letters

ಡಿಕೆಶಿ ತಮ್ಮ ಲೆಟರ್‌ಹೆಡ್‌ಗಳನ್ನು ಸ್ವಂತಕ್ಕೆ ಬಳಸಿದ್ದಾರೆ ಎಂದು ಆರೋಪ

ಹಾಸನ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದದ ಸಿಬಿಐ ತನಿಖೆ ವಾಪಸ್ ಪಡೆಯುವ ನಿರ್ಧಾರವನ್ನು ಸಂಪುಟದಲ್ಲಿ ತೆಗೆದುಕೊಳ್ಳುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಸರಕಾರ ಡಿ.ಕೆ.ಶಿವಕುಮಾರ್ ಪಾದದಡಿಯಲ್ಲಿ ಬಿದ್ದಿದೆ ಎನ್ನುವುದು ಸಾಬೀರಾದಂತೆ ಆಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಸುವರ್ಣ ಅಕ್ಷರದಲ್ಲಿ ಬರೆದಿಡುವಂತೆ ಮಾಡಬೇಕು

ಕುಷ್ಟಗಿ : ಉಚಿತ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಪಡೆದು ಪ್ರತಿ ನಿತ್ಯ ನ್ಯೂಸ್ ಪೇಪರ್, 1ನೇ ತರಗತಿಯಿಂದ 10ನೇ ತರಗತಿಯ ವರಗಿನ ಪುಸ್ತಕವನ್ನು ಓದಿಕೊಂಡು ಸ್ಪರ್ಧಾತ್ಮಕ ಪರೀಕ್ಷೆ ಕಡೆ ಗಮನಕೊಟ್ಟು ಪ್ರತಿದಿನ 6 ರಿಂದ 8 ತಾಸು ಓದಿ KAS, IAS, PSI, FDA, TET, CET ಮತ್ತು ಗ್ರುಪ್ C ಉದ್ಯೋಗ ಪಡೆದು ಸರಕಾರಿ ನೌಕರಸ್ಥರಾಗಿ ಸುವರ್ಣ ಅಕ್ಷರದಲ್ಲಿ ಬರೆದಿಡುವಂತೆ ಮಾಡಬೇಕು ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಹೇಳಿದರು. ಇಲ್ಲಿನ ಸರಕಾರಿ ಪದವಿ ಪೂರ್ವ …

ಸುವರ್ಣ ಅಕ್ಷರದಲ್ಲಿ ಬರೆದಿಡುವಂತೆ ಮಾಡಬೇಕು Read More »

Translate »
Scroll to Top