mariyammanahalli

ಡಾ. ಅಂಬಣ್ಣನವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಮರಿಯಮ್ಮನಹಳ್ಳಿ : ಪಟ್ಟಣದ ನಿವಾಸಿ ಡಾ.ಬಿ ಅಂಬಣ್ಣ ರವರು ಸುಮಾರು 60 ವರ್ಷಗಳಿಂದ ವೈದ್ಯಕೀಯ ರಂಗದಲ್ಲಿ ಸೇವೆ ಸಲ್ಲಿಸಿರುವುದನ್ನು ಗುರುತಿಸಿ ಪ್ರತಿ ವರ್ಷ ಕೊಡ ಮಾಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸರ್ಕಾರ ಘೋಷಣೆ ಮಾಡಿದೆ. ಡಾ.ಬಿ.ಅಂಬಣ್ಣ ರವರು ಕಳೆದ 60 ವರ್ಷಗಳಿಂದ ಮರಿಯಮ್ಮನಹಳ್ಳಿ ಹೋಬಳಿದ್ಯಾಂತ ಗ್ರಾಮೀಣ ಭಾಗದ ಜನರಿಗೆ ಮನೆ ಮನೆಗಳಿಗೆ ಹೋಗಿ ಸೇವೆ ಸಲ್ಲಿಸಿದ್ದಾರೆ. ಇವರೊಬ್ಬ ಬಡ ರೈತ ಕೂಲಿ ಕಾರ್ಮಿಕ ಮಗನಾಗಿ 1937ರಲ್ಲಿ ಜನಿಸಿದರು. ತಮ್ಮ ವೈದ್ಯಕೀಯ ವೃತ್ತಿಯೊಂದಿಗೆ ಸಮಾಜಸೇವೆಯಲ್ಲು ತೊಡಗಿದರು. ಚಿಲಕನಹಟ್ಟಿ ಬಳಿಯ …

ಡಾ. ಅಂಬಣ್ಣನವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. Read More »

ಕೆಂಪು ರಕ್ತ ನಾಟಕದ ಕಾರ್ಯಕ್ರಮ

ಮರಿಯಮ್ಮನಹಳ್ಳಿ : ನಾಟಕ ಎಂದರೆ ಬರಿ ಕಲೆಯಲ್ಲ. ಅದು ಜೀವನದ ಪಾಠ ಹೇಳುತ್ತದೆ  ಎಂದು ಪಟ್ಟಣ ಪಂಚಾಯತಿ ಸದಸ್ಯೆ ಶಂಕ್ರಮ್ಮ ಆನಂದಪ್ಪ ಹೇಳಿದರು. ಅವರು ಪಟ್ಟಣದ ಮಧುಗಮ್ಮ ದೇವಸ್ಥಾನದ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ಪರಿಶಿಷ್ಟ ಜಾತಿ  ಕಾರ್ಯಕ್ರಮದ ಅಡಿಯಲ್ಲಿ, ಕೆಂಪು ರಕ್ತ ನಾಟಕದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರಂಗಭೂಮಿಯು ನಿಜವಾದ ಕಲಾವಿದರನ್ನು ತಯಾರಿಸುತ್ತದೆ. ರಂಗಭೂಮಿಯಿಂದ ತಯಾರಾಗಿ ಕಿರುತೆರೆ ಸಿನಿಮಾಗಳಲ್ಲಿ ನಟಿಸುತ್ತಿರುವ ಕಲಾವಿದರ ಕಲೆಗೆ ಹೆಚ್ಚಿನ ಮನ್ನಣೆ ದೊರೆತಿದೆ. ಅದೇ ಕಿರುತೆರೆ, ಸಿನಿಮಾಗಳಲ್ಲಿ …

ಕೆಂಪು ರಕ್ತ ನಾಟಕದ ಕಾರ್ಯಕ್ರಮ Read More »

