kannadanadu

ಪ್ರಮುಖ ಬೇಡಿಕೆ ಇಡೇರಿಕೆಗೆ ಆಗ್ರಹಿಸಿ ಕಪ್ಪು ಪಟ್ಟಿ ಧರಿಸಿ ಶಿಕ್ಷಕರ ಪ್ರತಿಭಟನೆ

ಮಸ್ಕಿ : ಶಿಕ್ಷಕರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಕ್ಕಳ ಪಾಠ ಬೋಧನೆಗೆ ತೊಂದರೆಯಾಗದಂತೆ ಅ.21 ರಂದು ಕಪ್ಪು ಪಟ್ಟಿ ಧರಿಸಿ ಶಿಕ್ಷಕರು ಮಸ್ಕಿ ತಾಲೂಕಿನ ಎಲ್ಲ ಶಾಲೆಗಳಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆ ಅ.ದಿನಾಂಕ 29 ರ ವರೆಗೆ ನಡೆಯಲಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷ ಬಾಲಸ್ವಾಮಿ ಹಂಪನಾಳ ತಿಳಿಸಿದರು. ಶಿಕ್ಷಕರ ಪ್ರಮುಖ ಬೇಡಿಕೆಯಾದ ವರ್ಗಾವಣೆ ಕಳೆದ 2 ವರ್ಷದಿಂದ ನಡೆದಿರುವುದಿಲ್ಲ. NPS ರದ್ದು ಪಡಿಸಿ OPS ಜಾರಿಗೆ ತರಬೇಕು. …

ಪ್ರಮುಖ ಬೇಡಿಕೆ ಇಡೇರಿಕೆಗೆ ಆಗ್ರಹಿಸಿ ಕಪ್ಪು ಪಟ್ಟಿ ಧರಿಸಿ ಶಿಕ್ಷಕರ ಪ್ರತಿಭಟನೆ Read More »

ನಿವೃತ್ತ ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಪಟ್ಟಣ ಬಂದ್ ಗೆ ಕರೆ

ಮರಿಯಮ್ಮನಹಳ್ಳಿ:  ನಿವೃತ್ತ ನ್ಯಾಯಮೂರ್ತಿ ಎ. ಜೆ. ಸದಾಶಿವ ನೇತೃತ್ವದ ಆಯೋಗವು ಅಸ್ಪೃಷ್ಯರ  ಕುರಿತು ವೈಜ್ಞಾನಿಕವಾಗಿ ನೀಡಿರುವ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ 8.11.2021 ರಂದು ಸೋಮವಾರ ಮರಿಯಮ್ಮನಹಳ್ಳಿ ಬಂದ್‍ಗೆ ಕೆರೆ ನೀಡಲಾಗಿದೆ ಎಂದು ನ್ಯಾಯಮೂರ್ತಿ ಎ. ಜೆ. ಸದಾಶಿವ ಆಯೋಗ ವರದಿ ಅನುಷ್ಠಾನ ಹೋರಾಟ ಸಮಿತಿಯ ಮುಖಂಡ ಎಸ್. ಬಿ. ಚಂದ್ರಶೇಖರ್ ನುಡಿದರು. ಅವರು ಪಟ್ಟಣದ ಶ್ರೀಲಕ್ಷ್ಮೀನಾರಾಯಣಸ್ವಾಮಿ ಹಾಗೂ ಶ್ರೀ ಆಂಜಿನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಪಟ್ಟಣ ಬಂದ್ ಪೂರ್ಪಭಾವಿ ಸಭೆಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದರು. ಪರಿಶಿಷ್ಟ ಜಾತಿಯಲ್ಲಿ ನೂರಾರು ಜಾತಿಗಳಿವೆ. ಮಾದಿಗ ಮತ್ತು ಚಲವಾದಿ ಸಮುದಾಯಗಳು ರಾಜಕೀಯವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ …

ನಿವೃತ್ತ ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಪಟ್ಟಣ ಬಂದ್ ಗೆ ಕರೆ Read More »

2023 ಕ್ಕೆ ಬಿಜೆಪಿ ಪಕ್ಷ ಶೂನ್ಯ ಪಕ್ಷವಾಗಿ ಉಳಿಯಲಿದೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ

