kannadanadu

ಚಿರಂಜೀವಿ ಅಭಿಮಾನಿಗಳಿಂದ ಸ್ವಚ್ಛತಾ ಅಭಿಯಾನ

ಬಳ್ಳಾರಿ : ಅಖಿಲ ಕರ್ನಾಟಕ ಚಿರಂಜೀವಿ ಯುವತ ಸಂಘದ ವತಿಯಿಂದ ಇಂದು ಬಳ್ಳಾರಿ ನಗರದ ಕೇಂದ್ರ ಗ್ರಂಥಾಲಯ ಆವರಣದಲ್ಲಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಅಖಿಲ ಭಾರತ ಚಿರಂಜೀವಿ ಯುವತ ರಾಷ್ಟ್ರಧ್ಯಕ್ಷರಾದ ಸತ್ಯನಾರಾಯಣ ಮಹೇಶ್‌ನವರ ಆದೇಶದ ಮೇರೆಗೆ ಅಖಿಲ ಕರ್ನಾಟಕ ಚಿರಂಜೀವಿ ಯುವತ ಬಳ್ಳಾರಿ ಘಟಕದ ಅಧ್ಯಕ್ಷ ರಾಜು (ನಾಗರಾಜು) ರವರ ನಿರ್ದೇಶನದಂತೆ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡು, ನಗರದ ಕೇಂದ್ರ ಗ್ರಂಥಾಲಯದ ಆವರಣವನ್ನು ಸ್ವಚ್ಛಗೊಳಿಸಲಾಯಿತು. ಆಚಾರ್ಯ ದೇವೋಭವ ಚಿತ್ರದ ಹೆಸರಿನಲ್ಲಿ ಪ್ರತೀ ವಾರ ಒಂದೊಂದು ಕಾರ್ಯಕ್ರಮಗಳನ್ನು …

ಚಿರಂಜೀವಿ ಅಭಿಮಾನಿಗಳಿಂದ ಸ್ವಚ್ಛತಾ ಅಭಿಯಾನ Read More »

ಸಬ್ ಇನ್ಸ್ ಪೆಕ್ಟರ್ ಕಿರುಕುಳಕ್ಕೆ ವಿಷ ಸೇವಿಸಿದ್ದ ವ್ಯಕ್ತಿ ಸಾವು

ಶಿಡ್ಲಘಟ್ಟ : ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಕಿರುಕುಳಕ್ಕೆ ವಿಷ ಸೇವಿಸಿದ್ದ ವ್ಯಕ್ತಿ ಸಾವು.ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿಡ್ಲಘಟ್ಟ .ಕೆಲ ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವೆಂಕಟೇಶ್ ಬಾಬು. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ ನಿವಾಸಿ ಬಾಬು. ಶಿಡ್ಲಘಟ್ಟ ನಗರ ಠಾಣೆ ಪಿಎಸ್ಐ ಪದ್ಮಾವತಿ ಕಿರುಕುಳದಿಂದ ಬೇಸತ್ತು ವಿಷ ಸೇವಿಸಿದ್ದ ವ್ಯಕ್ತಿ. ಚಿನ್ನದ ಸರ ಕದ್ದಿರುವ ಆರೋಪ ಒಪ್ಪಿ ಕೊಳ್ಳುವಂತೆ ಒತ್ತಡ ಹೇರುತ್ತಿದ್ದ ಪಿಎಸ್ಐ. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ …

ಸಬ್ ಇನ್ಸ್ ಪೆಕ್ಟರ್ ಕಿರುಕುಳಕ್ಕೆ ವಿಷ ಸೇವಿಸಿದ್ದ ವ್ಯಕ್ತಿ ಸಾವು Read More »

ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ

ರಾಯಚೂರು: ನಿನ್ನೆ ಸಂಜೆ ರಾಯಚೂರು ಜಿಲ್ಲೆಯಾದ್ಯಂತ ಸುರಿದ ಗುಡುಗು, ಸಿಡಲು ಮಿಂಚಿನಿಂದ ಕೂಡಿದ ಭಾರಿ ಮಳೆಗೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿನ್ನೆ ಸಂಜೆ 12ಗಂಟೆಯಿಂದ ಆರಂಭವಾದ ಮಳೆ ಬೆಳ್ಳಿಗೆ 4ಗಂಟೆಯವರೆಗೆ ಗುಡುಗು, ಸಿಡಿಲು, ಮಿಂಚಿನಿಂದ ಕೂಡಿದ ಮಳೆಯ ಅರ್ಭಟಕ್ಕೆ ರಾತ್ರಿಯಿಡಿ ಜನರು ಜಾಗರಣೆ ಮಾಡಿದರು. ಸೀಯಾತಲಾಬ್, ಜಲಾಲ್ ನಗರ ನೀರಬಾವಿಕುಂಟ, ಬಸವನಬಾವಿ ವೃತ್ತದಲ್ಲಿ ನೀರು ತುಂಬಿ ರಸ್ತೆಗಳು ರಾಜಕಾಲುವೆಯಂತಾಗಿ ಮಾರ್ಪಟ್ಟಿದ್ದವು.  ನಗರದಲ್ಲಿ ಸುರಿದ ಭಾರಿ ಮಳೆಗೆ ರಾಜಕಾಲುವೆ ಅವ್ಯವಸ್ಥೆಯಿಂದ ಕೂಡಿರುವುದರಿಂದ ರಾಜಕಾಲುವೆ ತುಂಬಿ …

ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ Read More »

ಅಕ್ರಮವಾಗಿ ಸಾಗಿಸುತ್ತಿದ್ದ 148 ಕ್ವಿಂಟಾಲ್ ಪಡಿತರ ಅಕ್ಕಿ ವಶ

ದಾವಣಗೆರೆ: ಆಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ಧಾರೆ. ಲಾರಿಯಲ್ಲಿದ್ದ 148 ಕ್ವಿಂಟಾಲ್ ಅಕ್ಕಿಯನ್ನು ಹಾಗೂ ಒಂದು ಲಾರಿಯನ್ನು ಸೀಜ್ ಮಾಡಲಾಗಿದೆ. ಡಿಸಿಆರ್ ಬಿ ಘಟಕದ ಪೊಲೀಸ್ ಡಿವೈಎಸ್ಪಿ ಬಿ. ಎಸ್ ಬಸವರಾಜ್ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿತ್ತು. ಈ ಬಗ್ಗೆ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಾರ್ಮ್ ಹೌಸ್ ನಲ್ಲಿ ಕೆಲಸಕ್ಕೆ ಸೇರಿ ಐದೇ ದಿನದಲ್ಲಿ 8 ಲಕ್ಷ ಮೌಲ್ಯ ಚಿನ್ನ , 20 ಸಾವಿರ ನಗದು ದೋಚಿ ಪರಾರಿ

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಫಾರ್ಮ್ ಹೌಸ್ ವೊಂದರಲ್ಲಿ ಕೆಲಸಕ್ಕೆ ಸೇರಿ ಐದೇ ದಿನದಲ್ಲಿ ವ್ಯಕ್ತಿಯೊಬ್ಬ 8 ಲಕ್ಷ ಮೌಲ್ಯದ ಚಿನ್ನ, 20 ಸಾವಿರ ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ. ಶಿವಮೂರ್ತಿ ಅವರ ಫಾರ್ಮ್ ಹೌಸ್ ನಲ್ಲಿ ಕೆಲಸ ಸೇರಿಕೊಂಡ ವಿಜಯ್ ಕಳ್ಳತನ ಮಾಡಿದ ವ್ಯಕ್ತಿಯಾಗಿದದ್ಧಾನೆ. ವಿಜಯ್ ಕೆಲಸ ಮುಗಿಸಿಕೊಂಡು ಚನ್ನಗಿರಿ ಕಣದ ಸಾಲು ಬಡಾವಣೆಯ ಶಿವಮೂರ್ತಿ ಅವರ ಬಂದಿದ್ದಾನೆ. ಮನೆಯ ಒಡತಿ ಕೆಲಸಗಾರನಿಗೆ ಟೀ ಕೊಟ್ಟು ಬಟ್ಟೆ ಒಣ ಹಾಕಲು ಹೋಗಿದ್ದಾರೆ. ಆಗ ಖದೀಮ …

ಫಾರ್ಮ್ ಹೌಸ್ ನಲ್ಲಿ ಕೆಲಸಕ್ಕೆ ಸೇರಿ ಐದೇ ದಿನದಲ್ಲಿ 8 ಲಕ್ಷ ಮೌಲ್ಯ ಚಿನ್ನ , 20 ಸಾವಿರ ನಗದು ದೋಚಿ ಪರಾರಿ Read More »

