koppalanews

ವಿಶೇಷ ಹಾಗೂ ವಿಶಿಷ್ಟ ರೀತಿಯಲ್ಲಿ ಕಾರಟಗಿ ಶಾಲಾ ಪ್ರಾರಂಭೋತ್ಸವ

ಕೊಪ್ಪಳ : ಸ. ಕಿ. ಪ್ರಾಥಮಿಕ ಶಾಲೆ ಸಿದ್ದಲಿಂಗ ನಗರ ಕಾರಟಗಿ ಶಾಲಾ ಪ್ರಾರಂಭೋತ್ಸವ ವಿಶೇಷ ಹಾಗೂ ವಿಶಿಷ್ಟ ರೀತಿಯಲ್ಲಿ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳಲಾಯಿತು.ಇದೆ ಸಂದರ್ಭದಲ್ಲಿ ಶ್ರೀ ಹನುಮಂತಪ್ಪ ವಾಲಿಕಾರ ಸಾ: ಪನ್ನಾಪುರ ರವರು ಶಾಲಾ ಮಕ್ಕಳಿಗೆ ಗುರುತಿನ ಚೀಟಿ, ಬೆಲ್ಟ್, ಟೈ, ಮಾಸ್ಕ್, ಉಪಹಾರ ಉಪ್ಪಿಟ್ಟು, ಕೇಸರಿ ಬಾತ್ ಹಾಗೂ ಈ ಭಾಗದ ಅತ್ಯಂತ ಪ್ರಾಮಾಣಿಕವಾಗಿ ಕೋವಿಡ್ ವಾರಿಯರ್ ಅಮೋಘ ಸೇವೆಯನ್ನು ಗುರುತಿಸಿ ಶ್ರೀ ಮತಿ ಸಾವಿತ್ರಿ ಆರೋಗ್ಯ ಕಾರ್ಯಕರ್ತರು, ಶ್ರೀ …

ವಿಶೇಷ ಹಾಗೂ ವಿಶಿಷ್ಟ ರೀತಿಯಲ್ಲಿ ಕಾರಟಗಿ ಶಾಲಾ ಪ್ರಾರಂಭೋತ್ಸವ Read More »

ಭಾರತೀಯ ಜನತಾ ಪಾರ್ಟಿಯಿಂದ ಸೇವೆ ಮತ್ತು ಸಮರ್ಪಣೆ ಅಭಿಯಾನ ಕಾರ್ಯಕ್ರಮ

ಕುಷ್ಟಗಿ : ಭಾರತೀಯ ಜನತಾ ಪಾರ್ಟಿ ಕುಷ್ಟಗಿ ಮಂಡಲದವತಿಯಿಂದ ಸೇವೆ ಮತ್ತು ಸಮರ್ಪಣೆ ಅಭಿಯಾನದ ಅಡಿಯಲ್ಲಿ ಮಹಾತ್ಮಾ ಗಾಂಧೀಜಿ ಮತ್ತು ಲಾಲಬಹೂದ್ದೂರ ಶಾಸ್ತ್ರೀಯವರ ಜನ್ಮ ದಿನದ ಪ್ರಯುಕ್ತ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂಧಭ೯ದಲ್ಲಿ ಭಾಜಪ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕರಾದದೊಡ್ಡನಗೌಡ. ಎಚ್.ಪಾಟೀಲ ಅವರು ಮಾತನಾಡಿ ರಾಷ್ಟ್ರೀಯ ಅಧ್ಯಕ್ಷರಾದ ಜಗತ್ ಪ್ರಕಾಶ್‌ ನಡ್ಡಾ ಜೀ ಅವರ ಆದೇಶ ಮೇರೆಗೆ ರಾಷ್ಟ್ರ ಮತ್ತು ರಾಜ್ಯದಾದ್ಯಂತ ಎಲ್ಲಾ ಮಂಡಲಗಳಲ್ಲಿ ಸ್ವದೇಶಿ ವಸ್ತುಗಳ ಖರೀದಿಗೆ ಉತ್ತೇಜಿಸುವ ಕಾಯ೯ ನಮ್ಮ ನಿಮ್ಮೆಲ್ಲರಿಂದ …