ಬೇರೆ ಬೇರೆ ರಾಜ್ಯದಿಂದ ಬಂದವರಿಗೆ ಕಡ್ಡಾಯವಾಗಿ ಕನ್ನಡ ಕಲಿಸುತ್ತೇವೆ ಈ.ರಮೇಶ್

ಮರಿಯಮ್ಮನಹಳ್ಳಿ : ನಾವು ಕೇವಲ ನವೆಂಬರ್ ಕನ್ನಡಿಗರಾಗದೇ, ‘ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡುತ್ತೇನೆ, ಬರೆಯುತ್ತೇನೆ, ನಿತ್ಯವೂ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುತ್ತೇನೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ನಾ.ಗೌ.) ಬಣ ಹೋಬಳಿ ಅಧ್ಯಕ್ಷ ಈ.ರಮೇಶ್ ಬ್ಯಾಲಕುಂದಿ ಹೇಳಿದರು. ಅವರು ಸೋಮವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ನವೆಂಬರ್ 1ರ ಕರ್ನಾಟಕ ರಾಜ್ಯೋತ್ಸವವನ್ನು ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಮತ್ತು ಪುನೀತ್ರಾ ಜ್‍ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ನಟ ಪುನೀತ್ ರಾಜ್‍ಕುಮಾರ್ ನಿಧನದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಈ ಬಾರಿ ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ.  ಬೇರೆ …

ಬೇರೆ ಬೇರೆ ರಾಜ್ಯದಿಂದ ಬಂದವರಿಗೆ ಕಡ್ಡಾಯವಾಗಿ ಕನ್ನಡ ಕಲಿಸುತ್ತೇವೆ ಈ.ರಮೇಶ್ Read More »

ಪುನೀತ್ ಅಭಿಮಾನಿಗಳು ಮೊಂಬತ್ತಿ ಹಿಡಿದು ಮುಖ್ಯಬೀದಿಯಲ್ಲಿ ಸಂತಾಪ ಸೂಚಿಸಿದರು

ಮರಿಯಮ್ಮನಹಳ್ಳಿ: ನಟ ಪುನೀತ್ ರಾಜ್ ಕುಮಾರ್ ನಿಧನದ ಹಿನ್ನಲೆ ಮರಿಯಮ್ಮನಹಳ್ಳಿಯಲ್ಲಿ ನೂರಾರು ಪುನೀತ್ ಅಭಿಮಾನಿಗಳು ಮೊಂಬತ್ತಿ ಹಿಡಿದು ಮುಖ್ಯಬೀದಿಯಲ್ಲಿ ಸಾಗುವ ಮೂಲಕ ಸಂತಾಪ ಸೂಚಿಸಿದರು. ಇದೇ ವೇಳೆಯಲ್ಲಿ ಯುವ ಅಭಿಮಾನಿಗಳು ಅಳುತ್ತ ಪುನೀತ್ ರಾಜ್‍ಕುಮಾರ್ ರವರ ಭಾವಚಿತ್ರವನ್ನು ಹಿಡಿದುಕೊಂಡು ಬಿಕ್ಕಿ, ಬಿಕ್ಕಿ ಅತ್ತು ಬಾಸ್ ಇಷ್ಟು ಬೇಗ ನಮ್ಮನ್ನು ಬಿಟ್ಟೋದ್ರಾ ಎಂದು ಗೋಳಾಡಿದ ಪ್ರಸಂಗ ನಡೆಯಿತು. ನಂತರ ಪಟ್ಟಣದ ನಾಣಿಕೆರೆ ವೃತ್ತದಲ್ಲಿ ಪುನೀತ್ ರಾಜ್‍ಕುಮಾರ್ ಅವರ ಭಾವಚಿತ್ರಕ್ಕೆ ಹೂವಿನ ಮಾಲೆ ಹಾಕಿ. ದೀಪ ಬಳಗಿ ಪುನೀತ್ ರವರ ಆತ್ಮಕ್ಕೆ ಶಾಂತಿ ಸಿಗಲೆಂದು ಸಂತಾಪ ಸೂಚಿಸಿದರು. …

ಪುನೀತ್ ಅಭಿಮಾನಿಗಳು ಮೊಂಬತ್ತಿ ಹಿಡಿದು ಮುಖ್ಯಬೀದಿಯಲ್ಲಿ ಸಂತಾಪ ಸೂಚಿಸಿದರು Read More »

ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಆರತಿ ಬೆಳಗಿ ಸ್ವಾಗತಿಸಿದರು

ಮರಿಯಮ್ಮನಹಳ್ಳಿ :  ಶಾಲಾ ಮಕ್ಕಳ ಹಾಜರಾತಿ ಹೆಚ್ಚಳಕ್ಕೆ ಪೋಷಕರು ಶಿಕ್ಷಕರಿಗೆ ಸಹಕಾರ ನೀಡಬೇಕು, ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಿ ಎಂದು ಗ್ರಾಮ ಪಂಚಾಯಿತಿ ಸದಸ್ಯರಾದ ಎನ್ ಮಂಜುನಾಥ ಹೇಳಿದರು. ಅವರು ಸೋಮವಾರ ಪಟ್ಟಣ ಸಮೀಪದ ಪೋತಲಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಒಂದರಿಂದ ಐದನೇ ತರಗತಿಯ ವಿದ್ಯಾರ್ಥಿಗಳಿಗೆ ಸರ್ಕಾರದ ಆದೇಶದಂತೆ ಭೌತಿಕ ತರಗತಿಗಳನ್ನು ವಿಶೇಷವಾಗಿ ಆರಂಭಿಸಲಾಯಿತು. ಶಾಲಾ ಆವರಣದಲ್ಲಿ ಶಿಕ್ಷಕರು ಹಾಗೂ ಗ್ರಾಮದ ಜನರು  ಮಕ್ಕಳಿಗೆ ಪುಷ್ಪ ಸಿಂಚನ ಮಾಡಿ ಆರತಿ ಬೆಳಗಿ ಸ್ವಾಗತಿಸಲಾಯಿತು.ಈಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕೋವಿಡ್ ಪರಿಣಾಮಗಳಿಂದ ಸುಮಾರು …

ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಆರತಿ ಬೆಳಗಿ ಸ್ವಾಗತಿಸಿದರು Read More »

ನಿವೃತ್ತ ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಪಟ್ಟಣ ಬಂದ್ ಗೆ ಕರೆ

ಮರಿಯಮ್ಮನಹಳ್ಳಿ:  ನಿವೃತ್ತ ನ್ಯಾಯಮೂರ್ತಿ ಎ. ಜೆ. ಸದಾಶಿವ ನೇತೃತ್ವದ ಆಯೋಗವು ಅಸ್ಪೃಷ್ಯರ  ಕುರಿತು ವೈಜ್ಞಾನಿಕವಾಗಿ ನೀಡಿರುವ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ 8.11.2021 ರಂದು ಸೋಮವಾರ ಮರಿಯಮ್ಮನಹಳ್ಳಿ ಬಂದ್‍ಗೆ ಕೆರೆ ನೀಡಲಾಗಿದೆ ಎಂದು ನ್ಯಾಯಮೂರ್ತಿ ಎ. ಜೆ. ಸದಾಶಿವ ಆಯೋಗ ವರದಿ ಅನುಷ್ಠಾನ ಹೋರಾಟ ಸಮಿತಿಯ ಮುಖಂಡ ಎಸ್. ಬಿ. ಚಂದ್ರಶೇಖರ್ ನುಡಿದರು. ಅವರು ಪಟ್ಟಣದ ಶ್ರೀಲಕ್ಷ್ಮೀನಾರಾಯಣಸ್ವಾಮಿ ಹಾಗೂ ಶ್ರೀ ಆಂಜಿನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಪಟ್ಟಣ ಬಂದ್ ಪೂರ್ಪಭಾವಿ ಸಭೆಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದರು. ಪರಿಶಿಷ್ಟ ಜಾತಿಯಲ್ಲಿ ನೂರಾರು ಜಾತಿಗಳಿವೆ. ಮಾದಿಗ ಮತ್ತು ಚಲವಾದಿ ಸಮುದಾಯಗಳು ರಾಜಕೀಯವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ …

ನಿವೃತ್ತ ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಪಟ್ಟಣ ಬಂದ್ ಗೆ ಕರೆ Read More »

