kannadanadu

ನಾಳೆಯಿಂದ ನಮ್ಮ ಆಟ ಎಂದರೆ ದುಡ್ಡು ಹಂಚುವುದಾ ಸೋಮಣ್ಣನವರೇ?

ವಿಜಯಪುರ: ಇವತ್ತು ಸಾಯಂಕಾಲದ ತನಕ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ಸಿಂಧಗಿಯಲ್ಲಿ ಫ್ರೀ ಆಗಿ ಬಿಟ್ಟುಬಿಟ್ಟಿದ್ದೇವೆ. ನಾಳೆಯಿಂದ ನಮ್ಮ ಆಟ ಶುರುವಾಗುತ್ತದೆ ಎಂದು ಉಪ ಚುನಾವಣೆ ಬಹಿರಂಗ ಪ್ರಚಾರದ ಅಂತ್ಯವಾಗುವುದಕ್ಕೆ ಮೊದಲು ಹೇಳಿಕೆ ನೀಡಿರುವ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡರು. ಇಂದಿಲ್ಲಿ ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; “ನಾಳೆಯಿಂದ ನಮ್ಮ ಆಟ ಆರಂಭ ಎಂದರೆ ಅರ್ಥವೇನು? ಆಟ ಎಂದರೆ ದುಡ್ಡು ಹಂಚುವುದಾ?” ಎಂದು ಪ್ರಶ್ನಿಸಿದರು. ನಿಮ್ಮ ಆಟವನ್ನು ಬರೀ …

ನಾಳೆಯಿಂದ ನಮ್ಮ ಆಟ ಎಂದರೆ ದುಡ್ಡು ಹಂಚುವುದಾ ಸೋಮಣ್ಣನವರೇ? Read More »

ಬೆಳಗಾವಿಯಲ್ಲಿ ಕನ್ನಡಕ್ಕೆ ಅಪಮಾನ

ಬೆಂಗಳೂರು: ವಿನಾಕಾರಣ ಬೆಳಗಾವಿಯಲ್ಲಿ ಕನ್ನಡಿಗರನ್ನು ಕೆಣಕುತ್ತಾ ಕನ್ನಡಕ್ಕೆ ಅಪಮಾನ ಮಾಡುತ್ತಿರುವ ಎಂಇಎಸ್ʼಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಕುಂದಾ ನಗರಿಯ ಪ್ರತಿಷ್ಠೆಗೆ ಧಕ್ಕೆ ತಂದು ಅಲ್ಲಿನ ಸೌಹಾರ್ದ ವಾತಾವರಣವನ್ನು ಹಾಳು ಮಾಡುತ್ತಿರುವ ಎಂಇಎಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ಟ್ವೀಟ್ʼನ ಪೂರ್ಣ ಪಾಠ ಇಲ್ಲಿದೆ; ಕಳೆದ ಹಲವು ಚುನಾವಣೆಗಳಲ್ಲಿ ರಾಜಕೀಯವಾಗಿ …

ಬೆಳಗಾವಿಯಲ್ಲಿ ಕನ್ನಡಕ್ಕೆ ಅಪಮಾನ Read More »

ಶಿಕ್ಷಣ ಕಾರ್ಯಪಡೆಯ ಸದಸ್ಯರುಗಳಿಗೆ ತರಬೇತಿ ಕಾರ್ಯಕ್ರಮ

ಕುಷ್ಟಗಿ:- ಸರ್ಕಾರಿ ಪ್ರೌಢಶಾಲೆ ಚಳಗೇರಾ ದಲ್ಲಿ ಶಿಕ್ಷಣ ಕಾರ್ಯಪಡೆಯ ಸದಸ್ಯರುಗಳಿಗೆ ತರಬೇತಿ ಕಾರ್ಯಕ್ರಮ ಚಳಗೇರಿ ಅ 26 ಸರ್ಕಾರಿ ಪ್ರೌಢಶಾಲೆ ಚಳಗೇರಾ ದಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಾಥಮಿಕ ಶಿಕ್ಷಣದ ಸಾರ್ವತ್ರೀಕರಣ ಮತ್ತು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಸ್ಥಳೀಯ ಸಂಸ್ಥೆಯ ಜವಾಬ್ದಾರಿಯನ್ನು ಕಾರ್ಯಗತಗೊಳಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ “ಗ್ರಾಮಪಂಚಾಯಿತಿ ಶಿಕ್ಷಣ ಪಡೆ”ಯ ರಚನೆ ಮತ್ತು ಆದರ ಜವಾಬ್ದಾರಿಯ ಕುರಿತು ಆದೇಶಿಸಿದ್ದು ಅದರಂತೆ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಶಿಕ್ಷಣ ಪಡೆ ಅಸ್ತಿತ್ವಕ್ಕೆ ಬಂದಿದ್ದು ಸದಸ್ಯರುಗಳಿಗೆ ತರಬೇತಿಯನ್ನು ದಿನಾಂಕ …