ಮಳೆ ಮನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ದಾವಣಗೆರೆ ಜಿಲ್ಲೆಯಲ್ಲಿ ನಾಳೆ (ಅ. 10) ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು (ಅ.9) ಭಾರ) ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ ಜಿಲ್ಲೆಗಳಲ್ಲಿ ಅ.10ರಿಂದ ಭಾರೀ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, …

ಮಳೆ ಮನ್ಸೂಚನೆ ನೀಡಿದ ಹವಾಮಾನ ಇಲಾಖೆ Read More »

ಜಿಲ್ಲೆಯಲ್ಲಿ ಮಳೆಯಿಂದ 21.25 ಲಕ್ಷ ನಷ್ಟ

ದಾವಣಗೆರೆ: ಜಿಲ್ಲೆಯಲ್ಲಿ ಅ.07 ರಂದು 5.03 ಮಿ.ಮೀ ನಷ್ಟು ಮಳೆಯಾಗಿದ್ದು, ಒಟ್ಟು ರೂ.21.25 ಲಕ್ಷ ರೂ. ನಷ್ಟದ ಉಂಟಾಗಿದೆ. ಚನ್ನಗಿರಿ 15.20 ಮಿ.ಮೀ., ದಾವಣಗೆರೆ 5.70 ಮಿ.ಮೀ., ಹರಿಹರ 0.25 ಮಿ.ಮೀ., ಜಗಳೂರು 4.04 ಮಿ.ಮೀ. ಮಳೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 5.03 ಮಿ.ಮೀ. ಮಳೆಯಾಗಿದೆ. ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 5 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು ರೂ.2 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಹಾಗೂ ನರಗನಹಳ್ಳಿ ಗ್ರಾಮದಲ್ಲಿ ಎಂ.ಕೆ ಮಂಜುನಾಥ ಎಂಬುವರು ಹೆಚ್ಚಿನ ಮಳೆಯಿಂದಾಗಿ ಮನೆ ಗೋಡೆ …

ಜಿಲ್ಲೆಯಲ್ಲಿ ಮಳೆಯಿಂದ 21.25 ಲಕ್ಷ ನಷ್ಟ Read More »

ಫರ್ನಿಚರ್ ಅಂಗಡಿ ಬೀಗ ಮುರಿದು1.25 ಲಕ್ಷ ನಗದು; ಸಿಸಿ ಕ್ಯಾಮೆರಾ, ಡಿವಿಆರ್ ಕಳ್ಳತನ

ದಾವಣಗೆರೆ: ನಗರದ ಎಸ್ ಎಸ್ ಲೇಔಟ್ ನ ಬಿ ಬ್ಲಾಕ್ ನ ರಿಂಗ್ ರಸ್ತೆಯ ಶಾರದಮ್ಮ ದೇವಸ್ಥಾನ ಬಳಿಯ ಫರ್ನಿಚರ್ ಅಂಗಡಿ ಬೀಗ ಮುರಿದು ಕೌಂಟರ್ ನಲ್ಲಿದ್ದ 1.25 ಲಕ್ಷ ನಗದು ಹಣದ ಜತೆ ಅಂಡಿಯಲ್ಲಿದ್ದ ಸಿಸಿ‌ ಕ್ಯಾಮೆರಾ, ಡಿವಿಆರ್ ಕಳ್ಳತನ ಮಾಡಿದ್ದಾರೆ. ನಿಜಲಿಂಗಪ್ಪ ಬಡಾವಣೆಯ ಹರ್ಷ ಎಂಬುವರಿಗೆ ಸೆರಿದ ಅಂಗಡಿಯಲ್ಲಿ ಕಳ್ಳತನವಾಗಿದೆ. ಎಂದಿನಂತೆ ದಿನದ ವ್ಯಾಪಾರ ಮುಗಿಸಿ ಬೀಗ ಹಾಕಿಕೊಂಡು ಮನೆಗೆ ಹೋಗಿದ್ದರು. ರಾತ್ರಿ ವೇಳೆ ಅಂಗಡಿ ಬೀಗ‌ ಮುರಿದು 1.25 ಲಕ್ಷ ಕಳ್ಳತನ ಮಾಡಿದ್ದಲ್ಲದೆ, …

