇಶದಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಬದಲಾವಣೆ ಕಂಡಿದೆ. ಪ್ರತೀ ವರ್ಷ 65000 ಎಂಬಿಬಿಎಸ್ ವೈದ್ಯರು ಮತ್ತು 30,000 ವೈದ್ಯರು ಸ್ನಾತಕೋತ್ತರ ಪದವಿ ಪಡೆದು ಸೇವೆಗೆ ಲಭ್ಯರಾಗುತ್ತಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಬೆಂಗಳೂರು ಮೆಡಿಕಲ್ ಕಾಲೇಜಿನ ಪದವಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇಂದು ತಾಂತ್ರಿಕ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಹೆಣ್ಣುಮಕ್ಕಳು ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ. ಇದು ದೇಶದಲ್ಲಿ ಮಹಿಳಾ ಸಬಲೀಕರಣದ …

ವೈದ್ಯಕೀಯ ಶಿಕ್ಷಣದಲ್ಲಿ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ Read More »

ಮನುಷ್ಯನ ಆತ್ಮದಲ್ಲಿ ಪರಮಾತ್ಮ ನೆಲಸಿದ್ದು, ಎಲ್ಲ ಧರ್ಮ ಗ್ರಂಥಗಳ ಸಾರ ಒಂದೇ

ಬೆಂಗಳೂರು; ಮನುಷ್ಯ ಆತ್ಮದಲ್ಲಿ ಪರಮಾತ್ಮ ನೆಲಸಿದ್ದು, ಎಲ್ಲ ಧರ್ಮ ಗ್ರಂಥಗಳ ಸಾರ ಒಂದೇ ಆಗಿದೆ ಎಂದು ಲೇಖಕ ಸುರೇಂದ್ರ ಚಿರಾನಿಯಾ ಹೇಳಿದ್ದಾರೆ.ನಗರದ ಪ್ರೆಸ್ ಕ್ಲಬ್ ನಲ್ಲಿ ತಾವು ಬರೆದ ಗ್ರಾಂಡ್ ಸ್ಕಿಂ ಎಂಬ ಎರಡು ಸಂಪುಟಗಳನ್ನು ಪ್ರಕಾಶಕರ ಆನಿಲ್ ಕುಮಾರ್ ಯಾದವ್ ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಸುರೇಂದ್ರ ಚಿರಾನಿಯಾ, ಕಳೆದ 14ವರ್ಷಗಳಿಂದ ಹಿಂದೂ, ಮುಸ್ಲಿಂ, ಸಿಖ್, ಜೈನ, ಧರ್ಮಗಳನ್ನು ಆಳವಾಗಿ ಅಧ್ಯಯನ ಮಾಡಿದ್ದು, ಪುರಾತನ ಗ್ರೀಕ್ ಸಂಪ್ರಾದಯವನ್ನು ಅಭ್ಯಾಸ ಮಾಡಿದ್ದೇನೆ. ಮರಣಾನಂತರ ಜೀವನ, ಎಲ್ಲಿ ದೇವರು …

ಮನುಷ್ಯನ ಆತ್ಮದಲ್ಲಿ ಪರಮಾತ್ಮ ನೆಲಸಿದ್ದು, ಎಲ್ಲ ಧರ್ಮ ಗ್ರಂಥಗಳ ಸಾರ ಒಂದೇ Read More »

ದೇಶದ ಅತಿದೊಡ್ಡ ಕ್ರೀಡಾಕೂಟಕ್ಕೆ ಕ್ಷಣಗಣನೆ-ಭಾನುವಾರ ಸಂಜೆ ಅದ್ದೂರಿ ಉದ್ಘಾಟನೆ

ಬೆಂಗಳೂರು: ಕರ್ನಾಟಕದ ಹೆಮ್ಮೆ, ಐತಿಹಾಸಿಕ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021 ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವ ಡಾ.ನಾರಾಯಣಗೌಡ ಅವರು, ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಕ್ರೀಡಾಕೂಟದ ಸಿದ್ದತೆ ಕುರಿತು ಮಾಹಿತಿ ನೀಡಿದರು. ಭಾನುವಾರ ಸಂಜೆ ಕಂಠೀರವ ಕ್ರೀಡಾಂಗಣದಲ್ಲಿ ಎರಡನೇ ಆವೃತ್ತಿಯ ಖೇಲೋ ಇಂಡಿಯಾ ವಿವಿ ಗೇಮ್ಸ್‌ಗೆ …