ಶಿಕ್ಷಣ ಕಾರ್ಯಪಡೆಯ ಸದಸ್ಯರುಗಳಿಗೆ ತರಬೇತಿ ಕಾರ್ಯಕ್ರಮ Read More »

ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಆರತಿ ಬೆಳಗಿ ಸ್ವಾಗತಿಸಿದರು

ಮರಿಯಮ್ಮನಹಳ್ಳಿ :  ಶಾಲಾ ಮಕ್ಕಳ ಹಾಜರಾತಿ ಹೆಚ್ಚಳಕ್ಕೆ ಪೋಷಕರು ಶಿಕ್ಷಕರಿಗೆ ಸಹಕಾರ ನೀಡಬೇಕು, ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಿ ಎಂದು ಗ್ರಾಮ ಪಂಚಾಯಿತಿ ಸದಸ್ಯರಾದ ಎನ್ ಮಂಜುನಾಥ ಹೇಳಿದರು. ಅವರು ಸೋಮವಾರ ಪಟ್ಟಣ ಸಮೀಪದ ಪೋತಲಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಒಂದರಿಂದ ಐದನೇ ತರಗತಿಯ ವಿದ್ಯಾರ್ಥಿಗಳಿಗೆ ಸರ್ಕಾರದ ಆದೇಶದಂತೆ ಭೌತಿಕ ತರಗತಿಗಳನ್ನು ವಿಶೇಷವಾಗಿ ಆರಂಭಿಸಲಾಯಿತು. ಶಾಲಾ ಆವರಣದಲ್ಲಿ ಶಿಕ್ಷಕರು ಹಾಗೂ ಗ್ರಾಮದ ಜನರು  ಮಕ್ಕಳಿಗೆ ಪುಷ್ಪ ಸಿಂಚನ ಮಾಡಿ ಆರತಿ ಬೆಳಗಿ ಸ್ವಾಗತಿಸಲಾಯಿತು.ಈಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕೋವಿಡ್ ಪರಿಣಾಮಗಳಿಂದ ಸುಮಾರು …

ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಆರತಿ ಬೆಳಗಿ ಸ್ವಾಗತಿಸಿದರು Read More »

ರಕ್ತದಾನ ಮಾಡಿದ ತಹಶೀಲ್ದಾರ ಹಾಗೂ ವೈದ್ಯರು

ಕುಷ್ಟಗಿ: ಪಟ್ಟಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಸರ್ಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಪ್ರತಿತಿಂಗಳಿನ ಕೊನೆಯ ಸೋಮವಾರದಂದು ಇಲ್ಲಿನ ತಾಲೂಕಾ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವಿರುತ್ತದೆ. ಇಂದು ಈ ಶಿಬಿರಕ್ಕೆ ಆಗಮಿಸಿದ ತಾಲೂಕಾ ದಂಡಾಧಿಕಾರಿಗಳಾದ ಎಂ.ಸಿದ್ದೇಶ್ ಹಾಗೂ ವೈದ್ಯರಾದ ಡಾ. ಕೆ.ಎಸ್ ರೆಡ್ಡಿ , ಡಾ.ರವಿಕುಮಾರ್ ದಾನಿ ಅವರು ರಕ್ತದಾನ ಮಾಡುವ ಮೂಲಕ ಇತರರಿಗೂ ರಕ್ತದಾನ ಮಾಡಲು ಸಲಹೆ ನೀಡಿದರು. ಇದೆ ಸಂದರ್ಭದಲ್ಲಿ ಕುಷ್ಟಗಿ ರೆಡ್ ಕ್ರಾಸ್ ಘಟಕದ ಅಧ್ಯಕ್ಷರಾದ ವಿಜಯ್ ಕುಮಾರ್ ಬಿರಾದಾರ್, ಉಪಾಧ್ಯಕ್ಷರಾದ ಬಸವರಾಜ್ ವಸ್ತ್ರದ,ಸಹ …

ರಕ್ತದಾನ ಮಾಡಿದ ತಹಶೀಲ್ದಾರ ಹಾಗೂ ವೈದ್ಯರು Read More »

ಕರೋನ ನಿರ್ಮೂಲನೆ ನಮ್ಮೆಲ್ಲರ ಹೊಣೆ:ಮಂಜುಳ ರಮೇಶ್.

