kannadnadunews

ಮಲಪ್ರಭಾ ಅಚ್ಚಕಟ್ಟು ಪ್ರದೇಶದ ರಸ್ತೆ ದುರಸ್ತಿಗೆ ಕ್ರಮ: ಗೋವಿಂದ ಕಾರಜೋಳ

ಬೆಂಗಳೂರು,15 : ಮಲಪ್ರಭಾ ಯೋಜನೆಯ ಅಚ್ಚುಕಟ್ಟು ಪ್ರದೇಶದಲ್ಲಿನ ಸವದತ್ತಿ ತಾಲ್ಲೂಕಿನ ಏಣಗಿ-ಹಳೆ ಏಣಗಿ ಮಲ್ಲೂರು-ಜಾಕವೆಲ್ ರಸ್ತೆ, ಬಡ್ಲಿ-ಹಳೇ ಬಡ್ಲಿ, ಸುತಗಟ್ಟಿ-ಹಿಟ್ಟಣಗಿ-ಏಣಗಿ ರಸ್ತೆಗಳ ದುರಸ್ತಿಗಾಗಿ ಕರ್ನಾಟಕ ನೀರಾವರಿ ನಿಗಮದಿಂದ ಅಂದಾಜು ಪತ್ರಿಕೆಯನ್ನು ತಯಾರಿಸಲಾಗುತ್ತಿದ್ದು, ಆದಷ್ಟೂ ಬೇಗ ಮಂಜೂರಾತಿ ಕೊಡಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಶ್ರೀ ಗೋವಿಂದ ಎಂ. ಕಾರಜೋಳರವರು ವಿಧಾನಸಭೆಗೆ ಇಂದು ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಇಂದು ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿಯವರ ಪ್ರಶ್ನೆಗೆ ಮಾನ್ಯ ಸಚಿವರು ಉತ್ತರಿಸಿದರು. ಏಣಗಿ-ಹಳೆ ಏಣಗಿ ಗ್ರಾಮದವರೆಗಿನ ೬.೦೦ ಕಿ.ಮೀ ಉದ್ದದ …

ಮಲಪ್ರಭಾ ಅಚ್ಚಕಟ್ಟು ಪ್ರದೇಶದ ರಸ್ತೆ ದುರಸ್ತಿಗೆ ಕ್ರಮ: ಗೋವಿಂದ ಕಾರಜೋಳ Read More »

ಮೋಕಾದ ಮೊರಾರ್ಜಿ ವಸತಿ ಶಾಲೆಯಲ್ಲಿ ಓಬವ್ವ ಆತ್ಮರಕ್ಷಣಾ ಕಲೆಯ ಕೌಶಲ್ಯಗಳ ತರಬೇತಿ

ಬಳ್ಳಾರಿ : ರಾಜ್ಯ ಸರಕಾರವು ವಿಶೇಷವಾಗಿ ಬಾಲಕಿಯರಿಗಾಗಿತಯೇ ಆತ್ಮರಕ್ಷಣೆ ಕಲೆಯ ಕೌಶಲ್ಯಗಳ ತರಬೇತಿ ನೀಡಲು ಓಬವ್ವ ಆತ್ಮರಕ್ಷಣಾ ಕಲೆಯ ಕೌಶಲ್ಯಗಳ ತರಬೇತಿ ಎಂಬ ವಿಶೇಷ ಯೋಜನೆ ಜಾರಿಗೆ ತಂದಿದ್ದು, ಎಲ್ಲ ವಿದ್ಯಾರ್ಥಿನಿಯರು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಮತ್ತು ಪ್ರತಿರಂಗದಲ್ಲಿಯೂ ಧೈರ್ಯದಿಂದ ಮುನ್ನಗ್ಗಬೇಕು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಆರ್ ಸುರೇಶ್‍ಬಾಬು ಅವರು ಹೇಳಿದರು.ಸಮಾಜ ಕಲ್ಯಾಣ ಇಲಾಖೆ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಘದ ಸಂಯುಕ್ತ ಆಶ್ರಯದಲ್ಲಿ ಮೋಕಾ (ಬೈರದೇವನಹಳ್ಳಿ)ದ ಮೊರಾರ್ಜಿ ದೇಸಾಯಿ ವಸತಿ …

ಮೋಕಾದ ಮೊರಾರ್ಜಿ ವಸತಿ ಶಾಲೆಯಲ್ಲಿ ಓಬವ್ವ ಆತ್ಮರಕ್ಷಣಾ ಕಲೆಯ ಕೌಶಲ್ಯಗಳ ತರಬೇತಿ Read More »

ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಪ್ರಯತ್ನ, ಹಲವು ವರ್ಷಗಳ ಬೇಡಿಕೆಗೆ ಸರಕಾರ ಸ್ಪಂದನೆ