ದೇಶದ ಅತಿದೊಡ್ಡ ಕ್ರೀಡಾಕೂಟಕ್ಕೆ ಕ್ಷಣಗಣನೆ-ಭಾನುವಾರ ಸಂಜೆ ಅದ್ದೂರಿ ಉದ್ಘಾಟನೆ Read More »

ಏಪ್ರಿಲ್‌ 22 ರಂದು ನಮ್ಮ ಕಾಶ್ಮೀರ – ನಮ್ಮ ಹೊಣೆ ರಾಷ್ಟ್ರೀಯ ಸಂವಾದ ಕಾರ್ಯಕ್ರಮ

ಬೆಂಗಳೂರು : ಅನಂತ ಕುಮಾರ್‌ ಪ್ರತಿಷ್ಠಾನವೂ ಅದಮ್ಯ ಚೇತನದ ಸಹಕಾರದೊಂದಿಗೆ ಏಪ್ರಿಲ್‌ 22 ರಂದು ನಮ್ಮ ಕಾಶ್ಮೀರ – ನಮ್ಮ ಹೊಣೆ ರಾಷ್ಟ್ರೀಯ ಸಂವಾದವನ್ನು ಆಯೋಜಿಸಿದೆ. ಭಾರತದ ಮುಕುಟಮಣಿ ಎಂದೇ ಖ್ಯಾತಿ ಹೊಂದಿರುವ ಕಾಶ್ಮೀರ, ಪ್ರತ್ಯಕ್ಷ ಶಾರದಾಮಾತೆಯ ಆವಾಸಸ್ಥಾನ. ಅದಕ್ಕಾಗಿಯೇ “ನಮಸ್ತೇ ಶಾರದಾದೇವಿ ಕಾಶ್ಮೀರ ಪುರವಾಸಿನಿ” ಎಂದು ನಿತ್ಯವೂ ನಮಸ್ಕರಿಸುವ ಪದ್ಧತಿ ರೂಢಿಗೆ ಬಂದಿದೆ. ಇಲ್ಲಿನ ಸರ್ವಜ್ಞ ಪೀಠವು ಹಿಂದಿನಿಂದಲೂ ಮಹಾನ್ ವಿದ್ವಾಂಸರ ನೆಲೆಯಾಗಿತ್ತು. ಶ್ರೀ ಶಂಕರಾಚಾರ್ಯರು ಅಲ್ಲಿಗೆ ಹೋಗಿ ಆ ಮಹಾನ್ ವಿದ್ವಾಂಸರನ್ನು ವಾದದಲ್ಲಿ ಗೆದ್ದು …

ಏಪ್ರಿಲ್‌ 22 ರಂದು ನಮ್ಮ ಕಾಶ್ಮೀರ – ನಮ್ಮ ಹೊಣೆ ರಾಷ್ಟ್ರೀಯ ಸಂವಾದ ಕಾರ್ಯಕ್ರಮ Read More »