ಭಾರತೀಯ ಜನತಾ ಪಾರ್ಟಿಯಿಂದ ಸೇವೆ ಮತ್ತು ಸಮರ್ಪಣೆ ಅಭಿಯಾನ ಕಾರ್ಯಕ್ರಮ Read More »

ಕುಡಿತ ಚಟದಿಂದ ದೂರ ಉಳಿದ ಕುಡಿತ ಬಿಟ್ಟ ವ್ಯಕ್ತಿಗಳಿಗೆ ಪುಸ್ಪವನ್ನು ಕೊಟ್ಟು ಸ್ವಾಗತಿಸಿದ ಶಾಸಕ

ಕುಷ್ಟಗಿ : ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಕುಷ್ಟಗಿ ತಾಲೂಕು ಜಿಲ್ಲಾ ಜನಜಾಗೃತಿ ವೇದಿಕೆ,ಕೊಪ್ಪಳ ಇವರ ಸಹಭಾಗಿತ್ವದಲ್ಲಿ ಪರಮ ಪೂಜ್ಯ ಪದ್ಮವಿಭೊಷಣ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ ಕೃಪಾಶೀರ್ವಾದಳೊಂದಿಗೆ ಜರಗುವ ಗಾಂಧಿ ಜಯಂತಿ ಸಂಭ್ರಾಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿಸ್ಮರಣೆ ಮತ್ತು ದುಶ್ಚಟಗಳ ವಿರುದ್ಧ ಜನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕುಡಿತ ಚಟದಿಂದ ದೂರು ಉಳಿದು ಕುಡಿತ ಬಿಟ್ಟ ಹೊಸ ಜೀವನ ಪ್ರಾರಂಬಿದ ಸಮಾಜಕ್ಕೆ ಮಾದಾರಿಯಾದ …

ಕುಡಿತ ಚಟದಿಂದ ದೂರ ಉಳಿದ ಕುಡಿತ ಬಿಟ್ಟ ವ್ಯಕ್ತಿಗಳಿಗೆ ಪುಸ್ಪವನ್ನು ಕೊಟ್ಟು ಸ್ವಾಗತಿಸಿದ ಶಾಸಕ Read More »

ಲಸಿಕೆ ಹಾಕಿಸಿ ಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸಿದ ಶಾಸಕ ಬಯ್ಯಾಪುರ

ಕುಷ್ಟಗಿ : ಕ್ಷೇತ್ರದ ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರು ತುಮರಿಕೊಪ್ಪ ಗ್ರಾಮಕ್ಕೆ ಭೇಟಿ ನೀಡಿದರು.ಜಿಲ್ಲಾಮಟ್ಟದ ಕೋರೋನಾ ಲಸಿಕೆ ಕಾರ್ಯಕ್ರಮ ಆಯೋಜಿಸಿದ್ದು ಈ ಹಿನ್ನೆಲೆಯಲ್ಲಿ ಶಾಸಕರು ತಾಲೂಕಿನ ಪಟ್ಟಲಚಿಂತಿ ಗ್ರಾಮಕ್ಕೆ ಭೇಟಿ ನೀಡಿದರು.ನಂತರ ಮಾತನಾಡಿದ ಅವರು, ಜನರಿಗೆ ಕೋರೋನಾ ಬರದ ಹಾಗೆ ತಡೆಗಟ್ಟಲು ಪ್ರತಿಯೊಬ್ಬರು ಲಸಿಕೆ ಹಾಕಿಸಿ ಕೊಳ್ಳುವಂತೆ ಜನತೆಗೆ ಮನವಿ ಮಾಡಿದರು. ಕೊಪ್ಪಳ ಜಿಲ್ಲೆಯಲ್ಲಿ ಶೇ. 100 ರಷ್ಟು ವ್ಯಾಕ್ಸಿನೇಷನ್ ಮಾಡುವ ಉದ್ದೇಶದಿಂದ ತಾಲೂಕಿನ ಎಲ್ಲಾ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ …

ಲಸಿಕೆ ಹಾಕಿಸಿ ಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸಿದ ಶಾಸಕ ಬಯ್ಯಾಪುರ Read More »

Translate »
Scroll to Top