ಜಿಂದಾಲ್ ಕಂಪನಿಯು ಲಾರಿ ಮಾಲಿಕರನ್ನು ನಷ್ಟ ಅನುಭವಿಸುವಂತೆ ಮಾಡುತ್ತಿದೆ

ಮರಿಯಮ್ಮನಹಳ್ಳಿ: ಜಿಂದಾಲ್‌ ಕಂಪನಿಯು ಸ್ಥಳೀಯ ಲಾರಿಗಳಿಗೆ ಕಡೆಗಣಿಸಿ, ಕನ್ವರ್ ಮೂಲಕ ಅದಿರು ಸಾಗಿಸುತ್ತದೆ ಎಂದು ಸಂಡೂರು ಲಾರಿಮಾಲಿಕರ ಸಂಘದ ಅಧ್ಯಕ್ಷ ಬಾಬುನಾಯ್ಕ ದೂರಿದರು. ಅವರು ಭಾನುವಾರ ಪಟ್ಟಣ ಸಮೀಪದ ಗಾಳೆಮ್ಮನಗುಡಿ ಗ್ರಾಮದ ಬಳಿ,ಮರಿಯಮ್ಮನಹಳ್ಳಿ ಹೋಬಳಿ‌ ಲಾರಿಮಾಲಿಕರ ಸಂಘದ ಸಭೆಯಲ್ಲಿ ಮಾತನಾಡಿದರು. ಇದೆ ಮಂಗಳವಾರ ವಿಜಯನಗರ,ಬಳ್ಳಾರಿ ಹಾಗೂ ಕೊಪ್ಪಳ ಈ 3 ಜಿಲ್ಲೆಗಳ ಸುಮಾರು ಏಳು ಸಾವಿರ ಲಾರಿಮಾಲಿಕರ ನೇತೃತ್ವದಲ್ಲಿ, ಬಳ್ಳಾರಿಯಲ್ಲಿ ಜಿಂದಾಲ್ ಕಾರ್ಖಾನೆಯ ವಿರುದ್ಧ ಬೃಹತ್ ಪ್ರತಿಭಟನಾ ಹಮ್ಮಿಕೊಳ್ಳಲಾಗಿದೆ ಎಂದರು.  ಜಿಂದಾಲ್ ಕಂಪನಿಯು ಲಾರಿ ಮಾಲಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಅಲ್ಲದೆ ಲಾರಿಗಳ ಸಾಗಾಣಿಕೆ …

ಜಿಂದಾಲ್ ಕಂಪನಿಯು ಲಾರಿ ಮಾಲಿಕರನ್ನು ನಷ್ಟ ಅನುಭವಿಸುವಂತೆ ಮಾಡುತ್ತಿದೆ Read More »

ನವರಾತ್ರಿ ಹಬ್ಬ ಆರಂಭವಾದ ಹಿನ್ನೆಲೆ

ಮರಿಯಮ್ಮನಹಳ್ಳಿ : ಪಟ್ಟಣದಲ್ಲಿ ನವರಾತ್ರಿ ಹಬ್ಬ ಆರಂಭವಾದ ಹಿನ್ನೆಲೆಯಲ್ಲಿ ಪಟ್ಟಣದ ಎಲ್ಲಾ ಬನ್ನಿ ಮಹಾಕಾಳಿ ದೇವಸ್ಥಾನಗಳು ಹಸಿರು ತೋರಣಗಳಿಂದ ಹಾಗೂ ಕಲರ್ ಕಲರ್ ಲೈಟ್‌ ಗಳಿಂದ ಕಳೆಕಟ್ಟಿದ್ದವು. ಪಟ್ಟಣದ ಪೊಲೀಸ್ ಠಾಣೆಯ ಎದುರುಗಡೆ ಇರುವ 10 ನೇ ವಾರ್ಡಿನ ಬನ್ನಿ ಮಹಾಕಾಳಿ ದೇವಸ್ಥಾನದಲ್ಲಿ ಗುರುವಾರ ಬನ್ನಿ ಮಹಾಕಾಳಿ ಮೂರ್ತಿಗೆ ಅಭಿಷೇಕ, ವಿಶೇಷ ಅಲಂಕಾರ, ವಿಶೇಷ ಪೂಜೆ, ವಿವಿಧ ದಾರ್ಮಿಕ ಕಾರ್ಯಕ್ರಮಗಳು ಸಡಗರ ಸಂಭ್ರಮದಿಂದ ನಡೆದವು. ಇಲ್ಲಿನ ಬನ್ನಿ ಮಹಾಕಾಳಿ ದೇವಿಗೆ ಕೃಷಿ ಅಧಿಕಾರಿ ಚಿದ್ರಿ ಸತೀಶ್ ರವರು …

ನವರಾತ್ರಿ ಹಬ್ಬ ಆರಂಭವಾದ ಹಿನ್ನೆಲೆ Read More »