ಅನ್ನಾಲೆಕ್ಟ್ ಭಾರತದಲ್ಲಿ ಹ್ಯಾಂಗರ್‌ನ ಟೆಕ್ ಮತ್ತು ಸೃಜನಾತ್ಮಕ ಸಾಮರ್ಥ್ಯಗಳನ್ನು ಸಂಯೋಜಿಸಲಿದೆ

ಬೆಂಗಳೂರು: ಅನ್ನಾಲೆಕ್ಟ್ ಇಂಡಿಯಾ, ಓಮ್ನಿಕಾಮ್ ಗ್ರೂಪ್ ಕಂಪನಿ, ತಂತ್ರಜ್ಞಾನ ಮತ್ತು ಸೃಜನಾತ್ಮಕ ಜಾಗದಲ್ಲಿ ತನ್ನ ಸಾಮರ್ಥ್ಯಗಳನ್ನು ಮತ್ತಷ್ಟು ಬಲಪಡಿಸಲು ಹ್ಯಾಂಗರ್ ಇಂಡಿಯಾವನ್ನು ತನ್ನ ಮಡಿಲಿಗೆ ಸೇರಿಸಿಕೊಂಡಿದೆ ಈ ಏಕೀಕರಣವು ತನ್ನ ಪ್ರತಿಭೆಯ ನೆಲೆಯನ್ನು ವಿಸ್ತರಿಸುವ ಅನ್ನಾಲೆಕ್ಟ್ ಇಂಡಿಯಾದ ಯೋಜನೆಗಳ ಭಾಗವಾಗಿದೆ ಮತ್ತು ಈ ವಿಸ್ತರಣಾ ಕಾರ್ಯತಂತ್ರದ ಭಾಗವಾಗಿ, ಇತ್ತೀಚೆಗೆ ಚೆನ್ನೈನಲ್ಲಿ ತಮ್ಮ 4 ನೇ ಸೆಂಟರ್ ಆಫ್ ಎಕ್ಸಲೆನ್ಸ್ ಅನ್ನು ಪ್ರಾರಂಭಿಸಿದರು; ಇತರ ಮೂರು ಕೇಂದ್ರಗಳು ಬೆಂಗಳೂರು, ಗುರುಗ್ರಾಮ್ ಮತ್ತು ಹೈದರಾಬಾದ್‌ನಲ್ಲಿವೆ. ಎಲ್ಲಾ ಅನ್ನಾಲೆಕ್ಟ್ ಮತ್ತು ಹ್ಯಾಂಗರ್ …

ಅನ್ನಾಲೆಕ್ಟ್ ಭಾರತದಲ್ಲಿ ಹ್ಯಾಂಗರ್‌ನ ಟೆಕ್ ಮತ್ತು ಸೃಜನಾತ್ಮಕ ಸಾಮರ್ಥ್ಯಗಳನ್ನು ಸಂಯೋಜಿಸಲಿದೆ Read More »

ಸಮಾಜದ ಹಿತಕ್ಕಾಗಿ ಕೊಡುವ ಕೊಡುಗೈದಾನಿಗಳು

ದೇವನಹಳ್ಳಿ:ನಮ್ಮ ಭಾರತೀಯ ಪರಂಪರೆಯಲ್ಲಿ ನಮ್ಮ ದೇಹಿಕ ಆರೋಗ್ಯಕ್ಕೆ ನಮ್ಮ ಆಚಾರ ವಿಚಾರ, ನಡವಳಿಕೆ ಕಾರಣವಾದರೆ, ಮಾನಸಿಕ ಆರೋಗ್ಯಕ್ಕೆ ದೇವಾಲಯಗಳು ಕಾರಣ. ದೇವಾಲಯಕ್ಕೆ ಹೋದಾಗ ಮನಸ್ಸು ಶುದ್ಧವಾಗುತ್ತದೆ ಎಂದು ತುಮಕೂರು ಸಿದ್ದಗಂಗಾ ಕ್ಷೇತ್ರದ ಸಿದ್ದಲಿಂಗಸ್ವಾಮಿಗಳು ತಿಳಿಸಿದರು ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಗಾಂಧಿ ಚೌಕದಲ್ಲಿ ಶ್ರೀ ನಗರೇಶ್ವರಸ್ವಾಮಿ ಸೇವಾ ಟ್ರಸ್ಟ್ಅಯೋಧ್ಯಾ ನಗರ ಶಿವಾಚಾರ ವೈಶ್ಯ ನಗರ್ತ ಸಂಘದ ವತಿಯಿಂದ ನಗರೇಶ್ವರಸ್ವಾಮಿ ದೇವಾಲಯ ಪ್ರಾಂಗಣದಲ್ಲಿ ಸುಸಜ್ಜಿತವಾದ ದಾನಿಗಳಿಂದ ನಿರ್ಮಿಸಿದ ಶ್ರೀ ನಗರೇಶ್ವರಸ್ವಾಮಿ ಪ್ರಾರ್ಥನಾ ಮಂದಿರದ ಭವನವನ್ನು ಶ್ರೀ ಸಿದ್ದಗಂಗಾ ಕ್ಷೇತ್ರದ …

