ಮಲೆಮಹದೇಶ್ವರ ಜಾತ್ರಾಮಹೋತ್ಸವ ಪೂರ್ವಸಿದ್ಧತೆ ಸಭೆ
ಚಾಮರಾಜನಗರ: ಫೆ.17- ವಸತಿ , ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಚಾಮರಾಜನಗರ ಜಿಲ್ಲೆಯ “ಶ್ರೀಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ” ವತಿಯಿಂದ 2022ನೇ ಸಾಲಿನಲ್ಲಿ ಜರುಗುವ ಮಹಾ ಶಿವರಾತ್ರಿ ಮತ್ತು ಯುಗಾದಿ ಜಾತ್ರಾ ಕಾಯ೯ಕ್ರಮಗಳ ಪೂವ೯ಸಿದ್ದತೆ ” ಗಳ ಕುರಿತು ಮುಜರಾಯಿ ಸಚಿವರು ಮತ್ತು ಜಿಲ್ಲೆಯ ಶಾಸಕರು ಹಾಗೂ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರ ಉಪಸ್ಥಿತಿಯಲ್ಲಿ ಇಂದು ಸಭೆ ನಡೆಯಿತು. ಈ ವೇಳೆ ಮಾತನಾಡಿದ ಸಚಿವರು, ಶಿವರಾತ್ರಿ ಸಂದಭ೯ದಲ್ಲಿ …