member

ಜೆಡಿಎಸ್ ಕಾರ್ಯಕರ್ತನಿಗೆ ಪ್ರದೀಪ್ ಈಶ್ವರ್ ಬೆಂಬಲಿಗರ ಜೇವ ಬೆದರಿಕೆ: ಜೆಡಿಎಸ್ ಆಕ್ರೋಶ

ಬೆಂಗಳೂರು: ಶಾಸಕರನ್ನು ಪ್ರಶ್ನಿಸಿದರು ಎನ್ನುವ ಕಾರಣಕ್ಕೆ ಚಿಕ್ಕಬಳ್ಳಾಪುರದ ಜೆಡಿಎಸ್ ಕಾರ್ಯಕರ್ತರೊಬ್ಬರಿಗೆ ಜೀವ ಬೆದರಿಕೆ ಒಡ್ಡಿರುವ ಪ್ರದೀಪ್ ಈಶ್ವರ್ ಬೆಂಬಲಿಗರನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಜಾತ್ಯತೀತ ಜನತಾದಳ ಆಗ್ರಹಪಡಿಸಿದೆ.

ದೇಶದಲ್ಲಿ 42 ಲಕ್ಷ ಜನ ಸತ್ತಿದ್ದಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ

ಕೋವಿಡ್ ಸಾವಿನ ಲೆಕ್ಕ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳು ಕೋವಿಡ್ ಸಾವಿನ ಕುರಿತು ಸುಳ್ಳು ಲೆಕ್ಕ ಕೊಟ್ಟಿದ್ದು, ಈ ವಿಚಾರವಾಗಿ ನಾನು ಈ ಹಿಂದೆಯೇ ಪ್ರಶ್ನೆ ಕೇಳಿದ್ದೆ. ಬಿಜೆಪಿ ಸರ್ಕಾರ ಸಾವಿನ ಲೆಕ್ಕ ಮುಚ್ಚಿಟ್ಟ ಹಿನ್ನೆಲೆ 2019 ಹಾಗೂ 2020ರಲ್ಲಿ ಸತ್ತವರ ಸ್ನಾಖ್ಯೆಯಲ್ಲಿನ ವ್ಯತ್ಯಾಸದ ಅಂಕಿ ಅಂಶಗಳನ್ನು ಮುಂದಿಟ್ಟು ಸರ್ಕಾರದ ಸುಳ್ಳು ಲೆಕ್ಕವನ್ನು ಪ್ರಶ್ನಿಸಿದ್ದೆ. ದೇಶದಲ್ಲಿ 42 ಲಕ್ಷ ಜನ ಸತ್ತಿದ್ದಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಆದರೆ, ಈಗ ವಿಶ್ವ ಆರೋಗ್ಯ ಸಂಸ್ಥೆ …

ದೇಶದಲ್ಲಿ 42 ಲಕ್ಷ ಜನ ಸತ್ತಿದ್ದಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ Read More »

ಸ್ಫೋಟಕ ಅಂಶ ಬಯಲು ಮಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಚನ್ನಪಟ್ಟಣ: ಇಡೀ ದೇಶದ ಗಮನ ಸೆಳೆದಿರುವ ಪಿಎಸ್‌ಐ ಪರೀಕ್ಷೆ ಅಕ್ರಮವನ್ನು ಪೊಲೀಸ್‌ ಇಲಾಖೆಯಿಂದಲೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಈ ವಿಚಾರವಾಗಿ ನನಗಿರುವ ಮಾಹಿತಿಯೇ ಬೇರೆ. ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಕೊಲೆ ನಂತರ ನಡೆದ ಬೆಳವಣಿಗೆಗಳಿಗೂ ಈ ಪರೀಕ್ಷೆ ಅಕ್ರಮ ಬಯಲಾಗುವುದಕ್ಕೂ ಲಿಂಕ್‌ ಇದೆ” ಎಂದರು.ಚಂದ್ರು ಎಂಬ ಯುವಕನ ಕೊಲೆ ಪ್ರಕರಣದ ವಿಚಾರವಾಗಿ ನಡೆದ ಬೆಳವಣಿಗೆಗಳೇ ಪರೀಕ್ಷೆ ಅಕ್ರಮವನ್ನು ಬಯಲಿಗೆಳೆದಿವೆ. …

