maski

ಗ್ಯಾರೆಂಟಿ ಭಾಗ್ಯ: ಆಧಾರ್‌ ತಿದ್ದುಪಡಿಗೆ ಮುಗಿಬಿದ್ದ ಮಹಿಳೆಯರು

ಮಸ್ಕಿ: ರಾಜ್ಯ ಸರ್ಕಾರ ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದಂತೆ ಗೃಹ ಜ್ಯೋತಿ, ಗೃಹಲಕ್ಷ್ಮೀ, ಅನ್ನ ಭಾಗ್ಯ,ಯುವ ನಿಧಿ ಹಾಗೂ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಗ್ಯಾರಂಟಿ ಯೋಜನೆಗಳನ್ನು ಒಂದೊಂದೇ ಜಾರಿಗೆ ತರುತ್ತಿದೆ.

ಈ ನಡುವೆ ಗ್ಯಾರೆಂಟಿ ಭಾಗ್ಯಗಳಿಗೆ ಅಗತ್ಯ ದಾಖಲೆಗಳನ್ನು ನೀಡಲು ನಾಗರಿಕರು ಆಧಾರ್‌ ಕಾರ್ಡ್‌, ಕುಟುಂಬ ಪಡಿತರ ಚೀಟಿ, ಪಾನ್‌ ಕಾರ್ಡ್‌ ಮೊದಲಾದ ಅಗತ್ಯ ದಾಖಲೆಗಳನ್ನು ಸಿದ್ಧ ಪಡಿಸಿ ಕೊಳ್ಳಲು ಹಾತೊರೆಯುತ್ತಿರುವ ದೃಶ್ಯಗಳು ಸಾಮಾನ್ಯ ವಾಗಿವೆ.

ಶ್ರೀ ಕಾಳಿಕಾದೇವಿ ಜೋಡು ಪಲ್ಲಕ್ಕಿ ಉತ್ಸವ ಸಂಭ್ರಮ

ಮಸ್ಕಿ : ತಾಲೂಕಿನ ಬೆಳ್ಳಿಗಿನೂರು ಗ್ರಾಮದ ಶ್ರೀ ಕಾಳಿಕಾ ದೇವಿ ಜೋಡು ಪಲ್ಲಕ್ಕಿಯ ಮಹೋತ್ಸವವು ಶನಿವಾರ ಸಹಸ್ರಾರು ಭಕ್ತರ ಮಧ್ಯೆ ಅತ್ಯಂತ ಸಡಗರ ಸಂಭ್ರಮದಿಂದ ಜರುಗಿತು.  ಯುಗಾದಿ ಹಬ್ಬದಂದು   ಜೋಡು ಪಲ್ಲಕ್ಕಿಗಳಿಗೆ ಪೂಜಾಧಿ ಕೈಂಕರ್ಯಗಳು ಜರುಗಿ ಅಹೋರಾತ್ರಿ ಗ್ರಾಮೀಣ ಸೊಗಡಿನ ಭಜನೆ ಹಾಗೂ ಸುಮಧುರ ಸಂಗೀತ ಕಾರ್ಯಕ್ರಮದ ನೀನಾದದಲ್ಲಿ ಭಕ್ತವೃಂದ ತಮ್ಮದೇ ಆದ ವಿಶಿಷ್ಟ ಸೇವೆ ಸಲ್ಲಿಸಿ ಸಮರ್ಪಣಾ ಭಾವ ಮೆರೆದರು.  ಸಂಭ್ರಮದ ಮೆರವಣಿಗೆ :   ಶ್ರೀ ಕಾಳಿಕಾ ದೇವಿ  ಜೋಡು ಪಲ್ಲಕ್ಕಿ ಉತ್ಸವಕ್ಕೆ ಆಗಮಿಸಿದ್ದ …

ಶ್ರೀ ಕಾಳಿಕಾದೇವಿ ಜೋಡು ಪಲ್ಲಕ್ಕಿ ಉತ್ಸವ ಸಂಭ್ರಮ Read More »