ಕುಷ್ಟಗಿ:- ಅತಿಯಾಗಿ ಬೆಲೆ ಏರಿಕೆ ಮಾಡಿ ಈ ದೇಶದ ಜನತೆಯಿಂದ ಬೇಸತ್ತಿರುವ ಬಿಜೆಪಿ ಪಕ್ಷ 2023 ಕ್ಕೆ ನಮ್ಮ ರಾಜ್ಯದಲ್ಲಿ ಅಷ್ಟೇ ಅಲ್ಲದೇ ಇಡೀ ದೇಶದಲ್ಲಿ ಶೂನ್ಯ ಪಕ್ಷವಾಗಿ ಉಳಿಯಲಿದೆ ಎಂದು‌ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಹೇಳಿದರು.ಇಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿ ಮಿತ್ರರೊಂದಿಗೆ ಮಾತನಾಡಿದ ಅವರು ೬೦ ವರ್ಷ ಮಾಡಿದಂತಹ ಯೋಜನೆಯ ಸಾಧನೆಯ ಕಾರ್ಯಕ್ರಮವನ್ನ ಬಿಜೆಪಿ ಪಕ್ಷ ಬರಿ ೭ ವರ್ಷದಲ್ಲಿ ಮಾಡಿ ತೋರಿಸುತ್ತೇನೆ ಎಂದು ಹೇಳಿ ಇವತ್ತು ಸಮರ್ಪಕವಾದ ಯೋಜನೆಯನ್ನು ತಯಾರು ಮಾಡದೇ ಇವರ …

2023 ಕ್ಕೆ ಬಿಜೆಪಿ ಪಕ್ಷ ಶೂನ್ಯ ಪಕ್ಷವಾಗಿ ಉಳಿಯಲಿದೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ Read More »

ಶುದ್ಧ ಕುಡಿಯುವ ನೀರಿನ ಘಟಕ ಲೋಕಾರ್ಪಣೆ

ದೇವನಹಳ್ಳಿ: ಸಾರ್ವಜನಿಕರಿಗೆ ಮೊದಲು ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರಿನ್ನು ನೀಡಬೇಕು ಆದ್ದರಿಂದ ಪ್ರತಿ ವಾರ್ಡ್ ಗೊಂದು ಶುದ್ಧ ಕುಡಿಯುವ ನೀರಿನ ಘಟಕ ಮಾಡುತ್ತಿದ್ದು ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಹಾಗೂ ನೀರನ್ನು ಮಿತವಾಗಿ ಬಳಸಿ ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡಬೇಕಿದೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು. ದೇವನಹಳ್ಳಿ ಪಟ್ಟಣದ ಪುರಸಭೆ ವ್ಯಾಪ್ತಿಯ 14 ನೇ ವಾರ್ಡ್ ನ ನಗರೇಶ್ವರಸ್ವಾಮಿ ದೇವಾಲಯ ಸಮೀಪ ಶ್ರೀ ಟಿ.ಸುಬ್ರಮಣ್ಯಂ ಶುದ್ಧ ಗಂಗಾಜಲ ಇವರ ವತಿಯಿಂದ ಶುದ್ಧ …

ಶುದ್ಧ ಕುಡಿಯುವ ನೀರಿನ ಘಟಕ ಲೋಕಾರ್ಪಣೆ Read More »