ಸಮಾಜದ ಹಿತಕ್ಕಾಗಿ ಕೊಡುವ ಕೊಡುಗೈದಾನಿಗಳು Read More »

ಆಯುಷ್ಮಾನ್ ಭಾರತ ಫಲಾನುಭವಿಗಳ ಜತೆ ಮಾತನಾಡಿದ ರಾಜ್ಯಪಾಲರು

ಬೆಳಗಾವಿ ಮಾರ್ಚ್ 09, : ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಬೆಳಗಾವಿ ಜಿಲ್ಲೆಯ ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಯೋಜನೆಯ ಫಲಾನುಭವಿಗಳೊಂದಿಗೆ ಮಾತುಕತೆ ನಡೆಸಿದರು. ಎಲ್ಲ ವರ್ಗದ ಜನರಿಗೆ ಉಚಿತ ಚಿಕಿತ್ಸೆ ಒದಗಿಸುವ ಮಹತ್ವಾಕಾಂಕ್ಷಿ ‘ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ’ (ಎಬಿ-ಎಆರ್‌ಕೆ) ಯೋಜನೆಯನ್ನು ಜಾರಿಗೊಳಿಸಲಾಗಿದೆ. ದೇಶದ ಪ್ರತಿಯೊಬ್ಬರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುವಂತಾಗಬೇಕು. ಎಲ್ಲಾ ವರ್ಗದ ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ನೀಡಲು ಈ ಯೋಜನೆ ಸಹಕಾರಿಯಾಗಲಿದೆ ಎಂದು ಹೇಳಿದರು. ಯೋಜನೆ ಬಗ್ಗೆ …

ಆಯುಷ್ಮಾನ್ ಭಾರತ ಫಲಾನುಭವಿಗಳ ಜತೆ ಮಾತನಾಡಿದ ರಾಜ್ಯಪಾಲರು Read More »

ಮಾರ್ಚ್ 7ರಿಂದ ಮೂರು ದಿನ `ಬೆಂಗಳೂರು- ಇಂಡಿಯಾ ನ್ಯಾನೋ ಸಮಾವೇಶ’

ಬೆಂಗಳೂರು,ಮಾ,2 : ಸುಸ್ಥಿರ ಅಭಿವೃದ್ಧಿಗಾಗಿ ನ್ಯಾನೋ ತಂತ್ರಜ್ಞಾನ’ ಎನ್ನುವ ಧ್ಯೇಯದೊಂದಿಗೆ 12ನೇ ವರ್ಷದಬೆಂಗಳೂರು-ಇಂಡಿಯಾ ನ್ಯಾನೋ’ ಸಮಾವೇಶವು ಪ್ರಥಮ ಬಾರಿಗೆ ವರ್ಚುಯಲ್ ಮಾದರಿಯಲ್ಲಿ ಮಾರ್ಚ್ 7ರಿಂದ 9ರವರೆಗೆ ನಡೆಯಲಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬುಧವಾರ ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದರು. 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ ಸಮಾವೇಶ’ಕ್ಕೆ …

ಮಾರ್ಚ್ 7ರಿಂದ ಮೂರು ದಿನ `ಬೆಂಗಳೂರು- ಇಂಡಿಯಾ ನ್ಯಾನೋ ಸಮಾವೇಶ’ Read More »

Translate »
Scroll to Top