ಅತ್ತೆಮಗಳ ಕೊಂದು ನಾಪತ್ತೆಯಾಗಿದ್ದವ ಶವವಾಗಿ ಪತ್ತೆ

ಮಸ್ಕಿ ,ಮಾ,29 :ಪಟ್ಟಣದಲ್ಲಿ ಪ್ರೇಮ ವಿಚಾರಕ್ಕೆ ನಡೆದಿದ್ದ ವಿದ್ಯಾರ್ಥಿನಿ ಕೊಲೆ ಪ್ರಕರಣ ಈಗ ಮತ್ತೊಂದು ತಿರುವು ಪಡೆದಿದೆ. ಕೃತ್ಯ ನಡೆದು 33 ದಿನಗಳ ಬಳಿಕ ಪಾಗಲ್ ಪ್ರೇಮಿ ಶವವಾಗಿ ಪತ್ತೆಯಾಗಿದ್ದಾನೆ. ಆರೋಪಿ ರಮೇಶ್(26) ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ರಿಯತಮೆಯನ್ನ ಕೊಂದ ಜಾಗದ ಪಕ್ಕದಲ್ಲೇ ಶವವಾಗಿ ಪತ್ತೆಯಾಗಿದ್ದಾನೆ. ಭೂಮಿಕಾ(15) ಕೊಲೆಯಾಗಿದ್ದ ವಿದ್ಯಾರ್ಥಿನಿ. ಫೆಬ್ರವರಿ 25 ರಂದು ಭೂಮಿಕಾ ಕೊಲೆ ನಡೆದಿತ್ತು. ಭೂಮಿಕಾಳ ಸೋದರ ಮಾವನ ಮಗ ರಮೇಶ್ ಪಟ್ಟಣದ ಸಾನಬಾಳ ರಸ್ತೆಯ ನಿರ್ಜನ ಪ್ರದೇಶದಲ್ಲಿ ಕೊಲೆ …

ಅತ್ತೆಮಗಳ ಕೊಂದು ನಾಪತ್ತೆಯಾಗಿದ್ದವ ಶವವಾಗಿ ಪತ್ತೆ Read More »

ಮಸ್ಕಿ ವತಿಯಿಂದ ಶುದ್ಧ ಕುಡಿಯುವ ನೀರಿನ ಅರವಟ್ಟಿಗೆ ಉದ್ಘಾಟನೆ

ಮಸ್ಕಿ,ಮಾ,21 : ಪ್ರತಾಪ್ ಗೌಡ ಪಾಟೀಲ್ ಫೌಂಡೇಶನ್ ಮಸ್ಕಿ ವತಿಯಿಂದ ಶುದ್ಧ ಕುಡಿಯುವ ನೀರಿನ ಅರವಟ್ಟಿಗೆ ಪ್ರಾರಂಬಿಸಲಾಯಿತು ನಂತರ ಮಾತನಾಡಿದ ಪ್ರತಾಪ್ ಗೌಡ ಪಾಟೀಲ್ ಮಾಜಿ ಶಾಸಕರು ಮಸ್ಕಿ, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆ ಆಗಬಾರದು. 20ರಿಂದ 30 ರೂ ಹಣ ಕೊಟ್ಟು ನೀರಿನ ಬಾಟಲ್ ಖರೀದಿ ಮಾಡುವಷ್ಟು ಶಕ್ತಿ ಸಾಮಾನ್ಯ ಜನರಿಗೆಇರುವುದಿಲ್ಲ ಅನೇಕ ರೈತರು ಸಾರ್ವಜನಿಕರು ಮತ್ತು ಪ್ರಯಾಣಿಕರಿಗೆ ಒಂದು ಒಳ್ಳೆಯ ಉಚಿತವಾದ ಶುದ್ಧ ಕುಡಿಯುವ ನೀರು …

ಮಸ್ಕಿ ವತಿಯಿಂದ ಶುದ್ಧ ಕುಡಿಯುವ ನೀರಿನ ಅರವಟ್ಟಿಗೆ ಉದ್ಘಾಟನೆ Read More »

ತಡಕಲ್ ೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೊ ಹಾಕಿಸಿ

ಮಾನ್ವಿ,ಫೆ,27 : ತಾಲ್ಲೂಕಿನ ತಡಕಲ್ ಕಿರಿಯ ಆರೋಗ್ಯ ಕೇಂದ್ರದಲ್ಲಿ ಇಂದು ೦ ದಿಂದ ೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಿಕೊಳ್ಲಿ ಎಂದು ಪೋತ್ನಾಳ್ ವಿಧ್ಯಾಭಾರತಿ ಮುಖ್ಯ ಗುರುಗಳಾದ ನಾಗರಾಜ್ ಚಾಮ್ ರಾಜ್ ನಗರ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪೋತ್ನಾಳ್ ಪಟ್ಟಣದ ಸಮೀಪದಲ್ಲಿರುವ ತಡಕಲ್ ಆರೋಗ್ಯ ಕೇಂದ್ರದಲ್ಲಿ ನಡಯುತ್ತಿರುವ ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ಎಲ್ಲಾ ಮಕ್ಕಳಿಗೆ ಪೋಲಿಯೊವನ್ನು ಹಾಕಿಸಿ, ಬೇರೆ ಬೇರೆ ರೋಗಗಳಿಗೆ ಮಕ್ಕಳು ತುತ್ತಾಗಬಾರದೆಂದು,ಹಾಗೂ ಬೇರೆ ನ್ಯೂನತೆಗಳು ಕಾಣುವ ಮುಂಚೆ …