ಸ್ಫೋಟಕ ಅಂಶ ಬಯಲು ಮಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ Read More »

ಕೊಪ್ಪಳ 21ನೇ ವಾರ್ಡ್‌ನಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಆಗ್ರಹ

ಕೊಪ್ಪಳ,: ನಗರಸಭೆ ಕೊಪ್ಪಳ ವ್ಯಾಪ್ತಿಯ 21ನೇ ವಾರ್ಡ್ ಕಳೆದೆರಡು ವರ್ಷಗಳಿಂದ ಹಾಳು ಕೊಂಪೆಯಂತಾಗಿದೆ. ವಾರ್ಡ್‌ನ ಚುನಾಯಿತ ಪ್ರತಿನಿಧಿ ಗುರುರಾಜ ಹಲಗೇರಿ ಅವರಿಗೆ ವಾರ್ಡ್‌ನ ಸಮಸ್ಯೆಗಳನ್ನು ಮನದಟ್ಟು ಮಾಡಿದಾಗ್ಯೂ ಯಾವುದೇ ಸೌಕರ್ಯಗಳು ಸಿಗುತ್ತಿಲ್ಲ. ಏನೇ ಸಮಸ್ಯೆ ಹೇಳಿದರೂ ವಾಟ್ಸಾಪ್‌ಗೆ ಕಳಿಸಿ ಎಂದು ಹೇಳುವ ಮೂಲಕ ವಾಟ್ಸಾಪ್ ಸದಸ್ಯ ಎಂಬ ಅನ್ವರ್ಥ ಪಡೆದಿದ್ದಾರೆಂದು ವಾರ್ಡ್‌ನ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದರು. ಶುಕ್ರವಾರ ನಗರದ ಡಾ.ಸಿಂಪಿ ಲಿಂಗಣ್ಣ ರಸ್ತೆಯ ಶ್ರೀರಾಘವೇಂದ್ರ ಮೆಟಲ್ ಸ್ಟೋರ್ ಎದುರುಗಡೆ 21ನೇ ವಾರ್ಡ್‌ನ ಜಾಗೃತಿ ನಾಗರಿಕರ ಸಮಿತಿ ನೇತೃತ್ವದಲ್ಲಿ …

ಕೊಪ್ಪಳ 21ನೇ ವಾರ್ಡ್‌ನಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಆಗ್ರಹ Read More »

ಕೋವಿಡ್ ಏರಿಕೆ: ಜನತಾ ಜಲಧಾರೆ ಕಾರ್ಯಕ್ರಮ ಮುಂದೂಡಿಕೆ

ಮುಖ್ಯಾಂಶಗಳು *ಸೋಂಕು ಕಡಿಮೆಯಾದ ನಂತರ ಜಲಧಾರೆ*ಕಾಂಗ್ರೆಸ್ ಪಕ್ಷದಂತೆ ನಮಗೆ ಧಾವಂತ ಇಲ್ಲ*ನೀರಾವರಿ ವಿಷಯದಲ್ಲಿ ಕಾಂಗ್ರೆಸ್ ರಾಜ್ಯದ ದಿಕ್ಕು ತಪ್ಪಿಸುತ್ತಿದೆ*ಜಲಧಾರೆ ಬಗ್ಗೆ ಜನರ ಮನೆ ಬಾಗಿಲಿಗೇ ಮಾಹಿತಿ*ಶೀಘ್ರದಲ್ಲೇ ವಿಧಾನಸಭೆ ಅಭ್ಯರ್ಥಿಗಳ ಪಟ್ಟಿ ಪ್ರಕಟ ಬೆಂಗಳೂರು,ಜನವರಿ,18 : ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಕಾರಣಕ್ಕೆ ಈ ತಿಂಗಳ 26ರಿಂದ ಆರಂಭವಾಗಬೇಕಿದ್ದ ಜನತಾ ಜಲಧಾರೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಇಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು ಮಾಜಿ ಮುಖ್ಯಮಂತ್ರಿಗಳು. ರಾಜ್ಯದ ಎಲ್ಲಾ ಭಾಗದಲ್ಲೂ …

