ಶಾಲೆ – ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ
ಬೆಂಗಳೂರು,5 : ಕೇಂದ್ರ ಸರಕಾರದ ಬೇಟಿ ಬಚಾವೋ ಬೇಟಿ ಪಡಾವೋ ಘೋಷಣೆ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ನಗರದಲ್ಲಿ ಇಂದು ತಮ್ಮನ್ನು ಭೇಟಿಯಾದ ಮಾಧ್ಯಮಗಳ ಜತೆ ಮಾತನಾಡಿದ ಅವರು; ” ಹೆಣ್ಣು ಮಕ್ಕಳ ಉದ್ಧಾರಕ್ಕಾಗಿ ಕೇಂದ್ರ ಸರಕಾರ ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಜಾರಿಗೆ ತಂದಿದೆ. ಆದರೆ ಈಗ ರಾಜ್ಯ ಸರಕಾರವು ಅನಗತ್ಯವಾಗಿ ಹಿಜಾಬ್ ವಿಷಯವನ್ನು ವಿವಾದ ಮಾಡುವ ಮೂಲಕ ಭೇಟಿ ಹಠಾವೋ ಮಾಡಲು ಹೊರಟಿದೆ …
ಶಾಲೆ – ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ Read More »