ನಿಡುಗುರ್ತಿ ಸೇರಿ 60 ಜನವಸತಿಗಳಿಗೆ 131.21ಕೋಟಿ ರೂ.ಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಕ್ಯಾಬಿನೆಟ್ ಅಸ್ತುಬಳ್ಳಾರಿ: ತಾಲೂಕಿನ ನಿಡುಗುರ್ತಿ ಸೇರಿ ಮತ್ತು ಇತರೇ 60 ಜನವಸತಿಗಳಿಗೆ ರೂ.131.21ಕೋಟಿ ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಬುಧವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಮೂಲಕ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರ ಸತತಪ್ರಯತ್ನ ಮತ್ತು ಈ ಭಾಗದ ಜನರ ಹಲವು ವರ್ಷಗಳ ಬೇಡಿಕೆಗೆ ಸರಕಾರ ಸ್ಪಂದಿಸುವ ಮೂಲಕ ಬಳ್ಳಾರಿ ಬಲವರ್ಧನೆಗೆ ದಿಟ್ಟ ಹೆಜ್ಜೆ …

ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಪ್ರಯತ್ನ, ಹಲವು ವರ್ಷಗಳ ಬೇಡಿಕೆಗೆ ಸರಕಾರ ಸ್ಪಂದನೆ Read More »

ಅನುದಾನ ಕೊರತೆಯಿಂದಾಗಿ ಕಳೆದ ೩ ವರ್ಷಗಳಿಂದ ಸ್ಥಗಿತಗೊಂಡ ಗದಗ ತಾಪಂ ಕಾಮಗಾರಿ

ಗದಗ : ಅನುದಾನ ಕೊರತೆ ಹಾಗೂ ಕೊರೋನಾ ೧,೨ ಮತ್ತು ೩ ನೇ ಅಲೆಯ ಕರಾಳ ಪ್ರಭಾವದಿಂದಾಗಿ ಕಳೆದ ೩ ವರ್ಷಗಳಿಂದ ಸ್ಥಗಿತಗೊಂಡಿದೆ ಇಲ್ಲಿನ ಗದಗ ತಾಲೂಕು ಪಂಚಾಯತ್ ಕಟ್ಟಡದ ಕಾಮಗಾರಿ, ಗದಗ ತಾಲೂಕು ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ೨೭ ಗ್ರಾಮ ಪಂಚಾಯತಿಗಳು, ೬೦ ಗ್ರಾಮಗಳು ಹಾಗೂ ೧.೩೫ ಲಕ್ಷ ಜನರ ಸಮಸ್ಯೆಗಳಿಗೆ ಸ್ಪಂದಿಸುವ ತಾಲೂಕು ಆಡಳಿತ ಕೇಂದ್ರಕ್ಕೀಗ ಅನುದಾನದ ಕೊರತೆ, ಕಾಮಗಾರಿ ಪ್ರಾರಂಬಿಸಿ ೩ ಕ್ಕೂ ಅಧಿಕ ವರ್ಷವಾಯಿತು, ಆಮೆಗತಿಯಲ್ಲಿ ಪ್ರಾರಂಭವಾದ ಕಾಮಗಾರಿ ಇದೀಗ ಅನುದಾನ …

ಅನುದಾನ ಕೊರತೆಯಿಂದಾಗಿ ಕಳೆದ ೩ ವರ್ಷಗಳಿಂದ ಸ್ಥಗಿತಗೊಂಡ ಗದಗ ತಾಪಂ ಕಾಮಗಾರಿ Read More »

ಅಂತೂ ಇಂತೂ ಶಿಕಾರಿಪುರ ಪಟ್ಟಣದ ಹಲವು ಇಲಾಖೆಗಳಿಗೆ 10 ವರ್ಷಗಳ ನಂತರ ಬಣ್ಣದ ಬಿಳಿ ಲೇಪನದಿಂದ ಶಾಪವಿಮೋಚನೆ

