koppalanews

ಟೆಂಡರ್ ಆಗದ ಕಾರಣ ವಿಪಕ್ಷ ನಾಯಕನ ಆಯ್ಕೆ ನಡೆದಿಲ್ಲ : ಸಚಿವ ಶಿವರಾಜ್ ತಂಗಡಗಿ

ಬಿಜೆಪಿಯಲ್ಲಿ ಪ್ರತಿಯೊಂದು ಹುದ್ದೆಯೂ ಮಾರಾಟಕ್ಕಿದ್ದು, ವಿಪಕ್ಷ ನಾಯಕನ ಸ್ಥಾನಕ್ಕೆ ಟೆಂಡರ್ ಆಗದ ಕಾರಣ ಇನ್ನು ವಿಪಕ್ಷ ನಾಯಕನ ಆಯ್ಕೆ ಪ್ರಕ್ರಿಯೆ ನಡೆದಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಶಿವರಾಜ್ ತಂಗಡಗಿ ಅವರು ಲೇವಡಿ ಮಾಡಿದ್ದಾರೆ.

ಕೊಪ್ಪಳ ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹಿಟ್ನಾಳ ಭೇಟಿ, ಪರಿಹಾರದ ಭರವಸೆ

ಕೊಪ್ಪಳ,: ಈ ವರ್ಷ ಕೊಪ್ಪಳದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಅಪಾರ ಹಾನಿಯೂ ಸಂಭವಿಸಿದೆ. ಶಾಸಕರು, ಅಧಿಕಾರಿಗಳು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೊತೆಗೆ ಪರಿಹಾರ ಒದಗಿಸುವ ಭರವಸೆ ಕೊಟ್ಟರು. ಕೊಪ್ಪಳ ತಾಲೂಕಿನ ಹಿರೇಹಳ್ಳ ಜಲಾಶಯ ಒಂದೇ ದಿನದಲ್ಲಿ ಭರ್ತಿಯಾಗಿದ್ದು ಶುಕ್ರವಾರ ನಾಲ್ಕು ಗೇಟುಗಳ ಮೂಲಕ ಅಪಾರ ಪ್ರಮಾಣದ ನೀರು ಹೊರಬಿಡಲಾಗಿದೆ. ಹಿರೇಹಳ್ಳದುದ್ದಕ್ಕೂ ಅಲ್ಲಲ್ಲಿ ನಿರ್ಮಿಸಲಾಗಿದ್ದ ಬ್ರಿಡ್ಜ್ ಕಂ ಬ್ಯಾರೇಜ್ ತುಂಬಿ ಪಕ್ಕದ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಎರಡು …

ಕೊಪ್ಪಳ ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹಿಟ್ನಾಳ ಭೇಟಿ, ಪರಿಹಾರದ ಭರವಸೆ Read More »

ಸೌಹಾರ್ದದ ಜೊತೆಗೆ ಮಹಮ್ಮದ್ ಫೈಗಂಬರ್ ತತ್ವಗಳು ಮುಖ್ಯ

ಕುಷ್ಟಗಿ : ಸೌಹಾರ್ದದ ಜೊತೆಗೆ ಮಹಮ್ಮದ್ ಫೈಗಂಬರ್ ತತ್ವಗಳು ಮಹಳ ಮುಖ್ಯವಾಗಿದ್ದು ಮುಸ್ಲಿಂ ಮರು ೩೦ ದಿನಗಳ ಕಾಲ ಉಪವಾಸ ವ್ರತ ಮಾಡಿದಿದಕ್ಕು ಸ್ವಾರ್ಥಕತೆ ಬರುತ್ತದೆ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಹೇಳಿದರು. ಪಟ್ಟಣದ ಜನತೆಯ ಶಿರಡಿ ಸಾಯಿಬಾಬಾ ದೇವಸ್ಥಾನ ಹತ್ತಿರ ಇರುವ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಮುಸ್ಲಿಂ ಸಮಾಜದವರು ಪ್ರಾರ್ಥನೆ ಸಲ್ಲಿಸಿದ ನಂತರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ರಂಜಾನ್ ಹಬ್ಬವು ಬಹಳ ಉಪವಾಸ ವ್ರತವನ್ನು ಮಾಡುವ ಮೂಲಕ ಮನುಷ್ಯ …

