ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಬುಧವಾರ ನೀಡಿದ ಪ್ರತಿಕ್ರಿಯೆ:
ಬೆಂಗಳೂರು : ಒಮಿಕ್ರಾನ್ ವಿಚಾರವಾಗಿ ಜನರಲ್ಲಿ ಅನಗತ್ಯ ಭಯದ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಐಟಿ ಸೆಕ್ಟರ್, ಹೋಟೆಲ್ ಗಳು ಸೇರಿದಂತೆ ಬಹುತೇಕ ವ್ಯವಹಾರಗಳು ಎಸಿಯಲ್ಲಿ ನಡೆಯುತ್ತವೆ. ಅವರ್ಯಾರು ವ್ಯವಹಾರ ಮಾಡುವಂತಿಲ್ಲವೇ? ಎಲ್ಲರೂ ಬಾಗಿಲು ಬಂದ್ ಮಾಡಬೇಕೇ? ರಾಜ್ಯದಲ್ಲಿ ಎಲ್ಲಿ ಸೋಂಕು ಹೆಚ್ಚಾಗಿದೆ? ಇಡೀ ರಾಜ್ಯದ ಆರ್ಥಿಕತೆಯನ್ನೇ ಹಾಳು ಮಾಡಲಾಗುತ್ತಿದೆ. ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡುವಾಗ ದೇಶದ ಎಲ್ಲೆಡೆಯಂತೆ ಮಾಡಬೇಕು. ನಮಗೆ ವಿಶೇಷ ಮಾರ್ಗಸೂಚಿ ರೂಪಿಸಲು ಆಗುವುದಿಲ್ಲ. ಈಗಾಗಲೇ ಯಾರಿಗೆಲ್ಲಾ ನಷ್ಟ ಆಗಿದೆ ಅವರಿಗೆ ಪರಿಹಾರ ನೀಡಬೇಕು. …
ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಬುಧವಾರ ನೀಡಿದ ಪ್ರತಿಕ್ರಿಯೆ: Read More »