kannadanadu

ಮರುಕಳಿಸಿದ ವಿಜಯನಗರ ವೈಭವ

ವಿಜಯನಗರ : ವಿಜಯನಗರ ಸಾಮ್ರಾಜ್ಯವಾಳಿದ ನೆಲದಲ್ಲಿ ಮತ್ತೆ ವಿಜಯನಗರ ವೈಭವ ಮರುಕಳಿಸಿತು!. ಹೌದು ವಿಜಯನಗರ ಜಿಲ್ಲಾ ಉತ್ಸವ ಮತ್ತು ವಿಜಯನಗರ ಜಿಲ್ಲಾ ಉದ್ಘಾಟನಾ ಸಮಾರಂಭದ ನಿಮಿತ್ತ ವಡಕರಾಯ ದೇವಸ್ಥಾನದಿಂದ ರಥಬೀದಿಯಲ್ಲಿ ನಡೆದ ವಿಜಯನಗರ ವೈಭವ ಮೆರವಣಿಗೆಯು ನಾಡಿನ ವೈವಿಧ್ಯಮಯ ಕಲೆಯನ್ನು ಅನಾವರಣಗೊಳಿಸಿತು;ಇದರ ಜೊತೆಗೆ ವಿಜಯನಗರ ಅರಸರ ದರ್ಬಾರ್ ಕೂಡ ನೆನಪಿಸಿತು. ನಗರದ ವಡಕರಾಯ ದೇವಸ್ಥಾನದಿಂದ ಮಧ್ಯಾಹ್ನ 3.45ಕ್ಕೆ ಆರಂಭವಾದ ವಿಜಯನಗರ ವೈಭವದ ಮೆರವಣಿಗೆಗೆ ಪ್ರವಾಸೋದ್ಯಮ,ಪರಿಸರ ಹಾಗೂ ಜೀವಿಶಾಸ್ತ್ರ ಹಾಗೂ ಅವಳಿ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದಸಿಂಗ್ …

ಮರುಕಳಿಸಿದ ವಿಜಯನಗರ ವೈಭವ Read More »

ಜನರ ಗಮನಸೆಳೆದ ವಾಸ್ತುಶೈಲಿ,ಕರಕುಶಲ ವಸ್ತುಗಳು

ವಿಜಯನಗರ : ಜೋಗಜಲಪಾತದ ವಿಸ್ಮಯ ನೋಟ, ಪಟ್ಟದ ಕಲ್ಲು, ಕಲ್ಲಿನ ರಥದ ವಿಭಿನ್ನ ಶೈಲಿ, ಚಾಲುಕ್ಯರ ವಾಸ್ತು ಶಿಲ್ಪ, ವಿಶ್ವವಿಖ್ಯಾತ ಚೆನ್ನಪಟ್ಟಣದ ಗೊಂಬೆಗಳು, ನೋಡುಗರ ಕಣ್ಮನ ಸೆಳೆದ ಖ್ಯಾತ ಛಾಯಾಗ್ರಾಹಕರ ಬಣಗಾರರ ಚಿತ್ರಗಳು ಈ ಎಲ್ಲಾ ದೃಶ್ಯಗಳು ಕಂಡು ಬಂದದ್ದು ವಿಜಯನಗರ ಉತ್ಸವದಲ್ಲಿ!. ವಿಜಯನಗರ ಜಿಲ್ಲಾ ಉತ್ಸವ ಮತ್ತು ವಿಜಯನಗರ ಉದ್ಘಾಟನಾ ಸಮಾರಂಭದ ಪ್ರಯುಕ್ತ ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ವಿವಿಧ ಮಳಿಗೆಗಳಲ್ಲಿ ಹಲವಾರು ವಿಶೇಷಗಳು ನೋಡುಗರನ್ನೊಮ್ಮೆ ಮೂಕವಿಸ್ಮಿತರನ್ನಾಗಿಸಿದವು. ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ನಂದಿ …

ಜನರ ಗಮನಸೆಳೆದ ವಾಸ್ತುಶೈಲಿ,ಕರಕುಶಲ ವಸ್ತುಗಳು Read More »