ರಾಘವೇಂದ್ರಶೆಟ್ಟಿರವರಿಗೆ ಗಾಂಧಿಪ್ರಿಯ ಪ್ರಶಸ್ತಿ

ಮರಿಯಮ್ಮನಹಳ್ಳಿ: ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ,ಹಲವು ಕ್ಷೇತ್ರಗಳ ಸಾಧಕರಿಗೆ ಕೊಡಮಾಡುವ ಗಾಂಧಿಪ್ರಿಯ ಪ್ರಶಸ್ತಿಗೆ ಪಟ್ಟಣದ ಆರ್ಯವೈಶ್ಯ ಸಂಘದ ಕಾರ್ಯದರ್ಶಿ, ಚಿಂತಕ ಡಿ.ರಾಘವೇಂದ್ರಶೆಟ್ಟಿರವರು ಭಾಜನರಾಗಿದ್ದಾರೆ. ರಾಷ್ಟ್ರಪಿತ ಮಹಾತ್ಮ  ಜಯಂತಿ ನಿಮಿತ್ತ, ಭಾನುವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಾಂಧಿಪ್ರಿಯ ಪ್ರಶಸ್ತಿ ನೀಡಿ ಗೌರವಿಸಿದೆ.ಆಧ್ಯಾತ್ಮ ಹಾಗೂ ಸಾಧಕರಾದ ನಾಗರಾಜಾಚಾರ ಕಾರ್ಯಕ್ರಮದ ಸಾನಿಧ್ಯವಹಿಸಿದ್ದರು.ಪ್ರತಿಷ್ಠಾನದ ಅಧ್ಯಕ್ಷ ಆರ್.ವಿಜಯಸಮರ್ಥ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಪ್ರಶಸ್ತಿ ಪುರಸ್ಕೃತರು ಹಲವು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.ಪ್ರಶಸ್ತಿ ಪುರಸ್ಕೃತರಿಗೆ ಪಟ್ಟಣದ ಆರ್ಯವೈಶ್ಯಸಮಾಜದ ಅಧ್ಯಕ್ಷರಾದ ಎಂ.ವಿಶ್ವನಾಥಶೆಟ್ಟಿ,ವಾಸವಿಮಹಿಳಾಸಮಾಜ,ವಾಸವಿಯುವಜನಸಂಘ,ಬಿಜೆಪಿ ಮುಖಂಡರು ಹಾಗೂ ಊರಿನ …

ರಾಘವೇಂದ್ರಶೆಟ್ಟಿರವರಿಗೆ ಗಾಂಧಿಪ್ರಿಯ ಪ್ರಶಸ್ತಿ Read More »

ಮಹಾತ್ಮಗಾಂಧಿ ಪ್ರತಿಮೆ ನಿರ್ಲಕ್ಷಕ್ಕೆ ಒಳಗಾಗಿದೆ

ಮರಿಯಮ್ಮನಹಳ್ಳಿ : ನಮ್ಮ ದೇಶದಾದ್ಯಂತ ಆಚರಿಸುವ ರಾಷ್ಟ್ರೀಯ ಹಬ್ಬ ಗಾಂಧಿಜಯಂತಿ. ಎಲ್ಲಾ ಶಾಲೆಗಳಲ್ಲಿ, ಸರ್ಕಾರಿ ಕಛೇರಿಗಳಲ್ಲಿ ಮತ್ತು ಸಂಘ ಸಂಸ್ಥೆಗಳಲ್ಲಿ ಗಾಂಧಿಜಿಯವರ ಭಾವ ಚಿತ್ರವನ್ನು ಇಟ್ಟು ಪೂಜೆಯನ್ನು ಸಲ್ಲಿಸುತ್ತಾರೆ. ಶಾಲೆಗಳಲ್ಲಿ ಮತ್ತು ಕಾಲೇಜುಗಳಲ್ಲಿ ಅಂದು ಗಾಂಧಿಜಿಯವರ ಬಗ್ಗೆ ಹಾಗೂ ಅವರ ಸಾಧನೆಗಳ ಬಗ್ಗೆ ಜೊತೆಗೆ ಅವರ ಜೀವನದ ಚರಿತ್ರೆಯನ್ನು ಮಕ್ಕಳಿಗೆ ಹೇಳುತ್ತಾರೆ. ದೇಶವು ಗಾಂಧಿಜಯಂತಿ ದಿನ ಎಂದು ಸಂಭ್ರಮದಲ್ಲಿ ಮುಳುಗಿದೆ. ಆದರೆ ದಾಸ್ಯದ ಸಂಕೋಲೆಯಿಂದ ದೇಶವನ್ನು ಸ್ವಾತಂತ್ರ್ಯಗೊಳಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ರಾಷ್ಟ್ರದಲ್ಲೇಡೆ ಸ್ಮರಿಸಲಾಗುತ್ತದೆ. ಜಗತ್ತಿನಾದ್ಯಂತ ಮಹಾತ್ಮ …

ಮಹಾತ್ಮಗಾಂಧಿ ಪ್ರತಿಮೆ ನಿರ್ಲಕ್ಷಕ್ಕೆ ಒಳಗಾಗಿದೆ Read More »

Translate »
Scroll to Top