ಸೌಹಾರ್ದದ ಜೊತೆಗೆ ಮಹಮ್ಮದ್ ಫೈಗಂಬರ್ ತತ್ವಗಳು ಮುಖ್ಯ Read More »

ಜೆಜೆಎಂ ಕಾಮಗಾರಿ ಪರಿಶೀಲಿಸಿದ ತಾ.ಪಂ ಇಓ

ಕೊಪ್ಪಳ : ತಾಲೂಕಿನ ಶ್ರೀರಾಮನಗರ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ವಾರ್ಡ್ ಗಳಲ್ಲಿ ಅನುಷ್ಠಾನಗೊಂಡ ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿಯ ಸ್ಥಳಕ್ಕೆ ಶುಕ್ರವಾರದಂದು‌ ಭೇಟಿ ನೀಡಿದ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮಹಾಂತಗೌಡ ಪಾಟೀಲ್ ರವರು ಪರಿಶೀಲಿಸಿದರು. ನಂತರ ಮಾತನಾಡಿದ ಅವರು ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಯಾದ ಜೆಜೆಎಂ ಕಾಮಗಾರಿಯನ್ನು ಗ್ರಾಮದ ವಿವಿಧ ವಾರ್ಡ್ ಗಳಲ್ಲಿ ಅನುಷ್ಠಾನಗೊಳಸಲಾಗಿದ್ದು ಕಾಮಗಾರಿ ಗುಣಮಟ್ಟದ ಕಾಪಾಡುವಂತೆ ಸಂಭಂದಿಸಿದ ಗುತ್ತಿಗೆದಾರರಿಗೆ ಸೂಚಿಸಿದರು. ಹಾಗೇ ಮನೆ‌ ಮನೆಗೆ ಭೇಟಿ ನೀಡಿ‌ ಅಳವಡಿಸಿರುವ ನಲ್ಲಿ, ಮೀಟರ್ ಗಳನ್ನು …

ಜೆಜೆಎಂ ಕಾಮಗಾರಿ ಪರಿಶೀಲಿಸಿದ ತಾ.ಪಂ ಇಓ Read More »

ಬೆಳಂ ಬೆಳಗ್ಗೆ ಸಿದ್ದಾಪುರಕ್ಕೆ ತಾಪಂ ಇಓ ಭೇಟಿ, ಮಳೆ ಹಾನಿ ವೀಕ್ಷಣೆ

ಕಾರಟಗಿ : ತಾಲೂಕಿನ ಸಿದ್ದಾಪುರ ಗ್ರಾಪಂ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ವೇಳೆ ಗಾಳಿ ಸಹಿತ ಆಲಿಕಲ್ಲು ಮಳೆಗೆ ಹಾನಿಯುಂಟಾದ ಮನೆಗಳಿಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಾನ್ಯ ಡಾ.ಡಿ.ಮೋಹನ್ ಅವರು ಶುಕ್ರವಾರ ಬೆಳಂಬೆಳಗ್ಗೆ 6.30ಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಗಾಳಿ, ಮಳೆಗೆ ಗ್ರಾಮದ ಕೆಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಜೊತೆಗೆ ಕೆಲ ಮನೆಗಳ ಟೀನ್ ಶೆಡ್ ಹಾರಿ ಹೋಗಿವೆ. ಇನ್ನೂ ಹಲವಾರು ಮನೆಗಳು ಹಾನಿಗಿಡಾಗಿದ್ದವು. ಬೆಳಂಬೆಳಗ್ಗೆ ಗ್ರಾಮಕ್ಕೆ ಡಾ.ಡಿ.ಮೋಹನ್ ಅವರು ಭೇಟಿ ನೀಡಿ ಹಾನಿಗೀಡಾದ ಎಲ್ಲ ಮನೆಗಳನ್ನು …

ಬೆಳಂ ಬೆಳಗ್ಗೆ ಸಿದ್ದಾಪುರಕ್ಕೆ ತಾಪಂ ಇಓ ಭೇಟಿ, ಮಳೆ ಹಾನಿ ವೀಕ್ಷಣೆ Read More »