ವಾಲ್ಮೀಕಿ ಮಹರ್ಷಿ ನಮಗೆ ಶಿಕ್ಷಣ, ಜ್ಞಾನ, ಹೋರಾಟದ ಸಂಕೇತ: ಡಾ.ಅರುಣ್ ಜೋಳದ ಕೂಡ್ಲಿಗಿ

ಕನ್ನಡ ನಾಡು ವಾರ್ತೆ , ಸಂಡೂರು: ವಾಲ್ಮೀಕಿಯನ್ನು ಅಕ್ಷರ, ಶಿಕ್ಷಣ, ಜ್ಞಾನ, ಹೋರಾಟದ ಸಂಕೇತವಾಗಿ ಪರಿಭಾವಿಸಬೇಕಿದೆ, ವಾಲ್ಮೀಕಿ ಋಷಿ ಪೂರ್ವದಲ್ಲಿ ದರೋಡೆಕೋರನಾಗಿದ್ದ ಎನ್ನುವ ಕಟ್ಟುಕತೆ ನಿಜವಲ್ಲ, ರಾಮನನ್ನು ವಿಷ್ಣುವಿನ ಅವತಾರ ಎಂದು ದೈವೀಕರಿಸಿದ ಮೇಲೆ ವಾಲ್ಮೀಕಿಯ ಬಗೆಗೆ ಕತೆಗಳು ಹೆಣೆಯಲ್ಪಟ್ಟಿವೆ ದರೋಡೆಕೋರ ಎಂದು ಬಿಂಬಿತವಾಗಿರುವುದು ಶುದ್ಧ ಸುಳ್ಳು ಎಂದು ಜಾನಪದ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾಕ್ಟರ್ ಅರುಣ್ ಜೋಳದಕೂಡ್ಲಿಗಿ ಅಭಿಪ್ರಾಯಪಟ್ಟರು ಅವರು ಪಟ್ಟಣದ ವಾಲ್ಮೀಕಿ ಭವನದಲ್ಲಿ ಜರುಗಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ …

ವಾಲ್ಮೀಕಿ ಮಹರ್ಷಿ ನಮಗೆ ಶಿಕ್ಷಣ, ಜ್ಞಾನ, ಹೋರಾಟದ ಸಂಕೇತ: ಡಾ.ಅರುಣ್ ಜೋಳದ ಕೂಡ್ಲಿಗಿ Read More »

ಕನ್ನಡ ನಾಮಫಲಕ ಕಡ್ಡಾಯ

ಕೊಪ್ಪಳ,: ಕರ್ನಾಟಕ ರಾಜ್ಯ ಸರ್ಕಾರ ಕನ್ನಡ ರಾಜ್ಯೋತ್ಸವ ಅಂಗವಾಗಿ ಮಾತಾಡ್ ಮಾತಾಡ್ ಕನ್ನಡ (ಕನ್ನಡ ಬರೆಯುವುದು ಹಾಗೂ ಕನ್ನಡ ಮಾತನಾಡುವುದು ಕಡ್ಡಾಯ) ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ ನಿಟ್ಟಿನಲ್ಲಿ ಕೊಪ್ಪಳ ನಗರದಲ್ಲಿರುವ ಅಂಗಡಿ ಮಾಲೀಕರು ತಮ್ಮ ನಾಮಫಲಕದಲ್ಲಿ ಕನ್ನಡಕ್ಕೆ ಮೊದಲ ಪ್ರಾತಿನಿಧ್ಯವನ್ನು ನೀಡಬೇಕು ಒಂದು ವೇಳೆ ನಾಮಫಲಕಗಳಲ್ಲಿ ಕನ್ನಡ ಪ್ರಕಟಿಸಲು ನಿರ್ಲಕ್ಷ್ಯ ತೋರಿದಲ್ಲಿ ಅಂತಹ ಅಂಗಡಿ ನಾಮಫಲಕಗಳಿಗೆ ಮಸಿ ಬಳೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಹೈದರಾಬಾದ್ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ನಾಸೀರ್ ಕಂಠಿ ತಿಳಿಸಿದ್ದಾರೆ. ಈ ಕುರಿತು …

ಕನ್ನಡ ನಾಮಫಲಕ ಕಡ್ಡಾಯ Read More »

ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಮಾಲರ್ಪಣೆ ಮಾಡಿದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ

ಕುಷ್ಟಗಿ:- ಕೊಪ್ಪಳ ಬಿಜೆಪಿ ಪಕ್ಷದ‌ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ವಾಲ್ಮೀಕಿ ಭಾವಚಿತ್ರಕ್ಕೆ ಮಾಲಾರ್ಪಣೆಯನ್ನು ಮಾಡಿ ಪುಷ್ಪವನ್ನು ಅರ್ಪಿಸಿದರು.ಕರ್ನಾಟಕ ಸರ್ಕಾರ ತಾಲೂಕು ಆಡಳಿತ, ತಾಲೂಕು ಪಂಚಾಯತ್,ಹಾಗೂ ಪುರಸಭೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕುಷ್ಟಗಿ ಇವರ ಸಹಯೋಗದಲ್ಲಿ ಇಂದು ಶ್ರೀ ಬುತ್ತಿ ಬಸವೇಶ್ವರ ಸಭಾಭವನದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಲ್ಪ ಸಂಖ್ಯಾತ ಕೊಪ್ಪಳ ಜಿಲ್ಲಾ ಅಧ್ಯಕ್ಷ ಅಮೀನುದ್ದೀನ್ ಮುಲ್ಲಾ, ಪುರಸಭೆ ಅಧ್ಯಕ್ಷ …

ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಮಾಲರ್ಪಣೆ ಮಾಡಿದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ Read More »

ಸದೃಢ ಸಮಾಜ ಕಟ್ಟಲು ಯುವಕರಿಗೆ ರಾಮಾಯಣ ಬಹು ಮುಖ್ಯ

ಕುಷ್ಟಗಿ:- ಒಬ್ಬ ಈ ಸಮಾಜದಲ್ಲಿ ಮನುಷ್ಯ ಮನುಷ್ಯ ನಾಗಿ ಬಾಳಬೇಕು ಎನ್ನುವದು ಮಹರ್ಷಿ ವಾಲ್ಮೀಕಿಯ ಉದ್ದೇಶವಾಗಿತ್ತೆಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ. ಕರ್ನಾಟಕ ಸರಕಾರ ತಾಲೂಕು ಆಡಳಿತ, ತಾಲೂಕು ಪಂಚಾಯತ ಹಾಗೂ ಪುರಸಭೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕುಷ್ಟಗಿ ಇವರ ಸಹಯೋಗದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶ್ರೀ ರಾಮಯಣ ಮಾಹಾ ಭಾರತವನ್ನು ನಮ್ಮ ಇಡಿ ದೇಶಾದ್ಯಂತ ಪೂಜಿಸುತ್ತಾರೆ. ಅಂತಹ ವಾಲ್ಮೀಕಿ ಬರೆದಂತಹ ರಾಮಾಯಣವನ್ನು ಈ ದೇಶದ ಯುವಕರಿಗೆ ಸ್ಪೂರ್ತಿದಾಯಕವಾಗಬೇಕಾಗಿದೆ …

ಸದೃಢ ಸಮಾಜ ಕಟ್ಟಲು ಯುವಕರಿಗೆ ರಾಮಾಯಣ ಬಹು ಮುಖ್ಯ Read More »

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಮಸ್ಕಿ : ಬಿಜೆಪಿ ಕಾರ್ಯಾಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತ್ತು ಪದಾಧಿಕಾರಿಗಳು ಮೋರ್ಚಾ ಅಧ್ಯಕ್ಷರು ಪ್ರಮುಖ ಕಾರ್ಯಕರ್ತರು ಹಾಗೂ ಮಸ್ಕಿ ಕ್ಷೇತ್ರದ ವಾಲ್ಮೀಕಿ ಬಂಧುಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಮೋದಿ ಸರ್ಕಾರದ ವಿರುದ್ಧ ಗುಡುಗಿದ ಸಂತೋಷ್ ಲಾಡ್

ಸಂಡೂರು : ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬರೀ ಸುಳ್ಳು ಘೋಷಣೆ ಮಾಡುತ್ತಾ ಹೊರಟಿದೆ ಬಡವರ ಉದ್ಧಾರ ಮಾಡುವುದು ಬಿಟ್ಟು ಅಂಬಾನಿ ಅದಾನಿ ಶ್ರೀಮಂತ ಉದ್ಯಮಿಗಳ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮಾಜಿ ಸಚಿವ ಸಂತೋಷ ಲಾಡ್ ಗುಡುಗಿದರು. ಅವರು ಸಂಡೂರು ಪಟ್ಟಣದಲ್ಲಿ ಜರುಗಿದ ನೂತನವಾಗಿ ಆಯ್ಕೆಯಾದ ಗ್ರಾಮಪಂಚಾಯಿತಿ ಸದಸ್ಯರುಗಳಿಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಉದ್ಯೋಗ ಖಾತ್ರಿ ಆಹಾರ ಭದ್ರತಾ ಕಾಯ್ದೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಅಳವಡಿಕೆ ಸೇರಿದಂತೆ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಕಾಂಗ್ರೆಸ್ ಸರ್ಕಾರ …

ಮೋದಿ ಸರ್ಕಾರದ ವಿರುದ್ಧ ಗುಡುಗಿದ ಸಂತೋಷ್ ಲಾಡ್ Read More »

Translate »
Scroll to Top