ತಡಕಲ್ ೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೊ ಹಾಕಿಸಿ Read More »

ಎನ್ ಆರ್ ಬಿ ಸಿ 5 ಎ ಯೋಜನೆ ಜಾರಿಗೊಳಿಸಿ

ಮಸ್ಕಿ,ಫೆ,23 : ಪಾಮನಕಲ್ಲೂರು ಶಾಖಾ ಕಾಲುವೆ ಎನ್ ಆರ್ ಬಿಸಿ 5ಎ ಕಾಲುವೆ ಯೋಜನೆ ಜಾರಿಗೊಳಿಸಲು ಪ್ರಸಕ್ತ ರಾಜ್ಯ ಬಜೆಟ್ ನಲ್ಲಿ ಐದು ನೂರು ಕೋಟಿ ರೂಪಾಯಿ ಅನುದಾನ ನೀಡುವಂತೆ ಮತ್ತು ರೈತರ ಜನರ ಅಭಿಪ್ರಾಯಕ್ಕೆ ವಿರುದ್ಧವಾಗಿ ಮತ್ತು ಅವೈಜ್ಞಾನಿಕವಾಗಿ, ವಟಗಲ್ ಬಸವೇಶ್ವರ ಏತ ನೀರಾವರಿ ಯೋಜನೆ ಜಾರಿಗೆ ರಾಜ್ಯ ಸರಕಾರ ಮುಂದಾಗಿದ್ದು ಕೂಡಲೇ ಈ ಯೋಜನೆ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಪಟ್ಟಣದ ಬಸವೇಶ್ವರ ವೃತ್ತದ ಬಳಿ ಕರ್ನಾಟಕ ನೀರಾವರಿ ಸಂಘ(ರಿ) ಎನ್ ಆರ್ ಬಿ ಸಿ5 ಎ …

ಎನ್ ಆರ್ ಬಿ ಸಿ 5 ಎ ಯೋಜನೆ ಜಾರಿಗೊಳಿಸಿ Read More »

ಬಿಜೆಪಿ ಕಾರ್ಯಾಲಯದಲ್ಲಿ ಶಿವಾಜಿ ಜಯಂತಿ

ಮಸ್ಕಿ,ಫೆ,19 : ಕನಕಗಿರಿ ಕ್ಷೇತ್ರದ ಕಾರಟಗಿ ಬಿಜೆಪಿ ಕಾರ್ಯಾಲಯದಲ್ಲಿ ಹಿಂದೂ ಸಾಮ್ರಾಟ್, ಛತ್ರಪತಿ ಶಿವಾಜಿ ಮಹಾರಾಜ್ ಅವರ ಜಯಂತಿ ಆಚರಿಸಲಾಯಿತು .ಈ ಸಂದರ್ಭದಲ್ಲಿ . ಕನಕಗಿರಿ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಬಸವರಾಜ ಧಡೇಸುಗೂರು ರವರ ಸುಪುತ್ರರಾದ ಸನ್ಮಾನ್ಯ ಶ್ರೀ ಮೌನೇಶ್ ಧಡೇಸುಗೂರು ರವರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಕಾರಟಗಿ ಮಂಡಲ ಮಂಜುನಾಥ ಮಸ್ಕಿ ಕಾರಟಗಿ ಮಂಡಲ ವಕ್ತಾರರು ರಾಜುಗೌಡ ಮಾಲಿಪಾಟೀಲ್ಯ ರಡೋಣ ಶಕ್ತಿಕೇಂದ್ರದ ಅಧ್ಯಕ್ಷರು ವೀರಭದ್ರಗೌಡ ಕೂಡ್ಲೂರು ಆನಂದ ಕುಲಕರ್ಣಿ, ದೇವರಡ್ಡಿ ಮುಸಲಿ, ಧನಂಜಯ್, ವೆಂಕಟೇಶ್, …

ಬಿಜೆಪಿ ಕಾರ್ಯಾಲಯದಲ್ಲಿ ಶಿವಾಜಿ ಜಯಂತಿ Read More »

ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷರಾಗಿ ಗುರು ವಿಶ್ವಕರ್ಮ ನೇಮಕ

ಮಸ್ಕಿ,9 :ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷರಾಗಿ ಗುರು ವಿಶ್ವಕರ್ಮ ಮೂರನೇ ಬಾರಿಗೆ ನೇಮಕಗೊಂಡಿದ್ದಾರೆ.   ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ಶ್ರೀ ಕಳಿಕಾದೇವಿ ಸಭಾ ಭವನದಲ್ಲಿ ಇತ್ತೀಚೆಗೆ ಶ್ರೀ ಶೈಲಪ್ಪ ತಾತಾನವರು ಹಾಗೂ ಸಮಾಜದ ಬಾಂಧವರ ಸಮ್ಮುಖದಲ್ಲಿ ನಡೆದ‌‌ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಈ ಹಿಂದೆ ರಚನೆಗೊಂಡಿದ್ದ ಜಿಲ್ಲಾ ಘಟಕವನ್ನು ರದ್ದುಪಡಿಸಿ, ಹೊಸದಾಗಿ ಜಿಲ್ಲಾ ಘಟಕವನ್ನ ರಚಿಸಲಾಯಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷ ಹಾಗೂ ಪದಾಧಿಕಾರಿಗಳನ್ನ ನೇಮಿಸಲಾಯಿತು. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಗುರು ವಿಶ್ವಕರ್ಮ ನೇಮಿಸಲಾಯಿತು.    ವೈಜನಾಥ ಪತ್ತಾರ (ಗೌರವಾಧ್ಯಕ್ಷ),  ಸೋಮಣ್ಣ ವಿಶ್ವಕರ್ಮ …

ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷರಾಗಿ ಗುರು ವಿಶ್ವಕರ್ಮ ನೇಮಕ Read More »

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಜ.28 ರಂದು ಮಸ್ಕಿಯಲ್ಲಿ ಪ್ರತಿಭಟನೆ

ಮಸ್ಕಿ,ಜನವರಿ,28 : ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಭಾವಚಿತ್ರಕ್ಕೆ ಅಪಮಾನ ಮಾಡಿ, ಸಂವಿಧಾನಕ್ಕೆ ಅಗೌರವ ತೋರಿದ ರಾಯಚೂರಿನ ಜಿಲ್ಲಾ ಮುಖ್ಯ ನ್ಯಾಯಾದೀಶ ಮಲ್ಲಿಕಾರ್ಜುನ ಗೌಡ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಇಲ್ಲಿನ ದಲಿತ ಸಂರಕ್ಷಣೆ ಒಕ್ಕೂಟದ ವತಿಯಿಂದ ಜ.28 ರಂದು ರಾಜ್ಯ ಹೆದ್ದಾರಿ ತಡೆ ಹಿಡಿದು ಪ್ರತಿಭಟನೆ ಮಾಡಲಾಗುವುದು ಎಂದು ಹೋರಾಟಗಾರ ದೊಡ್ಡಪ್ಪ ಮುರಾರಿ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 73ನೇ ಗಣರಾಜ್ಯೋತ್ಸವ …

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಜ.28 ರಂದು ಮಸ್ಕಿಯಲ್ಲಿ ಪ್ರತಿಭಟನೆ Read More »

ಟಿಬಿ ಸೋಲಿಸಿ ಕರ್ನಾಟಕ ಗೆಲ್ಲಿಸಿ :- ಡಾ. ಮೌನೇಶ

ಮಸ್ಕಿ,ಜನವರಿ,14 : ಜಿಲ್ಲಾ ಆಡಳಿತ,ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಅಧಿಕಾರಿಗಳು ,ಜಿಲ್ಲಾ ಕ್ಷಯರೋಗ ನಿರ್ಮೂಲನ ಅಧಿಕಾರಿಗಳು ರಾಯಚೂರು & ಕ್ಷಯರೋಗ ಘಟಕ ಮಸ್ಕಿ ಇವರ ಸಂಯುಕ್ತ ಆಶ್ರಯದಲ್ಲಿ “ಆಜಾದಿ ಕಾ ಅಮೃತ ಮಹೋತ್ಸವ” ಅಂಗವಾಗಿ “ಟಿಬಿ ಸೋಲಿಸಿ ಮಸ್ಕಿ ಗೆಲ್ಲಿಸಿ”ಅಭಿಯಾನವನ್ನು ದಿನಾಂಕ 3-01-22 ರಿಂದ 15-02-2022 ವರೆಗೆ ಹಮ್ಮಿಕೊಂಡಿದೆ. ಇದರ ಅಂಗವಾಗಿ ಇಂದು 14-01-2022 ಮಸ್ಕಿ ಮತ್ತು ಸಂತೇಕಲ್ಲೂರ್ ಕ್ಷಯರೋಗದ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕವನ್ನು ಮುಖಾಮುಖಿ ಜಾನಪದ ಕಲಾ ತಂಡದವರಿಂದ ಕಾರ್ಯ ಕ್ರಮವನ್ನು …

ಟಿಬಿ ಸೋಲಿಸಿ ಕರ್ನಾಟಕ ಗೆಲ್ಲಿಸಿ :- ಡಾ. ಮೌನೇಶ Read More »

Translate »
Scroll to Top