ಜೀವನದ ಗುರಿ, ಉದ್ದೇಶಗಳ ಈಡೇರಿಕೆಗೆ ಪುಸ್ತಕಗಳು ಸಹಕಾರಿ : ವಿಕಾಸ್ ಕಿಶೋರ್ ಸುರಳ್ಕರ್

ಕೊಪ್ಪಳ: ಜೀವನದ ಗುರಿ, ಉದ್ದೇಶಗಳನ್ನು ಈಡೇರಿಸಲು ಪುಸ್ತಕಗಳು ನಮಗೆ ಸಹಕಾರಿಯಾಗುತ್ತವೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಹೇಳಿದರು. ಎಸ್.ಟಿ.ಇ(ಎ)ಎಂ (ಸೈನ್ಸ್ ಟೆಕ್ನಾಲಜಿ, ಇಂಜಿನಿಯರಿಂಗ್, ಆರ್ಟ್, ಮ್ಯಾಥ್ ಎಜ್ಯುಕೇಶನ್) ಆಧಾರಿತ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆ ಕೊಪ್ಪಳ ಹಾಗೂ ಯುವಚಿಂತನ ಫೌಂಡೇಶನ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಆಯ್ದ ೨೦ ಗ್ರಂಥಾಲಯಗಳ ಮೇಲ್ವಿಚಾರಕರಿಗೆ ಹಾಗೂ ಪ್ರತಿ ಗ್ರಂಥಾಲಯದ ಹತ್ತಿರವಿರುವ ಶಾಲೆಯ ೨೦ ಶಾಲಾ ಶಿಕ್ಷಕರಿಗೆ ಇಂದಿನಿಂದ (ಏ. …

ಜೀವನದ ಗುರಿ, ಉದ್ದೇಶಗಳ ಈಡೇರಿಕೆಗೆ ಪುಸ್ತಕಗಳು ಸಹಕಾರಿ : ವಿಕಾಸ್ ಕಿಶೋರ್ ಸುರಳ್ಕರ್ Read More »

ದೊಡ್ಡನಗೌಡ ಪಾಟೀಲ್ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷ ಸೇರ್ಪಡೆ

ಕುಷ್ಟಗಿ : ಇಂದು ಕುಷ್ಟಗಿ ತಾಲೂಕಿನ ಕೊಣಾಪುರ ಗ್ರಾಮದ 15ಕ್ಕೂ ಹೆಚ್ಚು ಜನ ಕಾಂಗ್ರೆಸ್ ತೊರೆದು ದೊಡ್ಡನಗೌಡ ಪಾಟೀಲ್ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷ ಸೇರ್ಪಡೆ ಯಾದರು ಈ ಸಂದರ್ಭದಲ್ಲಿ ಮುಖಂಡರಾದ ಈರಣ್ಣ ಸೋಬ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಉಮೇಶ್ ಯಾದವ್ ವಕೀಲರಾದ A H ಪಲ್ಲೆದ ರಾಮಪ್ಪ ವಾಲಿಕಾರ್ ಬಾಲರಾಜ್ ಮೇಟಿ ಹುಲ್ಲಪ ಓಗಿ ಮಹೇಶ ಗುರಿಕಾರ ಸಂತೋಷ ದಮ್ಮೂರ್ ಶರಣಪ್ಪ ದಮ್ಮೂರ್ ಇನ್ನು ಮುಂತಾದವರು ಉಪಸ್ಥಿತರಿದ್ದರು.

