Karnataka

ಉತ್ತಮವಾಗಿ ಕಾರ್ಯ ನಿರ್ವಹಿಸುವೆ ಸಚಿವ ಬಿ.ನಾಗೇಂದ್ರ

ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನಗೆ ಯುವಜನ ಸೇವೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಖಾತೆ ನೀಡಿದ್ದಾರೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅಡಿ ಉತ್ತಮ ಕಾರ್ಯ ನಿರ್ವಹಿಸುವ ಗುರಿ ಹೊಂದಿದ್ದೇನೆ ಎಂದು ಸಚಿವ ನಾಗೇಂದ್ರ ಹೇಳಿದರು. ಅವರು ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮತ್ತು ಅರಣ್ಯ ಪರಿಸರದಲ್ಲಿ ವಾಸ ಮಾಡುವ ಪರಿಶಿಷ್ಟ ಪಂಗಡಗಳ ಜನರಿಗೆ ಉತ್ತಮ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದ ಅವರು, ಯೋಜನೆಗಳು ಪಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ …

ಉತ್ತಮವಾಗಿ ಕಾರ್ಯ ನಿರ್ವಹಿಸುವೆ ಸಚಿವ ಬಿ.ನಾಗೇಂದ್ರ Read More »

ಮೈಸೂರು ರಸ್ತೆ ಅಪಘಾತ; ಮೃತರ ಕುಟುಂಬಗಳಿಗೆ ಚೆಕ್ ವಿತರಿಸಿದ ಸಚಿವ ನಾಗೇಂದ್ರ

ಬಳ್ಳಾರಿ : ಮೈಸೂರು ಸಮೀಪ ಟಿ.ನರಸೀಪುರದ ಕುರುಬೂರು ಬಳಿ (ಮೇ.29) ಭೀಕರ ರಸ್ತೆ ಅಪಘಾತದಲ್ಲಿ ಮೃತರಾಗಿದ್ದ ಬಳ್ಳಾರಿ ಜಿಲ್ಲೆ ಸಂಗನಕಲ್ಲು ಗ್ರಾಮದ ಮೃತರ ಕುಟುಂಬಸ್ಥರಿಗೆ ಭಾನುವಾರ ಸಂಜೆ ಸಚಿವ ಬಿ.ನಾಗೇಂದ್ರ ಅವರು ಪರಿಹಾರದ ಚೆಕ್ ವಿತರಣೆ ಮಾಡಿದರು. ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದಂತೆ ಸಿಎಂ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳ ಚೆಕ್ ವಿತರಿಸಲಾಯಿತು.

ಪತ್ನಿಯನ್ನು ಕೊಲೆ ಮಾಡಿ ಮಾತೇ ಆಡುತ್ತಿಲ್ಲ ಎಂದು ಗೋಳಾಡಿ ಹೈಡ್ರಾಮಾ ಮಾಡಿದ ಪತಿ

ಬೆಂಗಳೂರು: ನಗರದ ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿ ನಂತರ ಆಕೆ ಮಾತೆ ಆಡುತ್ತಿಲ್ಲ ಎಂದು ಗೋಳಾಡಿ ಹೈಡ್ರಾಮ ಮಾಡಿದ್ದು ನಂತರ ಪೊಲೀಸರ ಬಳಿ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ.

ಬಳ್ಳಾರಿ ನಗರದಲ್ಲಿ 12 ಲಕ್ಷ ಮರ ನೆಡಲು ಸಂಕಲ್ಪ

ಬಳ್ಳಾರಿ ನಗರದಲ್ಲಿ 12 ಲಕ್ಷ ಮರ ನೆಡಲು ಸಂಕಲ್ಪ
ಬಳ್ಳಾರಿ: ಬೇಸಿಗೆಯಲ್ಲಿ ಅತಿಯಾದ ತಾಪಮಾನದಿಂದ ಬಳ್ಳಾರಿ ನಗರ ವಾಸಿಗಳು ಪ್ರತಿ ವರ್ಷ ಸಮಸ್ಯೆ ಎದುರಿಸುತ್ತಿದ್ದಾರೆ. ನಗರದ ತಾಪಮಾನವನ್ನು ನಿಯಂತ್ರಿಸಲು ಹಸಿರೀಕರಣ ಮಾಡುವ ಉದ್ಧೇಶದಿಂದ ನಗರ ವ್ಯಾಪ್ತಿಯಲ್ಲಿ 12 ಲಕ್ಷ ಮರಗಳನ್ನು ನೆಡುವ ಯೋಜನೆ ಕುರಿತು ಕಾಂಗ್ರೆಸ್ ಮುಖಂಡ ನಾರಾ ಶರತ್ ರೆಡ್ಡಿ ಅವರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ಮಾತನಾಡಿದರು.

ಘೋಷಿಸಿದ ಎಲ್ಲಾ ಯೋಜನೆಗಳು ಜಾರಿ

ಬೆಂಗಳೂರು: ರಾಜ್ಯಾದ್ಯಂತ ಎಲ್ಲರಿಗೂ 200 ಯೂನಿಟ್ ವರೆಗೆ ಉಚಿತ ವಿದ್ಯುತ್,ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ,ಕುಟುಂಬದ ಯಜಮಾನಿಗೆ ಎರಡು ಸಾವಿರ ರೂಪಾಯಿ ನೀಡುವುದು,ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ತಲಾ ಹತ್ತು ಕೆಜಿ ಅಕ್ಕಿ ಸೇರಿದಂತೆ ಚುನಾವಣೆಗೂ ಮುನ್ನ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು,ಆ ಮೂಲಕ ಇಡೀ ದೇಶವೇ ನಿಬ್ಬೆರಗಾಗುವಂತೆ ಮಾಡಿದೆ.

ಐದೂ ಗ್ಯಾರೆಂಟಿ ಯೋಜನೆಗಳನ್ನು ಕೊಟ್ಟೇ ಕೊಡ್ತೇವೆ: ನಾಗೇಂದ್ರ

ಬೆಂಗಳೂರು : ಐದು ಗ್ಯಾರಂಟಿ ಯೋಜನೆಗಳನ್ನು ಗ್ಯಾರಂಟಿಯಾಗಿ ಕೊಟ್ಟೆ ಕೊಡುತ್ತೇವೆ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ‌ ಕಲ್ಯಾಣ ಸಚಿವ ಬಿ.ನಾಗೇಂದ್ರ ಸ್ಪಷ್ಟಪಡಿಸಿದ್ದಾರೆ.

ಗ್ಯಾರೆಂಟಿಗಳ ಜಾರಿ ಹಿನ್ನೆಲೆ ಇಂದು ಸಚಿವ ಸಂಪುಟ ಸಭೆ

ಬೆಂಗಳೂರು: ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಂಬಂಧ ಶುಭ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನೇತೃತ್ವದಲ್ಲಿ ಮಹತ್ವದ ಸಂಪುಟ ಸಭೆ ನಡೆಯಲಿದೆ.

ರಾಜ್ಯದ ದ.ಒಳನಾಡಿನಲ್ಲಿ ಧಾರಾಕಾರ ಮಳೆ ಸಾಧ್ಯತೆ| ಕರಾವಳಿಗೂ ಅಲರ್ಟ್ ಘೋಷಣೆ

ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Translate »
Scroll to Top