ಭಗತ್ ಸಿಂಗರ ಆಶಯಗಳನ್ನು ಈಡೇರಿಸೋಣ – ಶಿವಕುಮಾರ ಮ್ಯಾಗಳಮನಿ

ಕವಿತಾಳ : ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ ( ಎಸ್ಎಫ್ಐ ) ರಾಯಚೂರು ಜಿಲ್ಲಾ ಸಮಿತಿ ಹಾಗೂ ಕವಿತಾಳ ನಗರ ಘಟಕದ ವತಿಯಿಂದ ಭಗತ್ ಸಿಂಗ್ 114 ನೆಯ ಜನ್ಮ ದಿನಾಚರಣೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ ಕಾರ್ಯಕ್ರಮ ನಡೆಯಿತು‌. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ಎಫ್ಐ ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ ಮಾತನಾಡಿದ ಭಗತ್ ಸಿಂಗ್ ಒಬ್ಬ ವ್ಯಕ್ತಿಯಾಗಿರದೆ ಒಂದು ಶಕ್ತಿಯಾಗಿದ್ದರು ಅವರು ಈ ದೇಶ ಕಂಡ …

ಭಗತ್ ಸಿಂಗರ ಆಶಯಗಳನ್ನು ಈಡೇರಿಸೋಣ – ಶಿವಕುಮಾರ ಮ್ಯಾಗಳಮನಿ Read More »

ನೂತನ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ

ಕಾರಟಗಿ : ಹುಳ್ಕಿಹಾಳ ಗ್ರಾಮದಲ್ಲಿ ಸರಕಾರಿ ಪ್ರೌಢಶಾಲಾ (RMSA) ಯಲ್ಲಿ ನೂತನ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಯನ್ನು ರಚಿಸಲಾಯಿತು ನೂತನ ಅಧ್ಯಕ್ಷರಾಗಿ ಸಂಗಪ್ಪ ಜುಮಲಾಪುರ ಉಪಾಧ್ಯಕ್ಷರಾಗಿ ಶಾಹಿನ್ ಬೇಗಂ ಸದಸ್ಯರಾಗಿ ಸುವರ್ಣ ವೀರಾಪುರ ಅಂಬಮ್ಮ ಚಲುವಾದಿ ಮುತ್ತಮ್ಮ ತಳವಾರ ಶಿವರಡ್ಡಿ ಏಡಿಬಾಳ ಪಂಪಾಪತಿ ಉಪ್ಪಾರ ಆಂಜನೇಯ ಚಲುವಾದಿ ಗೋವಿಂದಪ್ಪ ಬಡೀಗೇರ ನಾಮ ನಿರ್ದೇಶನ ಸದಸ್ಯರಾಗಿ ಮಲ್ಲಿಕಾರ್ಜುನ ಯತ್ನಟ್ಟಿ ಸಂಘದ ಪ್ರತಿನಿಧಿಯಾಗಿ ವಿದ್ಯಾಧರ ಪೋಲಿಸ್ ಪಾಟೀಲ ಕಾರ್ಯದರ್ಶಿಯಾಗಿ ಶಾಲೆಯ ಮುಖ್ಯೋಪಾಧ್ಯಾಯರಾದ ನಾಗಭೂಷಣ್ ಆಯ್ಕೆ ಮಾಡಲಾಯಿತು.

ಬಲಿಷ್ಠ ಭಾರತದ ರ್ನಿರ್ಮಾಣಕ್ಕೆ ಇಂದು ಸಂಕಲ್ಪ ತೊಡೋಣ

ದೇವನಹಳ್ಳಿ: ಗಾಂಧಿಯವರ ಜೀವನವೇ ಒಂದು ಸಂದೇಶ ಹಾಗಾಗೀ ಅವರ ತತ್ವ ಆದರ್ಶ ಉಪದೇಶಗಳನ್ನ ಪಾಲಿಸಿ ಅವರ ಕನಸಿನ “ಗ್ರಾಮಸ್ವರಾಜ್ಯದ” ಬಲಿಷ್ಠ ಭಾರತದ ಪುನರ್ನಿರ್ಮಾಣಕ್ಕೆ ಇಂದು ಸಂಕಲ್ಪ ತೊಡಲು ಎವಿವಿ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ವಿ. ಮಂಜುನಾಥ್ ಕರೆ ನೀಡಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಆವರಣದಲ್ಲಿ ಮಹಾತ್ಮಾ ಗಾಂಧಿಯವರ 152 ನೇ ಜನ್ಮದಿನಾಚರಣೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ 117 ನೇ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಿ …

ಬಲಿಷ್ಠ ಭಾರತದ ರ್ನಿರ್ಮಾಣಕ್ಕೆ ಇಂದು ಸಂಕಲ್ಪ ತೊಡೋಣ Read More »

ಗಾಂಧಿ ಜಯಂತಿ ಆಚರಣೆ

ಕೊಪ್ಪಳ,: ತಾಲೂಕಿನ ಗಿಣಿಗೇರಿ ಗ್ರಾಮದ ನವಚೇತನ ತರುಣ ಸಂಘ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಶನಿವಾರ ದಂದುಆಚರಿಸಲಾಯಿತು. ಬಿಜೆಪಿ ಮುಖಂಡ ಅಮರೇಶ ಕರಡಿ ಅವರು ಮಹಾತ್ಮ ಗಾಂಧಿಜೀ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪವನ್ನು ಅರ್ಪಿಸುವುದರ ಮೂಲಕ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಗಿಣಗೇರಿ ಗ್ರಾಮದ ಕೊಟ್ರಬಸಯ್ಯ ಸ್ವಾಮಿ,ಕರಿಯಪ್ಪ ಮೇಟಿ, ಮಂಜುನಾಥ ಪಾಟೀಲ್, ಯಮನೂರಪ್ಪ ಕಟ್ಟಿಗಿ, ಪಾಂಡು ಹಲಗೇರಿ, ಚಂದ್ರು ಲಮಾಣಿ, ಶಂಕರಗೌಡ ಪೋಲೀಸ್ ಪಾಟೀಲ್, ನಾಗರಾಜ ಧರ್ಮನಗೌಡ್ರು, ಶಂಕರ್ ನಾಯಕ, ಶ್ರೀನಿವಾಸ ಪೂಜಾರ, ಫಕೀರಸ್ವಾಮಿ …

ಗಾಂಧಿ ಜಯಂತಿ ಆಚರಣೆ Read More »

ಗುಣಮಟ್ಟದ ಕಾಮಗಾರಿಗೆ ಆದ್ಯತೆ

ದೇವನಹಳ್ಳಿ: ಪಂಚಾಯತ್ ರಾಜ್ ಗ್ರಾಮೀಣಾಭಿವೃದ್ಧಿ ಇಲಾಖೆ ವತಿಯಿಂದ ಸುಮಾರು 3 ಕೋಟಿ ಅಂದಾಜು ವೆಚ್ಚದಲ್ಲಿ 5 ಹೋಬಳಿಗಳಿಗೂ ತಲಾ 60 ಲಕ್ಷ ರೂಗಳ ಕಾಮಗಾರಿಗೆ ಇಂದು ಕುಂದಾಣ ಹೋಬಳಿಯ ಗ್ರಾಮಗಳಿಗೆ ಸಿ.ಸಿ.ರಸ್ತೆಗಳ ಕಾಮಗಾರಿಗೆ ಚಾಲನೆ ನೀಡಿದ್ದು. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಡೆಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಬೇಕೆಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು. ದೇವನಹಳ್ಳಿ ತಾಲ್ಲೂಕಿನ ದಾಸರಹಳ್ಳಿ, ಮಾಯಸಂದ್ರ, ಮನುಗೊಂಡನಹಳ್ಳಿ, ಶಾನಪ್ಪನಹಳ್ಳಿ, ದೊಡ್ಡಗೊಳಹಳ್ಳಿ , ಸೀಕಾಯನಹಳ್ಳಿ, ಸೋಲೂರು, ಬ್ಯಾಡ್ರಹಳ್ಳಿ, ಬಿದಲೂರು, ಅಣಿಘಟ್ಟ ಗ್ರಾಮಗಳಲ್ಲಿ ಸಿ.ಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ …

ಗುಣಮಟ್ಟದ ಕಾಮಗಾರಿಗೆ ಆದ್ಯತೆ Read More »

