kannadnadunews

2.05 ಕೋಟಿ ರೂ.ವೆಚ್ಚದಲ್ಲಿ ನೂತನ ಪಾಲಿಕ್ಲಿನಿಕ್ ಕಟ್ಟಡ ಉದ್ಘಾಟನೆ

ಜಿಲ್ಲೆಗೊಂದು ಗೋಶಾಲೆ,ಪಾಲಿಕ್ಲಿನಿಕ್ ನಮ್ಮ ಸರಕಾರದ ಆದ್ಯತೆ: ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲುಬಳ್ಳಾರಿ,ಫೆ.04(ಕರ್ನಾಟಕ ವಾರ್ತೆ): ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಗರದ ಪಶುವೈದ್ಯಕೀಯ ಸೇವಾ ಇಲಾಖೆ ಕಚೇರಿ ಆವರಣದಲ್ಲಿ 2.05ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿರುವ ಸುಸಜ್ಜಿತ ನೂತನ ಪಾಲಿಕ್ಲಿನಿಕ್ ಕಟ್ಟಡವನ್ನು ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಶುಕ್ರವಾರ ಉದ್ಘಾಟಿಸಿದರುಈ ಸುಸಜ್ಜಿತ ನೂತನ ಪಾಲಿಕ್ಲಿನಿಕ್ ಕಟ್ಟಡದಲ್ಲಿ ಪಶು-ಪಕ್ಷಿಗಳ ಸಣ್ಣ ಚಿಕಿತ್ಸೆಯಿಂದ ಹಿಡಿದು ದೊಡ್ಡ ದೊಡ್ಡ ಶಸ್ತ್ರಚಿಕಿತ್ಸೆವರೆಗಿನ ಎಲ್ಲ ಚಿಕಿತ್ಸೆಗಳನ್ನು …

2.05 ಕೋಟಿ ರೂ.ವೆಚ್ಚದಲ್ಲಿ ನೂತನ ಪಾಲಿಕ್ಲಿನಿಕ್ ಕಟ್ಟಡ ಉದ್ಘಾಟನೆ Read More »

ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಒತ್ತಾಯಿಸಿ ಬೃಹತ್ ಪ್ರತಿಭಟನೆ

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಇಂದು ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಒತ್ತಾಯಿಸಿ ಬೃಹತ್ ಪ್ರತಿಭಟನೆ ಮಾಡಲಾಯಿತು. ಸಂದರ್ಭದಲ್ಲಿ ದಲಿತ ಪರ ಸಂಘಟನೆಗಳು ಭಾಗವಹಿಸಿದ್ದವು ದಲಿತ ಸಾಹಿತಿ ದಾನಪ್ಪ ನೀಲಗಲ್ ಮಾತನಾಡಿದರು ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಇಂದು ನ್ಯಾಯಮೂರ್ತಿ ಸದಾಶಿವ ಆಯೋಗ ವರದಿಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಬೃಹತ್ ಪ್ರತಿಭಟನೆ ಮಾಡಲಾಯಿತು. ಸಂದರ್ಭದಲ್ಲಿ ದಲಿತ ಪರ ಸಂಘಟನೆಗಳು ಭಾಗವಹಿಸಿದ್ದವು.

Translate »
Scroll to Top