ಶಿಕಾರಿಪುರ : ಅಂತೂ ಇಂತೂ ಶಿಕಾರಿಪುರ ಪಟ್ಟಣದ ಹಲವು ಇಲಾಖೆಗಳನ್ನೊಳಗೊಂಡು ಆಡಳಿತ ಸಂಕೀರ್ಣವಾಗಿರುವ ಆಡಳಿತ ಸೌಧಕ್ಕೆ ಹಲವು ವರ್ಷಗಳಿಂದ ಹಿಡಿದಿದ್ದ ಸೂತಕವನ್ನು ಬಣ್ಣದ ಲೇಪನ ಮಾಡಿಕೊಳ್ಳುವ ಮೂಲಕ ಉದ್ಘಾಟನೆಯಾಗುವ ಮೊದಲು ಹಚ್ಚಿದ ಬಣ್ಣವೂ 10 ವರ್ಷಗಳ ನಂತರ ಬಣ್ಣದ ಬಿಳಿ ಲೇಪನದಿಂದ ಶಾಪವಿಮೋಚನೆ ಅಥವಾ ಸೂತಕವನ್ನು ಕಳೆದು ಕೊಂಡಂತಾಗುತ್ತಿದೆ. ಹೌದು ಸರ್ಕಾರಿ ಕೆಲಸ ದೇವರ ಕೆಲಸ ಈ ದೇವರ ಕೆಲಸ ಮಾಡುವ ದೇವಾಲಯವು ಯಾವಾಗಲೂ ಸ್ವಚ್ಚವಾಗಿಡುವ ಕೆಲಸ ನಿತ್ಯವೂ ನಡೆಯಬೇಕಾಗಿರುತ್ತದೆ. ಆದರೆ ಈ ಪದಕ್ಕೆ ವಿರೋಧವಾಗಿದ್ದ, ವಿವಿಧ …

ಅಂತೂ ಇಂತೂ ಶಿಕಾರಿಪುರ ಪಟ್ಟಣದ ಹಲವು ಇಲಾಖೆಗಳಿಗೆ 10 ವರ್ಷಗಳ ನಂತರ ಬಣ್ಣದ ಬಿಳಿ ಲೇಪನದಿಂದ ಶಾಪವಿಮೋಚನೆ Read More »

ಜೋಳದರಾಶಿ ದೊಡ್ಡನಗೌಡ ರಂಗಮಂದಿರಕ್ಕೆ ಭೇಟಿ ಪರಿಶೀಲನೆ

೧ ಕೋಟಿ ರೂ.ವೆಚ್ಚದಲ್ಲಿ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಅಭಿವೃದ್ಧಿ: ಸಚಿವ ಶ್ರೀರಾಮುಲು ಬಳ್ಳಾರಿ,ಫೆ: ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರಕ್ಕೆ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರುರಂಗಮಂದಿರದ ಛಾವಣಿಯ ಪಿಒಪಿ ಸತತ ಮಳೆಯಿಂದ ಕುಸಿದುಬಿದ್ದಿರುವುದನ್ನು,ಸೌಂಡ್ ಸಿಸ್ಟಮ್ ಸರಿಪಡಿಸುವಿಕೆ, ಜೋಳರಾಶಿ ದೊಡ್ಡನಗೌಡರು ಬಳಸಿದ ವಸ್ತುಗಳ ಮ್ಯೂಸಿಯಂ ಮಾಡಲು ಉದ್ದೇಶಿಸಿದ ಸ್ಥಳವನ್ನ ಸಚಿವ ಶ್ರೀರಾಮುಲು ಅವರು ಪರಿಶೀಲಿಸಿದರು.ಇದರ ದುರಸ್ತಿಗೆ ೮೦ಲಕ್ಷ ರೂ.ಗಳ ಅಗತ್ಯವಿದೆ ಎಂದು ಕನ್ನಡ ಮತ್ತು …

ಜೋಳದರಾಶಿ ದೊಡ್ಡನಗೌಡ ರಂಗಮಂದಿರಕ್ಕೆ ಭೇಟಿ ಪರಿಶೀಲನೆ Read More »

ವಸತಿ ನಿರ್ಮಾಣ ಯೋಜನೆಯಡಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ಕೊಪ್ಪಳ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, ಮಾಜಿ ದೇವದಾಸಿಯರಿಗೆ, ಅಂತರ್ಜಾತಿ ವಿವಾಹಿತ ದಂಪತಿಗಳಿಗೆ, ವಿಧವೆಯರು, ಒಂಟಿ ಮಹಿಳೆಯರು, ಮೀನುಗಾರರಿಗೆ, ವಸತಿ ರಹಿತ ನಿವೇಶನ (ಸೈಟ್) ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿ ಕೊಡಲು ಮನೆ ನಿರ್ಮಾಣ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆಫ್‌ಲೈನ್ ಅರ್ಜಿಯನ್ನು ಸಲ್ಲಿಸುವವರು ನಿಗಮದ ಆಯಾ ಜಿಲ್ಲಾ ಕಛೇರಿಗಳಲ್ಲಿ ಅರ್ಜಿ ನಮೂನೆಯನ್ನು ಪಡೆದು ಫೆಬ್ರವರಿ ೨೫ …

ವಸತಿ ನಿರ್ಮಾಣ ಯೋಜನೆಯಡಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ Read More »