ಕೋವಿಡ್ ಏರಿಕೆ: ಜನತಾ ಜಲಧಾರೆ ಕಾರ್ಯಕ್ರಮ ಮುಂದೂಡಿಕೆ Read More »

ಮಹಿಳೆ ಹುಟ್ಟಿನಿಂದಲೇ ಸಾಧಕಿ -ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್

ಬೆಂಗಳೂರು,ಡಿ,28 : ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ KWAA-ಕರ್ನಾಟಕ ಮಹಿಳಾ ಅಚೀವರ್ಸ್ ಅವಾರ್ಡ್ಸ್ 2021 ನೇ ಸಾಲಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 20ಮಹಿಳಾ ಸಾಧಕಿಯರಿಗೆ    ತಾಜ್ – ಯಶವಂತಪುರದ ವಿವಂತಾದಲ್ಲಿ  ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಸಮಾರಂಭದಲ್ಲಿ ದೀಪಾ ಬೆಳಗಿಸಿ ಲೋಕಸಭಾ ಸದಸ್ಯರಾದ  ಶ್ರೀಮತಿ ಸುಮಲತಾ ಅಂಬರೀಶ್, ಗೌರವ ಅತಿಥಿಗಳು -ಡಾ ವಿಶಾಲ್ ರವಿ, ಐಎಎಸ್, ರಾಜಕುಮಾರಿ ಕಾಮಾಕ್ಷಿ ದೇವಿ ವಾಡಿಯಸ್, ಡಾ ಸಿ ವಿನೋದ್ ಹಯಗ್ರೀವ್ ರವರು ಸ್ಪೂರ್ತಿ ವಿಶ್ವಾಸ್ ಸಿ …

ಮಹಿಳೆ ಹುಟ್ಟಿನಿಂದಲೇ ಸಾಧಕಿ -ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ Read More »

500 ಅಡಿ ಉದ್ದದ ತಿರಂಗಾ ಯಾತ್ರೆ

ಬೆಂಗಳೂರು, ಅ 2; ಗಾಂಧಿ ಜಯಂತಿ ಅಂಗವಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನಿಂದ 500 ಅಡಿ ಉದ್ದದ ರಾಷ್ಟ್ರಧ್ವಜದ ಮೂಲಕ ಬೃಹತ್ ತಿರಂಗಾ ಯಾತ್ರೆ ಆಯೋಜಿಸಲಾಗಿತ್ತು. ನಗರದ ಕಮ್ಮನಹಳ್ಳಿಯ ಜ್ಯೋತಿ ಶಾಲೆಯಿಂದ ಸುಮಾರು ಒಂದು ಕಿಲೋಮೀಟರ್ ಗೂ ಹೆಚ್ಚು ದೂರ ಶಿಸ್ತುಬದ್ಧವಾಗಿ ಸಾಗಿತು. ತ್ರಿವರ್ಣ ಧ್ವಜ ಹೊತ್ತ ಯುವ ಕಾಂಗ್ರೆಸ್ ಕಾರ್ಯಕರ್ತರು ದೇಶ ಭಕ್ತಿ ಗೀತೆಯೊಂದಿಗೆ ಶಿಸ್ತುಬದ್ಧವಾಗಿ ಹೆಜ್ಜೆ ಹಾಕಿದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ, ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ …

500 ಅಡಿ ಉದ್ದದ ತಿರಂಗಾ ಯಾತ್ರೆ Read More »

Translate »
Scroll to Top