kannadanwes

ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ

ಬೆಂಗಳೂರು,ಫೆ,14 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ಆಗಮಿಸಿದ ರಾಜ್ಯಪಾಲರಾದ ಶ್ರೀ ಥಾವರ ಚಂದ ಗೆಹ್ಲೋಟ್ ಅವರನ್ನು ವಿಧಾನಸೌಧ ಮಹಾ ಮೆಟ್ಟಿಲುಗಳ ಬಳಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಮಾಧುಸ್ವಾಮಿ ಮತ್ತು ಇತರರು ಉಪಸ್ಥಿತರಿದ್ದರು.

ಕೊಪ್ಪಳದಲ್ಲಿ ಪೊಲೀಸರಿಂದ ಪಥ ಸಂಚಲನ

ಕೊಪ್ಪಳ,13 : ಹಿಜಾಬ್ ಹಾಗೂ ಕೇಸರಿ ಶಾಲು ನಡುವಿನ ಗಲಾಟೆ ತಾರಕಕ್ಕೇರಿದೆ. ಈ ವಿವಾದದ ಬಗ್ಗೆ ಹೈಕೋರ್ಟ್ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. ರಾಜ್ಯದ ವಿವಿಧ ಜಿಲ್ಲೆಯಲ್ಲಿ ಸಂಘರ್ಷ ನಡೆಯುತ್ತಿರುವುದರಿಂದ ಕೊಪ್ಪಳ ಜಿಲ್ಲೆಯಲ್ಲಿ ಯಾವುದೇ ಗಲಾಟೆ ನಡೆಯದೆ ಇದ್ದರೂ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಪಥ ಸಂಚಲನ ನಡೆಸಿ ಕಟ್ಟೆಚ್ಚರ ವಹಿಸಿದ್ದಾರೆ. ಭಾನುವಾರ ದಂದು ಕೊಪ್ಪಳ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿಗೆ ಧಕ್ಕೆಯನ್ನುoಟು ಮಾಡುವ ಮತ್ತು ಕೋಮುಗಲಬೆ ಸೃಷ್ಟಿಸುವ ವ್ಯಕ್ತಿಗಳಿಗೆ ಎಚ್ಚರಿಕೆ ನೀಡುವ ದೃಷ್ಟಿಯಿಂದ ಹಾಗೂ ಪೊಲೀಸರು …

ಕೊಪ್ಪಳದಲ್ಲಿ ಪೊಲೀಸರಿಂದ ಪಥ ಸಂಚಲನ Read More »

ಶಾಲೆ – ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ

ಬೆಂಗಳೂರು,5 : ಕೇಂದ್ರ ಸರಕಾರದ ಬೇಟಿ ಬಚಾವೋ ಬೇಟಿ ಪಡಾವೋ ಘೋಷಣೆ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ನಗರದಲ್ಲಿ ಇಂದು ತಮ್ಮನ್ನು ಭೇಟಿಯಾದ ಮಾಧ್ಯಮಗಳ ಜತೆ ಮಾತನಾಡಿದ ಅವರು; ” ಹೆಣ್ಣು ಮಕ್ಕಳ ಉದ್ಧಾರಕ್ಕಾಗಿ ಕೇಂದ್ರ ಸರಕಾರ ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಜಾರಿಗೆ ತಂದಿದೆ. ಆದರೆ ಈಗ ರಾಜ್ಯ ಸರಕಾರವು ಅನಗತ್ಯವಾಗಿ ಹಿಜಾಬ್ ವಿಷಯವನ್ನು ವಿವಾದ ಮಾಡುವ ಮೂಲಕ ಭೇಟಿ ಹಠಾವೋ ಮಾಡಲು ಹೊರಟಿದೆ …

ಶಾಲೆ – ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ Read More »

ಇಬ್ರಾಹಿಂ ಸುತಾರ ಅವರ ನಿಧನಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಂಬನಿ

ಬೆಂಗಳೂರು,5 : ತಮ್ಮ ತತ್ವ ಪದಗಳು ಹಾಗೂ ಮಾನವೀಯ ವಿಚಾರಗಳಿಂದ ಭಾವೈಕ್ಯತೆ ಸಂದೇಶ ಸಾರುತ್ತಾ ಸೌಹಾರ್ದ ಸಮಾಜ ನಿರ್ಮಾಣಕ್ಕೆ ಅನನ್ಯ ಕಾಣಿಕೆ ನೀಡಿದ್ದ ಕನ್ನಡದ ಕಬೀರರೆಂದೇ ಹೆಸರಾಗಿದ್ದ ಶ್ರೀ ಇಬ್ರಾಹಿಂ ಸುತಾರ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಸರ್ವಧರ್ಮಗಳ ಸಾರ ಒಂದೇ ಎಂದು ಸಾರುತ್ತಾ ಸರ್ವಧರ್ಮ ಜನರ ಸಾಮರಸ್ಯಕ್ಕೆ ಶ್ರಮಿಸುತ್ತಿದ್ದ ಸುತಾರರ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟ ಮಾತ್ರವಲ್ಲ, ವೈಯಕ್ತಿಕವಾಗಿ ನನಗೆ ಬಹಳ ದುಃಖ ಉಂಟು ಮಾಡಿದೆ ಎಂದು ಮಾಜಿ …

ಇಬ್ರಾಹಿಂ ಸುತಾರ ಅವರ ನಿಧನಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಂಬನಿ Read More »

ತಿರುಪತಿ ತಿಮ್ಮಪ್ಪನ ಸನ್ನಿದಿಯಲ್ಲಿ ರಾಜ್ಯಪಾಲರು

ತಿರುಪತಿ ಫೆಬ್ರವರಿ 05 : ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿಯ ತಿರುಮಲ ವೆಂಕಟೇಶ್ವರ ಸನ್ನಿಧಿಗೆ ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಭೇಟಿ ನೀಡಿ, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕರ್ನಾಟಕದ ರಾಜ್ಯಪಾಲರಾದ ನಂತರ ಇದೇ ಮೊದಲ ಬಾರಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಗೌರವಾನ್ವಿತ ರಾಜ್ಯಪಾಲರು, ದೇಶದಲ್ಲಿ ಸುಖ, ಸಮೃದ್ಧಿ, ಶಾಂತಿ ತುಂಬಿರಲಿ ಹಾಗೂ ಇಡೀ ವಿಶ್ವದಲ್ಲೇ ದೇಶದ ಹೆಸರು ಪಸರಿಸಲೆಂದು ಪ್ರಾರ್ಥಿಸಿದ್ದೇನೆ ಎಂದು ಹೇಳಿದರು. ತಿರುಮಲ ತಿರುಪತಿ …

ತಿರುಪತಿ ತಿಮ್ಮಪ್ಪನ ಸನ್ನಿದಿಯಲ್ಲಿ ರಾಜ್ಯಪಾಲರು Read More »

ಸಿದ್ದರಾಮಯ್ಯ ಮೇಲೆ ಹೆಚ್‌ʼಡಿಕೆ ಟ್ವೀಟ್‌ ದಾಳಿ

ಬೆಂಗಳೂರು,ಜನವರಿ,22 : ಜಿಎಡಿಎಸ್‌ ಪಕ್ಷವು ಬಿಜೆಪಿಯ ಬಾಲಂಗೋಚಿ, ತುಮಕೂರಿನಿಂದ ಜೆಡಿಎಸ್‌ ಅನ್ನು ಓಡಿಸಿ, ಆ ಪಕ್ಷಕ್ಕೆ ಸಿದ್ದಾಂತವಿಲ್ಲ ಎಂದೆಲ್ಲ ಹೇಳಿಕೆ ನೀಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೇಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ. ಈ ಬಗ್ಗೆ ಶನಿವಾರ ಸರಣಿ ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿಗಳು; ಜೆಡಿಎಸ್‌ ಪಕ್ಷವನ್ನು ತುಮಕೂರಿನಿಂದ ಓಡಿಸುವುದಿರಲಿ, ನಿಮ್ಮನ್ನೇ ಚಾಮುಂಡೇಶ್ವರಿ ಕ್ಷೇತ್ರದಿಂದ ಓಡಿಸಿದ್ದಾರೆ. ಇನ್ನು ಬಾದಾಮಿ ಕ್ಷೇತ್ರದಿಂದ ಓಡಿಸುವುದು ಬಾಕಿ ಇದೆ ಎಂದು ಸಿದ್ದರಾಮಯ್ಯ ಅವರಿಗೆ ನೇರವಾಗಿ ಟಾಂಗ್‌ ನೀಡಿದ್ದಾರೆ. …

ಸಿದ್ದರಾಮಯ್ಯ ಮೇಲೆ ಹೆಚ್‌ʼಡಿಕೆ ಟ್ವೀಟ್‌ ದಾಳಿ Read More »

ಆನ್ ಲೈನ್ ಕಮಿಷನ್ ಆಸೆಗೆ ಬಿದ್ದು 1.13 ಲಕ್ಷ ಕಳೆದುಕೊಂಡ ಯುವಕ..!