ಮಾರ್ಚ್ ೧೨ ರಂದು ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ ಅದಾಲತ್

ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ಮಾರ್ಚ್ ೧೨ ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಿದೆ. ನ್ಯಾಯಾಲಯದ ದಾವೆಗಳಲ್ಲಿನ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು ಮತ್ತು ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಿದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು.ಸಾರ್ವಜನಿಕರು ಲೋಕ್ ಅದಾಲತ್‌ನಲ್ಲಿ ಭಾಗವಹಿಸಿ ಕೊಪ್ಪಳ ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ನ್ಯಾಯಾಲಯಗಳಲ್ಲಿ …

ಮಾರ್ಚ್ ೧೨ ರಂದು ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ ಅದಾಲತ್ Read More »

“ಗ್ರಾಮ ಒನ್” ನಾಗರಿಕ ಸೇವಾ ಕೇಂದ್ರಗಳ ನಿರ್ವಾಹಕರೊಂದಿಗೆ ಸಿಎಂ ವಿಡಿಯೋ ಸಂವಾದ

ಕಾರ್ಯಕ್ಷಮತೆ ಹೆಚ್ಚಿಸಿ ಯೋಜನೆ ಯಶಸ್ವಿಗೊಳಿಸಿ : ಸಿಎಂ ಬಸವರಾಜ ಬೊಮ್ಮಾಯಿ ಕೊಪ್ಪಳ: ಗ್ರಾಮೀಣ ಭಾಗದ ನಾಗರಿಕರಿಗೆ ಹಲವು ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ “ಗ್ರಾಮ ಒನ್” ನಾಗರಿಕ ಸೇವಾ ಕೇಂದ್ರಗಳ ನಿರ್ವಾಹಕರು ಕಾರ್ಯಕ್ಷಮತೆ ಹೆಚ್ಚಿಸಿಕೊಂಡು ಗ್ರಾಮ ಒನ್ ಯೋಜನೆಯನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಬಸವರಾಜ ಎಸ್. ಬೊಮ್ಮಾಯಿ ಹೇಳಿದರು.ಅವರು ಇಂದು (ಫೆ.೦೫) ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಹಾಗೂ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರಗಳ ನಿರ್ವಾಹಕರೊಂದಿಗೆ ವಿಡಿಯೋ ಸಂವಾದ ಸಭೆಯಲ್ಲಿ ಮಾತನಾಡಿದರು.ಸರ್ಕಾರದ ಸೇವೆಗಳನ್ನು ಜನರ ಹತ್ತಿರ …

“ಗ್ರಾಮ ಒನ್” ನಾಗರಿಕ ಸೇವಾ ಕೇಂದ್ರಗಳ ನಿರ್ವಾಹಕರೊಂದಿಗೆ ಸಿಎಂ ವಿಡಿಯೋ ಸಂವಾದ Read More »

2.05 ಕೋಟಿ ರೂ.ವೆಚ್ಚದಲ್ಲಿ ನೂತನ ಪಾಲಿಕ್ಲಿನಿಕ್ ಕಟ್ಟಡ ಉದ್ಘಾಟನೆ

ಜಿಲ್ಲೆಗೊಂದು ಗೋಶಾಲೆ,ಪಾಲಿಕ್ಲಿನಿಕ್ ನಮ್ಮ ಸರಕಾರದ ಆದ್ಯತೆ: ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲುಬಳ್ಳಾರಿ,ಫೆ.04(ಕರ್ನಾಟಕ ವಾರ್ತೆ): ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಗರದ ಪಶುವೈದ್ಯಕೀಯ ಸೇವಾ ಇಲಾಖೆ ಕಚೇರಿ ಆವರಣದಲ್ಲಿ 2.05ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿರುವ ಸುಸಜ್ಜಿತ ನೂತನ ಪಾಲಿಕ್ಲಿನಿಕ್ ಕಟ್ಟಡವನ್ನು ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಶುಕ್ರವಾರ ಉದ್ಘಾಟಿಸಿದರುಈ ಸುಸಜ್ಜಿತ ನೂತನ ಪಾಲಿಕ್ಲಿನಿಕ್ ಕಟ್ಟಡದಲ್ಲಿ ಪಶು-ಪಕ್ಷಿಗಳ ಸಣ್ಣ ಚಿಕಿತ್ಸೆಯಿಂದ ಹಿಡಿದು ದೊಡ್ಡ ದೊಡ್ಡ ಶಸ್ತ್ರಚಿಕಿತ್ಸೆವರೆಗಿನ ಎಲ್ಲ ಚಿಕಿತ್ಸೆಗಳನ್ನು …

2.05 ಕೋಟಿ ರೂ.ವೆಚ್ಚದಲ್ಲಿ ನೂತನ ಪಾಲಿಕ್ಲಿನಿಕ್ ಕಟ್ಟಡ ಉದ್ಘಾಟನೆ Read More »

Translate »
Scroll to Top