ಆರೋಗ್ಯ ನಂದನ ಅಡಿಯಲ್ಲಿ ಉಚಿತ ಚಿಕಿತ್ಸೆ

ಬಳ್ಳಾರಿ : ಮಕ್ಕಳಿಗೆ ಒಳ್ಳೆಯ ಭವಿಷ್ಯ ರೂಪಿಸಲು ಮಗು ಹುಟ್ಟಿದ ಮೂರು ವರ್ಷಗಳ ಕಾಲ ಪ್ರತಿ ಆರು ತಿಂಗಳಿಗೊಮ್ಮೆ ಮಕ್ಕಳ ತಜ್ಞರಿಂದ ಪರೀಕ್ಷೆ ಮಾಡಿಸಿ ಎಂದು ಜಿಪಂ ಸಿಇಒ ನಂದಿನಿ ಕೆ.ಆರ್ ಅವರು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದ ಸಂಯುಕ್ತಾಶ್ರಯಲ್ಲಿ ಆರೋಗ್ಯ ನಂದನ ಅಭಿಯಾನದಡಿಯಲ್ಲಿ ನಗರದ ಜಿಲ್ಲಾಸ್ಪತ್ರೆಯ ಆವರಣದ ಮಕ್ಕಳ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನಕುಮಾರಿ …

ಆರೋಗ್ಯ ನಂದನ ಅಡಿಯಲ್ಲಿ ಉಚಿತ ಚಿಕಿತ್ಸೆ Read More »

ವಿಜಯನಗರಕ್ಕೆ ಅನಿರುದ್ಧ್ ನೂತನ ಡಿಸಿ, ಅರುಣ್ ಎಸ್ಪಿ

ವಿಜಯನಗರ : ನೂತನ ವಿಜಯನಗರ ಜಿಲ್ಲೆಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಸಂಜೆ ಆದೇಶ ಹೊರಡಿಸಿದೆ. ಅನಿರುದ್ಧ್ ಪಿ. ಶ್ರವಣ್ ಅವರನ್ನು ಜಿಲ್ಲಾಧಿಕಾರಿ, ಅರುಣ್ ಕೆ. ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಅನಿರುದ್ಧ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾಗಿ, ವಿಜಯನಗರ ಜಿಲ್ಲೆ ವಿಶೇಷ ಅಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಅರುಣ್ ಅವರು ಬೆಂಗಳೂರಿನ ಬಿಎಂಟಿಸಿಯಲ್ಲಿ ಸುರಕ್ಷತೆ ಮತ್ತು ವಿಚಕ್ಷಣಾ ದಳದ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ಇಬ್ಬರನ್ನು …

ವಿಜಯನಗರಕ್ಕೆ ಅನಿರುದ್ಧ್ ನೂತನ ಡಿಸಿ, ಅರುಣ್ ಎಸ್ಪಿ Read More »

ವಿಜಯನಗರ ಜಿಲ್ಲೆಗೆ ಹೊಸ ಸಿಇಓ ಕೆ.ಎಂ. ಗಾಯತ್ರಿ ನೇಮಕ

ವಿಜಯನಗರ : ವಿಜಯನಗರ ಜಿಲ್ಲೆಗೆ ಹೊಸ ಸಿಇಓ ಆಗಿ ಕೆ.ಎಂ. ಗಾಯತ್ರಿ ನೇಮಕ. ವಿಜಯನಗರ ಜಿಲ್ಲಾ ಪಂಚಾಯತ್ ನ ಮೊದಲ ಸಿಇಓ ಆಗಿ ಮಹಿಳಾ ಅಧಿಕಾರಿಯನ್ನು ನೇಮಿಸಿದ ರಾಜ್ಯ ಸರ್ಕಾರ. ಈ ಹಿಂದೆ ಮೈಸೂರಿನ ANSSIRD ಯ ನಿರ್ದೇಶಕರಾಗಿದ್ದ ಕೆ.ಎಂ. ಗಾಯತ್ರಿ ನಿನ್ನೆ ಹೊಸ ಡಿಸಿ ಮತ್ತು ಎಸ್ಪಿಯವರನ್ನು ನೇಮಿಸಿದ ರಾಜ್ಯ ಸರ್ಕಾರ ಕೆ.ಎಂ. ಗಾಯತ್ರಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ. ಜೇಮ್ಸ್ ತಾರಕ್ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ.

Translate »
Scroll to Top