ದೇವನಹಳ್ಳಿ: ಕರೋನ ಸಾಂಕ್ರಾಮಿಕ ರೋಗ ನಿರ್ಮೂಲನೆ ಗೊಳಿಸುವಲ್ಲಿ ಆರೋಗ್ಯ ಇಲಾಖೆಯವರು ಕಾಲ ಕಾಲಕ್ಕೆ ನೀಡುವ ಸಲಹೆ ಮತ್ತು ಸೂಚನೆಗಳನ್ನು ನಾವು ಕಡ್ಡಾಯವಾಗಿ ಮತ್ತು ಕ್ರಮಬದ್ಧವಾಗಿ ಅನುಸರಿಸ ಬೇಕಾಗಿದೆಯೆಂದು ಮಂಡಿಬೆಲೆ ಗ್ರಾಮ ಪಂಚಾಯಿತಿಯ ದೊಡ್ಡ ತತ್ತ ಮಂಗಲ ಗ್ರಾಮ ಪಂಚಾಯಿತಿ ಸದಸ್ಯೆ ಮಂಜುಳಾ ರಮೇಶ್ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ದೊಡ್ಡ ತತ್ತಮಂಗಲ ಗ್ರಾಮದ ನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ಭಾರತ ಸರ್ಕಾರದ ಯುವಜನ ಸೇವಾ ಮತ್ತು ಕ್ರೀಡಾ ಸಚಿವಾಲಯದ ಬೆಂಗಳೂರು ಗ್ರಾಮಾಂತರ ಜಿಲ್ಲಾ ನೆಹರು …

ಕರೋನ ನಿರ್ಮೂಲನೆ ನಮ್ಮೆಲ್ಲರ ಹೊಣೆ:ಮಂಜುಳ ರಮೇಶ್. Read More »

ಮೃತಪಟ್ಟ ವೃದ್ಧನ ಕುಟುಂಬಕ್ಕೆ ಪರಿಹಾರ ವಿತರಿಸಿದ ತಹಶೀಲ್ದಾರ ಎಂ.ಸಿದ್ದೇಶ

ಕುಷ್ಟಗಿ: ತಾಲೂಕಿನ ಹಿರೇಮನ್ನಾಪುರ ಗ್ರಾಮದಲ್ಲಿ ಭಾರಿ ಪ್ರಮಾಣದಲ್ಲಿ ಶನಿವಾರ ದಾರಾಕಾರ ಸುರಿದ ಹಳ್ಳದ ನೀರಿಗೆ ಕೊಚ್ಚಿಹೋಗಿ ಮೃತಪಟ್ಟಿದ್ದ ಬುಡನಸಾಬ ಅಗಸಿಮುಂದಿನ ಇವರ ಪತ್ನಿ ಶ್ರೀಮತಿ ರಾಜಾಬೀ ಯವರಿಗೆ ಸರಕಾರದಿಂದ ನೀಡಲಾಗುವ 05 ಲಕ್ಷ ರೂ ಗಳ ಚೆಕ್ ನ್ನು ತಹಶೀಲ್ದಾರ ಎಂ. ಸಿದ್ದೇಶ ಸರಕಾರದ ಪರಿಹಾರದ ಚಕ್ ವಿತರಣೆ ಮಾಡಿದರು. ಸಂದರ್ಭದಲ್ಲಿ ಗ್ರಾಮದ ಅಧ್ಯಕ್ಷರು ,ಉಪಾಧ್ಯಕ್ಷರು ಶರಣಯ್ಯ ಹಾಗೂ ಗ್ರಾ ಲೆ ರಫಿಕಾಬಾನು ಹಾಜರಿದ್ದರು.

ನರೇಗಾ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ ಧರಣಿ

ಮಸ್ಕಿ : ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ಸಮರ್ಪಕ ಜಾರಿಗೊಳಿಸುವಂತೆ ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಮತ್ತು ರಾಜ್ಯ ಮಹಿಳಾ ಒಕ್ಕೂಟ ನೇತೃತ್ವದಲ್ಲಿ ಪಟ್ಟಣದ ತಾಲೂಕು ಪಂಚಾಯಿತಿ ಭವನದ ಎದುರು ಸೋಮವಾರ ಧರಣಿ ನಡೆಸಲಾಯಿತು. ಬರದಿಂದ ರೈತರ ಕೃಷಿ ಚಟುವಟಿಕೆ ಸಂಪೂರ್ಣವಾಗಿ ಸ್ಥಗಿಗೊಂಡಿವೆ. ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ಗುಳೆ ಹೋಗುತ್ತಿದ್ದಾರೆ. ಸರಕಾರ ಉದ್ಯೋಗಖಾತ್ರಿ ಯೋಜನೆಗಾಗಿ ಕೋಟ್ಯಂತರ ರೂ. ಅನುದಾನ ಬಿಡುಗಡೆಗೊಳಿಸಿದೆ. ಜನರು ಕೆಲಸ ಮಾಡಲು ಮುಂದೆ ಬರುತ್ತಿಲ್ಲವೆಂದು ಸುಳ್ಳು ಹೇಳುತ್ತಾ …