ಸಂವಿಧಾನ ಬದ್ಧ ಮೀಸಲಾತಿಗಾಗಿ ಹೋರಾಟ : ಹತ್ತಿಕೋಟೆ ವೀರೇಂದ್ರಸಿಂಹ

ಕುಷ್ಟಗಿ: ಉದ್ಯೋಗ ಮತ್ತು ಮೀಸಲಾತಿಯಲ್ಲಿ ‌ಪರಿಶಿಷ್ಟರಿಗೆ ಪ್ರತೀ ವರ್ಷ ಸುಮಾರು ೪೦ ಸಾವಿರ ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದ್ದು ನಮ್ಮ ಸಂವಿಧಾನಬದ್ಧ ಹಕ್ಕನ್ನು ಪಡೆಯಲು ನಾವು ಹೋರಾಟಕ್ಕೆ ಸಿದ್ಧ ಎಂದು ಬೆಳಗಾವಿ ವಿಭಾಗದ ಮೀಸಲಾತಿ ಹೋರಾಟ ಸಂಚಾಲಕ ಹತ್ತಿಕೋಟೆ ವೀರೇಂದ್ರಸಿಂಹ ಹೇಳಿದರು. ಪಟ್ಟಣದ ಹಳೇ ಪ್ರವಾಸಿ ಮಂದಿರದಲ್ಲಿ ಸುದ್ದೀಗೋಷ್ಠಿಯಲ್ಲಿ ಮಾತನಾಡುತ್ತಾ ನಮ್ಮ ಸಮುದಾಯದ ಪ್ರಸನ್ನಾನಂದ ಮಹಾಸ್ವಾಮಿಗಳು ಹಾಗೂ ಜಸ್ಟಿಸ್ ನಾಗಮೋಹನದಾಸ ವರದಿ ಜಾರಿಗಾಗಿ ಈಗಾಗಲೆ ಅಹೋರಾತ್ರಿ ಧರಣಿ ನಡೆದಿದೆ. ಸರಕಾರಕ್ಕೆ ವರದಿ ಸಲ್ಲಿಸಿ ಎರಡು ವರ್ಷಗಳ ಆಗುತ್ತ ಬಂದರೂ ಮೀಸಲಾತಿ …

ಸಂವಿಧಾನ ಬದ್ಧ ಮೀಸಲಾತಿಗಾಗಿ ಹೋರಾಟ : ಹತ್ತಿಕೋಟೆ ವೀರೇಂದ್ರಸಿಂಹ Read More »

ತಾಪಂ ಇಓ ಆಗಿ ಡಾ.ಡಿ.ಮೋಹನ್ ಅಧಿಕಾರ ಸ್ವೀಕಾರ

ಕಾರಟಗಿ : ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾಗಿದ್ದ (ಪ್ರಭಾರ) ಹೇಮಂತ್ ಎನ್., ಐಎಎಸ್ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಡಾ.ಡಿ.ಮೋಹನ್ ಅವರು ಬುಧವಾರ ಅಧಿಕಾರ ಸ್ವೀಕಾರ ಮಾಡಿಕೊಂಡರು. ಇಓ ಪ್ರಭಾರರಾಗಿ ಒಂದು ತಿಂಗಳ ಕಾಲ ಕಾರ್ಯನಿರ್ವಹಿಸಿ ವರ್ಗಾವಣೆಗೊಂಡ ಹೇಮಂತ್ ಎನ್., ಐಎಎಸ್ ಅವರನ್ನು ತಾಪಂ ಅಧಿಕಾರಿಗಳು, ಪಿಡಿಓಗಳು, ಸಿಬ್ಬಂದಿಗಳು ಸನ್ಮಾನ ಮಾಡುವ ಮೂಲಕ ಬೀಳ್ಕೊಟ್ಟರು.

ಅಂಬೇಡ್ಕರ್ ಅವರನ್ನು ಪ್ರತಿದಿನ ನೆನೆಯಬೇಕು

ಕೊಪ್ಪಳ,: ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ದೇಶದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮಾನತೆ ಮೂಡಿಸುವ ಉದ್ದೇಶದಿಂದ ಹಲವು ವಿಷಯಗಳನ್ನು ಸಂವಿಧಾನದಲ್ಲಿ ಅಳವಡಿಸುವುದರ ಜೊತೆಗೆ ಪ್ರಜಾಪ್ರಭುತ್ವದ ಬಲವರ್ದನೆಗೆ ಅವರು ನೀಡಿರುವ ಸಲಹೆಗಳ ಕಾರಣದಿಂದ ದೇಶದ ಜನತೆ ಅಂಬೇಡ್ಕರ್ ಅವರನ್ನು ಪ್ರತಿ ದಿನ ನೆನೆಯಬೇಕು ಎಂದು ಡಾ.ಬಿ.ಆರ್. ಅಂಬೇಡ್ಕರ್ ಶಿಕ್ಷಣ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಬಿ.ಗಿರೀಶಾನಂದ ಜ್ಞಾನಸುಂದರ ಹೇಳಿದರು. ಗುರುವಾರ ನಗರದ ಜಿಲ್ಲಾ ಸಾಂತ್ವಾನ ಮಹಿಳಾ ಸಹಾಯವಾಣಿ ಕೇಂದ್ರದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಅರ್.ಅಂಬೇಡ್ಕರ್ …

ಅಂಬೇಡ್ಕರ್ ಅವರನ್ನು ಪ್ರತಿದಿನ ನೆನೆಯಬೇಕು Read More »

Translate »
Scroll to Top