ದಾವಣಗೆರೆ: ಪಾರ್ಟ್ ಟೈಂ ಜಾಬ್ ಮೂಲಕ ಕಮಿಷನ್ ರೂಪದಲ್ಲಿ ಹಣ ನೀಡುವುದಾಗಿ ಮೊಬೈಲ್ ಗೆ ಬಂದ ಮೆಸೇಜ್ ನಂಬಿದ 18 ವರ್ಷದ ಯುವಕನೊಬ್ಬ 1.13 ಲಕ್ಷ ಕಳೆದುಕೊಂಡ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ. ಆಂಜನೇಯ ಬಡಾವಣೆಯ 18 ವರ್ಷದ ಅರ್ಜುನ್ ಹಣ ಕಳೆದುಕೊಂಡ ವಿದ್ಯಾರ್ಥಿಯಾಗಿದ್ಧಾನೆ. ಯುವಕನ ಮೊಬೈಲ್ ಗೆ ಪಾರ್ಟ್ ಟೈಂ, ಫುಲ್ ಟೈಂ ಜಾಬ್ ಮಾಡಿ ಪ್ರತಿದಿನ ಸಾವಿರಾರು ರೂಪಾಯಿ ಕಮಿಷನ್ ಪಡೆಯಬಹುದು ಎಂದು ಮೆಸೇಜ್ ಬಂದಿದೆ. ಈ ಮೆಸೇಜ್ ಬಂಬಿದ ಯುವಕ ಹಂತ ಹಂತವಾಗಿ …

ಆನ್ ಲೈನ್ ಕಮಿಷನ್ ಆಸೆಗೆ ಬಿದ್ದು 1.13 ಲಕ್ಷ ಕಳೆದುಕೊಂಡ ಯುವಕ..! Read More »

ಕಷ್ಟ ಪಟ್ಟು ಓದುವುದಕ್ಕಿಂತ ಇಷ್ಟ ಪಟ್ಟು ಓದಿ : ಬಿ.ಎನ್. ಕೃಷ್ಣಪ್ಪ

ದೇವನಹಳ್ಳಿ: ಹಿಂದೆ ಗುರು ಇದ್ದು ಮುಂದೆ ಗುರಿ ಇದ್ದರೆ ಸಾಗುವುದು ರಣಧೀರರ ಪಡೆ ಎಂಬ ಮಾತಿನಂತೆ ವಿದ್ಯಾರ್ಥಿಗಳು ತಮ್ಮ ವ್ಯಾಸಂಗಕ್ಕೆ ಪ್ರೇರಕವಾಗುವಂತಹ ಗುರುಗಳ ಮಾರ್ಗದರ್ಶನ ಪಡೆಯಬೇಕು ಎಂದು ಬೆಂ.ಗ್ರಾ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ತಿಳಿಸಿದರು. ಪಟ್ಟಣದ ಜ್ಞಾನ ಗಂಗಾ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಟ್ರಸ್ಟ್ ನ ಜ್ಞಾನ ಗಂಗಾ ಪದವಿ ಪೂರ್ವ ಮತ್ತು ಪದವಿ ಕಾಲೇಜಿನ ಆವರಣದಲ್ಲಿ ಹಿರಿಯ ವಿದ್ಯಾರ್ಥಿಗಳಿಗೆ ಪದವಿ ಸ್ವೀಕಾರ ಮತ್ತು ಕಿರಿಯ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ದೀಪ ಬೆಳಗುವ …

ಕಷ್ಟ ಪಟ್ಟು ಓದುವುದಕ್ಕಿಂತ ಇಷ್ಟ ಪಟ್ಟು ಓದಿ : ಬಿ.ಎನ್. ಕೃಷ್ಣಪ್ಪ Read More »

Translate »
Scroll to Top