ಫರ್ನಿಚರ್ ಅಂಗಡಿ ಬೀಗ ಮುರಿದು1.25 ಲಕ್ಷ ನಗದು; ಸಿಸಿ ಕ್ಯಾಮೆರಾ, ಡಿವಿಆರ್ ಕಳ್ಳತನ Read More »

ಮಸ್ಕಿಯಲ್ಲಿ ಸಚಿವರಿಗೆ ಘೇರಾವ್ ಹಾಕಿ ಕಪ್ಪುಪಟ್ಟಿ ಪ್ರದರ್ಶನ

ರಾಯಚೂರು : ಜಿಲ್ಲೆ ಮಸ್ಕಿ ಪಟ್ಟಣದಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಉದ್ಘಾಟನೆ ಸಮಾರಂಭಕ್ಕೆ ಆಗಮಿಸುವ ಸಂದರ್ಭದಲ್ಲಿ ಕರ್ನಾಟಕ ರೈತ ಸಂಘದ ಮಸ್ಕಿ ತಾಲೂಕು ಅಧ್ಯಕ್ಷರಾದ ಸಂತೋಷ ಹಿರೇದಿನ್ನಿ ನೇತೃತ್ವದಲ್ಲಿ ಘೇರಾವ್ ಹಾಕಿ ಕಪ್ಪು ಪಟ್ಟಿ ಪ್ರದರ್ಶನ ಮಾಡಿದರು. ರೈತರನ್ನು ಕಡೆಗಣಿಸಿದ ಸರ್ಕಾರ ಉಳಿದ ಇತಿಹಾಸವಿಲ್ಲ ರೈತರು ಹೋರಾಟ ಹತ್ತಿಕ್ಕಲು ಹೊರಟಿರುವ ಕೇಂದ್ರದ ಮೋದಿ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು ಕೆಆರ್ ಎಸ್ …

ಮಸ್ಕಿಯಲ್ಲಿ ಸಚಿವರಿಗೆ ಘೇರಾವ್ ಹಾಕಿ ಕಪ್ಪುಪಟ್ಟಿ ಪ್ರದರ್ಶನ Read More »

ಮಧ್ಯ ರಾತ್ರಿ ಇದ್ದಕ್ಕಿದಂತೆ ಕುಸಿದ ಗೋಡೆ; 2 ಹಸು ಸಾವು, 12 ಜನ ಬಚಾವ್

ದಾವಣಗೆರೆ: ಜಿಲ್ಲೆಯಲ್ಲಿ ಭಾರಿ ದುರಂತವೊಂದು ತಪ್ಪಿದೆ. ಮನೆಯಲ್ಲಿ ಮಲಗಿದ್ದ ವೇಳೆ ಮಧ್ಯ ರಾತ್ರಿ ಇದ್ದಕ್ಕಿದಂತೆ ಮನೆಯೊಂದರ ಗೋಡೆ ಕುಸಿದಿದ್ದು, ಅದೃಷ್ಟವಶಾತ್ 13 ಜನ ಪಾರಾಗಿದ್ದಾರೆ. ಈ ಘಟನೆಯಲ್ಲಿ ಇಬ್ಬರಿಗೆ ಮಹಿಳೆಯರಿಗೆ ಗಾಯವಾಗಿದ್ದು, ಒಬ್ಬರ ಸ್ಥಿತಿ ತೀರ ಗಂಭೀರವಾಗಿದೆ. ಹರಿಹರ ತಾಲೂಕಿನ ಕಮಲಾಪುರ ಗ್ರಾಮದಲ್ಲ ಈ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಕಳೆದ 6 ದಿನದಿಂದ ಭಾರಿ ಮಳೆ ಸುರಿಯುತ್ತಿದ್ದು, ಅದರಲ್ಲೂ ಬುಧವಾರ ಸತತ ಮಳೆ ಸುರಿದಿತ್ತು. ಇದರ ಪರಿಣಾಮ ಹಳೆಯ ಮನೆಯ ಗೋಡೆಗಳು ಕುಸಿತ ಪ್ರಕರಣಗಳು ಜಿಲ್ಲೆ ಕಾಣಿಸಿಕೊಂಡಿವೆ. …

ಮಧ್ಯ ರಾತ್ರಿ ಇದ್ದಕ್ಕಿದಂತೆ ಕುಸಿದ ಗೋಡೆ; 2 ಹಸು ಸಾವು, 12 ಜನ ಬಚಾವ್ Read More »

Translate »
Scroll to Top