ನರೇಗಾ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ ಧರಣಿ Read More »

ಅನ್ಯ ಭಾಷೆ ಕಲಿಯಿರಿ ಕನ್ನಡಕ್ಕೆ ಪ್ರಥಮ ಪ್ರಾಶಸ್ತ್ಯ ನೀಡಿ: ಸುರೇಶ್ ಬಾಬು

ದೇವನಹಳ್ಳಿ: ಸುಮಾರು ಎರಡೂವರೆ ಸಹಸ್ರಮಾನದ ಇತಿಹಾಸ ಹೊಂದಿರುವ ಶ್ರೀಮಂತ ಭಾಷೆ ಕನ್ನಡ. ವಿಶ್ವದ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಕನ್ನಡ ಸಹ ಪ್ರಮುಖವಾಗಿದೆ. ಆದರೆ ವಿಷಾದವೆಂದರೆ ಇಂದಿನ ಪೋಷಕರು ಮಕ್ಕಳಿಗೆ ನಾಡಿನ ಭಾಷೆ, ಸಂಸ್ಕೃತಿಯ ಬಗ್ಗೆ ಅಷ್ಟು ಕಾಳಜಿ ತೋರುತ್ತಿಲ್ಲಾ ಶಾಲೆಯಲ್ಲೂ ಮನೆಯಲ್ಲೂ ಕನ್ನಡ ಮಾತನಾಡದಂತೆ ಪೋಷಕರು ಮಕ್ಕಳಿಗೆ ತಾಕೀತು ಮಾಡುತ್ತಾರೆ ಎಂಬುದು ನಿಜಕ್ಕೂ ವಿಪರ್ಯಾಸ. ಭವಿಷ್ಯಕ್ಕಾಗಿ ಇಂಗ್ಲಿಷ್ ಬಳಕೆ ಅಥವಾ ಕಲಿಕೆ ಅನಿವಾರ್ಯವಾದರೂ ಕನ್ನಡವನ್ನು ಕಡೆಗಣಿಸುವುದು ಬೇಸರದ ವಿಷಯ ಎಂದು ದೇವನಹಳ್ಳಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ …

ಅನ್ಯ ಭಾಷೆ ಕಲಿಯಿರಿ ಕನ್ನಡಕ್ಕೆ ಪ್ರಥಮ ಪ್ರಾಶಸ್ತ್ಯ ನೀಡಿ: ಸುರೇಶ್ ಬಾಬು Read More »

ಬೂದಗುಂಪಾ ಗ್ರಾಮದಲ್ಲಿ ಶ್ರೀ ವಾಲ್ಮೀಕಿ ಜಯಂತೋತ್ಸವ

ಕಾರಟಗಿ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ವಾಲ್ಮೀಕಿ ಜಯಂತೋತ್ಸವ ವನ್ನು ಬೂದಗುಂಪಾ ಗ್ರಾಮದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು ಮೊದಲಿಗೆ ಗ್ರಾಮದಲ್ಲಿ ಕುಂಭ ಕಳಸ ಬಾಜಾ ಬಜಂತ್ರಿ ಗಳೊಂದಿಗೆ ಮುಖ್ಯ ರಸ್ತೆ ಮೂಲಕ ದೇವಸ್ಥಾನದಿಂದ ವಾಲ್ಮೀಕಿ ದೇವಸ್ಥಾನದವರೆಗೆ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರ ಮೆರವಣಿಗೆ ನಡೆಯಿತು ನಂತರ ಮಾತನಾಡಿದ ಶಾಸಕ ಬಸವರಾಜ ದಢೇಸೊಗೂರ್ ವಾಲ್ಮೀಕಿಯು ಒಂದೇ ಸಮಾಜಕ್ಕೆ ಸೀಮಿತವಾಗಬಾರದು ವಾಲ್ಮೀಕಿಯು ಎಲ್ಲಾ ಸಮಾಜಕ್ಕೆ ಸೇರಿದವರು ಜಗತ್ತಿಗೆ ರಾಮನನ್ನ ಪರಿಚಯಿಸಿದ್ದು ವಾಲ್ಮೀಕಿಯು ಆದ್ದರಿಂದ ಎಲ್ಲಾ ಸಮಾಜದ ಬಾಂಧವರು ಭಾಗವಹಿಸಿದ್ದು …

ಬೂದಗುಂಪಾ ಗ್ರಾಮದಲ್ಲಿ ಶ್ರೀ ವಾಲ್ಮೀಕಿ ಜಯಂತೋತ್ಸವ Read More »

Translate »
Scroll to Top